ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳ ಪುಂಡಾಟ ಮುಂದುವರೆದಿದೆ. ಕೈದಿಗಳಿಗೆ ಐಷಾರಾಮಿ ಸೌಲಭ್ಯಗಳು ಲಭ್ಯವಾಗುತ್ತಿರುವ ವಿಡಿಯೋಗಳು ಇತ್ತೀಚಿಗೆ ವೈರಲ್ ಆದ ಬೆನ್ನಲ್ಲೇ ಇಬ್ಬರು ಜೈಲಾಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಅದಲ್ಲದೆ ನೂತನ ಡಿಜಿಪಿಯಾಗಿ ಅಲೋಕ್ ಕುಮಾರ್ ಅವರನ್ನು ನೇಮಿಸಲಾಗಿತ್ತು. ಹೀಗಿದ್ದರೂ ಸಹ ಕ್ಷುಲ್ಲಕ ಕಾರಣದಿಂದ ಕೈದಿಗಳು ಕರ್ತವ್ಯನಿರತ ಸಹಾಯಕ ಜೈಲರ್ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಜನವರಿ 7ರಂದು ಮಧ್ಯಾಹ್ನ ಸುಮಾರು 3 ಗಂಟೆ ಸುಮಾರಿಗೆ ಪರಪ್ಪನ ಅಗ್ರಹಾರ …
Read More »Daily Archives: ಜನವರಿ 18, 2026
ಸಚಿವ ತಿಮ್ಮಾಪುರ ವಜಾ ಮಾಡದಿದ್ದರೆ ಸಿಎಂಗೆ 85% ಕಮಿಷನ್ ಹೋಗಿದೆ ಎಂದರ್ಥ: ಆರ್. ಅಶೋಕ್
ಬೆಂಗಳೂರು: ಸಿದ್ದರಾಮಯ್ಯನವರ ನಿದ್ದೆ ಸರ್ಕಾರ ಇದು. ಭ್ರಷ್ಟಾಚಾರದ ಹೊಳೆಯಲ್ಲಿ ಮಿಂದು ಮೇಯುತ್ತಿದೆ. ಅಬಕಾರಿ ಸಚಿವ ತಿಮ್ಮಾಪುರ ಅವರನ್ನು ವಜಾ ಮಾಡದಿದ್ದರೆ, ಸಿಎಂಗೆ 85% ಕಮಿಷನ್ ಹೋಗುತ್ತಿದೆ ಅಂತರ್ಥ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಛಲವಾದಿ ನಾರಾಯಣಸ್ವಾಮಿ ಜೊತೆ ಜಂಟಿ ಮಾಧ್ಯಮಗೋಷ್ಟಿ ನಡೆಸಿದ ಅವರು, ಅಬಕಾರಿ ಇಲಾಖೆಗೆ ವರ್ಷದಿಂದ ವರ್ಷಕ್ಕೆ ಕಲೆಕ್ಷನ್ ಟಾರ್ಗೆಟ್ ಕೊಡುತ್ತಿದ್ದರು. ಅದರ ಪರಿಣಾಮ ಸನ್ನದುಗಳು ಅಬಕಾರಿ ಇಲಾಖೆಯಲ್ಲಿ ಹರಾಜು ಆಗುತ್ತಿದೆ. ನಿನ್ನೆ …
Read More »ಸಾರಿಗೆ ನೌಕರರಿಂದ ಮುಷ್ಕರದ ಘೋಷಣೆ: ಜ. 29 ರಂದು ಬೆಂಗಳೂರು ಚಲೋ
ಬೆಂಗಳೂರು: ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಕೆಎಸ್ಆರ್ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಜನವರಿ 29 ರಂದು ‘ಬೆಂಗಳೂರು ಚಲೋ’ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ. ಸರ್ಕಾರದೊಂದಿಗೆ ಪದೇ ಪದೇ ಮಾತುಕತೆ ನಡೆಸಿದರೂ ಯಾವುದೇ ಫಲಿತಾಂಶ ಸಿಗದ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕರ ಸಂಘಗಳ ಜಂಟಿ ಕ್ರಿಯಾ …
Read More »ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ
ಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು. ಮೈಸೂರಿನ ಶ್ರೀ ಮುತ್ತತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗೀಗಳವರ ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಭಾನುವಾರ ‘ಕೃಷಿಯಲ್ಲಿ ಮಹಿಳೆ ಸುಸ್ಥಿರ ಅಭಿವೃದ್ಧಿ ಮತ್ತು ಆಹಾರ ಭದ್ರತೆ’ ಕೃಷಿ ವಿಚಾರ ಸಂಕಿರಣವನ್ನು ಉದ್ಘಾಟಿಸಿ …
Read More »350ಕ್ಕೂ ಹೆಚ್ಚು ಯೋಧರು, ಈಗ ಮತ್ತೆ 9 ಯುವಕ-ಯುವತಿಯರು ಸೇನೆಗೆ ಆಯ್ಕೆ: ಇಲ್ಲಿ ಎ ಫಾರ್ ಅಂದ್ರೆ ಆರ್ಮಿ, ಅಪ್ಪಟ ಸೈನಿಕರ ಗ್ರಾಮ!
