ಬೆಳಗಾವಿ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುಂಚೆ ಲೈಂಗಿಕ ಅಲ್ಪಸಂಖ್ಯಾತರಿಗೆ 200 ಕೋಟಿ ರೂ. ಮೀಸಲಿಡುವುದಾಗಿ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಆದರೆ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾದರೂ ತನ್ನ ಮಾತು ಉಳಿಸಿಕೊಳ್ಳುತ್ತಿಲ್ಲ. ಈ ಸಲದ ಬಜೆಟ್ನಲ್ಲಾದರೂ ಅನುದಾನ ಕೊಡಬೇಕು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳವಳಿಯ ರಾಜ್ಯ ಸಮಿತಿ ಸದಸ್ಯೆ ಐನಾ ಹೇಳಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಪ್ರಚಾರದಲ್ಲಿ …
Read More »Daily Archives: ಫೆಬ್ರವರಿ 19, 2026
ಬೆಳಗಾವಿಯ ಬಿಮ್ಸ ಆಸ್ಪತ್ರೆಯ ಶುಶ್ರೂಷಕರ ಮೇಲಿನ ಹಲ್ಲೆ ಖಂಡಿಸಿ ಸ್ಪಾಫ್ ನರ್ಸ್ಗಳ ಪ್ರತಿಭಟಿಸಿದ
ಬೆಳಗಾವಿ : ಜಿಲ್ಲಾ ಆಸ್ಪತ್ರೆ ಶುಶ್ರೂಷಕರೊಬ್ಬರ ಮೇಲೆ ರೋಗಿಯ ಸಂಬಂಧಿಗಳು ಹಲ್ಲೆ ಮಾಡಿದ್ದಾರೆನ್ನಲಾದ ಘಟನೆ ಖಂಡಿಸಿ ಇಲ್ಲಿನ ಬಿಮ್ಸ್ ಆಸ್ಪತ್ರೆಯ ಶುಶ್ರೂಷಕರು ಬುಧವಾರ ಕೆಲಹೊತ್ತು ತಮ್ಮ ಸೇವೆ ಸ್ಥಗಿತಗೊಳಿಸಿ ತುರ್ತು ನಿಗಾ ಘಟಕದ ಎದುರು ಪ್ರತಿಭಿಟಿಸಿದರು. ಮಂಗಳವಾರ ಸಂಜೆ ತನ್ನ ವಾರ್ಡ್ ಬಿಟ್ಟು ಬೇರೊಂದು ವಾರ್ಡ್ಗೆ ಬಂದಿದ್ದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರನ್ನು ಪ್ರಶ್ನಿಸಿದ್ದ ಸ್ಪಾಫ್ ನರ್ಸ್ ಬಸವರಾಜ ಕಬಾಡಗಿ, ಮಹಿಳೆಯ ಕೈ ಹಿಡಿದು ವಾರ್ಡ್ಗೆ ಹೋಗುವಂತೆ ಹೇಳಿದ್ದರಂತೆ. ಇದೇ ವಿಷಯಕ್ಕೆ …
Read More »ಹೂವು ಮಾರುಕಟ್ಟೆ ವಿವಾದ ಅಂತ್ಯ
ಬೆಳಗಾವಿ : ಎಪಿಎಂಸಿ ಕಾಯ್ದೆಯಡಿ ಅನುಮತಿ ಇರುವಲ್ಲಿ ಮಾತ್ರವೇ ಹೂವಿನ ಹೊಲಸೇಲ್ ಮಾರುಕಟ್ಟೆ ಮಾಡಲು ಅವಕಾಶವಿದ್ದು, ಅನುಮತಿ ಇಲ್ಲದೆಡೆ ಎಲ್ಲೇ ಮಾರುಕಟ್ಟೆ ಮಾಡಿದರೂ ಅದು ಮಾನ್ಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು. ನಗರದಲ್ಲಿ ದಂಡು ಮಂಡಳಿಯಿಂದಲೂ ಹೂವಿನ ಮಾರುಕಟ್ಟೆ ಆರಂಭಿಸಲು ಮುಂದಾಗಿದ್ದರಿಂದ ಎರಡು ಬಣಗಳ ಮಧ್ಯೆ ವಿವಾದ ಉಂಟಾಗಿರುವ ಹಿನ್ನೆಲೆ ಬುಧವಾರ ವ್ಯಾಪಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ದಂಡುಮಂಡಳಿ ವ್ಯಾಪ್ತಿಯಲ್ಲಿ ಕಳೆದ ವಾರ ಖಾಸಗಿ ಹೂವಿನ …
