Breaking News

Daily Archives: ಫೆಬ್ರವರಿ 3, 2026

ಚೀನಾ, ಪಾಕ್‌, ಬಾಂಗ್ಲಾಗೆ ಹೋಲಿಸಿದ್ರೆ ಭಾರತಕ್ಕೆ ಈಗ ಕಡಿಮೆ ಸುಂಕ

ನವದೆಹಲಿ: ಯುರೋಪಿಯನ್‌ ಒಕ್ಕೂಟದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ  ಸಹಿ ಬಿದ್ದ ಬೆನ್ನಲ್ಲೇ ಅಮೆರಿಕ  ಭಾರತದ ಮೇಲೆ ವಿಧಿಸಿದ್ದ ಸುಂಕವನ್ನು ಕಡಿತ ಮಾಡಿದೆ. ಟ್ರಂಪ್‌ ಅಧಿಕಾರಕ್ಕೆ ಏರಿದ ಬಳಿಕ ಪ್ರತಿ ತೆರಿಗೆ, ರಷ್ಯಾದಿಂದ ಕಚ್ಚಾ ತೈಲವನ್ನು ಆಮದು ಮಾಡುತ್ತಿರುವುದಾಗಿ ಪ್ರತಿಯಾಗಿ 25% ದಂಡ ಸೇರಿದಂತೆ ಭಾರತದ ವಸ್ತುಗಳಿಗೆ ಅಮೆರಿಕ 50% ಸುಂಕವನ್ನು ವಿಧಿಸಿತ್ತು. ಈ ಟ್ರಂಪ್‌ 18% ಮಾತ್ರ ತೆರಿಗೆ ವಿಧಿಸುವುದಾಗಿ ಹೇಳಿದ್ದಾರೆ. ಟ್ರಂಪ್‌ ನಿರ್ಧಾರದಿಂದ ಚೀನಾ, ಪಾಕಿಸ್ತಾನ, ಬಾಂಗ್ಲಾದೇಶ, …

Read More »

ವಿಧಾನಸಭೆಯಲ್ಲಿ ʻಕುರ್ಚಿ ಕದನʼ ಪ್ರಸ್ತಾಪ; ಸಿಎಂ – ಡಿಸಿಎಂ ಒಗ್ಗಟ್ಟು ಪ್ರದರ್ಶನ

ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಪವರ್ ಶೇರ್ ವಿಚಾರ ಚರ್ಚೆಗೆ ಬಂದಾಗ ಸಿಎಂ ಸಿದ್ದರಾಮಯ್ಯ  ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌  ಒಗ್ಗಟ್ಟು ಪ್ರದರ್ಶಿಸಿ ವಿಪಕ್ಷಗಳಿಗೆ ಟಕ್ಕರ್ ಕೊಟ್ಟ ಪ್ರಸಂಗ ನಡೆಯಿತು. ನಾನು ಹಾಗೂ ಸಿಎಂ ಪರಸ್ಪರರ ಕಷ್ಟದಲ್ಲಿ ಜೊತೆಯಾಗಿ ನಿಂತವರು. ಮುಂದೆಯೂ ಕಷ್ಟದಲ್ಲಿ ಪರಸ್ಪರ ಜೊತೆಯಾಗ್ತೇವೆ. ಸಿದ್ದರಾಮಯ್ಯ ನನ್ನ ಪರ ಇದ್ದಾರೆ. ನಾವಿಬ್ರೂ ಹೀಗೇ ಜೊತೆಯಾಗಿ ಇರ್ತೀವಿ. ಏನೇ ತೀರ್ಮಾನ ಇದ್ರೂ ಪಕ್ಷ ಮಾಡುತ್ತೆ. 2028ಕ್ಕೆ ಏನಾಗುತ್ತೆ ಅಂತ ನೋಡೋಣ ಎಂದು …

Read More »

ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲು ಹೆಚ್ಚಿಸಿದೆ – ಸಚಿವ ಜೋಶಿ ಸ್ಪಷ್ಟನೆ

