Breaking News

Daily Archives: ಫೆಬ್ರವರಿ 7, 2026

5 ವರ್ಷ ಸಿದ್ದರಾಮಯ್ಯ ಯಾಕೆ ಸಿಎಂ ಆಗಿರಬಾರದು: ಪರಮೇಶ್ವರ್‌

ಚಿಕ್ಕಮಗಳೂರು: ಐದು ವರ್ಷ ಸಿದ್ದರಾಮಯ್ಯ  ಅವರು ಯಾಕೆ ಸಿಎಂ ಆಗಿರಬಾರದು ಎಂದು ಗೃಹ ಸಚಿವ ಜಿ.ಪರಮೇಶ್ವರ್‌  ಪ್ರಶ್ನಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಎಂಬ ಯತೀಂದ್ರ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದರೆ ಅದು ಸಂತೋಷ. ರಾಜ್ಯಕ್ಕೆ ಸದ್ಯ ಒಂದು ಸ್ಥಿರವಾದ ಆಡಳಿತ ನೀಡುತ್ತಿರುವ ಸರ್ಕಾರದ ಅವಶ್ಯಕತೆಯಿದ್ದು, ಸಿದ್ದರಾಮಯ್ಯನವರು ಅಂತಹ ಆಡಳಿತವನ್ನು ಯಶಸ್ವಿಯಾಗಿ ನಡೆಸುತ್ತಿದ್ದಾರೆ. …

Read More »

ಮನರೇಗಾ ರದ್ದುಪಡಿಸಿ ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿಗೊಳಿಸಿದ ಕೇಂದ್ರದ ಕುತಂತ್ರ ವಿರೋಧಿಸಿ: ರೈತರಿಗೆ ಸಿಎಂ ಕರೆ

ಬೆಂಗಳೂರು: ಮನರೇಗಾ ರದ್ದುಪಡಿಸಿ ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿಗೊಳಿಸಿದ ಕೇಂದ್ರ ಸರ್ಕಾರದ ಕುತಂತ್ರವನ್ನ ರಾಜ್ಯದ ರೈತರು ಒಕ್ಕೊರಲಿನಿಂದ ವಿರೋಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅಂತರರಾಷ್ಟ್ರೀಯ ವಾಣಿಜ್ಯ ಮೇಳ-2026 ಉತ್ಪಾದನೋತ್ತರ ಕೃಷಿ – ರೈತರ ಸಬಲೀಕರಣ ಹಾಗೂ ರಾಜ್ಯಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ನಮ್ಮ ಸರ್ಕಾರ ಕೃಷಿ ಕ್ಷೇತ್ರಕ್ಕೆ ಎಂದಿಗೂ ಬೆಂಬಲವಾಗಿ ನಿಂತಿದೆ. ಕೃಷಿ ಲಾಭದಾಯಕವಾಗಿಸಲು ಹಾಗೂ ಕೃಷಿಕರ ಸಬಲೀಕರಣವನ್ನು ಸಾಧಿಸಲು …

Read More »

ದೆಹಲಿ ಜಲಮಂಡಳಿ ಯಮಗುಂಡಿಗೆ ಬೈಕ್ ಸವಾರ ಬಲಿ – 20 ಅಡಿಯ ಆಳಕ್ಕೆ ಬಿದ್ದು ದುರ್ಮರಣ

ನವದೆಹಲಿ: ಜಲಮಂಡಳಿಯ ಯಮಗುಂಡಿಗೆ ಬೈಕ್ ಸವಾರನೊಬ್ಬ ಬಲಿಯಾಗಿದ್ದಾನೆ. ಆಳವಾದ ಗುಂಡಿಗೆ ಬಿದ್ದು ಬೈಕ್ ಸವಾರ ಕಮಲ್ ಪ್ರಾಣಪಕ್ಷಿ ಹಾರಿ ಹೋಗಿದೆ. ಪಶ್ಚಿಮ ದೆಹಲಿಯ ಜನಕಪುರಿಯಲ್ಲಿ ಜಲಮಂಡಳಿಯಿಂದ ದುರಸ್ತಿ ಕಾಮಗಾರಿ ನಡೆಯುತ್ತಿತ್ತು. 20 ಅಡಿ ಆಳವಾದ ಗುಂಡಿ ಅಗೆಯಲಾಗಿತ್ತು. ನಿನ್ನೆ ರಾತ್ರಿ ರೋಹಿಣಿಯಲ್ಲಿರುವ ಕಚೇರಿಯಿಂದ ಜನಕಪುರಿಯ ಮನೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ಕಮಲ್ ಆಕಸ್ಮಿಕವಾಗಿ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾರೆ. ರಸ್ತೆಯಲ್ಲಿ ಅಗೆಯಲಾಗಿದ್ದ ಗುಂಡಿಗೆ ಯಾವುದೇ ಎಚ್ಚರಿಕಾ ಚಿಹ್ನೆಗಳು, ಬ್ಯಾರಿಕೇಡ್‌ಗಳು, ರಿಫ್ಲೆಕ್ಟರ್ ಅಳವಡಿಸದೇ ಇದ್ದಿದ್ದರಿಂದ ಈ …

Read More »