Breaking News

Daily Archives: ಜನವರಿ 28, 2026

ಬೆಳಗಾವಿಯಲ್ಲಿ ಅಕ್ಷರ ಚಿಂತನೆಯ ಸಾಹಿತ್ಯ ಸಂಭ್ರಮ: ವಿಮರ್ಶಾ ಕಮ್ಮಟಕ್ಕೆ ಚಾಲನೆ

ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಇಂದು ವಿಮರ್ಶಾತ್ಮಕ ಚಿಂತನೆಗಳ ಹೊಸ ಮನ್ವಂತರ ತೆರೆದುಕೊಂಡಿತು. ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ಒಂದು ದಿನದ ವಿಮರ್ಶಾ ಕಮ್ಮಟವು ಸಾಹಿತ್ಯಾಸಕ್ತರ ಗಮನ ಸೆಳೆಯಿತು. ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಮಂಗಳವಾರ ಕರ್ನಾಟಕ ಲೇಖಕಿಯರ ಸಂಘ, ಬೆಳಗಾವಿ ಜಿಲ್ಲಾ ಘಟಕ ಹಾಗೂ ಕನ್ನಡ ಸಾಹಿತ್ಯ ಭವನ ವಿಶ್ವಸ್ಥ ಮಂಡಳಿಯ ಸಹಯೋಗದೊಂದಿಗೆ ‘ಒಂದು ದಿನದ ವಿಮರ್ಶಾ ಕಮ್ಮಟ’ವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು …

Read More »

ಮುಂದಿನ‌ ಬಜೆಟ್’ನಲ್ಲಿ ಗ್ರಾಮ ಪಂಚಾಯತಿಗಳಿಗೆ ‘ಮಹಾತ್ಮ ಗಾಂಧಿ’ ಹೆಸರಿಡ್ತೇವೆ: ಸಿಎಂ ಸಿದ್ಧರಾಮಯ್ಯ

ಮುಂದಿನ‌ ಬಜೆಟ್ನಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಮಹಾತ್ಮ ಗಾಂಧಿ ಹೆಸರಿಡುವ ಬಗ್ಗೆ ಘೋಷಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು ಮನರೇಗಾ ಹಾಗೂ ವಿಬಿ ಜಿ ರಾಮ್ ಜಿ ಹೋರಾಟವನ್ನು ತೀವ್ರಗೊಳಿಸಲು ಕೈ ಪಡೆ ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಇಂದು ಮಂಗಳವಾರ ರಾಜಭವನ ಚಲೋ ಹಮ್ಮಿಕೊಂಡಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿದಂತೆ ರಾಷ್ಟ್ರೀಯ ನಾಯಕರು ಈ ಹೋರಾಟಕ್ಕೆ ಸಾಥ್ ನೀಡಿದ್ದಾರೆ. ರಾಜ್ ಭವನ ಚಲೋ …

Read More »

ಆಸ್ತಿಗಾಗಿ ಕೊಲೆ ಆರೋಪ – ಮಗನ ವಿರುದ್ಧ ದೂರು ಕೊಟ್ಟ ಮರುದಿನವೇ ತಂದೆ ಅನುಮಾನಾಸ್ಪದ ಸಾವು

ಕೊಪ್ಪಳ: ಮಗನ ವಿರುದ್ಧ ದೂರು ಕೊಟ್ಟ ಮರುದಿನವೇ ತಂದೆ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ವರಣಖೇಡ ಗ್ರಾಮದಲ್ಲಿ ನಡೆದಿದೆ. ಆಸ್ತಿಗಾಗಿ ಮಗನೇ ತಂದೆಯನ್ನೇ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಮೃತರನ್ನು ವೆಂಕೋಬಾ ಹಂಚಿನಾಳ (50) ಎಂದು ಗುರುತಿಸಲಾಗಿದೆ. ಸೋಮವಾರ (ಜ.26) ಸಂಜೆ ತಮ್ಮ ಜಮೀನಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಮೃತ ವೆಂಕೋಬಾ ಮಗನ ವಿರುದ್ಧ ಕನಕಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. …

Read More »

