ಬೆಳಗಾವಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಾರಿಗೆ ತಂದಿರುವ ಯೋಜನೆಯಡಿ ಜಿಲ್ಲೆಯ ಕೆಲ ತಾಲ್ಲೂಕುಗಳ ಪತ್ರಕರ್ತರಿಗೆ ಗುರುವಾರ ಉಚಿತ ಬಸ್ ಪಾಸ್ ವಿತರಿಸಲಾಯಿತು. ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಭವನದಲ್ಲಿ ಗುರುವಾರ ಜರುಗಿದ ಸಮಾರಂಭದಲ್ಲಿ ಇಲಾಖೆ ಉಪನಿರ್ದೇಶಕ ಗುರುನಾಥ ಕಡಬೂರ ಸಾಂಕೇತಿಕವಾಗಿ ಕೆಲ ಪತ್ರಕರ್ತರಿಗೆ ಪಾಸ್ ವಿತರಿಸಿ ಮಾತನಾಡಿ, ತಾಲೂಕು ಮಟ್ಟದ ಅರ್ಹ ಪತ್ರಕರ್ತರು ಅಗತ್ಯ ದಾಖಲೆಗಳೊಂದಿಗೆ ಸರ್ಕಾರದ ಸೇವಾಸಿಂಧು ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಿ …
Read More »Daily Archives: ಫೆಬ್ರವರಿ 13, 2026
Belagavi: 6.50 ಲಕ್ಷ ರೂ. ಮೌಲ್ಯದ 18 ಬೈಕ್ ಜಪ್ತಿ
ಬೆಳಗಾವಿ: ನಗರದ ಮಾರ್ಕೆಟ್, ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದ ಅಡಿಯಲ್ಲಿ ಗುರುವಾರ ಪೊಲೀಸರು 6.50 ಲಕ್ಷ ರೂ. ಮೌಲ್ಯದ 18 ಬೈಕ್ ಜಪ್ತಿ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ. ತಾಲೂಕಿನ ಕಂಗ್ರಾಳಿಕೆ.ಎಚ್ ಗ್ರಾಮದ ರಜತ ಶಿವಣಗೇಕರ (29), ಬೈಲಹೊಂಗಲ ತಾಲೂಕಿನ ಶಿಗಿಹಳ್ಳಿ ಗ್ರಾಮದ ವಿಠ್ಠಲ ಆರೇರ (38), ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಉಮೇಶ ಬಾಗೇವಾಡಿ (33), ಗುಡಸ ಗ್ರಾಮದ ಮೌಲಾ ಹಲಕರ್ಣಿ (48) ಬಂಧಿತರು. ಕಳೆದ …
Read More »Belagavi: ಗ್ರಾಮೀಣ ಕ್ಷೇತ್ರ ಮಾದರಿಯಾಗಿ ಅಭಿವೃದ್ಧಿ
ಬೆಳಗಾವಿ: ನಾನು ಪ್ರತಿನಿಧಿಸುವ ಗ್ರಾಮೀಣ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸುವ ಸಂಕಲ್ಪ ಮಾಡಿದ್ದು, ಅದರಂತೆಯೇ ಕೆಲಸ ಮಾಡುತ್ತಿರುವೇ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ತಾಲೂಕಿನ ಕಿಣೆಯೇ ಗ್ರಾಮದಲ್ಲಿ ಗುರುವಾರ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮಹಾಲಕ್ಷ್ಮೀ ಮಂದಿರದ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಕಾಡಾ ಅಧ್ಯಕ್ಷ ಯುವರಾಜ ಕದಂ, ಮಾರುತಿ ಪಾಟೀಲ, ಬಾಳು ದೇಸೂರಕರ, ಮಾರುತಿ ಡುಕ್ರೆ, ಮಧುಕರ ಪಾಟೀಲ, ಹೇಮಂತ …
Read More »ಸಾಲದ ಬಗ್ಗೆ ಕಾಂಗ್ರೆಸ್ದು ಮೊಸಳೆ ಕಣ್ಣೀರು; ರಾಜ್ಯಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವ್ಯಂಗ್ಯ
