ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಭೂ ಅಕ್ರಮಗಳು ವ್ಯಾಪಕವಾಗಿ ಸದ್ದು ಮಾಡುತ್ತಿವೆ. ನಾಗಮಂಗಲದಲ್ಲಿ ಬಗರ್ ಹುಕುಂನಲ್ಲಿ ಕೋಟ್ಯಂತ್ಯರ ರೂಪಾಯಿ ಅಕ್ರಮವಾದ ಬೆನ್ನಲ್ಲೇ ಇದೀಗ ಮಂಡ್ಯದ ಗ್ರಾಮ ಪಂಚಾಯತಿಯಲ್ಲಿ ಮತ್ತೊಂದು ಅಕ್ರಮ ಬೆಳಕಿಗೆ ಬಂದಿದೆ. ಸರ್ಕಾರ ಮನೆ ಕಟ್ಟುವವರಿಗೆ ಎಲ್ಲಾ ಸವಲತ್ತುಗಳನ್ನ ನೀಡಬೇಕೆಂದು ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿಗಳ ಮೂಲಕ ಇ-ಖಾತೆಯನ್ನ ನೀಡುತ್ತಿದೆ. ಈ ಇ-ಖಾತೆಯನ್ನ ಮಂಡ್ಯದ ಇಂಡುವಾಳು ಗ್ರಾಮ ಪಂಚಾಯತಿಯಲ್ಲಿ ಅಧಿಕಾರಿಗಳು ಸಂಪೂರ್ಣವಾಗಿ ದುರುಪಯೋಗ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. …
Read More »Monthly Archives: ಜನವರಿ 2026
ಚಾಮರಾಜನಗರದಲ್ಲಿ ಮುಂದುವರಿದ ಚಿರತೆ ಹಾವಳಿ – ವ್ಯಕ್ತಿ ಮೇಲೆ ಏಕಾಏಕಿ ದಾಳಿ
ಚಾಮರಾಜನಗರ: ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿರತೆ ದಾಳಿಗೊಳಗಾದ ವ್ಯಕ್ತಿಯನ್ನು ರಾಜಶೇಖರಪ್ಪ ಎಂದು ಗುರುತಿಸಲಾಗಿದೆ. ದಾಳಿಯಿಂದ ಅವರ ಮುಖ ಹಾಗೂ ಕತ್ತಿನ ಭಾಗಕ್ಕೆ ಪರಚಿದ ಗಾಯಗಳಾಗಿವೆ. ಆದರೂ ಧೈರ್ಯದಿಂದ ಪ್ರತಿರೋಧ ತೋರಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಭಾಗದಲ್ಲಿ ಚಿರತೆ ಹಾವಳಿ …
Read More »ಬಜೆಟ್ನಲ್ಲಿ ವಿತ್ತೀಯ ಶಿಸ್ತು ಕಾಯ್ದುಕೊಂಡು ಬಂಡವಾಳ ವೆಚ್ಚ ಹೆಚ್ಚಿಸಬಹುದು: ಜೆಎಂ ಫೈನಾನ್ಷಿಯಲ್ ನಿರೀಕ್ಷೆ
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರುವರಿ 1ರಂದು ಪ್ರಸ್ತುತಪಡಿಸುತ್ತಿರುವ ಬಜೆಟ್ 2026-27 ಬಗ್ಗೆ ನಿರೀಕ್ಷೆಗಳು ಹಲವಿವೆ. ಮಾರುಕಟ್ಟೆಯ ಮೇಲೆ ಪ್ರಭಾವ ಬೀರುವ ಹೂಡಿಕೆದಾರರು ಈ ಬಜೆಟ್ನಿಂದ ಏನು ನಿರೀಕ್ಷಿಸುತ್ತಾರೆ? ಆರ್ಥಿಕ ಬೆಳವಣಿಗೆಗೆ ನೀರೆರೆದು ಪೋಷಿಸಲು ಸರ್ಕಾರ ಯಾವ ಪ್ಲಾನ್ ಮಾಡಿದೆ? ವಿತ್ತೀಯ ಶಿಸ್ತು ಕಾಯ್ದುಕೊಳ್ಳುತ್ತಲೇ ಬಂಡವಾಳ ವೆಚ್ಚ ಹೆಚ್ಚಿಸಲು ಏನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂಬುದು ಹೂಡಿಕೆದಾರರಿಗೆ ಇರುವ ಕುತೂಹಲ ಮತ್ತು ನಿರೀಕ್ಷೆ. ಕಳೆದ ಬಜೆಟ್ನಲ್ಲಿ ಸರ್ಕಾರವು ಬಂಡವಾಳ ವೆಚ್ಚಕ್ಕಿಂತ …
