“ಬರೋಬ್ಬರಿ ಆರು ದಶಕಗಳ ಸುದೀರ್ಘ ಕಾಯುವಿಕೆಗೆ ಇಂದು ತೆರೆ ಬಿದ್ದಿದೆ. ಬೆಳಗಾವಿ ಜಿಲ್ಲೆಯ ಬೆಕ್ಕಿನಕೆರೆ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮೀ ದೇವಿಯ ಐತಿಹಾಸಿಕ ಜಾತ್ರೆ ಭಕ್ತಿ-ಭಾವದೊಂದಿಗೆ ಜರುಗುತ್ತಿದೆ. ಅಜ್ಜಂದಿರ ಕಾಲದ ಸಂಕಲ್ಪವನ್ನು ಮೊಮ್ಮಕ್ಕಳ ಪೀಳಿಗೆ ಈಡೇರಿಸುತ್ತಿದ್ದು, ಮೂರನೇ ದಿನವಾದ ಇಂದು ದೇವಿಯ ದರ್ಶನಕ್ಕೆ ಭಕ್ತ ಸಮೂಹವೇ ಲಗ್ಗೆ ಇಟ್ಟಿದೆ.” ಬೆಳಗಾವಿ ನಗರದ ಸಮೀಪವಿರುವ ಬೆಕ್ಕಿನಕೆರೆ ಗ್ರಾಮದಲ್ಲಿ ಸದ್ಯ ಸಂಭ್ರಮ ಮುಗಿಲು ಮುಟ್ಟಿದೆ. ಬರೋಬ್ಬರಿ 66 ವರ್ಷಗಳ ಬಳಿಕ ನಡೆಯುತ್ತಿರುವ ಶ್ರೀ ಮಹಾಲಕ್ಷ್ಮೀ …
Read More »Daily Archives: ಫೆಬ್ರವರಿ 7, 2026
ಭವ್ಯ ಭಾರತ ನಿರ್ಮಾಣಕ್ಕೆ ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ನೀಡಿ: ರೈತ ಮುಖಂಡ ಶಶಿಕಾಂತ್ ಗುರೂಜಿ
ಕಾಗವಾಡ:”ಗುರ್ಲಾಪುರ ಕ್ರಾಸ್ನಲ್ಲಿ ಕಬ್ಬಿನ ದರಕ್ಕಾಗಿ ಹಮ್ಮಿಕೊಂಡಿದ್ದ ಹೋರಾಟಕ್ಕೆ ಹಳಿಂಗಳಿಯ ಜೈನಮಠದ ಪರಮಪೂಜ್ಯ ಕುಲಭೂಷಣ ಮುನಿ ಮಹಾರಾಜರ ಆಶೀರ್ವಾದವೇ ಶ್ರೀರಕ್ಷೆಯಾಯಿತು. ನಾನು ಅವರ ಆಶೀರ್ವಾದ ಪಡೆಯಲು ಹೋದಾಗ, ‘ನಿನ್ನಿಂದ ನಾಡಿನ ಸೇವೆಯಾಗಲಿದೆ’ ಎಂದು ಅವರು ಹರಸಿದ್ದರು. ಅದರ ಫಲಶೃತಿಯಾಗಿಯೇ ಇಂದು ರೈತರ ಹೋರಾಟ ಯಶಸ್ವಿಯಾಗಿದೆ,” ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಶಶಿಕಾಂತ್ ಗುರೂಜಿ ಹೇಳಿದರು. ಶೇಡಬಾಳದ ಆಚಾರ್ಯ ಶಾಂತಿಸಾಗರ ಜೈನ ಆಶ್ರಮದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಶಾಂತಿಸಾಗರ ಪ್ರಾಥಮಿಕ, …
Read More »ಬಾಗಲಕೋಟೆಯಲ್ಲಿ ಖಾಕಿ ಇಲಾಖೆಗೆ ಸರ್ಜರಿ: ಬನಹಟ್ಟಿ ಸಿಪಿಐ ಹೆಚ್.ಆರ್. ಪಾಟೀಲ್ ಅಮಾನತ್ತು