ನವದೆಹಲಿ: ದೇಶದ ಸಾಲದ ಬಗ್ಗೆ ಕಾಂಗ್ರೆಸ್ ಸುಳ್ಳು ಕಾಳಜಿ ತೋರಿಸುತ್ತಿದೆ ಎಂದು ಟೀಕಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಒಂ ದೆಡೆ ಸಾಲ ಏರುತ್ತಿದೆ ಎಂದು ಮೊಸಳೆ ಕಣ್ಣೀರು ಸುರಿಸುವ ಕಾಂಗ್ರೆಸ್, ಮತ್ತೊಂದೆಡೆ ರಾಜ್ಯಗಳಿಗೆ ಹೆಚ್ಚಿನ ಹಣ ಬಿಡುಗಡೆ ಮಾಡಿ ಮತ್ತು ಹೆಚ್ಚು ಸಾಲ ಮಾಡಿ ಎಂದು ಒತ್ತಾಯಿಸುತ್ತಿದೆ ಎಂದು ಕಿಡಿಕಾರಿದ್ದಾರೆ. ಈ ಬಗ್ಗೆ ರಾಜ್ಯಸಭೆಯಲ್ಲಿ 2026-27ರ ಕೇಂದ್ರ ಬಜೆಟ್ ಮೇಲಿನ ಸುದೀರ್ಘ ಚರ್ಚೆಗೆ ಉತ್ತರಿಸಿದ ಸೀತಾರಾಮನ್, ಸರ್ಕಾರದ ಹಣಕಾಸು ನಿರ್ವಹಣೆಯ …
Read More »ಡಿಕೆಶಿ ಮನೆಗೆ ಬಂತು ಹೊಸ ಕಾರು
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಹೊಸ ಲೆಕ್ಸಸ್ LM 350h ಕಾರು ಡೆಲಿವರಿಯಾಗಿದೆ. ಹೌದು…2.5 ಕೋಟಿ ರೂಪಾಯಿಂದ 3 ಕೋಟಿ ರೂವರೆಗಿನ ಈ ಕಾರು ಅತ್ಯಂತ ಐಷಾರಾಮಿ ಕಾರಾಗಿದೆ. 7 ಸೀಟಿನ ಕಾರು ಇದಾಗಿದ್ದು, ದೀರ್ಘ ಪ್ರಯಾಣಕ್ಕೆ ಅತ್ಯುತ್ತಮ ಎಂದು ಗುರುತಿಸಿಕೊಂಡಿದೆ. ಅರಾಮಾದಾಯಕ ಪ್ರಯಾಣ, ಆಯಾಸ ರಹಿತ ಪ್ರಯಾಣಕ್ಕೆ ಈ ಕಾರು ಬಳಕೆ ಮಾಡಲಾಗುತ್ತದೆ. ಲೆಕ್ಸಸ್ LM 350h ಕಾರು ಬಳಸಿದ ಎರಡನೇ ರಾಜಕಾರಣಿ: ಲೆಕ್ಸಸ್ LM 350h …
Read More »ಬಿಜೆಪಿ ಶಾಸಕ ಬೈರತಿ ಬಸವರಾಜ ಅರೆಸ್ಟ್..!
ಬೆಂಗಳೂರು : ರೌಡಿ ಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದ ಆರೋಪಿ ಜೊತೆ ಸಂಪರ್ಕ ಹೊಂದಿರುವ ಆರೋಪ ಹೊತ್ತ ಬಿಜೆಪಿ ಶಾಸಕ ಬೈರತಿ ಬಸವರಾಜು ಬಂಧನವಾಗಿದೆ. ಗುರುವಾರ ಸಂಜೆ ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಡಿ ಅಧಿಕಾರಿಗಳ ತಂಡ ಬೈರತಿ ಬಸವರಾಜ ಅವರನ್ನು ಬಂಧಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ ಇವರಿಗೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿತ್ತು. ಕೊನೆಗೂ …
Read More »ಮದುವೆ ದಿನವೇ ಅಂಗಾಂಗ ದಾನ ; ಅಥಣಿಯಲ್ಲೊಂದು ಸಾಮಾಜಿಕ ಸೇವೆಯ ಮದುವೆ
ಅಥಣಿ : ತಮ್ಮ ಮದುವೆಯ ದಿನವೇ ಅಂಗಾಂಗ ದಾನ ಮಾಡುವ ಮೂಲಕ ಜನರಲ್ಲಿ ದೇಹದಾನದ ಮಹತ್ವ ತಿಳಿಸಿಕೊಡುವ ಮಹತ್ವ ಕೆಲಸವನ್ನು ನವಜೋಡಿ ಮಾಡಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸಿದ್ದೇಶ್ವರ ದೇವಸ್ಥಾನದ ಸಭಾಂಗಣದಲ್ಲಿ. ಅಥಣಿ ತಾಲೂಕಿನ ಕೊಕಟನೂರು ಗ್ರಾಮದ ವಾಗೇಶ ಕಾಡದೇವರಮಠ ಮತ್ತು ಕೋಮಲ ಹಿರೇಮಠ ಇವರ ವಿವಾಹ ಸಮಾರಂಭ ಬುಧವಾರ ಸಂಪ್ರದಾಯದಂತೆ ಜರುಗಿತು. ಈ ವೇಳೆ ವಾಗೇಶ್ ಹಾಗೂ ಕೋಮಲ್ ಇಬ್ಬರೂ ದೇಹದಾನ ಮಾಡಿದ್ದಾರೆ. ಅಷ್ಟೇ ಅಲ್ಲದೆ ಸುತ್ತಮುತ್ತಲಿನ …
Read More »
Laxmi News 24×7