ಬೆಳಗಾವಿ : ಬೆಳಗಾವಿಯ ಪ್ರಯತ್ನ ಸಂಘಟನೆಯ ವತಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಲಗುವ ನಿರ್ಗತಿಕರಿಗೆ ರಗ್ಗು ಹಾಗೂ ಕಂಬಳಿಗಳನ್ನು ವಿತರಣೆ ಮಾಡಲಾಯಿತು. ರಾತ್ರಿ ವೇಳೆ ನಗರದ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣಗಳಲ್ಲಿ ಚಳಿಯಲ್ಲಿ ನಡುಗುತ್ತ ಮಲಗಿದ್ದ ಸುಮಾರು 20 ನಿರ್ಗತಿಕರಿಗೆ ಕಂಬಳಿಗಳನ್ನು ವಿತರಿಸಲಾಯಿತು. ವೃದ್ಧಾಶ್ರಮ, ಅನಾಥಾಶ್ರಮ, ಅಂಧ ಮಕ್ಕಳ ಶಾಲೆಗಳಿಗೆ ದೇಣಿಗೆ ಹಾಗೂ ಬಡ ಮಕ್ಕಳ ಶಾಲಾ ಶುಲ್ಕ ಭರಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತ ಬಂದಿರುವ ಪ್ರಯತ್ನ ಸಂಘಟನೆ ಈ …
Read More »Daily Archives: ಜನವರಿ 26, 2026
ಸುಳೇಬಾವಿ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಆರಂಭ
ಬೆಳಗಾವಿ : ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಸುಳೇಬಾವಿಯ ಮಹಾಲಕ್ಷ್ಮೀ ಮೈದಾನದಲ್ಲಿ ಭಾನುವಾರ ಆರಂಭವಾಗಿದ್ದು, 8 ತಂಡಗಳು ಭಾಗವಹಿಸಿವೆ. ಪ್ರಥಮ ಬಹುಮಾನ 50 ಸಾವಿರ ರೂ. ಇದ್ದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಾಯೋಜಕತ್ವವಹಿಸಿದ್ದಾರೆ. ದ್ವಿತೀಯ ಬಹುಮಾನ 30 ಸಾವಿರ ರೂ. ಗಳನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ತೃತೀಯ ಬಹುಮಾನ 25 ಸಾವಿರ ರೂ.ಗಳನ್ನು ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಪ್ರಾಯೋಜಿಸಿದ್ದಾರೆ. ಪ್ರಥಮ ಹಾಗೂ ತೃತೀಯ ಟ್ರೋಫಿಯನ್ನು ಹನುಮಂತ …
Read More »
Laxmi News 24×7