ಹುಬ್ಬಳ್ಳಿ: ಕೇಂದ್ರ ಸರ್ಕಾರ  ಕರ್ನಾಟಕದ ತೆರಿಗೆ ಪಾಲನ್ನ ಶೇ.4.131 ಕ್ಕೆ ಹೆಚ್ಚಳ ಮಾಡಿದೆ. ರಾಜ್ಯ ಕಾಂಗ್ರೆಸ್ ನಾಯಕರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ  ಸ್ಪಷ್ಟಪಡಿಸಿದ್ದಾರೆ. ಕರ್ನಾಟಕದ ಶೇ.3.647 ರಷ್ಟಿದ್ದ ತೆರಿಗೆ ಪಾಲನ್ನ ಇದೀಗ ಶೇ.4.131 ಕ್ಕೆ ಹೆಚ್ಚಿಸಲಾಗಿದೆ. ಈ ಮೂಲಕ ಕರ್ನಾಟಕಕ್ಕೆ ಸಾವಿರಾರು ಕೋಟಿ ತೆರಿಗೆ ಪಾಲು ಸಿಗಲಿದೆ ಎಂದಿರುವ ಸಚಿವರು, ‘ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯ’ ಎನ್ನುತ್ತಿರುವ ಕಾಂಗ್ರೆಸ್ ನಾಯಕರ …

Read More »

7 ಸಾವಿರ ಆಸ್ತಿಗಳ ಹರಾಜಿಗೆ ಮುಂದಾದ ಜಿಬಿಎ

ಬೆಂಗಳೂರು: ತೆರಿಗೆ ಬಾಕಿ ಪಾವತಿಸದ ಮಾಲೀಕರ 7 ಸಾವಿರ ಆಸ್ತಿಗಳನ್ನು  ಹರಾಜು ಹಾಕಲು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ  ಮುಂದಾಗಿದೆ. ಜಿಬಿಎ ವ್ಯಾಪ್ತಿಯಲ್ಲಿರುವ 5 ನಗರ ಪಾಲಿಕೆಗಳಲ್ಲಿ ಒಟ್ಟು 437 ಕೋಟಿ ರೂ.ಗಳಿಗಿಂತ ಹೆಚ್ಚಿನ ಆಸ್ತಿ ತೆರಿಗೆ ಬಾಕಿಯಿದೆ.  ತೆರಿಗೆ ಪಾವತಿಸದ್ದಕ್ಕೆ ಆಸ್ತಿ ಮಾಲೀಕರಿಗೆ ನೋಟಿಸ್ ಜಾರಿ ಜಾರಿ ಮಾಡಲಾಗಿತ್ತು. ನೋಟಿಸ್‌ ಜಾರಿ ಮಾಡಿಯೂ ತೆರಿಗೆ ಪಾವತಿಸದ್ದಕ್ಕೆ ಜಪ್ತಿ ಮಾಡುವ ಆದೇಶ ಪ್ರಕಟವಾಗಿದೆ. ಜಪ್ತಿ ಆದೇಶಗಳ ಬಳಿಕವೂ ತೆರಿಗೆ ಪಾವತಿಸಿದೇ ಇದ್ದರೆ ಫೆಬ್ರವರಿ …

Read More »

ಭಾರತದ ಮೇಲಿನ ಸುಂಕ 18% ಗೆ ಇಳಿಕೆ – 500 ಶತಕೋಟಿ ಡಾಲರ್‌ ಒಪ್ಪಂದ ಘೋಷಿಸಿದ ಟ್ರಂಪ್‌

ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಬೃಹತ್‌ ವ್ಯಾಪಾರ ಒಪ್ಪಂದ ಘೋಷಣೆ ಮಾಡಿದ್ದಾರೆ. ಜೊತೆಗೆ ಭಾರತದ ಮೇಲಿನ ಪ್ರತಿ ತೆರಿಗೆ ಭಾರವನ್ನ 25% ನಿಂದ 18% ಗೆ ಇಳಿಸಿರುವುದಾಗಿ ತಿಳಿಸಿದ್ದಾರೆ. ಹೌದು. ಪ್ರಧಾನಿ ಮೋದಿ ಜೊತೆಗಿನ ಮಾತುಕತೆ ಬಳಿಕ ತನ್ನ ಸೋಷಿಯಲ್‌ ಮೀಡಿಯಾ ವೇದಿಕೆ ಟ್ರುತ್‌ …