ಬಾಗಲಕೋಟೆ: ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ದಿಢೀರ್ ಬೆಳವಣಿಗೆಯೊಂದು ನಡೆದಿದೆ. ಕರ್ತವ್ಯ ಲೋಪದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಬನಹಟ್ಟಿ ಸಿಪಿಐ ಅವರನ್ನು ಅಮಾನತ್ತುಗೊಳಿಸಿ ಉತ್ತರ ವಲಯ ಐಜಿಪಿ ಆದೇಶ ಹೊರಡಿಸಿದ್ದಾರೆ. ಇಲಾಖೆಯ ಒಳಗಿನ ಈ ಹಠಾತ್ ಕ್ರಮ ಈಗ ಜಿಲ್ಲೆಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ.” ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಪೊಲೀಸ್ ಠಾಣೆಯ ಸಿಪಿಐ ಹೆಚ್.ಆರ್. ಪಾಟೀಲ್ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಐಜಿಪಿ ಆದೇಶಿಸಿದ್ದಾರೆ. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಹಾಗೂ ಶಿಸ್ತು ಉಲ್ಲಂಘನೆಯ …
Read More »ಧರ್ಮವೆಂದರೆ ಮೀಸಲಾತಿ ಹೋರಾಟವಲ್ಲ : ಬಸವಲಿಂಗಮಹಾಸ್ವಾಮಿಗಳು
ಬಾಗಲಕೋಟೆ: ಧರ್ಮ ಎಂದರೆ ಮೀಸಲಾತಿ ಹೋರಾಟಗಳಲ್ಲ ಅದೊಂದು ಸಾಮಾಜಮುಖಿ ಚಿಂತನೆಯ ನಡೆಯಾಗಿದ್ದು ಇತ್ತೀಚೆಗೆ ಧರ್ಮದ ಮೂಲ ಪರಿಕಲ್ಪನೆಯ ಅರಿವು ಕಡಿಮೆಯಾಗುತ್ತಿದೆ ಎಂದು ಕೊಟ್ಟೂರೇಶ್ವರ.ಹೊಸಪೇಟೆ-ಅನ್ನದಾನೀಶ್ವರ ಸಂಸ್ಥಾನಮಠದ ಹಾಲಕೆರೆಯ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು ಹೇಳಿದರು. ನಗರದ ಟೀಕಿನಮಠದ ಮಲ್ಲಿಕಾರ್ಜುನ ದೇಶಿಕರ ನಿರಂಜನ ಚರಪಟ್ಟಾಧಿಕಾರ ಮಹೋತ್ಸವ ನಿಮಿತ್ಯ ಚರಂತಿಮಠದ ಆವರಣದಲ್ಲಿ ಶನಿವಾರ ನಡೆದ ಸಮಾಜ ಚಿಂತನ ಸಮಾರಂಭದ ದಿವ್ಯ ಸಾನಿದ್ಯವನ್ನು ವಹಿಸಿ ಹಾನಗಲ್ ಶ್ರೀಕುಮಾರ ಶಿವಯೋಗಿಗಳ ಭಾವ ಚಿತ್ರಕ್ಕೆ ಪುಷ್ಪಾಂಜಲಿ ಮೂಲಕ ಗೌರವ ನಮನಗಳನ್ನು …
Read More »ಮೆಟ್ರೋ ಟಿಕೆಟ್ ದರ ರಾಜ್ಯ ಸರ್ಕಾರ ಹಿಂಪಡೆಯಬೇಕು: ಎಸ್.ಆರ್.ವಿಶ್ವನಾಥ್
ಬೆಂಗಳೂರು: ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿರೋದು ರಾಜ್ಯ ಸರ್ಕಾರ. ಸುಮ್ಮನೆ ಕೇಂದ್ರದ ಮೇಲೆ ಆರೋಪ ಮಾಡೋದು ಬಿಟ್ಟು ದರ ಕಡಿಮೆ ಮಾಡಬೇಕು ಅಂತ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮೆಟ್ರೋ ದರ ಏರಿಕೆಗೆ ರಾಜ್ಯ ಸರ್ಕಾರ ಕಾರಣ. ಈಗಾಗಲೇ ನಮ್ಮ ಸಂಸದರು ಇದರ ಬಗ್ಗೆ ಹೇಳಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ಮೆಟ್ರೋ ಟಿಕೆಟ್ ದರ ಕಡಿಮೆ ಮಾಡಬೇಕು ಅಂತ ಆಗ್ರಹಿಸಿದರು. ಮೆಟ್ರೋ …
