ಬೆಂಗಳೂರು: ಕೋಗಿಲು ಬಡಾವಣೆಯ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನೆಲೆಸಿದ್ದ ನಿವಾಸಿಗಳಿಂದ ಹಣ ಪಡೆದು ಅನಧಿಕೃತವಾಗಿ ನಿವೇಶನ ಹಂಚಿರುವ ಆರೋಪದಡಿ ಇಬ್ಬರು ಆರೋಪಿಗಳನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ಧಾರೆ. ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ (BSWML)ನ ಇಂಜಿನಿಯರ್ ಸಂತೋಷ್ ಕುಮಾರ್ ಎಂಬವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ವಿಜಯ್ ಹಾಗೂ ವಾಸೀಂ ಬೇಗ್ ಎಂಬವರನ್ನು ಬಂಧಿಸಿರುವ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ. ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳಾದ ರಾಬಿನ್ …
Read More »Daily Archives: ಜನವರಿ 8, 2026
ಹುಬ್ಬಳ್ಳಿ ಕೇಶ್ವಾಪುರ ಪೊಲೀಸರು ಬಿಜೆಪಿ ಕಾರ್ಯಕರ್ತೆ ಸುಜಾತಾ ವಿವಸ್ತ್ರಗೊಳಿಸಿ ಬಂಧನ
ಹುಬ್ಬಳ್ಳಿ ಕೇಶ್ವಾಪುರ ಪೊಲೀಸರು ಬಿಜೆಪಿ ಕಾರ್ಯಕರ್ತೆ ಸುಜಾತಾ ವಿವಸ್ತ್ರಗೊಳಿಸಿ ಬಂಧನ ಆರೋಪ…ಧಾರವಾಡ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಆಕ್ರೋಶ. – ಹುಬ್ಬಳ್ಳಿ ಕೇಶ್ವಾಪುರ ಠಾಣೆಯ ಪೊಲೀಸರು ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ವಿವಸ್ತ್ರಗೊಳ್ಳಿಸಿ ಬಂಧಿಸಿರುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಧಾರವಾಡದಲ್ಲಿ ಬಿಜೆಪಿ ಮಹಿಳಾ ಸೇರಿ ಪುರುಷ ಕಾರ್ಯಕರ್ತರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ, ಡಿಸಿ ಕಚೇರಿ ಒಳ ನುಗ್ಗಲು ಯತ್ನಿಸಿ ಆಕ್ರೋಶ ಹೊರಹಾಕಿದರು. ನಗರ ಜಿಲ್ಲಾಧಿಕಾರಿ ಕಚೇರಿ …
Read More »ವಿಜಯಪುರ ;ನಾಳೆ ಸಿಎಂರಿಂದ ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ; ಸಚಿವ ಎಂ.ಬಿ.ಪಾಟೀಲರಿಂದ ಅಂತಿಮ ಹಂತದ ಸಿದ್ಧತೆಗಳ ಪರಿವೀಕ್ಷಣೆ
ವಿಜಯಪುರ ;ನಾಳೆ ಸಿಎಂರಿಂದ ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ; ಸಚಿವ ಎಂ.ಬಿ.ಪಾಟೀಲರಿಂದ ಅಂತಿಮ ಹಂತದ ಸಿದ್ಧತೆಗಳ ಪರಿವೀಕ್ಷಣೆ ಆ್ಯಂಕರ್: ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಹವ್ಯಾಸಿ ಸೈಕ್ಲಿಸ್ಟ್ ಗಳು ಮಾತ್ರವಲ್ಲದೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಪಟುಗಳು ಇಲ್ಲಿದ್ದು, ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬೆಳ್ಳಿ, ಚಿನ್ನದ ಪದಕಗಳನ್ನು ಗೆದ್ದುತಂದು ವಿಜಯಪುರದ ಕೀರ್ತಿಯನ್ನು ಎಲ್ಲೆಡೆ ಬೆಳಗಿದ್ದಾರೆ. ವಿಜಯಪುರ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೈಕ್ಲಿಸ್ಟ್ ಗಳು ತಯಾರಾಗುತ್ತಿದ್ದಾರೆ. ಇವರಿಗೆ ಅಭ್ಯಾಸ ಮಾಡಲು ಸೌಲಭ್ಯಗಳ ಕೊರತೆ ಇತ್ತು. …
Read More »ಉಗಾರ ಲಯನ್ಸ್ ಕ್ಲಬ್ ಶಾಖೆಗೆ ಬೆಳಗಾವಿ ಝೊನಲ್ ಚೇರ್ಮನ್ ಮಲ್ಲಾರಿ ದಿವಟೆ ಭೇಟಿ.