Read More »

ಗೃಹಲಕ್ಷ್ಮೀ ಫಲಾನುಭವಿಗಳ ಸಮಸ್ಯೆ ಇತ್ಯರ್ಥಕ್ಕೆ ಕ್ರಮ

ವಿಧಾನ ಪರಿಷತ್ (ವಿಧಾನಸೌಧ): ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಎಂದು ಸುಮಾರು 52 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುತ್ತಿಲ್ಲ. ಈ ಪೈಕಿ ಸುಮಾರು 20 ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಲಾಗಿದ್ದು, ಇನ್ನು ಉಳಿದವರ ಸಮಸ್ಯೆಯನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ವಿಶೇಷ ಅಧಿವೇಶನದ ವಿಧಾನ ಪರಿಷತ್‌ ಕಲಾಪದಲ್ಲಿ ಸದಸ್ಯರಾದ ಪಿ.ಎಚ್‌.ಪೂಜಾರ‌ ಅವರ ಪ್ರಶ್ನೆಗೆ …

Read More »

ತರಳಬಾಳು ಹುಣ್ಣಿಮೆ ವೇದಿಕೆ | ದೂಷಣೆ ಬಿಟ್ಟು ಒಂದಾಗಿ: ಶ್ರೀಗಳ ತಾಕೀತು.

ಭದ್ರಾವತಿ (ಶಿವಮೊಗ್ಗ): ತರಳಬಾಳು ಹುಣ್ಣಿಮೆ ಮಹೋತ್ಸವದ ಕೊನೆಯ ದಿನವು ‘ದಾವಣಗೆರೆ ರಾಜಕಾರಣ’ದ ರಾಜಿ ಪಂಚಾಯಿತಿಗೆ ವೇದಿಕೆ ಆಗಿ ಮಾರ್ಪಟ್ಟಿತ್ತು. ದೀರ್ಘ ಕಾಲದಿಂದ ಪರಸ್ಪರ ರಾಜಕೀಯ ಹಗೆತನ ಸಾಧಿಸುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ ಹಾಗೂ ಹರಿಹರ ಶಾಸಕ ಬಿ.‍ಪಿ.ಹರೀಶ್ ಅವರಿಗೆ ‘ರಾಜಕೀಯ ಸಭ್ಯತೆ’ಯ ಪಾಠ ಹೇಳಿದ ಶಿವಮೂರ್ತಿ ಶಿವಾಚಾರ್ಯ ಶ್ರೀಗಳು, ಅವರ ನಡುವಿನ ಜಗಳ ಪರಿಹರಿಸಿ ವೇದಿಕೆಯಲ್ಲಿಯೇ ರಾಜಿ ಮಾಡಿಸಿದರು. ಮಲ್ಲಿಕಾರ್ಜುನ್ ಹಾಗೂ ಸಿದ್ದೇಶ್ವರ …

Read More »

ಬೆಳಗಾವಿ ನಗರದೊಳಗೆ ‘ಭಾರಿ’ ವಾಹನಗಳನ್ನ ನಿರ್ಬಂಧಿಸಿ: ರೈತ ಸಂಘ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಮಿತಿಯಿಂದ ಪ್ರತಿಭಟನೆ

