ರಾಜ್ಯದ ಮುಖ್ಯಮಂತ್ರಿಗಳು ಪ್ರತಿಯೊಂದು ಗ್ರಾಮದಲ್ಲಿ ಉತ್ತಮ ರಸ್ತೆ, ಶಾಲೆಗಳ ಕೊಠಡಿಗಳು ಹಾಗೂ ಶುದ್ಧ ಕುಡಿಯುವ ನೀರಿಗಾಗಿ ಹೆಚ್ಚಿನ ಒತ್ತು ನೀಡಿದ್ದು ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ನೀಡುತ್ತಿದ್ದಾರೆ. 50 ಕೋಟಿ ರೂಪಾಯಿ ಯೋಜನೆ ಕಾಮಗಾರಿಗಳಿಗೆ ಪೂಜೆ ನೆರವೇರಿಸಿದ್ದೇನೆ ಎಂದು ಶಾಸಕ ರಾಜು ಕಾಗೆ ಹೇಳಿದರು. ಬುಧವಾರ ರಂದು ಮಂಗಸೂಳಿ-ಫರಿದಖಾನವಾಡಿ ಗ್ರಾಮ ಮಧ್ಯದ ರಸ್ತೆ ಅಭಿವೃದ್ಧಿಗೊಳಿಸಲು 3 ಕೋಟಿ ರೂಪಾಯಿ ಯೋಜನೆಗೆ ಹಾಗೂ ಶೇಡಬಾಳ ನಗರ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ನಂಬರ್ 11, …
Read More »Daily Archives: ಫೆಬ್ರವರಿ 26, 2026
ಆರ್.ಎಸ್.ಎಸ್. ಮುಖಂಡನ ಮೇಲೆ ಹಲ್ಲೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೋಮು ವಿವಾದವಲ್ಲ, ಇದು ಅಧಿಕಾರಕ್ಕಾಗಿ ನಡೆದ ಅಂತರ್ಯುದ್ಧ!
ಬೆಳಗಾವಿ ಜಿಲ್ಲೆಯ ಸಂಕೇಶ್ವರದಲ್ಲಿ ನಡೆದ ಆರ್ಎಸ್ಎಸ್ ತಾಲೂಕಾಧ್ಯಕ್ಷ ದತ್ತಾ ಥೋರಾವತ್ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣ ಈಗ ಸಂಚಲನ ಮೂಡಿಸಿದೆ. ಆರಂಭದಲ್ಲಿ ಈ ಘಟನೆ ಕೋಮು ಸಂಘರ್ಷದ ಬಣ್ಣ ಪಡೆದಿತ್ತಾದರೂ, ಈಗ ಪೊಲೀಸರು ಹೊರಹಾಕಿರುವ ಸತ್ಯಾಂಶಗಳು ಎಲ್ಲರನ್ನೂ ಬೆಚ್ಚಿಬೀಳಿಸಿವೆ. ಕೇವಲ ವರ್ಚಸ್ಸು ಮತ್ತು ಅಧಿಕಾರದಾಸೆಗಾಗಿ ಸ್ವಪಕ್ಷೀಯರೇ ಸುಪಾರಿ ನೀಡಿ ಕೊಲೆಗೆ ಸಂಚು ರೂಪಿಸಿದ್ದು ಬಯಲಾಗಿದೆ. ಹುಕ್ಕೇರಿ ತಾಲೂಕಿನ ಆರ್ಎಸ್ಎಸ್ ಮುಖಂಡರಾದ ದತ್ತಾ ಥೋರಾವತ್ ಹಾಗೂ ಸಮೀರ್ ಪಾಟೀಲ್ ನಡುವೆ ಮೊದಲಿನಿಂದಲೂ …
Read More »
Laxmi News 24×7