ಉಗಾರ ಲಯನ್ಸ್ ಕ್ಲಬ್ ಶಾಖೆಗೆ ಬೆಳಗಾವಿ ಝೊನಲ್ ಚೇರ್ಮನ್ ಮಲ್ಲಾರಿ ದಿವಟೆ ಭೇಟಿ. ಸಮಾಜದ ವಿವಿಧ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ ಇನ್ನೊಬ್ಬರ ಕಷ್ಟ ಸುಖಗಳಲ್ಲಿ ಭಾಗಿಯಾಗುವ ಉಗಾರದ ಲಯನ್ಸ್ ಕ್ಲಬ್ ಶಾಖೆ ಸದಸ್ಯರ ಸೇವೆ ಇನ್ನುಳಿದ ಶಾಖೆಗೆ ಮಾದರಿಯಾಗಿದೆ. ಎಂದು ಲಯನ್ಸ್ ಕ್ಲಬ್ ಬೆಳಗಾವಿ ಜಿಲ್ಲಾ ಝೋನಲ್ ಚೇರ್ಮನ್ ಮಲ್ಲಾರಿ ದಿವಟೆ ಉಗಾರದಲ್ಲಿ ಹೇಳಿದರು. ಬುಧವಾರ ಸಂಜೆ ಉಗಾರದ ಲಯನ್ಸ್ ಕ್ಲಬ್ ಶಾಖೆಗೆ ಭೇಟಿ ನೀಡಿ ಶಾಖೆಯ ಪ್ರಗತಿ …
Read More »ಬಂಜಾರಾ ಸಮುದಾಯ ಭವನಕ್ಕೆ ಜಾಗ ಮಂಜೂರು ಮಾಡಿ ಬಂಜಾರಾ ಸಮಾಜದಿಂದ ಬೆಳಗಾವಿ ಮಹಾಪೌರರಿಗೆ ಮನವಿ
ಬಂಜಾರಾ ಸಮುದಾಯ ಭವನಕ್ಕೆ ಜಾಗ ಮಂಜೂರು ಮಾಡಿ ಬಂಜಾರಾ ಸಮಾಜದಿಂದ ಬೆಳಗಾವಿ ಮಹಾಪೌರರಿಗೆ ಮನವಿ ಬೆಳಗಾವಿ ನಗರದ ಸಂಗಮೇಶ್ವರ ನಗರದಲ್ಲಿರುವ ಮಹಾನಗರ ಪಾಲಿಕೆಯ 14 ಗುಂಟೆ ಜಾಗವನ್ನು ಬಂಜಾರಾ ಸಮುದಾಯದ ಭವನ ನಿರ್ಮಾಣಕ್ಕಾಗಿ ಮಂಜೂರು ಮಾಡಬೇಕೆಂದು ಸಮಾಜದ ಮುಖಂಡರು ಬೆಳಗಾವಿ ಮಹಾಪೌರ ಮಂಗೇಶ್ ಪವಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬೆಳಗಾವಿ ಉತ್ತರ ಮತಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 25 ರಿಂದ 30 ಸಾವಿರದಷ್ಟು ಬಂಜಾರಾ ಸಮುದಾಯದ ಜನಸಂಖ್ಯೆ ಇದ್ದು, ಕಳೆದ ಹಲವು …
Read More »ಇನಾಮದಾರ್ ಸಕ್ಕರೆ ಕಾರ್ಖಾನೆ ದುರಂತ; ನಿರ್ಲಕ್ಷ್ಯ ತೋರಿದ ಕಾರ್ಖಾನೆಯ ಮೂವರ ವಿರುದ್ಧ ಪ್ರಕರಣ ದಾಖಲು; ಎಸ್ಪಿ ರಾಮರಾಜನ್ ಕೆ.
ಇನಾಮದಾರ್ ಸಕ್ಕರೆ ಕಾರ್ಖಾನೆ ದುರಂತ; ನಿರ್ಲಕ್ಷ್ಯ ತೋರಿದ ಕಾರ್ಖಾನೆಯ ಮೂವರ ವಿರುದ್ಧ ಪ್ರಕರಣ ದಾಖಲು; ಎಸ್ಪಿ ರಾಮರಾಜನ್ ಕೆ. ಇನಾಮದಾರ್ ಸಕ್ಕರೆ ಕಾರ್ಖಾನೆ ದುರಂತ ಮೃತರ ಸಂಖ್ಯೆ 7ಕ್ಕೆ ಏರಿಕೆ ನಿರ್ಲಕ್ಷ್ಯ ತೋರಿದ ಕಾರ್ಖಾನೆಯ ಮೂವರ ವಿರುದ್ಧ ಪ್ರಕರಣ ದಾಖಲು ಎಸ್ಪಿ ರಾಮರಾಜನ್ ಕೆ. ಮಾಧ್ಯಮಗೋಷ್ಟಿ ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಭೀಕರ ಅವಘಡದಲ್ಲಿ ಬಲಿಯಾದ ಕಾರ್ಮಿಕರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಬುಧವಾರ ಮಧ್ಯಾಹ್ನ …
Read More »ಹಿಪ್ಪರಗಿ ಬ್ಯಾರೇಜ್ ಮೂಲಕ ಹರಿದು ಹೋದ ಕೃಷ್ಣೆಯ 10 ಅಡಿ ನೀರು!!! ಕೃಷ್ಣಾ ನದಿ ಬತ್ತಿ ಹೋಗುವ ಭೀತಿ, ರೈತರಲ್ಲಿ ಆತಂಕ
ಹಿಪ್ಪರಗಿ ಬ್ಯಾರೇಜ್ ಮೂಲಕ ಹರಿದು ಹೋದ ಕೃಷ್ಣೆಯ 10 ಅಡಿ ನೀರು!!! ಕೃಷ್ಣಾ ನದಿ ಬತ್ತಿ ಹೋಗುವ ಭೀತಿ, ರೈತರಲ್ಲಿ ಆತಂಕ • ಹಿಪ್ಪರಗಿ ಬ್ಯಾರೇಜ್ ಗೇಟ್ ಮುರಿದು ಆತಂಕ • ಸಮುದ್ರ ಪಾಲಾದ 10 ಅಡಿ ಕೃಷ್ಣಾ ನೀರು • ಬತ್ತಿ ಹೋಗುವ ಭೀತಿಯಲ್ಲಿ ಕೃಷ್ಣಾ ನದಿ • ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರೈತರು, ಮೀನುಗಾರರ ಆಕ್ರೋಶ ಕಾಗವಾಡ ತಾಲೂಕಿನ ಹಿಪ್ಪರಗಿ ಬ್ಯಾರೇಜ್ನ 22ನೇ ಗೇಟ್ ಕಳೆದ ಜನವರಿ 6ರಂದು …
Read More »
Laxmi News 24×7