Breaking News

Daily Archives: ಜನವರಿ 18, 2026

ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯ ಆಯೋಜನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು: ಕಾಲ್ತುಳಿತ ದುರಂತ ಸಂಭವಿಸಿದ ಏಳು ತಿಂಗಳ ಬಳಿಕ ಆರ್​​ಸಿಬಿ ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಸೇರಿದಂತೆ ಅಂತಾರಾಷ್ಟ್ರೀಯ ಪಂದ್ಯಾವಳಿ ಆಯೋಜನೆಗೆ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ. ಈ ಬಾರಿ ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ನಡೆಯುವುದರ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿತ್ತು. ನಿವೃತ್ತ ನ್ಯಾ.ಮೈಕಲ್ ಡಿ ಕುನ್ಹಾ ನೀಡಿದ ಶಿಫಾರಸ್ಸುಗಳನ್ನ ಪಾಲಿಸುವುದಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ಭರವಸೆ …

Read More »

10 ಎಕರೆ ಗೋಮಾಳ ಜಮೀನು ವಶಕ್ಕೆ ಪಡೆದ ಬೆಂಗಳೂರು ನಗರ ಜಿಲ್ಲಾಡಳಿತ

ಆನೇಕಲ್‌(ಬೆಂಗಳೂರು): ತಾಲೂಕಿನ ಜಿಗಣಿ-ಬನ್ನೇರುಘಟ್ಟ ಮುಖ್ಯರಸ್ತೆಯ ಕೊಪ್ಪ ಗೇಟ್​ಗೆ ಹೊಂದಿಕೊಂಡ ಕೊಪ್ಪ ಸರ್ವೆ ನಂ 110ರ 10 ಎಕರೆ ಗೋಮಾಳ ಜಮೀನನ್ನು ಬೆಂಗಳೂರು ನಗರ ಜಿಲ್ಲಾಡಳಿತ ಶನಿವಾರ ವಶಕ್ಕೆ ಪಡೆಯಿತು. ಜಿಲ್ಲಾಧಿಕಾರಿ ಜಗದೀಶ್‌, ಉಪವಿಭಾಗಾಧಿಕಾರಿ ವಿಶ್ವನಾಥ್‌ ಹಾಗು ತಹಶೀಲ್ದಾರ್‌ ಶಶಿಧರ್‌ ಮಾಡ್ಯಾಳ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಸರ್ಕಾರಿ ಜಾಗದಲ್ಲಿ ಎಂಟು ಸೂಚನಾಫಲಕ ನೆಟ್ಟು, ಸುತ್ತಲೂ ತಂತಿ ಬೇಲಿ ಹಾಕಿಸುವ ಕೆಲಸಕ್ಕೆ ಕಂದಾಯ ಇಲಾಖೆ ಚಾಲನೆ ನೀಡಿದೆ.‌ ಸ್ಥಳದಲ್ಲಿ ಈ ಜಮೀನುಗಳನ್ನು ಅನುಭವಿಸುತ್ತಿದ್ದ ರೈತರು, …

Read More »

ಭೀಮಣ್ಣ ಖಂಡ್ರೆ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ, ಇತರರು

ಬೀದರ್: ಅಖಿಲ ಭಾರತ ವೀರಶೈವ ಮಹಾಸಭಾ ಮಾಜಿ ಅಧ್ಯಕ್ಷ, ಮಾಜಿ ಸಚಿವ ಶತಾಯುಷಿ ಡಾ.ಭೀಮಣ್ಣ ಖಂಡ್ರೆ ಅವರ ಅಂತ್ಯಕ್ರಿಯೆ ಭಾಲ್ಕಿ ಪಟ್ಟಣದ ಹೊರವಲಯದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶನಿವಾರ ನೆರವೇರಿತು. ವೀರಶೈವ ಲಿಂಗಾಯತ ವಿಧಿ ವಿಧಾನಗಳಂತೆ ಪಟ್ಟಣದ ಹೊರವಲಯದ ಚಿಕಲ್ಚಂದ ರಸ್ತೆಯಲ್ಲಿನ ಶಾಂತಿಧಾಮದಲ್ಲಿ ಅಪಾರ ಜನಸ್ತೋಮದ ಮಧ್ಯೆ ಅಂತ್ಯಸಂಸ್ಕಾರ ನಡೆಯಿತು. ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಹಾಗೂ ನೆರೆಯ ತೆಲಂಗಾಣ, ಮತ್ತು ಮಹಾರಾಷ್ಟ್ರದಿಂದಲೂ ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿ, ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು …

Read More »

ಕನ್ನಡಪರ ಹೋರಾಟಗಾರರು ತಮ್ಮ ಸುಪುತ್ರನ ವಿವಾಹ ಸಮಾರಂಭದ ಆಮಂತ್ರಣ ಪತ್ರವನ್ನು ನೀಡಿದರು.

ಹಿರಿಯ ಕನ್ನಡಪರ ಹೋರಾಟಗಾರರು, ಮಾಜಿ ಶಾಸಕ ವಾಟಾಳ್ ನಾಗರಾಜ್ ಅವರು ಇಂದು ಬೆಂಗಳೂರಿನ ಗೃಹಕಚೇರಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ, ತಮ್ಮ ಸುಪುತ್ರನ ವಿವಾಹ ಸಮಾರಂಭದ ಆಮಂತ್ರಣ ಪತ್ರವನ್ನು ನೀಡಿದರು.

Read More »