ಬೆಳಗಾವಿ ನಗರದ ಒಳಗಡೆ ಬರುವು ಭಾರಿ ಗಾತ್ರದ ವಾಹನಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿರ್ಮೂಲನಾ ಸಮಿತಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಬೆಳಗಾವಿ ನಗರದಲ್ಲಿ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿವೆ. ಆಗ ಮುಖ್ಯವಾಗಿ ಶಾಲಾ ಮಕ್ಕಳು ಶಾಲೆಗೆ ಹೋಗುವ ಸಮಯದಲಿ. ಶಾಲೆ ಬಿಡುವ ಸಮಯದಲ್ಲಿ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಕ್ಕೆ ಹೋಗುವಾಗ ಬರುವಾಗ ಭಾರಿ …

Read More »

ಬೆಳಗಾವಿಯಲ್ಲಿ ಸಾಧಕ ಮಹಿಳೆಯರಿಗೆ ಸನ್ಮಾನ: ಯುವ ಸಮಿತಿ ಮಹಿಳಾ ಘಟಕದಿಂದ ಅದ್ದೂರಿ ‘ಅರಿಶಿನ-ಕುಂಕುಮ’ ಕಾರ್ಯಕ್ರಮ

ಮಹಿಳಾ ಸಬಲೀಕರಣ ಮತ್ತು ಸಂಘಟನೆಯ ಉದ್ದೇಶದೊಂದಿಗೆ, ಬೆಳಗಾವಿಯ ಕಾವಳೆ ಸಂಕುಲದಲ್ಲಿ ಮಹಾರಾಷ್ಟ್ರ ಏಕೀಕರಣ ಯುವ ಸಮಿತಿಯಿಂದ ಸಾಧಕ ಮಹಿಳೆಯರಿಗೆ ಗೌರವ ಸಮರ್ಪಣೆ ಹಾಗೂ ಅರಿಶಿನ-ಕುಂಕುಮ ಕಾರ್ಯಕ್ರಮ ಜರುಗಿತು. ಮಹಾರಾಷ್ಟ್ರ ಏಕೀಕರಣ ಯುವ ಸಮಿತಿಯ ಮಹಿಳಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮವು ರಾಜಮಾತಾ ಜಿಜಾವು, ಛತ್ರಪತಿ ಶಿವಾಜಿ ಮಹಾರಾಜ್’ರ ಹಾಗೂ ಕ್ರಾಂತಿಜ್ಯೋತಿ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ಪಡೆಯಿತು. ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದ ಶ್ವೇತಾ …

Read More »

ಕೇಂದ್ರ ಸರ್ಕಾರ ಮನರೇಗಾ ಯೋಜನೆ ಹೆಸರು ಬದಲಾವಣೆ ವಿರೋಧಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆದ ಕೂಲಿ ಕಾರ್ಮಿಕರು

ಬೆಳಗಾವಿ ಹುಕ್ಕೇರಿ ತಾಲೂಕಿನ ಗೂಟುರ್ ಗ್ರಾಮ ಪಂಚಾಯತ್ ನರೇಗಾ ಕೂಲಿ ಕಾರ್ಮಿಕರು ಹಾಗೂ ಗ್ರಾಮ ಪಂಚಾಯತ್ ಸದಸ್ಯರುಗಳು ರಾಷ್ಟ್ರಪತಿಗಳಿಗೆ ಪತ್ರ ಬರೆದು ವೀಕೆಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ ಅಂಡ್ ಅಜ್ಮಿ ಮಿಶಿನ್ ನಾಮಕರಣ ಮಾಡಿ ಬಿಲ್ ಪಾಸ್ ಮಾಡಿರುವ ಕುರಿತು ತಮ್ಮ ವಿರೋಧ ವ್ಯಕ್ತಪಡಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. ಈ ಸಂದರ್ಭದಲ್ಲಿ ಹನುಮಂತ ಕಲ್ಲಪ್ಪ ಶೇಖನೂರ್ ಪಂಚಾಯತ್ ಸ್ವರಾಜ್ ಸಮಾಚಾರ್ ಜೊತೆಗೆ ಮಾತನಾಡಿ ಕೇಂದ್ರ ಸರ್ಕಾರ ಯಾರಿಗೂ ಹೇಳದೆ …

Read More »