Read More »ಬೆಳಗಾವಿ :ವೈಭವ ನಗರದಲ್ಲಿ ಕುಡಿಯುವ ನೀರಿಗೆ ಸಮಸ್ಯೆ
ಬೆಳಗಾವಿ :ಸದ್ಯ ಬೇಸಿಗೆ ಆರಂಭಗೊಳ್ಳುತ್ತಿದಂತೆಯೇ ನಗರದ ವಿವಿಧ ಬಡಾವಣೆಗಳಲ್ಲಿರುವ ಮನೆಯಂಗಳದ ಕೊಳವೆಬಾವಿಗಳ ಅಂತರಜಲ ಮಟ್ಟ ಕುಸಿದಿದ್ದು, ನಿವಾಸಿಗಳು ಸಾರ್ವಜನಿಕ ನೀರು ಸರಬರಾಜು ವ್ಯವಸ್ಥೆಯನ್ನೇ ಹೆಚ್ಚು ಅವಲಂಬಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಮಧ್ಯೆ ನಗರಕ್ಕೆ ಹೊಂದಿಕೊಂಡಿರುವ ಅನೇಕ ಬಡಾವಣೆಗಳಲ್ಲಿ ಎರಡು ವಾರಕ್ಕೊಮ್ಮೆ ನೀರು ಬರುತ್ತಿದ್ದು, ಜನ ತತ್ತರಿಸಿ ಹೋಗಿದ್ದಾರೆ. ಇಲ್ಲಿನ ನ್ಯೂ ವೈಭವ ನಗರ ಹಾಗೂ ಶ್ರೀರಾಮ ಕಾಲನಿ ಸುತ್ತಮುತ್ತಲಿನ 11 ಬಡಾವಣೆಗಳಿಗೆ 15 ದಿನಕ್ಕೊಮ್ಮೆ ನೀರು ಬರುತ್ತಿದೆ. ಅದರಲ್ಲೂ ಹದಿನೈದು …
Read More »ಬೆಳಗಾವಿಯಲ್ಲಿ ‘ಅನಾರೋಗ್ಯಕರ’ ಗಾಳಿಮಟ್ಟ: ಕೆಮ್ಮು, ನೆಗಡಿ, ಉಸಿರಾಟದ ತೊಂದರೆಗಳು ಹೆಚ್ಚಾಗುವ ಸಾಧ್ಯತೆ
ಬೆಂಗಳೂರು: ಇಂದು ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟವು ಹದಗೆಟ್ಟಿದ್ದು, ಅದರಲ್ಲೂ ಬೆಂಗಳೂರು ಮತ್ತು ಬೆಳಗಾವಿಯಲ್ಲಿ ಆತಂಕಕಾರಿ ಮಟ್ಟಕ್ಕೆ ತಲುಪಿದೆ. ನಗರದ ಸರಾಸರಿ ಗಾಳಿಯ ಮಟ್ಟ 117 ರಿಂದ 157 ರ ನಡುವೆ ದಾಖಲಾಗಿದ್ದು, ಇದು ‘ಕಳಪೆ’ ಮತ್ತು ಕೆಲವು ಭಾಗಗಳಲ್ಲಿ ‘ಅನಾರೋಗ್ಯಕರ’ ಮಟ್ಟಕ್ಕೆ ತಲುಪಿದೆ. ಸಿಲ್ಕ್ ಬೋರ್ಡ್, ವೈಟ್ಫೀಲ್ಡ್ ಮತ್ತು ಬಿಟಿಎಂ ಲೇಔಟ್ನಂತಹ ಪ್ರದೇಶಗಳಲ್ಲಿ ಮಾಲಿನ್ಯದ ಮಟ್ಟ ಹೆಚ್ಚಿದೆ. ಇನ್ನು ಉತ್ತರ ಕರ್ನಾಟಕದ ಬೆಳಗಾವಿಯಲ್ಲಿ ವಾಯು ಗುಣಮಟ್ಟ ಕಳಪೆಯಾಗಿದ್ದು, …
Read More »ಅಸಹಜ ಲೈಂಗಿಕ ದೌರ್ಜನ್ಯ ಕೇಸ್ – ಆರೋಪ ಮುಕ್ತಗೊಳಿಸುವಂತೆ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿದ್ದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣಗೆ ಮತ್ತೆ ಹಿನ್ನಡೆಯಾಗಿದೆ. ಪ್ರಕರಣದಲ್ಲಿ ತಮ್ಮನ್ನು ಆರೋಪ ಮುಕ್ತಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಜನಪ್ರತಿನಿಧಿಗಳ ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ. ಇದಕ್ಕೂ ಮುನ್ನ ಆರೋಪ ಮುಕ್ತಗೊಳಿಸುವಂತೆ ಸಲ್ಲಿಸಿದ್ದ ಡಿಶ್ಚಾರ್ಜ್ ಅರ್ಜಿಯನ್ನ 42ನೇ ಎಸಿಜೆಎಂ ಕೋರ್ಟ್ ವಜಾಗೊಳಿಸಿತ್ತು. ಇದನ್ನ ಸೂರಜ್ ರೇವಣ್ಣ ಜನಪ್ರತಿನಿಧಿಗಳ ಸೆಷನ್ಸ್ ಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಇದೀಗ ಇಲ್ಲಿಯೂ ಅರ್ಜಿಯನ್ನ ವಜಾಗೊಳಿಸಿದ್ದು, ಎಸಿಜೆಎಂ ಕೋರ್ಟ್ ಆದೇಶವನ್ನ ಎತ್ತಿಹಿಡಿದಿದೆ. …
Read More »ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಕೆಶಿ ವಾರ್ನಿಂಗ್
ಬೆಂಗಳೂರು: ಬಿಜೆಪಿಯ ಎಲ್ಲಾ ಶಾಸಕರು ( ಬ್ಲ್ಯಾಕ್ಮೇಲ್ ಮಾಡ್ತಿದ್ದಾರೆ. ಗೌರವದಿಂದ ಇದ್ರೆ ಸರಿ, ಇಲ್ಲದಿದ್ರೆ ಎಸ್ಮಾ (ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ) ಅಡಿಯಲ್ಲಿ ಕ್ರಮ ತೆಗೆದುಕೊಳ್ಳಬೇಕಾಗುತ್ತೆ. ಅಶೋಕ್, ವಿಜಯೇಂದ್ರ ಮನೆ ಮುಂದೆನೇ ಕಸ ಹಾಕಿಸಬೇಕಾಗುತ್ತೆ ಅಂತ ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ಕೊಟ್ಟರು. ಬೆಂಗಳೂರಿನ ಕಸವನ್ನು ದೊಡ್ಡಬಳ್ಳಾಪುರಕ್ಕೆ ನಿಯಮಬಾಹಿರವಾಗಿ ಸಾಗಿಸಲಾಗುತ್ತಿದೆ ಎನ್ನುವ ಬಿಜೆಪಿ ಶಾಸಕರ ಆರೋಪಕ್ಕೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಎಲ್ಲಾ ಶಾಸಕರು ಬ್ಲ್ಯಾಕ್ ಮೇಲ್ ಮಾಡ್ತಿದ್ದಾರೆ. ತಮ್ಮ ಕ್ಷೇತ್ರಕ್ಕೆ …
Read More »ಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ – ನಾಲಾಯಕ್.. ಅಯೋಗ್ಯ ಸರ್ಕಾರ ಇದು: ಬಿವೈವಿ ಕಿಡಿ
ಬೆಂಗಳೂರು: ಇದೊಂದು ನಾಲಾಯಕ್ ಸರ್ಕಾರ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧವನ್ನ ಬಿಜೆಪಿ ಖಂಡಿಸುತ್ತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ. ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ ಅವರು, ಇದು ಪ್ರಜಾಪ್ರಭುತ್ವ ವಿರೋಧಿ ನಡೆ. ಬೆಳಗಾವಿ ಅಧಿವೇಶನದಲ್ಲಿ ದ್ವೇಷ ಭಾಷಣ ಕಾಯ್ದೆ ತಂದ್ರು. ಇದೆಲ್ಲವನ್ನ ಗಮನಿಸಿದ್ರೆ ಕಾಂಗ್ರೆಸ್ ಸರ್ಕಾರದ್ದು ಪ್ರಜಾಪ್ರಭುತ್ವ ಅಣಕಿಸುವ ನಡೆ ಎಂದು ಟೀಕಿಸಿದ್ದಾರೆ. ಪಾಕಿಸ್ತಾನ ಜಯಘೋಷಗಳನ್ನ ನಿಲ್ಲಿಸಲು ಆಗದ ಅಯೋಗ್ಯ ಸರ್ಕಾರ ಇದು. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದವರಿಗೆ ಪುರಾವೆ …
