ಬೆಳಗಾವಿ:ನಗರದ ಕೆಎಲ್ಎಸ್ ಗೊಗಟೆ ಕಾಲೇಜಿನ ಕೆ.ಕೆ.ವೇಣುಗೋಪಾಲ ಸಭಾಂಗಣದಲ್ಲಿ ಫೆ.8ರಿಂದ 13ರ ವರಗೆ ಅಕಾಡೆಮಿ ಆಫ್ ಕಂಪೇರೆಟಿವ್ ಫಿಲಾಸಫಿ ಆ್ಯಂಡ್ ರಿಲಿಜನ್ (ಎಸಿಪಿಆರ್) ಮತ್ತು ಕೇಂದ್ರ ಸಂಸ್ಕೃತ ಇಲಾಖೆಯ ಸಹಯೋಗದಲ್ಲಿ ರಾಷ್ಟ್ರಮಟ್ಟದ ತತ್ವಜ್ಞಾನಿ ಅಧಿವೇಶನ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಸಿಪಿಆರ್ ಸಂಸ್ಥೆಯ ಕಾರ್ಯದರ್ಶಿ ಎಂ.ಬಿ.ಝಿರಲಿ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಭಾಗದ ಮಕ್ಕಳಿಗೆ, ಯುವಕರಿಗೆ ಭಕ್ತಿ ಮತ್ತು ಯೋಗದ ಕುರಿತು ಹಲವು …
Read More »Daily Archives: ಫೆಬ್ರವರಿ 7, 2026
ಸಚಿವೆ ಹೆಬ್ಬಾಳ್ಕರ್ಗೆ ಚಿನ್ನದ ಸರ ಸಮೇತ ಸನ್ಮಾನ
ಬೆಳಗಾವಿ: ತಾಲೂಕಿನ ಕೊಂಡಸಕೊಪ್ಪ ಗ್ರಾಮದಲ್ಲಿ ಶುಕ್ರವಾರ ಜರುಗಿದ ವಿಠ್ಠಲ ಬೀರದೇವರ ಮತ್ತು ಬಾಗುಬಾಯಿ ದೇವಿಯ ನೂತನ ದೇವಸ್ಥಾನದ ಉದ್ಘಾಟನೆಗೆ ಆಗಮಿಸಿದ್ದ ತಮ್ಮ ಕ್ಷೇತ್ರದ ಶಾಸಕಿಯೂ ಆಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಗ್ರಾಮಸ್ಥರು ಚಿನ್ನದ ಸರ ನೀಡಿ ಸನ್ಮಾನಿಸುವ ಮೂಲಕ ವಿಶೇಷ ಅಭಿಮಾನ ಪ್ರದರ್ಶಿಸಿದ್ದಾರೆ. ನೂತನ ದೇವಸ್ಥಾನವನ್ನು ಒಂದೂವರೆ ಕೊಟಿ ರೂ. ವೆಚ್ಚದಲ್ಲಿ ನಿರ್ಮಿಸಿಕೊಟ್ಟ ಹಿನ್ನೆಲೆಯಲ್ಲಿ ತೆರೆದ ವಾಹನದಲ್ಲಿ ಸಚಿವರನ್ನು ಮೆರವಣಿಗೆಯಲ್ಲಿ ಸ್ವಾಗತಿಸಿಕೊಂಡು, ಚಿನ್ನದ ಸರದ ಸಮೇತ ಸನ್ಮಾನಿಸಿದರು. ದೇವಸ್ಥಾನ ಉದ್ಘಾಟಿಸಿ, ಸನ್ಮಾನ …
Read More »ಮಲ್ಲಮ್ಮಳ ಉತ್ಸವಕ್ಕೆ 75 ಲಕ್ಷ ರೂ.
