ಮರ್ಯಾದಾ ಹತ್ಯೆ ಘಟನೆ ನಡೆದ ಇನಾಂ ವೀರಾಪುರ ಗ್ರಾಮದಲ್ಲಿ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಹುಬ್ಬಳ್ಳಿ: ಅನ್ಯ ಜಾತಿಯ ಯುವಕನನ್ನು ಮದುವೆಯಾದಳು ಎಂಬ ಕಾರಣಕ್ಕೆ ತಂದೆಯೇ ತನ್ನ ಏಳು ತಿಂಗಳ ಗರ್ಭಿಣಿ ಮಗಳನ್ನು ಕೊಚ್ಚಿ ಕೊಲೆ ಮಾಡಿದ್ದ ಘಟನೆಯಿಂದ ಹುಬ್ಬಳ್ಳಿಯ ಇನಾಂ ವೀರಾಪುರ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಡಿ.21ರಂದು ಘಟನೆ ನಡೆದಾಗ ಪುಟ್ಟ ಗ್ರಾಮದ ಜನರು ಭಯದಿಂದ ಮನೆ ಬಿಟ್ಟು ಹೊರ ಬಂದಿರಲಿಲ್ಲ. ಈಗ ಗ್ರಾಮದಲ್ಲಿ ಭಯದ …
Read More »Monthly Archives: ಜನವರಿ 2026
ರೈಲ್ವೆ ಮೇಲ್ಸೇತುವೆ ಕಾಮಗಾರಿ ವೇಳೆ ಶಿಷ್ಟಾಚಾರ ಉಲ್ಲಂಘನೆ ಆರೋಪ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್ ತಂಗಡಗಿ ವಾಗ್ವಾದ
ಕೊಪ್ಪಳ: ಜಿಲ್ಲೆಯ ಹಿಟ್ನಾಳ ಗ್ರಾಮದಲ್ಲಿ ನಡೆದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲಾನ್ಯಾಸದ ವೇಳೆ ರಾಜಕೀಯ ಹೈಡ್ರಾಮಾ ನಡೆದಿದೆ. ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಉದ್ಘಾಟನೆಗಾಗಿ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಸೋಮವಾರ ಹಿಟ್ನಾಳ ಗ್ರಾಮಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಶಂಕು ಸ್ಥಾಪನೆ ಮುಗಿಸಿ ಹೊರಡುವಾಗ ರೈಲ್ವೆ ಮೇಲ್ಸೇತುವೆ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಸ್ಥಳೀಯ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸಚಿವ ಸೋಮಣ್ಣ ಅವರನ್ನು ಸುತ್ತುವರಿದು ಆಕ್ರೋಶ …
Read More »ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ಪ್ರಕರಣ: ಗಾಯಾಳು ಯುವತಿ ಮನೆಗೆ ಆರ್.ಅಶೋಕ್ ಭೇಟಿ
ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾಕ್ಷೇತ್ರದ ಜೆ.ಜೆ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೇಲೆ ನಡೆದ ಕಲ್ಲು ತೂರಾಟ ಘಟನೆಯಲ್ಲಿ ಗಾಯಗೊಂಡಿದ್ದ ಯುವತಿ ಮನೆಗೆ ಇಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸಂಸದ ಪಿ.ಸಿ.ಮೋಹನ್ ಭೇಟಿ ನೀಡಿ ಸಂತೈಸಿದರು. ಜೆ.ಜೆ. ನಗರದ ಪಂಚಮುಖಿ ನಾಗದೇವತಾ ದೇವಸ್ಥಾನ ಬಳಿ ನಿನ್ನೆ ರಾತ್ರಿ ಓಂ ಶಕ್ತಿ ಮಾಲಾಧಾರಿಗಳು ಮೆರವಣಿಗೆ ಹೋಗುವಾಗ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಯುವತಿಗೆ ತಲೆಗೆ ಪೆಟ್ಟಾಗಿತ್ತು. ದುರ್ಘಟನೆ ಸಂಬಂಧ ಕೆಲ …
Read More »ಭದ್ರಾ ಅಭಯಾರಣ್ಯದಲ್ಲಿ ಚಿರತೆ ಜೊತೆ ಬ್ಲಾಕ್ ಪ್ಯಾಂಥರ್ ಪ್ರತ್ಯಕ್ಷ: ಪ್ರವಾಸಿಗರು ಖುಷ್
ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಭದ್ರಾ ಅಭಯಾರಣ್ಯದಲ್ಲಿ ಅಪರೂಪದ ವನ್ಯಜೀವಿಗಳ ದರ್ಶನ ಪ್ರವಾಸಿಗರ ಪಾಲಿಗೆ ಹಬ್ಬವಾಗಿ ಪರಿಣಮಿಸಿದೆ. ಕಾಡಿನ ದಟ್ಟ ಹಸಿರಿನ ನಡುವೆ ಬ್ಲಾಕ್ ಪ್ಯಾಂಥರ್ ಹಾಗೂ ಚಿರತೆಯೊಂದು ಒಟ್ಟಾಗಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿವೆ. ಕಳೆದ ಹತ್ತು ದಿನಗಳಿಂದ ಪದೇಪದೇ ಪ್ರವಾಸಿಗರ ಕಣ್ಣಿಗೆ ದರ್ಶನವನ್ನು ಈ ಎರಡು ಚಿರತೆಗಳು ನೀಡುತ್ತಿವೆ. ಇದರಿಂದ ಕಾಡಿನೊಳಗೆ ಪ್ರವಾಸ ಮಾಡುತ್ತಿರುವ ಪ್ರವಾಸಿಗರು ಸಂತಸಗೊಂಡಿದ್ದಾರೆ. ಸಾಮಾನ್ಯವಾಗಿ ಒಂಟಿಯಾಗಿ ಸಂಚರಿಸುವ ಈ ಪ್ರಾಣಿಗಳು ಇಲ್ಲಿ ಜೊತೆಯಾಗಿ ಸಾಗುತ್ತಿರುವ ದೃಶ್ಯ …
