ಶಿಕ್ಷಣ ಕ್ಷೇತ್ರಕ್ಕೆ ನಮ್ಮ ಮೊದಲ ಆದ್ಯತೆ.. ನಿಪ್ಪಾಣಿ ನಗರದಲ್ಲಿ 3 ಕೋಟಿ ರೂ ಮೊತ್ತದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡದ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿ, ಮಾತನಾಡಲಾಯಿತು.ಕ್ಷೇತ್ರದ ಬಡ ವಿಧ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಹೈ -ಟೆಕ್ ಕಾಲೇಜ ನಿರ್ಮಿಸಿ,ಶೀಘ್ರದಲ್ಲೇ ವಿಧ್ಯಾರ್ಥಿಗಳ ಕಲಿಕೆಗೆ ಅನುಕೂಲ ಮಾಡಿಕೊಡಲಾಗುವುದು. ಈ ಕಾಲೇಜನಲ್ಲಿ ತರಗತಿ ಕೊಠಡಿಗಳು, ಪ್ರಯೋಗಾಲಯ,ಲ್ಯಾಬ್, ಮೂಲಭೂತ ಸೌಕರ್ಯ ಹಾಗೂ ಸುಸಜ್ಜಿತ ಕಟ್ಟಡ,ನಿರ್ಮಾಣ ಮಾಡಲಾಗುವುದು.ವಿಧ್ಯಾರ್ಥಿಗಳ ಮುಂದಿನ ಭವಿಷ್ಯಕ್ಕಾಗಿ ಇನ್ನೂ …
Read More »Daily Archives: ಜನವರಿ 11, 2026
ಕಂಬಳ… ಇದು ಕರಾವಳಿಯ ನೆಲದ ಸೊಗಡು
ಕಂಬಳ… ಇದು ಕರಾವಳಿಯ ನೆಲದ ಸೊಗಡು ಕರಾವಳಿಯ ಪರಂಪರೆ, ಸಂಸ್ಕೃತಿ, ಸಂಪ್ರದಾಯ ಬಿಂಬಿಸುವ ಕಂಬಳ ಓಟ ಕಣ್ತುಂಬಿಕೊಳ್ಳುವುದೇ ಒಂದು ಭಾಗ್ಯ. ಇಂದು ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ಮೋರ್ಲ-ಬೋಳದಲ್ಲಿ ನಡೆಯುತ್ತಿರುವ ನರಿಂಗಾನ ಲವ-ಕುಶ ಜೋಡುಕರೆ ಕಂಬಳ ಓಟ ಕಣ್ಣಾರೆ ನೋಡಿ ಆನಂದಿಸಿದೆ. ವೆಂಕಪ್ಪ ಕಾಜವರ ನೇತೃತ್ವದಲ್ಲಿ ಸರ್ವರೂ ಒಗ್ಗೂಡಿ ಮಾಡುವ ಕಂಬಳವು ನೋಡುಗರ ಕಣ್ಮನ ಸೆಳೆಯುತ್ತಿದೆ..ಕೆಸರು ಗದ್ದೆಯ ಅಬ್ಬರ, ಕೋಣಗಳ ಓಟದ ಸಂಭ್ರಮ! ಇದು ಕೇವಲ ಕ್ರೀಡೆಯಲ್ಲ, ತುಳುನಾಡಿನ ಮಣ್ಣಿನ …
Read More »ಬಡವರ ಬದುಕಿನ ಆಧಾರ ‘ಮನರೇಗಾ’ ಉಳಿವಿಗೆ ನಮ್ಮ ಹೋರಾಟ!