Read More »65 ಎಕರೆ ಅರಣ್ಯ ಭೂಮಿಯಲ್ಲಿ ಬೆಳೆದಿದ್ದ 1.80 ಲಕ್ಷ ಗಾಂಜಾ ಗಿಡಗಳನ್ನು ನಾಶಪಡಿಸಿದ ಭದ್ರತಾ ಪಡೆ
ಅಗರ್ತಲ: ತ್ರಿಪುರದ ಸೋನಮುರಾ ಉಪವಿಭಾಗದ ಸಂರಕ್ಷಿತ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ 65 ಎಕರೆಯಲ್ಲಿ ಬೆಳೆಸಲಾಗಿದ್ದ ಸುಮಾರು 1.80 ಲಕ್ಷ ಗಾಂಜಾ ಗಿಡಗಳನ್ನು ಭದ್ರತಾ ಪಡೆಗಳು ನಾಶಪಡಿಸಿವೆ. ಕಮಲಾನಗರ, ಕೃಷ್ಣಡೋಲಾ, ದುಲುಂಗಾ ಮತ್ತು ಬಿಜೋಯ್ ನಗರಗಳ ಅರಣ್ಯ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಭದ್ರತಾ ಪಡೆಗಳು ದಾಳಿ ನಡೆಸಿವೆ. ಈ ವೇಳೆ 1.80 ಲಕ್ಷ ಪ್ರೌಢ ವ್ಯವಸ್ಥೆ ಗಾಂಜಾ ಸಸಿಗಳು ಪತ್ತೆಯಾಗಿದ್ದು ಅವುಗಳನ್ನು ನಾಶಪಡಿಸಲಾಗಿದೆ. ನಾಶಪಡಿಸಲಾದ ಗಾಂಜಾದ ಮೌಲ್ಯ 27 ಕೋಟಿ ರೂ. ಮೌಲ್ಯದ್ದು …
Read More »ಚೀಟಿ ವ್ಯವಹಾರದಲ್ಲಿ ವಂಚನೆ; ಕೇಸ್ನಿಂದ ಕೈಬಿಡಲು 5 ಲಕ್ಷಕ್ಕೆ ಡೀಲ್ ಮಾಡಿದ್ದ ಇನ್ಸ್ಪೆಕ್ಟರ್ ‘ಲೋಕಾ’ ಬಲೆಗೆ
ಬೆಂಗಳೂರು: ಪ್ರಕರಣವೊಂದರಿಂದ ಕೈಬಿಡಲು 5 ಲಕ್ಷಕ್ಕೆ ಬೇಡಿಕೆಯಿಟ್ಟು, ಹಣ ಪಡೆಯುವಾಗ ಕೆ.ಪಿ. ಅಗ್ರಹಾರ ಠಾಣೆ ಇನ್ಸ್ಪೆಕ್ಟರ್ವೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ಗೆ ಒಳಗಾದವರು. ಟ್ರ್ಯಾಪ್ಗೂ ಮುನ್ನ ಆರೋಪಿಗಳ ಬಂಧನಕ್ಕೆ ತೆರಳಿದ್ದ ಇನ್ಸ್ಪೆಕ್ಟರ್, ಚೀಟಿ ವ್ಯವಹಾರದಲ್ಲಿ ವಂಚನೆ ಸಂಬಂಧ ಬಂಧನ ಕಾರ್ಯಾಚರಣೆ ನಡೆಸಿದ್ದರು. ಪ್ಲಾಟ್ನಲ್ಲಿ ಆರೋಪಿಗಳು ಪ್ರತಿರೋಧ ತೋರಿದ್ದರು. ಪೊಲೀಸರು ಮನೆಗೆ ಬರುವ ಸಿಸಿಟಿವಿ ಹಾಗೂ ವೀಡಿಯೋ ಮಾಡಿದ್ದರು. ‘ನೋಟಿಸ್ ಕೊಡದೇ ಬಂದಿದ್ದೀರಾ, ನಾವು ಲಾಯರ್ ಬಳಿ ಮಾತನಾಡುತ್ತೇವೆ’ …
Read More »ಧರ್ಮ ಯಾವುದಾದರೂ ತತ್ವ ಒಂದೇ, ದೇವನೊಬ್ಬ ನಾಮ ಹಲವು: ಡಿ.ಕೆ.ಶಿವಕುಮಾರ್