Read More »ಸುಳ್ಳು ಹೇಳೋದ್ರಲ್ಲಿ ಸಿದ್ದರಾಮಯ್ಯ ನಿಸ್ಸೀಮರು: ಸಿ.ಟಿ.ರವಿ
ಬೆಂಗಳೂರು: ಮೆಟ್ರೋ ದರ ಏರಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಮೆಟ್ರೋ ದರ ಏರಿಕೆ ಕುರಿತು ಬಿಜೆಪಿ ಹೋರಾಟ ಮಾಡಲಿದೆ ಅಂತ ಬಿಜೆಪಿ ನಾಯಕ ಸಿ.ಟಿ ರವಿ ತಿಳಿಸಿದ್ದಾರೆ. ಮೆಟ್ರೋ ದರ ಏರಿಕೆ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸುಳ್ಳು ಹೇಳೋದ್ರಲ್ಲಿ ಸಿದ್ದರಾಮಯ್ಯ ನಿಸ್ಸೀಮರು. ಸುಳ್ಳು ಮತ್ತು ಸಿದ್ದರಾಮಯ್ಯ ಒಂದೇ ನಾಣ್ಯದ ಎರಡು ಮುಖ. ಸುಳ್ಳು ಬೆಳಗ್ಗೆ ಪ್ರಾರಂಭ ಮಾಡಿ ಅಂತ್ಯ ಮಾಡೋದು ಸುಳ್ಳಿನಿಂದಲೇ ಅಂತ …
Read More »ಅಕ್ರಮ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್ಗೆ ಅಧಿಕಾರಿಗಳ ದಾಳಿ – ಮಾಲೀಕ ವಶಕ್ಕೆ
ಬಳ್ಳಾರಿ: ಅಕ್ರಮವಾಗಿ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್ ಮೇಲೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಬಳ್ಳಾರಿ ನಗರದ ಹೊರವಲಯದ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ. ಸರ್ಕಾರದಿಂದ ಬಂದಿದ್ದ ಯೂರಿಯಾ ಗೊಬ್ಬರ ಸ್ಟಾಕ್ ಮಾಡಿ ಕಾಳ ಸಂತೆಯಲ್ಲಿ ಮಾರಾಟ ಮಾಡಲು ಹುನ್ನಾರ ನಡೆಸಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿ ದಾಳಿ ನಡೆಸಿದ್ದಾರೆ. ಇಂಡಸ್ಟ್ರಿಯಲ್ ಏರಿಯಾದ ಎಡ್ವಿನ್ ಎನ್ನುವ ವ್ಯಕ್ತಿಗೆ ಸೇರಿದ್ದ ಗೋಡೌನ್ನಲ್ಲಿ ಸುಮಾರು …
Read More »ಮುಂದಿನ ಪ್ರಧಾನಿ, ಮುಖ್ಯಮಂತ್ರಿ ಹಾಸನದಿಂದಲೇ ಬರುವ ಸಾಧ್ಯತೆ ಇದೆ: ಶಿವಯೋಗಿ ಸ್ವಾಮೀಜಿ ಭವಿಷ್ಯ