Read More »ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ – ಸರ್ಕಾರದ ಹೇಡಿತನಕ್ಕೆ ಸಾಕ್ಷಿ: ಜೆಡಿಎಸ್
ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಮಾಡಿರೋ ಸರ್ಕಾರದ ನಡೆಯನ್ನ ಜೆಡಿಎಸ್ ಖಂಡಿಸಿದೆ. ಎಕ್ಸ್ನಲ್ಲಿ ಪ್ರತಿಕ್ರಿಯೆ ನೀಡಿರೋ ಜೆಡಿಎಸ್, ಇದು ಸರ್ಕಾರದ ಹೇಡಿತನಕ್ಕೆ ಸಾಕ್ಷಿ ಅಂತ ವಾಗ್ದಾಳಿ ನಡೆಸಿದೆ. ಪ್ರಶ್ನೆ ಕೇಳುವ ಪತ್ರಕರ್ತರನ್ನು ಕಂಡರೆ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಇಷ್ಟೊಂದು ನಡುಕವೇ? ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರುತ್ತಿರುವುದು ಸಿದ್ದರಾಮಯ್ಯ ಸರ್ಕಾರದ ಹೇಡಿತನಕ್ಕೆ ಸಾಕ್ಷಿ. ಸಚಿವರು, ಶಾಸಕರ ಭ್ರಷ್ಟಾಚಾರವನ್ನು ಪ್ರಶ್ನಿಸಿದರೆ ಭಯವೇಕೆ? ಮಾಧ್ಯಮಗಳ ಧ್ವನಿ ಅಡಗಿಸುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದ ನಡೆಯಲ್ಲವೇ …
Read More »ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಸಿಎಂ ಜೊತೆ ಚರ್ಚೆ: ಚಲುವರಾಯಸ್ವಾಮಿ
ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಹಾಕಿರೋ ವಿಚಾರವನ್ನು ಸಿಎಂ ಗಮನಕ್ಕೆ ತಂದು ಸರಿ ಮಾಡಿಸುತ್ತೇನೆ ಅಂತ ಸಚಿವ ಚಲುವರಾಯಸ್ವಾಮಿ ಭರವಸೆ ನೀಡಿದ್ದಾರೆ. ವಿಧಾನಸೌಧಕ್ಕೆ ಮಾಧ್ಯಮಗಳ ನಿರ್ಬಂಧ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮಾಧ್ಯಮಗಳ ನಿಯಂತ್ರಣದ ಬಗ್ಗೆ ನನಗೆ ಗೊತ್ತಿಲ್ಲ. ಯಾರು ಸೂಚನೆ ಕೊಟ್ಟಿದ್ದಾರೆ ಗೊತ್ತಿಲ್ಲ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಕೊಟ್ಟಿದ್ದರೆ ಸಿಎಂ ಗಮನಕ್ಕೆ ಅದನ್ನ ತರುತ್ತೇನೆ ಎಂದರು. ಮಾಧ್ಯಮಗಳು ಮುಖ್ಯ. ಸಿಎಂ ಗಮನಕ್ಕೆ ತಂದು ಮಾಧ್ಯಮಗಳಿಗೆ ಅವಕಾಶ …
Read More »
Laxmi News 24×7