ಶಿವಮೊಗ್ಗ: ಧರ್ಮ ಯಾವುದಾದರೂ ತತ್ವ ಒಂದೇ, ದೇವನೊಬ್ಬ ನಾಮ ಹಲವು. ಇಂತಹ ಪವಿತ್ರ ಕಾರ್ಯಕ್ರಮದಲ್ಲಿ ನಾವು ಭಾಗಿಯಾಗಿದ್ದೇವೆ ಎನ್ನುವುದೇ ಸಂತೋಷ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಭದ್ರಾವತಿಯಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ – 2026 ಕಾರ್ಯಕ್ರಮದಲ್ಲಿ ಗುರುವಾರ ಭಾಗಿಯಾಗಿ ಮಾತನಾಡಿದ ಅವರು, ನಾನು ಇಂದು ಬರುವಂತೆಯೇ ಇರಲಿಲ್ಲ. ಆದರೆ ಐತಿಹಾಸಿಕ ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಕರೆದಿದ್ದರು. ಆದರೆ ಬರಲು ಆಗಿರಲಿಲ್ಲ. ಇಂದು ಸರ್ವಧರ್ಮ ಸಭೆಗೆ ಸಂತೋಷದಿಂದ ಬಂದಿದ್ದೇನೆ ಎಂದರು. ಶ್ರಮಪಟ್ಟಾಗ ಮಾತ್ರ …
Read More »ಎತ್ತಿನಹೊಳೆ ಯೋಜನೆ ಮೇಲಿನ ಸಿಎಜಿ ವರದಿ ಮಂಡನೆ ಮಾಡಲಾಗಿದ್ದು, ಹಣಕಾಸು ಅನಿಶ್ಚಿತತೆ, ವಿಳಂಬ ಹಾಗೂ ನ್ಯೂನತೆಗಳ ಬಗ್ಗೆ ತಿಳಿಸಲಾಗಿದೆ.
ಬೆಂಗಳೂರು: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯು 12 ವರ್ಷಗಳಲ್ಲಿ 15.297 ಕೋಟಿ ರೂ.ಗಳಷ್ಟು ದೊಡ್ಡ ವೆಚ್ಚದ ಹೊರತಾಗಿಯೂ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸುವ ಉದ್ದೇಶವು ಈಡೇರಿಲ್ಲ ಎಂದು ಸಿಎಜಿ ವರದಿಯಲ್ಲಿ ತಿಳಿಸಲಾಗಿದೆ. ವಿಧಾನಸಭೆಯಲ್ಲಿ ಮಂಡಿಸಲಾದ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅನುಷ್ಠಾನದ ಕುರಿತ ಸಿಎಜಿ ವರದಿಯು ಹಲವು ನ್ಯೂನತೆ, ದೋಷಗಳನ್ನು ಉಲ್ಲೇಖಿಸಿದೆ. ಸಮತೋಲನ ಜಲಾಶಯದ ಸ್ಥಳ ಮತ್ತು ಸಾಮರ್ಥ್ಯವನ್ನು ಅಂತಿಮಗೊಳಿಸುವಲ್ಲಿ ಅತಿಯಾದ ವಿಳಂಬ, …
Read More »ಪ್ರಿಯಕರನ ಹುಟ್ಟುಹಬ್ಬದಂದು ಆತ ಇದ್ದ ಜೈಲಿಗೆ ಹೋಗಿ ರೀಲ್ಸ್ ಮಾಡಿದ ಗೆಳತಿ
ಭೋಪಾಲ್: ಛತ್ತೀಸ್ಗಢದ ಅತ್ಯಂತ ಸುರಕ್ಷಿತ ಕಾರಾಗೃಹಗಳಲ್ಲಿ ರಾಯ್ಪುರ ಕೇಂದ್ರ ಕಾರಾಗೃಹವು ಕೂಡ ಒಂದು. ಆದರೆ ಯುವತಿಯೊಬ್ಬಳು ಜೈಲಿನಲ್ಲಿ ಕೈದಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದು, ಜೈಲಿನ ಸುರಕ್ಷತೆ ಬಗ್ಗೆ ಕಳವಳ ಹುಟ್ಟುಹಾಕಿದೆ. ಯುವತಿಯೊಬ್ಬಳು