ಕಳೆದ 11 ವರ್ಷಗಳಿಂದ ಒಕ್ಕುಂದ ಉತ್ಸವ ಆಚರಿಸುತ್ತಿರುವ ಗ್ರಾಮಸ್ಥರನ್ನು ಶ್ಲಾಘಿಸಿದ ಡಿಸಿ ಮೊಹಮ್ಮದ್ ರೋಷನ್ ಅವರು ಬರುವ ವರ್ಷ ಇದು ಸರ್ಕಾರಿ ಉತ್ಸವ ಆಗಲಿದೆ ಎಂದಿದ್ದಾರೆ. ಬೆಳಗಾವಿ: “ಒಕ್ಕುಂದ ಗ್ರಾಮದ ಐತಿಹಾಸಿಕ ತ್ರಿಕೂಟೇಶ್ವರ ಮಂದಿರ ಜೀರ್ಣೋದ್ಧಾರಪಡಿಸಿ, ಪ್ರಸಿದ್ಧ ಪ್ರವಾಸಿ ತಾಣ ಮಾಡಲಾಗುವುದು. ಮುಂಬರುವ ವರ್ಷ ಒಕ್ಕುಂದ ಉತ್ಸವ ಸರ್ಕಾರದಿಂದಲೇ ಆಚರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು” ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭರವಸೆ ನೀಡಿದರು. ಭಾನುವಾರ ತಿರುಳ್ಗನ್ನಡನಾಡು ಒಕ್ಕುಂದ ಉತ್ಸವ …
Read More »Daily Archives: ಫೆಬ್ರವರಿ 2, 2026
ನಾನಂತೂ ಅಕ್ಷರ ಕಲಿಯಲಿಲ್ಲ…ಬೇರೆ ಮಕ್ಕಳು ವಂಚಿತಾರಗಬಾರದೆಂದು ಜಮೀನು ದಾನ ಮಾಡಿದ ಸಚಿವರ ತಾಯಿ
ಗಂಗಾವತಿ: ತಮ್ಮ ಜೀವನದಲ್ಲಿ ಅಕ್ಷರ ಕಲಿಯದಿದ್ದರೂ ಪರ್ವಾಗಿಲ್ಲ.. ಆದರೆ, ಮಕ್ಕಳು ಅಕ್ಷರದಿಂದ ವಂಚಿತರಾಗಬಾರದು ಎಂಬ ಆಶಯ ಹೊಂದಿದ ಹಿರಿಯ ಜೀವವೊಂದು ತಮ್ಮ ಹೆಸರಲ್ಲಿದ್ದ ಒಂದು ಎಕರೆ ಜಮೀನು ಸರ್ಕಾರಿ ಶಾಲೆಗೆ ದಾನ ಮಾಡಿದೆ. ಮಕ್ಕಳ ಉಜ್ವಲ ಭವಿಷ್ಯಕ್ಕೆ ಶಿಕ್ಷಣವೇ ಮುಖ್ಯ ಎಂದರಿತು ಬಡತನದಲ್ಲಿ ಬೆಂದರೂ ಈ ಹಿಂದೆ ಕೊಪ್ಪಳ ಜಿಲ್ಲೆಯ ಕುಣಿಕೇರಿಯ ಹುಚ್ಚಮ್ಮ ಚೌದರಿ ತಮ್ಮ ಜಮೀನು ದಾನ ಮಾಡಿ ಗಮನ ಸೆಳೆದಿದ್ದರು. ಇದೀಗ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ …
Read More »
Laxmi News 24×7