ಬಡವರ ಬದುಕಿನ ಆಧಾರ ‘ಮನರೇಗಾ’ ಉಳಿವಿಗೆ ನಮ್ಮ ಹೋರಾಟ! AICC ಹಾಗೂ KPCC ಮಾರ್ಗದರ್ಶನದಂತೆ, ಕೇಂದ್ರ ಸರ್ಕಾರದ ಜನವಿರೋಧಿ ಧೋರಣೆಗಳ ವಿರುದ್ಧ ಇಂದು ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಳ್ಳಲಾದ “ಮನರೇಗಾ ಬಚಾವೋ ಆಂದೋಲನ”ದ ಒಂದು ದಿನದ “ಉಪವಾಸ ಸತ್ಯಾಗ್ರಹ”ದಲ್ಲಿ ಪಾಲ್ಗೊಂಡು ಧ್ವನಿ ಎತ್ತಲಾಯಿತು. ಗ್ರಾಮೀಣ ಭಾಗದ ಬಡ ಕಾರ್ಮಿಕರ ಪಾಲಿನ ಸಂಜೀವಿನಿಯಾಗಿರುವ ಉದ್ಯೋಗ ಖಾತರಿ ಯೋಜನೆಯನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಹಳ್ಳಿಗಳ ಅಭಿವೃದ್ಧಿ ಮತ್ತು ಬಡವರ ಕೆಲಸದ ಹಕ್ಕಿಗಾಗಿ ನಮ್ಮ …
Read More »ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?: ಸಿಎಂ
ಮಂಗಳೂರು: “ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?. ನಾವು (ಕಾಂಗ್ರೆಸ್) ಪಾದಯಾತ್ರೆ ಮಾಡಿರುವುದು ನಿರ್ದಿಷ್ಟ ಕಾರಣಕ್ಕೋಸ್ಕರ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. “ಬಳ್ಳಾರಿಯನ್ನು ರಿಪಬ್ಲಿಕ್ ಬಳ್ಳಾರಿ ಮಾಡುತ್ತಾರೆ, ಅಕ್ರಮ ಗಣಿಗಾರಿಕೆ ಮಾಡಲಾಗುತ್ತದೆ ಎಂದು ಆರೋಪಿಸಿ ಅಂದು ಲೋಕಾಯುಕ್ತ ಸಂತೋಷ್ ಹೆಗ್ಡೆಯವರು ದೂರು ಕೊಟ್ಟಿದ್ದರು. ಈ ಬಗ್ಗೆ ನಾನು ಅಸೆಂಬ್ಲಿಯಲ್ಲಿ ಚರ್ಚೆ ಮಾಡಿದಾಗ ರೆಡ್ಡಿ ಬ್ರದರ್ಸ್, ಯಡಿಯೂರಪ್ಪ ಮೈಮೇಲೆ ಬಿದ್ದರು. ಅದಕ್ಕೋಸ್ಕರ ನಾವು ಅಂದು ಪಾದಯಾತ್ರೆ ಮಾಡಿದ್ದೆವು. ಇವರು ಯಾವ …
Read More »ಬೆಳಗಾವಿ ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆ
ಬೆಳಗಾವಿ : ಚಿಕ್ಕ ಮಕ್ಕಳ ಆರೋಗ್ಯ ಕಾಪಾಡಬೇಕಾದ ವೈದ್ಯನೇ ಗಾಂಜಾ ಘಮಲೇರಿಸಿಕೊಂಡಿರುವ ಘಟನೆ ಬೆಳಗಾವಿ ನಗರದಲ್ಲಿ ಬೆಳಕಿಗೆ ಬಂದಿದೆ. ಮಕ್ಕಳ ವೈದ್ಯರಾಗಿರುವ ಡಾ.ರಾಹುಲ್ ವಿಠಲ ಬಂಟಿ ಅವರ ಮನೆಯಲ್ಲಿ ಗಾಂಜಾ ದೊರೆತಿದೆ. ಈ ಕುರಿತು ಖಚಿತ ಮಾಹಿತಿ ಮೇರೆಗೆ ಮಾಳಮಾರುತಿ ಠಾಣೆ ಪೊಲೀಸರು ಡಾ.ರಾಹುಲ್ ಬಂಟಿ ಅವರ ಶಿವಬಸವ ನಗರದ ಮನೆ ಮೇಲೆ ದಾಳಿ ಮಾಡಿದಾಗ 134 ಗ್ರಾಂ ಗಾಂಜಾ ಸಿಕ್ಕಿದೆ. ಅಷ್ಟೇ ಅಲ್ಲದೇ, ವೈದ್ಯ ಗಾಂಜಾ ಸೇವಿಸಿರುವ ವಿಚಾರವೂ ಪೊಲೀಸರ …
Read More »
Laxmi News 24×7