ಬೈಲಹೊಂಗಲ: ಶಿವಾಜಿ ಮಹಾರಾಜರೊಂದಿಗೆ ಸಹೋದರತ್ವ ಬಾಂಧವ್ಯ ಬೆಸೆದು ಕನ್ನಡ, ಮರಾಠಿಗರ ಮಧ್ಯೆ ಸಮನ್ವಯತೆ ಹೊಂದಲು 16ನೇ ಶತಮಾನದಲ್ಲಿಯೇ ಕಾರಣೀಕರ್ತಳಾದ ವೀರವನಿತೆ ಬೆಳವಡಿ ಮಲ್ಲಮ್ಮಳ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲು ಸರ್ಕಾರದಿಂದ 75 ಲ ರೂ. ಅನುದಾನ ಮಂಜೂರಾಗಿದೆ.ಇನ್ನು 25 ಲ ರೂ. ಅನುದಾನಕ್ಕಾಗಿ ಬೇಡಿಕೆ ಇಡಲಾಗಿದೆ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು. ತಾಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದಲ್ಲಿ ವೀರ ರಾಣಿ ಬೆಳವಡಿ ಮಲ್ಲಮ್ಮ ಸ್ಮಾರಕ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬೆಳವಡಿ …
Read More »ಮುರಗೋಡ ಮಹಾಂತ ಶ್ರೀ ಜಾತ್ರೆ ಫೆ.20ರಿಂದ
ಮುರಗೋಡ: ಗ್ರಾಮದ ಮಹಾಂತ ದುರದುಂಡೀಶ್ವರ ಮಠದ ಸಭಾಭವನದಲ್ಲಿ ಲಿಂ.ಮಹಾಂತ ಶಿವಯೋಗಿಗಳ 54ನೇ ಪುಣ್ಯಸ್ಮರಣೆ ಅಂಗವಾಗಿ ನಡೆಯಲಿರುವ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ನೀಲಕಂಠ ಸ್ವಾಮೀಜಿ ನೇತೃತ್ವದಲ್ಲಿ ಈಚೆಗೆ ಜರುಗಿತು. ನೀಲಕಂಠ ಸ್ವಾಮೀಜಿ ಮಾತನಾಡಿ, ಫೆ.20 ರಿಂದ ಐದು ದಿನಗಳ ಶರಣರ ಅನುಭಾವ ಪ್ರವಚನ, ಫೆ.25ರಿಂದ ರೈತ ಸಮಾವೇಶ, ಉದ್ಯೋಗ ಮೇಳ, ಭಜನಾ ಸ್ಪರ್ಧೆ, ಮಹಿಳಾ ಗೋಷ್ಠಿ, ಶರಣರ ಸಿದ್ಧಾಂತ ದರ್ಶನ ಹಾಗೂ ಮುರಗೋಡ ಮುಕುಟ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಾಮೂಹಿಕ …
Read More »ಅಗಲಿದ ಪತ್ರಕರ್ತರುಗಳಿಗೆ ಕೆಯುಡಬ್ಲ್ಯೂಜೆ ಶ್ರದ್ಧಾಂಜಲಿ ಸುದ್ದಿಮನೆಯ ಒತ್ತಡದಿಂದ ಕುಗ್ಗುತ್ತಿರುವಪತ್ರಕರ್ತರ ಆಯಸ್ಸು
ಬೆಂಗಳೂರು: ಸುದ್ದಿಮನೆಯ ಒತ್ತಡಗಳಿಗೆ ಪತ್ರಕರ್ತರ ಆಯಸ್ಸು ಕುಗ್ಗುತ್ತಿದೆ ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು(ಕೆಯುಡಬ್ಲೂಜೆ) ಅಗಲಿದ ಪತ್ರಕರ್ತರಿಗೆ ಏರ್ಪಡಿಸಿದ್ದ ಸಂತಾಪ ಸೂಚಕ ಸಭೆಯಲ್ಲಿ ಆತಂಕ ವ್ಯಕ್ತಪಡಿಸಲಾಯಿತು. ಸಭೆಯಲ್ಲಿ ಮಾತನಾಡಿದ ಹಲವರು, ಪತ್ರಕರ್ತರ ಬದುಕು ಒತ್ತಡದ ಬದುಕು ಆಗಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಸರಿಯಾದ ಆಹಾರ ಪದ್ದತಿ ಪರಿಪಾಲನೆ ಮಾಡದ ಕಾರಣಕ್ಕಾಗಿ ಆರೋಗ್ಯದ ಮೇಲೂ ಅಡ್ಡ ಪರಿಣಾಮಗಳಾಗುತ್ತಿವೆ. ಧೀರ್ಘ ಕಾಲ ಬಾಳಬೇಕಾಗಿರುವ ಪತ್ರಕರ್ತರ ಆಯಸ್ಸು ಅಲ್ಪಯುಷ್ಯಕ್ಕೆ ಇಳಿಯುತ್ತಿರುವುದು ನೋವಿನ ಸಂಗತಿ ಎಂದು …