ಮದುವೆಯಾದ ಎರಡೇ ತಿಂಗಳಿಗೆ ಮತ್ತೊಬ್ಬನ ಜೊತೆ ಪತ್ನಿ ಪರಾರಿ – ನೇಣಿಗೆ ಕೊರಳೊಡ್ಡಿದ ಪತಿ

ದಾವಣಗೆರೆ: ಮದುವೆಯಾದ  ಎರಡೇ ತಿಂಗಳಿಗೆ ಮತ್ತೊಬ್ಬನ ಜೊತೆ ಪತ್ನಿ ಪರಾರಿಯಾಗಿದ್ದಕ್ಕೆ ಪತಿ  ಮನನೊಂದು ನೇಣಿಗೆ ಶರಣಾದ ಘಟನೆ ದಾವಣಗೆರೆ ನೇಣಿಗೆ ಶರಣಾದ ವ್ಯಕ್ತಿಯನ್ನು ಹರೀಶ್ (32) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಹರೀಶ್ ಡೆತ್‍ನೋಟ್ ಬರೆದಿಟ್ಟಿದ್ದಾನೆ. ಡೆತ್‍ನೋಟ್‍ನಲ್ಲಿ ತನ್ನ ಹೆಂಡತಿ ಬೇರೊಬ್ಬನ ಜೊತೆ ಪರಾರಿಯಾಗಿರುವುದನ್ನು ಉಲ್ಲೇಖಿಸಿದ್ದಾನೆ. ಅಲ್ಲದೇ ತನ್ನ ಸಾವಿಗೆ ಹೆಂಡತಿ, ಅತ್ತೆ, ಮಾವ ಹಾಗೂ ಹೆಂಡತಿಯನ್ನು ಕರೆದುಕೊಂಡು ಹೋದ ಯುವಕನೇ ಕಾರಣ ಎಂದು ಆರೋಪಿಸಿದ್ದಾನೆ. ಪತ್ನಿ ಹರೀಶ್ ಮೇಲೆ …

Read More »

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ – ಸರ್ಕಾರ ಸ್ಪಂದಿಸದಿದ್ರೆ ಸಾಮೂಹಿಕ ರಾಜೀನಾಮೆಗೆ ಪ್ಲಾನ್

ಬೆಂಗಳೂರು: ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವಿನ ಜಟಾಪಟಿ ಮುಂದುವರಿದಿದ್ದು, ಬೇಡಿಕೆಗಳ ಈಡೇರಿಕೆಗೆ ಸಾರಿಗೆ ಸಂಘಟನೆಗಳು, ನಾಳೆ ಸರ್ಕಾರಕ್ಕೆ ಡೆಡ್‌ಲೈನ್ ನೀಡಿವೆ. ನಾಳೆ ಸಂಜೆಯೊಳಗೆ ಬೇಡಿಕೆ ಈಡೇರದೇ ಇದ್ರೇ ಸಾಮೂಹಿಕ ರಾಜೀನಾಮೆ ಎಚ್ಚರಿಕೆ ನೀಡಿದೆ. ಕೆಎಸ್‌ಆರ್‌ಟಿಸಿ  ಸೇರಿದಂತೆ ಕರ್ನಾಟಕದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ. ವೇತನ ಪರಿಷ್ಕರಣೆ ಹಾಗೂ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ …

Read More »

ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮಕ್ಕೆ ದಾಖಲೆಯ 6.76 ಕೋಟಿ ಅಭ್ಯರ್ಥಿಗಳು ನೋಂದಣಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪ್ರತಿವರ್ಷ ನಡೆಸುವ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಭಾಗಿಯಾಗಲು 6.76 ಕೋಟಿ ಅಭ್ಯರ್ಥಿಗಳು ನೋಂದಣಿ ಮಾಡಿ, ದಾಖಲೆ ನಿರ್ಮಿಸಿದ್ದಾರೆ. 2026ರ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬರೋಬ್ಬರಿ 6 ಕೋಟಿ 76 ಲಕ್ಷ ಅಭ್ಯರ್ಥಿಗಳು ತಮ್ಮ ಹೆಸರನ್ನ ನೊಂದಾಯಿಸಿದ್ದಾರೆ. ದೇಶದ ವಿವಿಧ ಪ್ರದೇಶಗ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸುತ್ತಿದ್ದ ಪ್ರಧಾನಿ ಮೋದಿ, ಪರೀಕ್ಷೆ ವಿಚಾರದಲ್ಲಿ ಅವರಿಗೆ ಮಾರ್ಗದರ್ಶನ ಹಾಗೂ ಪ್ರೇರಣಾದಾಯಕ ಮಾತುಗಳನ್ನ ಹೇಳುತ್ತಿದ್ದರು. …

Read More »

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಬೈರತಿ ಸುರೇಶ್

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್  ಮುಖಂಡ ರಾಜೀವ್ ಗೌಡನನ್ನ ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ ಆಗುತ್ತದೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಪ್ರಶ್ನೆ ಕೇಳಿದರು. ಪೌರಾಡಳಿತ ಇಲಾಖೆಯಲ್ಲಿ ಬ್ಯಾನರ್ ಹಾಕಲು ನಿಯಮ ಇದೆ. ಅನುಮತಿ ಪಡೆದು ಹಾಕಬಹುದು ಅಂತಿದೆ. ಶಿಡ್ಲಘಟ್ಟದಲ್ಲಿ ರಾಜೀವ್ ಗೌಡ ಅನ್ನೋರು ಮಹಿಳಾ ಅಧಿಕಾರಿಯನ್ನ ನಿಂದಿಸಿದ್ದಾರೆ. ಫೋನ್‌ನಲ್ಲಿ …