ಬೆಳಗಾವಿ: ಅದು ಕರ್ನಾಟಕದ ಕಟ್ಟ ಕಡೆಯ ಹಳ್ಳಿ. ಅತೀ ಹೆಚ್ಚು ಸೈನಿಕರನ್ನು ಭಾರತೀಯ ಸೇನೆಗೆ ಕೊಟ್ಟ ಹೆಗ್ಗಳಿಕೆ ಈ ಊರಿಗೆ ಸಲ್ಲುತ್ತದೆ. ಅಲ್ಲಿನ ಮಕ್ಕಳು ಎ ಫಾರ್ ಏನು ಅಂತಾ ಕೇಳಿದ್ರೆ ಆಪಲ್ ಅನ್ನೋದಿಲ್ಲ, ಬದಲಾಗಿ ಎ ಫಾರ್ ಆರ್ಮಿ ಅಂತಾರೆ. ದೇಶಭಕ್ತಿ ಇಲ್ಲಿನ ಮನೆ ಮನಗಳಲ್ಲೂ ಮೇಳೈಸಿದ್ದು, ಏಕಕಾಲಕ್ಕೆ ಈ ಗ್ರಾಮದ 9 ಯುವಕ-ಯುವತಿಯರು ಸೇನೆಗೆ ಆಯ್ಕೆಯಾಗುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಧಾರವಾಡದಲ್ಲಿ ಯಾರ ಮನೆ ಮೇಲೆ ಕಲ್ಲು …
Read More »ಳಸ ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರ, ವೈದ್ಯ ಡಾ. ಕಾರ್ತಿಕ್ ಕೆ. ಶೆಟ್ಟಿ
ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಈಗ ಹೊಸ ಕಳೆ ಬಂದಿದೆ. ಕಳೆದ ಕೆಲವು ದಿನಗಳಿಂದ ವೈದ್ಯರಿಲ್ಲದೆ ಸೊರಗಿದ್ದ ಆಸ್ಪತ್ರೆಗೆ ಈಗ ಸ್ಥಳೀಯರೇ ಆಗಿರುವ ಡಾ. ಕಾರ್ತಿಕ್ ಕೆ. ಶೆಟ್ಟಿ ಅವರು ವೈದ್ಯರಾಗಿ ಬಂದಿದ್ದಾರೆ. ಕಳಸದ ಖ್ಯಾತ ಉದ್ಯಮಿ ಕೃಷ್ಣ ಶೆಟ್ಟಿ ಅವರ ಪುತ್ರರಾದ ಕಾರ್ತಿಕ್, ಎಂಬಿಬಿಎಸ್ ಮತ್ತು ಎಂಡಿ ಪದವಿಗಳನ್ನು ಪೂರೈಸಿದ ಬಳಿಕ ದೊಡ್ಡ ನಗರಗಳಲ್ಲಿ ಕೈ ತುಂಬಾ ಸಂಬಳ ಬರುವ ಉದ್ಯೋಗ ಅವಕಾಶಗಳಿದ್ದರೂ ಅವೆಲ್ಲವನ್ನೂ ಬದಿಗೊತ್ತಿ …
Read More »ನನ್ನ ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ
ಮೈಸೂರು: ಇಂದು ಅಭಿವೃದ್ಧಿ ಕಾರ್ಯಕ್ರಮಗಳನ್ನು ಅತ್ಯಂತ ಸಂತೋಷದಿಂದ ಉದ್ಘಾಟನೆ ಮಾಡಿದ್ದೇನೆ. ನನ್ನ ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಮೈಸೂರು ವತಿಯಿಂದ ಟಿ.ನರಸೀಪುರ ತಾಲೂಕಿನ ಕುಪ್ಯಾ ಗ್ರಾಮದಲ್ಲಿ ಆಯೋಜಿಸಲಾಗಿದ್ದ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಮೈಸೂರಿಗೆ ಬಂದಾಗಲೆಲ್ಲಾ ಜನರ ಭೇಟಿ ಮಾಡುವ ಪ್ರಯತ್ನ: ವರುಣಾ ಕ್ಷೇತ್ರವನ್ನು ಮೇಲ್ಮನೆ …
Read More »ಯಡೂರ ಶ್ರೀವೀರಭದ್ರೇಶ್ವರ ವಿಶಾಳಿ ಜಾತ್ರಾಮಹೋತ್ಸವ ಹಿನ್ನಲೆಯಲ್ಲಿ ಹರಿದು ಬಂದ ಭಕ್ತಸಾಗರ
ಯಡೂರ ಶ್ರೀವೀರಭದ್ರೇಶ್ವರ ವಿಶಾಳಿ ಜಾತ್ರಾಮಹೋತ್ಸವ ಹಿನ್ನಲೆಯಲ್ಲಿ ಹರಿದು ಬಂದ ಭಕ್ತಸಾಗರ ಚಿಕ್ಕೋಡಿ:ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರ ಶ್ರೀವೀರಭದ್ರೇಶ್ವರ ಜಾತ್ರಾಮಹೋತ್ಸವ ಅಂಗವಾಗಿ ಸಹಸ್ರಾರು ಭಕ್ತರು ಶ್ರೀವೀರಭದ್ರೇಶ್ವರ ದರ್ಶನ ಪಡೆದು ಪಾವನರಾದರು. ದಕ್ಷಿಣದ ಕಾಶೀಯಂದೆ ಪ್ರಸಿದ್ದಿಯನ್ನು ಪಡೆದಿರುವ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಶ್ರೀವೀರಭದ್ರೇಶ್ಚರ ವಿಶಾಳಿ ಜಾತ್ರಾಮಹೋತ್ಸವ ಅಂಗವಾಗಿ ಕರ್ನಾಟಕ, ಮಹಾರಾಷ್ಟ್ರದ, ಆಂಧ್ರಪ್ರದೇಶದ ಸೇರಿದಂತೆ ವಿವಿಧ ಭಾಗಗಳಿಂದ ಬಂದಂತಹ ಭಕ್ತರು ಸಾಲಿನಲ್ಲಿ ನಿಂತು ಶಾಂತಿಯುತವಾಗಿ ವೀರಭದ್ರೇಶ್ವರ ಹಾಗೂ ಭದ್ರಕಾಳಿ ಅಮ್ಮನವರ ದರ್ಶನ ಪಡೆದು …
Read More »ಬೆಳಗಾವಿಯಲ್ಲಿ ನಮ್ಮೂರ ಶಾಲೆ ಉಳಿಸಿ ಪೋಷಕರ ಸಮಾವೇಶ