Read More »ರಾಯಚೂರು ಜಿಲ್ಲಾ ಉತ್ಸವದಲ್ಲಿ ಬಾಯಲ್ಲಿ ನೀರೂರಿಸಿದ ವೈವಿಧ್ಯಮಯ ಆಹಾರ
ರಾಯಚೂರು: ಸಾಂಪ್ರದಾಯಿಕ ಜತೆಗೆ ಆಧುನಿಕ ಶೈಲಿಯ ಬಗೆಬಗೆಯ ಸಸ್ಯಾಹಾರಗಳು, ಘಮಘಮಿಸುವ ಮಸಾಲೆ ತಿಂಡಿಗಳು, ಮಾಂಸಾಹಾರದ ಖಾದ್ಯಗಳು, ಬಾಯಿ ಚಪ್ಪರಿಸಿ ತಿನ್ನುತ್ತಿರುವ ಗ್ರಾಹಕರು… ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ಇಲ್ಲಿನ ಕೃಷಿ ವಿವಿ ಆವರಣದಲ್ಲಿ ಆಯೋಜಿಸಿರುವ ಆಹಾರ ಮೇಳದಲ್ಲಿ ಗುರುವಾರ ಕಂಡು ಬಂದ ದೃಶ್ಯಗಳಿವು. ದಕ್ಷಿಣ ಉತ್ತರ ಕರ್ನಾಟಕದ ನಾನಾ ಶೈಲಿಯ ಅಡುಗೆಗಳು ಜನರ ಗಮನ ಸೆಳೆಯುತ್ತಿವೆ. ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಸಾಂಪ್ರದಾಯಿಕ ತಿನಿಸುಗಳಾದ ಮಸಾಲೆ ದೋಸೆ, ಪಲಾವ್, …
Read More »ಸಂತ್ರಸ್ತರ ಸೂರಿಗಾಗಿ ಕೊಟ್ಟ ಜಾಗದಲ್ಲಿ ಮಸೀದಿ ನಿರ್ಮಾಣ: ಬಾಗಲಕೋಟೆಯಲ್ಲಿ ಭುಗಿಲೆದ್ದ ಆಕ್ರೋಶ
ಬಾಗಲಕೋಟೆ: ಬಾಗಲಕೋಟೆ ಜನರು ಆಲಮಟ್ಟಿ ಜಲಾಶಯಕ್ಕೆ ಮನೆ ಮಠ ಆಸ್ತಿ ಪಾಸ್ತಿ ಹಿರಿಯರ ಕನಸು ಎಲ್ಲವನ್ನು ಕೃಷ್ಣಾರ್ಪಣೆ ಮಾಡಿ ಊರು ಬಿಟ್ಟವರು. ಆ ಸಂತ್ರಸ್ತರ ಪುನರ್ವಸತಿಗೆ ನಿರ್ಮಾಣವಾದ ನಗರವೇ ನವನಗರ. ಮನೆಗಳ ನಿರ್ಮಾಣಕ್ಕೆ ಅಂತ ಇರುವ ಜಾಗದಲ್ಲೂ ಮಸೀದಿ ನಿರ್ಮಾಣ ಕಾಮಗಾರಿ ನಡೆಯುತ್ತಿವೆ. ಮೊದಲು ತಗಡಿನ ಶೆಡ್ ತರಹ ಕಟ್ಟಿ ಮುಂದೆ ಅವುಗಳನ್ನು ಮಸೀದಿಗಳನ್ನಾಗಿ ನಿರ್ಮಾಣ ಮಾಡಲಾಗುತ್ತದೆ. ಇದಕ್ಕೆ ರೊಚ್ಚಿಗೆದ್ದ ಸಾರ್ವಜನಿಕರು ಹಾಗೂ ಹಿಂದು ಕಾರ್ಯಕರ್ತರು ಹೋರಾಟದ ಹಾದಿ ಹಿಡಿದಿದ್ದಾರೆ. …
Read More »ವಿದ್ಯೆಯ ಜೊತೆಗೆ ಅನ್ನವನ್ನು ನೀಡಿದ ಕೀರ್ತಿ ಉತ್ತರ ಕರ್ನಾಟಕದ ಮಠಗಳದ್ದು : ಡಾ.ಮಲ್ಲಿಕಾರ್ಜುನ ಮುರಘರಾಜೇಂದ್ರಮಹಾಸ್ವಾಮಿಗಳು