Read More »

ಭದ್ರಾವತಿ | ಶಾಲೆಯಲ್ಲಿ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ – ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಭದ್ರವಾತಿ  ತಾಲೂಕಿನ ಅರಳಹಳ್ಳಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ 10ಕ್ಕೂ ಹೆಚ್ಚು ಮಕ್ಕಳಲ್ಲಿ  ವಾಂತಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. ಕೂಡಲೇ ಮಕ್ಕಳನ್ನು ಭದ್ರಾವತಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ವಸ್ಥರಾದವರಲ್ಲಿ 6ನೇ ತರಗತಿ ಮಕ್ಕಳೇ ಹೆಚ್ಚಾಗಿದ್ದಾರೆ. ಇನ್ನೂ ಊಟ ಆದ ಮೇಲೆ ನೀಡಿದ ಟಾನಿಕ್ ನಿಂದ ಮಕ್ಕಳು ಅಸ್ವಸ್ಥರಾಗದ್ದಾರೆ ಎಂದು ಹೇಳಲಾಗುತ್ತಿದೆ. ಊಟದ ಮೇಲೆ ಮಕ್ಕಳಿಗೆ ರಕ್ತ ಅಭಿವೃದ್ಧಿಗಾಗಿ ಎಫ್ ಎಕ್ಸ್ ಟಾನಿಕ್ ನೀಡಬೇಕೆಂದು ಸರ್ಕಾರದ ಆದೇಶವಿದೆ. ಸರ್ಕಾರಿ ಆದೇಶದ ಹಿನ್ನಲೆಯಲ್ಲಿ ಶಾಲೆಯಲ್ಲಿ …

Read More »

ಜಾಮೀನು ಅರ್ಜಿ ವಜಾ – ವಿನಯ್ ಕುಲಕರ್ಣಿಗೆ ಜೈಲೇ ಗತಿ

ಬೆಂಗಳೂರು: ಧಾರವಾಡ ಜಿ.ಪಂ. ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಶಾಸಕ ವಿನಯ್ ಕುಲಕರ್ಣಿಯವರು  ಸಲ್ಲಿಸಿದ್ದ ಜಾಮೀನು  ಅರ್ಜಿಯನ್ನು ಹೈಕೋರ್ಟ್  ವಜಾಗೊಳಿಸಿದೆ. ಪ್ರಕರಣ ಕೊನೆ ಹಂತದಲ್ಲಿದೆ ಎಂದು ಶಾಸಕ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿದೆ. ಹೀಗಾಗಿ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ನ್ಯಾ.ಸುನಿಲ್ ದತ್ತ ಯಾದವ್ ಇದ್ದ ಏಕಸದಸ್ಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಜ.9 ರಂದು ಅರ್ಜಿ ವಿಚಾರಣೆ …

Read More »

ಮನರೇಗ ಮರು ಜಾರಿಯಾಗುವವರೆಗೂ ಹೋರಾಟ ನಿಲ್ಲದು ಮಹಾತ್ಮ ಗಾಂಧಿಯವರ ಹೆಸರು ಬದಲಿಸಲು ನಾವು ಬಿಡುವುದಿಲ್ಲಾ:- ಆಹಾರ ಸಚಿವ ಕೆಹೆಚ್. ಮುನಿಯಪ್ಪ

ಬೆಂಗಳೂರು:ಮಾನ್ಯ ಆಹಾರ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಇಂದು, ಫ್ರೀಡಂ ಪಾರ್ಕ್ ನಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ “ನರೇಗಾ ಬಚಾವ್ ಸಂಗ್ರಾಮ್ ಮತ್ತು‌ ಲೋಕಭವನ್ ಚಲೋ” ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ. ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಅವರ ಸರ್ಕಾರ ಇವತ್ತು ಮನ್ರೇಗ ಯೋಜನೆ ತೆಗೆದು ಹಾಕುವಂತಹ ಕೆಲಸವನ್ನು ಮಾಡಿದೆ. ಅದಕ್ಕಿಂತಲೂ ಮುಖ್ಯವಾಗಿ, ಮಹಾತ್ಮ ಗಾಂಧಿಯವರ ಹೆಸರನ್ನು ತೆಗೆದು ಹಾಕುವಂತಹ ಕೆಲಸವನ್ನು ಮಾಡಿದೆ ಇದು …

Read More »