ಬೆಂಗಳೂರು: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ಕೊಟ್ಟಿದ್ದಾರೆ. ವಿಧಾನಸೌಧದಲ್ಲಿ ನಡೆದ ಚಲನಚಿತ್ರೋತ್ಸವವನ್ನು ದೀಪ ಬೆಳಗುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು. ಇದೇ ವೇಳೆ ಚಲನಚಿತ್ರೋತ್ಸವದ ರಾಯಭಾರಿ ಪ್ರಕಾಶ್ ರಾಜ್ ಅವರು ಥೀಮ್ ಬಿಡುಗಡೆ ಮಾಡಿದರು. `ಸ್ತ್ರೀ ಎಂದರೆ ಅಷ್ಟೇ ಸಾಕೇ’ ಎಂಬ ಧ್ಯೇಯ ವಾಕ್ಯದೊಂದಿಗೆ ಚಿತ್ರೋತ್ಸವ ಪ್ರಾರಂಭವಾಗಿದೆ. ನಾಳೆಯಿಂದ ಚಲನಚಿತ್ರ ಪ್ರದರ್ಶನ ಆರಂಭವಾಗಲಿದ್ದು, ಫೆ.6ರವರೆಗೆ 65 ದೇಶಗಳ 225 ಚಿತ್ರಗಳು ಪ್ರದರ್ಶನವಾಗಲಿವೆ. …
Read More »Daily Archives: ಜನವರಿ 30, 2026
ಜಿ ರಾಮ್ ಜಿ ಕಾಯ್ದೆ ಮೂಲಕ ಮಹಾತ್ಮ ಗಾಂಧಿ, ಕಾರ್ಮಿಕರ ಬದುಕಿನ ಹತ್ಯೆ: ಡಿಕೆಶಿ
ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರ ಜಿ ರಾಮ್ ಜಿ ನೂತನ ಕಾಯ್ದೆ ಮೂಲಕ ಮಹಾತ್ಮ ಗಾಂಧಿ ಹಾಗೂ ಕಾರ್ಮಿಕರ ಬದುಕನ್ನು ಸಾಯಿಸುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಜಿಲ್ಲೆಯ ಸರ್ಕಿಟ್ ಹೌಸ್ನಲ್ಲಿ ಮಾಧ್ಯಮಗಳ ಜೊತೆ ಮನರೇಗಾ ವಿಚಾರದ ಬಗ್ಗೆ ಮಾತನಾಡಿದ ಅವರು, ಖಂಡಿತವಾಗಿ ಮನರೇಗಾ ವಿಚಾರದಲ್ಲಿ ನಮ್ಮ ಹೋರಾಟ ಮುಂದುವರಿಯಲಿದೆ. ರೈತರ ವಿಚಾರದಲ್ಲಿ ಕಾಯ್ದೆಗಳನ್ನು ಯಾವ ರೀತಿ ಹಿಂಪಡೆದರೋ ಅದೇ ರೀತಿ ಇದನ್ನು ಹಿಂಪಡೆಯಬೇಕು. 6-7 ಸಾವಿರ ಕೋಟಿ …
Read More »
Laxmi News 24×7