Read More »ಜ.12ರೊಳಗೆ ಸವದಿ ಅವರು ಕ್ಷಮೆ ಕೇಳಿ, ರಾಜೀನಾಮೆ ನೀಡದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ
ಬೆಳಗಾವಿ: ಡಿಸಿಸಿ ಬ್ಯಾಂಕ್ ಯೂನಿಯನ್ ಅಧ್ಯಕ್ಷ ನಿಂಗಪ್ಪ ಕರೆನ್ನವರ ಮೇಲೆ ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಅವರ ಪುತ್ರ ಚಿದಾನಂದ ಸವದಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಡಿಸಿಸಿ ಬ್ಯಾಂಕ್ ನೌಕರರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು. ಲಕ್ಷ್ಮಣ ಸವದಿ ಅವರು ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಬ್ಯಾಂಕ್ ಕೆಲಸಕ್ಕೆ ತೊಂದರೆಯಾಗದಂತೆ ಅರ್ಧದಷ್ಟು ಸಿಬ್ಬಂದಿ ಕೆಲಸದಿಂದ ದೂರ ಉಳಿದು ಪ್ರತಿಭಟಿಸಿದರು. ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿ, ಜಿಲ್ಲಾಧಿಕಾರಿ ಕಚೇರಿ …
Read More »ನೋಯ್ಡಾದ ಎನ್ಐಎಎಲ್ ಕಂಪನಿಗೆ ರನ್ ವೇ ಕ್ಲೀನಿಂಗ್ ವೆಹಿಕಲ್ ಹಸ್ತಾಂತರಿಸಿದ ಸಚಿವ M B ಪಾಟೀಲ್
ದೊಡ್ಡಬಳ್ಳಾಪುರ (ಬೆಂಗಳೂರು): ಆನ್ ಲಾನ್ ಟೆಕ್ನಾಲಜಿ ಸಲ್ಯೂಷನ್ಸ್ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ವಿಮಾನ ನಿಲ್ದಾಣ ರನ್ ವೇ ಸ್ವಚ್ಛತಾ ವಾಹನವನ್ನು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ಸೋಮವಾರ ನೋಯ್ಡಾ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ಗೆ (ಎನ್ಐಎಎಲ್) ಹಸ್ತಾಂತರಿಸಿದರು. ಭಾರತದ ಸರ್ಕಾರದ ‘ಮೇಕ್ ಇನ್ ಇಂಡಿಯಾ’ ಉಪಕ್ರಮದಡಿ ಸ್ವಿಟ್ಜರ್ಲೆಂಡ್ನ ಮೆಸರ್ಸ್ ಬುಕರ್ ಮುನಿಸಿಪಲ್ ಸಹಯೋಗದಲ್ಲಿ ದೊಡ್ಡಬಳ್ಳಾಪುರದ ಆದಿನಾರಾಯಣ ಹೊಸಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಘಟಕದಲ್ಲಿ ಜೋಡಣೆಗೊಂಡು ತಯಾರಾಗಿರುವ …
Read More »ದಾಖಲೆ ಬರೆಯುತ್ತಿರುವ ಸಿಎಂಗೆ ತುಂಬು ಹೃದಯದ ಶುಭ ಹಾರೈಕೆ;ಡಿಸಿಎಂ
ಬೆಂಗಳೂರು: ”ದಾಖಲೆ ಬರೆಯುತ್ತಿರುವ ಸಿಎಂಗೆ ತುಂಬು ಹೃದಯದ ಶುಭ ಹಾರೈಕೆ. ಈ ಬಗ್ಗೆ ಉತ್ತಮವಾಗಿ ಪ್ರಚಾರ ಮಾಡಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ದೀರ್ಘಾವಧಿ ಆಡಳಿತ ಮಾಡಿದ ದಾಖಲೆ ಬರೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸುತ್ತಾ, ”ಇದು ಬಹಳ ಸಂತೋಷದ ವಿಷಯ. ನಮಗೆ, ನಿಮಗೆ ಎಲ್ಲರಿಗೂ ಸಂತೋಷದ ವಿಚಾರ. ನೀವು ಈ ಬಗ್ಗೆ ಉತ್ತಮವಾಗಿ ಪ್ರಚಾರ ಮಾಡಿ. ನಾನು ಅವರಿಗೆ ತುಂಬು ಹೃದಯದಿಂದ ಶುಭ ಹಾರೈಸುತ್ತೇನೆ. …
Read More »ಮುಖ್ಯಮಂತ್ರಿ Siddaramaiah ಅವರು ಇಂದು ಮೈಸೂರು ಜಿಲ್ಲಾ ಕುಂಬಾರ ಸಂಘ ಆಯೋಜಿಸಿದ್ದ ರಾಜ್ಯ ಕುಂಬಾರರ ಮಹಾ ಸಮ್ಮೇಳನವನ್ನು ಉದ್ಘಾಟಿಸಿ, ಸಮುದಾಯದ ಸಾಮಾಜಿಕ ಸೇವೆಯನ್ನು ಸ್ಮರಿಸಿದರು.
