ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ತಮ್ಮ ಜನ್ಮದಿನದ ಅಂಗವಾಗಿ ಬೆಳಗಾವಿಯ ಜನತೆಗೆ ಭರ್ಜರಿ ಆಧ್ಯಾತ್ಮಿಕ ಉಡುಗೊರೆ ನೀಡಿದ್ದಾರೆ. ಸಹ್ಯಾದ್ರಿ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಮಹಾಬಳೇಶ್ವರ ದೇವಸ್ಥಾನವನ್ನು ಉದ್ಘಾಟಿಸಿದ ಸಚಿವರು, ನಾಡಿನ ಸುಭಿಕ್ಷೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬೆಳಗಾವಿಯ ಸಹ್ಯಾದ್ರಿ ನಗರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಮುತುವರ್ಜಿಯಿಂದ ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುವ ಶ್ರೀ ಮಹಾಬಳೇಶ್ವರ ದೇವಸ್ಥಾನದ …
Read More »
Laxmi News 24×7