ಬೆಂಗಳೂರು: ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆಬಿದ್ದಿದೆ. ನಾಳೆಯಿಂದ ಮೆಟ್ರೋ ಹೊಸ ದರ ಜಾರಿಗೆ ಬರಲ್ಲ. ದರ ಏರಿಕೆ ಇಲ್ಲ ಎಂದು ಬಿಎಂಆರ್ಸಿಎಲ್ ಸ್ಪಷ್ಟಪಡಿಸಿದೆ. ಕೇಂದ್ರ ಸರ್ಕಾರ ಬೋರ್ಡ್ನಿಂದ ಬಿಎಂಆರ್ಸಿಎಲ್ಗೆ ಇ-ಮೇಲ್ ಸಂದೇಶ ಬಂದಿದೆ. ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ ಹೇರಲು ಇ-ಮೇಲ್ ಸಂದೇಶದ ಮೂಲಕ ತಿಳಿಸಲಾಗಿದೆ. ಬೋರ್ಡ್ ಮೀಟಿಂಗ್ನಲ್ಲಿ ನಿರ್ಧಾರ ಮಾಡಲು ಸೂಚನೆ ನೀಡಲಾಗಿದೆ. ಹೀಗಾಗಿ, ತಾತ್ಕಾಲಿಕವಾಗಿ ದರ …
Read More »Daily Archives: ಫೆಬ್ರವರಿ 9, 2026
ಸ್ಪಿರಿಟ್ ಕುಡಿದು ಇಬ್ಬರು ಸಾವು, ಓರ್ವನ ಸ್ಥಿತಿ ಚಿಂತಾಜನಕ – ಇಬ್ಬರು ವಶಕ್ಕೆ
ಕೊಪ್ಪಳ: ತಾಲೂಕಿನ ಕೂಕನಪಳ್ಳಿ ಗ್ರಾಮದಲ್ಲಿ ಸ್ಪಿರಿಟ್ ಕುಡಿದು ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಮತ್ತೊಬ್ಬ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಕೂಕನಪಳ್ಳಿ ಗ್ರಾಮದ ಅಮರಯ್ಯ ಹಿರೇಮಠ (35) ಹಾಗೂ ರಮೇಶ ಹೊಸಹಳ್ಳಿ (25) ಮೃತಪಟ್ಟಿದ್ದು, ಶರಣಪ್ಪ ಹಂಚಿನಾಳ ಎಂಬವನ ಸ್ಥಿತಿ ಚಿಂತಾಜನಕವಾಗಿದೆ. ಮೃತ ಅಮರಯ್ಯ ಜೆಸ್ಕಾಂ ಹೊರಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ. ರಮೇಶ ಹೊಸಹಳ್ಳಿ ತಂದೆ – ತಾಯಿಗೆ ಒಬ್ಬನೇ ಮಗನಾಗಿದ್ದ. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. …
Read More »ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ
ವಿಜಯಪುರ: ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್ ವಿಮಾನವೊಂದು ಇಂದು ಮಧ್ಯಾಹ್ನ 3 ಗಂಟೆಯ ವೇಳೆಗೆ ಪತನವಾಗಿದೆ. ಕಲಬುರಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಇಂಧನ ಖಾಲಿಯಾದ ಕಾರಣ ವಿಮಾನ ಪತನಗೊಂಡಿದೆ ಎಂಬ ಪ್ರಾಥಮಿಕ ಮಾಹಿಲತಿ ಲಭ್ಯವಾಗಿದೆ. ರೆಡ್ ಬರ್ಡ್ ಕಂಪನಿಯ ಖಾಸಗಿ ಕಂಪನಿಯ ವಿಮಾನ ಪತನಗೊಂಡು ರೈತರ ಜಮೀನಿನ ಮೇಲೆ ಬಿದ್ದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಜೆಟ್ನಲ್ಲಿದ್ದ ಇಬ್ಬರು ತೀವ್ರ ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಸ್ಥಳಕ್ಕೆ ದೌಡಾಯಿಸಿರುವ ಬಬಲೇಶ್ವರ …
Read More »
Laxmi News 24×7