ಬೆಳಗಾವಿಯಲ್ಲಿ ನಮ್ಮೂರ ಶಾಲೆ ಉಳಿಸಿ ಪೋಷಕರ ಸಮಾವೇಶ ಮ್ಯಾಗ್ನೆಟ್ ಶಾಲೆ ಯೋಜನೆಯನ್ನು ಸರ್ಕಾರ ಕೂಡಲೇ ಕೈ ಬಿಡಲು ಒತ್ತಾಯ ಮ್ಯಾಗ್ನೆಟ್ ಶಾಲೆಯಿಂದ ಬಡವರು ಶಿಕ್ಷಣದ ಹಕ್ಕಿನಿಂದ ವಂಚಿತ ಕೂಡಲೇ ಸರ್ಕಾರ ಈ ನಿರ್ಣಯ ಕೈ ಬಿಡಲಿ ಇಲ್ಲದಿದ್ದರೇ, ಉಗ್ರ ಹೋರಾಟ ಬೆಳಗಾವಿಯಲ್ಲಿ ನಮ್ಮೂರ ಶಾಲೆ ಉಳಿಸಿ ಪೋಷಕರ ಸಮಾವೇಶ ಕನ್ನಡ ಶಾಲೆಗಳ ವಿಲೀನಿಕರಣಕ್ಕೆ ಮುಂದಾದ ಕರ್ನಾಟಕ ಸರ್ಕಾರ ನೀತಿಯನ್ನು ಖಂಡಿಸಿ ಇಂದು ಬೆಳಗಾವಿಯಲ್ಲಿ ನಮ್ಮೂರ ಶಾಲೆ ಉಳಿಸಿ ಪೋಷಕರ ಸಮಾವೇಶವನ್ನು …
Read More »ಶ್ರೀಶೈಲ್ ಜಗದ್ಗುರುಗಳ ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸುವೆ :ಎಂಎಲ್ಸಿ ಪ್ರಕಾಶ ಹುಕ್ಕೇರಿ
ಚಿಕ್ಕೋಡಿ: ಶ್ರೀಶೈಲ್ ಜಗದ್ಗುರು ಡಾ!ಚನ್ನಸಿಧ್ದರಾಮ ಪಂಡಿತಾರಾಧ್ಯ ಮಹಾಸ್ವಾಮೀಜಿಯವರಿಂದ ಯಡೂರ ಕ್ಷೇತ್ರ ಹಾಗೂ ಶ್ರೀವೀರಭದ್ರೇಶ್ವರ ದೇವಸ್ಥಾನ,ಶ್ರೀಮಠವು ಸಾಕಷ್ಟು ಅಭಿವೃದ್ಧಿ ಹೊಂದಿದೆ.ನಾನು ಹಾಗೂ ಶಾಸಕ ಗಣೇಶ ಹುಕ್ಕೇರಿ ಸೇರಿಕೊಂಡು ಯಡೂರ ಕ್ಷೇತ್ರ ದೇವಸ್ಥಾನದ ಅಭಿವೃದ್ಧಿಗೆ ಶ್ರೀಶೈಲ್ ಜಗದ್ಗುರಗಳಿಗೆ ಕೈಜೋಡಿಸುತ್ತೇವೆ ಎಂದು ಎಂಎಲ್ಸಿ ಪ್ರಕಾಶ ಹುಕ್ಕೇರಿ ಹೇಳಿದರು. ಅವರು ಚಿಕ್ಕೋಡಿ ತಾಲೂಕಿನ ಯಡೂರ ಶ್ರೀವೀರಭದ್ರೇಶ್ವರ ವಿಶಾಳಿ ಜಾತ್ರಾಮಹೋತ್ಸವ ಅಂಗವಾಗಿ ಹಮ್ಮಿಕೊಂಡ ಧರ್ಮಸಭೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಮಾರ್ಚ ತಿಂಗಳಲ್ಲಿ ಯಡೂರ ಕ್ಷೇತ್ರದಲ್ಲಿ ನಡೆಯುವ ಕೃಷ್ಣಾರತಿ,ಕುಂಭಾಷೇಕ,ಲಕ್ಷದೀಪೋತ್ಸವ …
Read More »
Laxmi News 24×7