ಮುಖ್ಯಮಂತ್ರಿ Siddaramaiah ಅವರು ಇಂದು ಮೈಸೂರು ಜಿಲ್ಲಾ ಕುಂಬಾರ ಸಂಘ ಆಯೋಜಿಸಿದ್ದ ರಾಜ್ಯ ಕುಂಬಾರರ ಮಹಾ ಸಮ್ಮೇಳನವನ್ನು ಉದ್ಘಾಟಿಸಿ, ಸಮುದಾಯದ ಸಾಮಾಜಿಕ ಸೇವೆಯನ್ನು ಸ್ಮರಿಸಿದರು. ಶ್ರೀ ಕ್ಷೇತ್ರ ಮಾಣೀಲದ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಬಿಜಾಪುರ ತೆಲಸಂಗದ ಶ್ರೀ ಶ್ರೀ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ ಹಾಗೂ ಚಿತ್ರದುರ್ಗ ಕುಂಬಾರ ಗುಂಡಯ್ಯ ಮಹಾ ಸಂಸ್ಥಾನದ ಬಸವಮೂರ್ತಿ ಕುಂಬಾರ ಗುಂಡಯ್ಯ ಸ್ವಾಮೀಜಿಗಳ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, …
Read More »ಕಲುಷಿತ ನೀರು ನುಗ್ಗಿ ಕಬ್ಬು ನಾಶ ; ಬಿಟಿಡಿಎ ಕಚೇರಿಗೆ ರೈತರ ಮುತ್ತಿಗೆ:
ಕಲುಷಿತ ನೀರು ನುಗ್ಗಿ ಕಬ್ಬು ನಾಶ ; ಬಿಟಿಡಿಎ ಕಚೇರಿಗೆ ರೈತರ ಮುತ್ತಿಗೆ: ಕಲುಷಿತ ನೀರು ಹೊಲಗಳಿಗೆ ನುಗ್ಗದಂತೆ ತಡೆಗೋಡೆ ನಿರ್ಮಿಸುವಂತೆ ಆಗ್ರಹಿಸಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಖಂಡಿಸಿ ರೈತರು ಎತ್ತಿನ ಬಂಡಿಗಳ ಸಮೇತ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಪ್ರತಿಭಟನೆ ನಡೆಸಿದರು. ಬಿಟಿಡಿಎ ಕಚೇರಿಯ ಪ್ರವೇಶ ದ್ವಾರಕ್ಕೆ ಬೀಗ ಹಾಕಿದ ರೈತರು, ಕೆಲಸಕ್ಕೆ ಬಂದ ಅಧಿಕಾರಿಗಳನ್ನು ಒಳಗೆ ಹೋಗದಂತೆ ತಡೆದರು. ಇದರಿಂದಾಗಿ ಅಧಿಕಾರಿಗಳು …
Read More »ಕಡೋಲಿಯಲ್ಲಿ ನೂತನ ಪಶು ಚಿಕಿತ್ಸಾಲಯ ನಿರ್ಮಾಣಕ್ಕೆ ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ ಶಂಕು ಸ್ಥಾಪನೆ
ಕಡೋಲಿಯಲ್ಲಿ ನೂತನ ಪಶು ಚಿಕಿತ್ಸಾಲಯ ನಿರ್ಮಾಣಕ್ಕೆ ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ ಶಂಕು ಸ್ಥಾಪನೆ ಕಡೋಲಿಯಲ್ಲಿ ನೂತನ ಪಶು ಚಿಕಿತ್ಸಾಲಯ ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ ಶಂಕು ಸ್ಥಾಪನೆ ನಬಾರ್ಡ್ ಆರ್.ಐ.ಡಿ.ಎಫ್.–30 ಯೋಜನೆ ರೂ. 48.34 ಲಕ್ಷ ವೆಚ್ಚದಲ್ಲಿ ಕಾಮಗಾರಿ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಡೋಲಿ ಗ್ರಾಮದಲ್ಲಿ ಅಂದಾಜು ರೂ. 48.34 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಪಶು ಚಿಕಿತ್ಸಾಲಯ ಕಟ್ಟಡದ ಭೂಮಿ ಪೂಜೆಯನ್ನು ಕಾಂಗ್ರೆಸ್ ಯುವ ಮುಖಂಡ …
Read More »
Laxmi News 24×7