ಹಾಸನ: ಮುಂಬರುವ ದಿನಮಾನಗಳಲ್ಲಿ ಕರ್ನಾಟಕ ಮಾತ್ರವಲ್ಲದೇ ದೇಶದ ರಾಜಕೀಯದಲ್ಲಿಯೇ ದೊಡ್ಡ ಪರಿವರ್ತನೆಗಳು ನಡೆಯಲಿದ್ದು, ಹಾಸನ ಜಿಲ್ಲೆಯೇ ಮತ್ತೆ ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸುವ ದಿನಗಳು ದೂರವಿಲ್ಲ. ಪ್ರಧಾನಿಯಾಗಲಿ ಅಥವಾ ಮುಖ್ಯಮಂತ್ರಿಯಾಗಲಿ ಹಾಸನದೊಳಗಿಂದಲೇ ಹೊರಬರುವ ಸಾಧ್ಯತೆ ಇದೆ ಎಂದು ಗಜೇಂದ್ರಗಡದ ತಳ್ಳಿಹಾಳ ಸಂಸ್ಥಾನ, ಕೋಡಿಮಠದ ಕಾಲಜ್ಞಾನ ಬ್ರಹ್ಮ ಸದ್ಗುರು ವಿಶ್ವಕಾಲಜ್ಞಾನ ಶಿವಯೋಗಿ ಭವಿಷ್ಯ ನುಡಿದಿದ್ದಾರೆ. ಹಾಸನ ನಗರದ ಶ್ರೀ ಹಾಸನಾಂಬ ದೇವಾಲಯದಲ್ಲಿ ನಡೆದ ಸಾಮೂಹಿಕ 108 ಶ್ರೀ …
Read More »ಜಿಬಿಎ ಚುನಾವಣೆ 5 ಪಾಲಿಕೆಯಲ್ಲಿ ಬಿಜೆಪಿ ಗೆಲ್ಲಲಿದೆ: ವಿಜಯೇಂದ್ರ
ಬೆಂಗಳೂರು: ಜಿಬಿಎ ಚುನಾವಣೆ ಯಾವಾಗಲೇ ನಡೆದರೂ 5 ಪಾಲಿಕೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಜಿಬಿಎ ಚುನಾವಣೆ ವಿಚಾರವಾಗಿ ಚುನಾವಣೆ ಉಸ್ತುವಾರಿ ರಾಮ್ ಮಾಧವ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ವಿಜಯೇಂದ್ರ, ಜಿಬಿಎ ಚುನಾವಣೆ ಯಾವತ್ತೇ ನಡೆದರೂ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಚರ್ಚೆ ಮಾಡಿದ್ದೇವೆ. 5 ಮಹಾನಗರ ಪಾಲಿಕೆಗಳಲ್ಲಿ ಗೆಲ್ಲುವ ಅವಕಾಶ ಇದೆ. …
Read More »ಫ್ರೀ ಫೈರ್ ಗೇಮ್ಗೆ ಅಡಿಕ್ಟ್ ಆಗಿದ್ದ ಬಾಲಕನ ಹತ್ಯೆ – ಮನನೊಂದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಾರಹಳ್ಳಿಯ ವಿನಾಯಕ ಲೇಔಟ್ ನಡೆದಿದೆ. ಬಿಹಾರಕ್ಕೆ ಪ್ರವಾಸ ತೆರಳಿದ್ದ ವೇಳೆ ಆತ್ಮಹತ್ಯೆಗೆ ಕುಟುಂಬಸ್ಥರು ಶರಣಾಗಿದ್ದಾರೆ. 14 ವರ್ಷದ ಅಮೋಘ ಕೀರ್ತಿ ಕೊಲೆಯಾದ ಬಾಲಕ, ನಾಗಪ್ರಸಾದ್ (50) ಕೊಲೆ ಮಾಡಿದ ವ್ಯಕ್ತಿ. ಕೆಲ ತಿಂಗಳ ಹಿಂದೆ ಫ್ರೀ ಫೈರ್ ಗೇಮ್ಗೆ ಅಡಿಕ್ಟ್ ಆಗಿದ್ದ ತನ್ನ ಅಕ್ಕನ ಮಗ ಅಮೋಘ ಕೀರ್ತಿಯನ್ನ (14) ಕೊಲೆ ಮಾಡಿದ್ದ ಮಾವ …
Read More »
Laxmi News 24×7