ಬಾಗಲಕೋಟೆ: ನಾಡಿನಲ್ಲಿ ವಿದ್ಯೆಯ ಜೊತೆಗೆ ಅನ್ನವನ್ನು ನೀಡಿ ಶೈಕ್ಷಣಿಕ ಕ್ರಾಂತಿ ಮಾಡಿದ ಕೀರ್ತಿ ಉತ್ತರ ಕರ್ನಾಟಕದ ಮಠಗಳಿಗೆ ಸಲ್ಲುತ್ತದೆ ಎಂದು ಶಿವಮೊಗ್ಗ ಆನಂದಪುರ ಬೆಕ್ಕಿನಕಲ್ಮಠದ ಡಾ.ಮಲ್ಲಿಕಾರ್ಜುನ ಮುರಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಅವರು ನಗರದ ಚರಂತಿಮಠ ಶಿವಾನುಭವ ಮಂಟಪದ ಆವರಣದಲ್ಲಿ ಶುಕ್ರವಾರ ಸಂಜೆ ನಡೆದ ಟೆಂಗಿನಮಠ-ಟೀಕಿನಮಠದ ಶತಾಯುಸಿ ಲಿಂ.ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳವರ ರಜತ ಪುಣ್ಯಸ್ಮರಣೆ, ಹಾಗೂ ಲಿಂ.ಶ್ರೀ ರೇವಣಸಿದ್ದ ಮಹಾಸ್ವಾಮಿಗಳವರ ದಶಮ ಪುಣ್ಯಸ್ಮರಣೆಯ ನಿಮಿತ್ಯ ಗುರುಸ್ಮರಣೆ ಸಮಾರಂಭದಲ್ಲಿ ಟೀಕಿನಮಠದ ಶ್ರೀಗಳು ಹಾಗೂ …
Read More »ಶೇಂಗಾ ಬೆಳೆದ ರೈತರಿಗೀಗ ಸಂಕಷ್ಟ: ದಲ್ಲಾಳಿ-ಕಮಿಷನ್ ಏಜೆಂಟ್ ಮೋಸದಿಂದ ಕಂಗಾಲು
ಯಾದಗಿರಿ: ರೈತ ದೇಶದ ಬೆನ್ನೆಲಬು ಅಂತಾರೆ, ಆದರೆ ರೈತರು ಬೆಳೆಗೆ ಸರಿಯಾದ ಬೆಲೆ ಸಿಗುವುದಿಲ್ಲ. ಇದೆ ಕಾರಣಕ್ಕೆ ರೈತರು ಆತ್ಮಹತ್ಯೆ ದಾರಿ ಹಿಡಿಯಬೇಕಾಗುತ್ತೆ. ಏಕೆಂದರೆ ಯಾದಗಿರಿ ಜಿಲ್ಲೆಯ ರೈತರು ಸಾವಿರಾರು ರೂ. ಖರ್ಚು ಮಾಡಿ ಕಷ್ಟ ಪಟ್ಟು ಶೇಂಗಾ ಬೆಳೆಯನ್ನ ಬೆಳೆದರೆ ಸರಿಯಾದ ಬೆಲೆ ಸಿಗುತ್ತಿಲ್ಲ. ದಲ್ಲಾಳಿ ಹಾಗೂ ಕಮಿಷನ್ ಏಜೆಂಟ್ಗಳ ಮೋಸಕ್ಕೆ ಕಂಗಲಾಗಿ ಹೋಗಿದ್ದಾರೆ. ಹೀಗಾಗಿ ಕೊನೆಗೂ ರೊಚ್ಚಿಗೆದ್ದ ರೈತರು ಸರ್ಕಾರ ಹಾಗೂ ಕಮಿಷನ್ ಏಜೆಂಟ್ಗಳ ವಿರುದ್ಧ ಪ್ರತಿಭಟನೆ ನಡೆಸಿ …
Read More »ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್ ಲ್ಯಾಂಡ್, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವವು ಅಂತ್ಯಗೊಂಡಿದ್ದು, ಜಪಾನ್ ದೇಶದದ ʻಲಾಸ್ಟ್ ಲ್ಯಾಂಡ್ʼ , ಮರಾಠಿಯ ʻಸಬರ್ ಬೊಂದಾʼ ಮತ್ತು ʻವನ್ಯಾʼ ಚಿತ್ರಗಳು ಚಿತ್ರೋತ್ಸವದ ಏಷ್ಯಾ, ಭಾರತ ಮತ್ತು ಕನ್ನಡ ವಿಭಾಗಗಳಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿವೆ. ಅತ್ಯುತ್ತಮ ಪ್ರಶಸ್ತಿ ವಿಜೇತರಿಗೆ ಪಾರಿತೋಷಕದ ಜೊತೆಗೆ 10 ಲಕ್ಷ ರೂ. ನಗದು ಬಹುಮಾನ ನೀಡಲಾಯಿತು. ದ್ವಿತೀಯ ಮತ್ತು ತೃತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿಗಳನ್ನು ಗೆದ್ದವರಿಗೆ ತಲಾ ಐದು ಲಕ್ಷ ರೂ. ಮತ್ತು ಎರಡು …
Read More »
Laxmi News 24×7