ತನ್ನ ಪ್ರಿಯಕರನ ಹುಟ್ಟುಹಬ್ಬದಂದು ಸಂದರ್ಶಕರ ಕೋಣೆಯೊಳಗೆ ಮುಕ್ತವಾಗಿ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಮೊಬೈಲ್ನಲ್ಲಿ ವಿಡಿಯೋವನ್ನು ಚಿತ್ರೀಕರಿಸಲಾಗಿದೆ. ಜೈಲಿನ ಭದ್ರತೆ ಮತ್ತು ಅಧಿಕೃತ ಮೇಲ್ವಿಚಾರಣೆಯ ಬಗ್ಗೆ ಗೊಂದಲದ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ವೈರಲ್ ಆಗಿರುವ ಈ ಕ್ಲಿಪ್ನಲ್ಲಿ, …
Read More »ಕೆನಡಾ ಮಾರಾಟ ಮಾಡುವ ವಿಮಾನಗಳಿಗೆ 50% ಸುಂಕ ವಿಧಿಸಿದ ಟ್ರಂಪ್
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆನಡಾ ಕಂಪನಿ ಮಾರಾಟ ಮಾಡುವ ಯಾವುದೇ ವಿಮಾನದ ಮೇಲೆ 50% ಸುಂಕ ವಿಧಿಸುವುದಾಗಿ ಹೇಳಿದ್ದಾರೆ. ಚೀನಾದೊಂದಿಗೆ ವ್ಯಾಪಾರ ಒಪ್ಪಂದದೊಂದಿಗೆ ಮುಂದುವರಿದರೆ ಕೆನಡಾದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ 100% ಸುಂಕ ವಿಧಿಸುವುದಾಗಿ ಬೆದರಿಕೆ ಹಾಕಿದ ಒಂದು ವಾರದ ಬಳಿಕ ಟ್ರಂಪ್ ಅವರಿಂದ ಈಗ ಕೆನಡಾಗೆ ಮತ್ತೊಂದು ಬೆದರಿಕೆ ಬಂದಿದೆ. ಜಾರ್ಜಿಯಾ ಮೂಲದ ಸವನ್ನಾ ಮೂಲದ ಗಲ್ಫ್ಸ್ಟ್ರೀಮ್ ಏರೋಸ್ಪೇಸ್ನಿಂದ ಜೆಟ್ಗಳನ್ನು ಪ್ರಮಾಣೀಕರಿಸಲು ಕೆನಡಾ …
Read More »ಫಾರೂಕಿಯಾ ಕಾಲನಿಯಲ್ಲಿ ಯುಫಾರೂಕಿಯಾ ಕಾಲನಿಯಲ್ಲಿ ಯುಜಿಡಿ ಕಾಮಗಾರಿಗೆ ಚಾಲನೆ ನೀಡಿದ ಅಮಾನ್ ಸೇಠ್ಜಿಡಿ ಕಾಮಗಾರಿಗೆ ಚಾಲನೆ ನೀಡಿದ ಅಮಾನ್ ಸೇಠ್ ಫಾರೂಕಿಯಾ ಕಾಲನಿಯಲ್ಲಿ ಯುಜಿಡಿ ಕಾಮಗಾರಿ ಆರಂಭ 36 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಕಾರ್ಯ ದಶಕಗಳ ನೈರ್ಮಲ್ಯ ಸಮಸ್ಯೆಗೆ ಶಾಶ್ವತ ಮುಕ್ತಿ ಶಾಸಕರ ಪರವಾಗಿ ಚಾಲನೆ ನೀಡಿದ ಅಮಾನ್ ಸೇಠ್ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರ ನೇತೃತ್ವದಲ್ಲಿ ಅಭಿವೃದ್ಧಿ ಪರ್ವ ಮುಂದುವರೆದಿದ್ದು, ವೀರಭದ್ರ ನಗರದ ಫಾರೂಕಿಯಾ ಕಾಲನಿಯಲ್ಲಿ ಇಂದು ಒಳಚರಂಡಿ ವ್ಯವಸ್ಥೆಯ ಕಾಮಗಾರಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಶಾಸಕ ಆಸೀಫ್ ಸೇಠ್ ಅವರ ಪರವಾಗಿ ಯುವ ನಾಯಕ ಅಮಾನ್ ಸೇಠ್ ಅವರು ವೀರಭದ್ರ ನಗರದ 6ನೇ ಅಡ್ಡರಸ್ತೆ ಹಾಗೂ ಫಾರೂಕಿಯಾ ಕಾಲೋನಿಯಲ್ಲಿ ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಿದರು. ಇಡೀ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗಾಗಿ ಮಂಜೂರಾಗಿರುವ 36 ಕೋಟಿ ರೂಪಾಯಿ ಅನುದಾನದ ಅಡಿಯಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ನೂತನ ಯುಜಿಡಿ ವ್ಯವಸ್ಥೆಯಿಂದಾಗಿ ಈ ಭಾಗದ ನಿವಾಸಿಗಳ ದಶಕಗಳ ಕಾಲದ ನೈರ್ಮಲ್ಯ ಮತ್ತು ಚರಂಡಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ. ಕಾಮಗಾರಿ ಆರಂಭದ ವೇಳೆ ಸ್ಥಳೀಯ ನಿವಾಸಿಗಳೊಂದಿಗೆ ಸಂವಾದ ನಡೆಸಿದ ಅಮಾನ್ ಸೇಠ್, ಕ್ಷೇತ್ರದ ನಾಗರಿಕರ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸಲು ಶಾಸಕರು ಬದ್ಧರಾಗಿದ್ದಾರೆ ಎಂದು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಕಾರ್ಪೊರೇಟರ್ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು. ತಮ್ಮ ಭಾಗದ ಪ್ರಮುಖ ಸಮಸ್ಯೆಯಾಗಿದ್ದ ಒಳಚರಂಡಿ ಯೋಜನೆ ಈಗ ಅನುಷ್ಠಾನಕ್ಕೆ ಬರುತ್ತಿರುವುದಕ್ಕೆ ನಿವಾಸಿಗಳು ಸಂತಸ ವ್ಯಕ್ತಪಡಿಸಿದ್ದು, ಶಾಸಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರ ನೇತೃತ್ವದಲ್ಲಿ ಅಭಿವೃದ್ಧಿ ಪರ್ವ ಮುಂದುವರೆದಿದ್ದು, ವೀರಭದ್ರ ನಗರದ ಫಾರೂಕಿಯಾ ಕಾಲನಿಯಲ್ಲಿ ಇಂದು ಒಳಚರಂಡಿ ವ್ಯವಸ್ಥೆಯ ಕಾಮಗಾರಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಶಾಸಕ ಆಸೀಫ್ ಸೇಠ್ ಅವರ ಪರವಾಗಿ ಯುವ ನಾಯಕ ಅಮಾನ್ ಸೇಠ್ ಅವರು ವೀರಭದ್ರ ನಗರದ 6ನೇ ಅಡ್ಡರಸ್ತೆ ಹಾಗೂ ಫಾರೂಕಿಯಾ ಕಾಲೋನಿಯಲ್ಲಿ ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಿದರು. ಇಡೀ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗಾಗಿ ಮಂಜೂರಾಗಿರುವ 36 …
Read More »
Laxmi News 24×7