ಬೀದರ್: ಮುಖ ತೊಳೆಯಲು ಹೋಗಿ ಕಾಲು ಜಾರಿ ನೀರುಪಾಲಾಗಿದ್ದ ಮಗನನ್ನು ರಕ್ಷಿಸಲು ಹೋಗಿ ತಂದೆಯೂ ಜಲಸಮಾಧಿಯಾಗಿರುವ ಘಟನೆ ಬೀದರ್ನ ಹಾಲಳ್ಳಿ ಗ್ರಾಮದ ಕಾರಂಜಾ ನದಿಯ ಹಿನ್ನೀರಿನ ಕಾಲುವೆಯಲ್ಲಿ ನಡೆದಿದೆ. ಮೃತರನ್ನು ಹಳ್ಳೆಖೇಡ್(ಬಿ) ಗ್ರಾಮದ ತಂದೆ ಈಶಪ್ಪ (50) ಮತ್ತು ಮಗ ಅಮರೇಶ (23) ಎಂದು ಗುರುತಿಸಲಾಗಿದೆ. ತಂದೆ-ಮಗ ಬೀದರ್ನಲ್ಲಿ ಸಿಮೆಂಟ್ ಖಾಲಿ ಮಾಡಿ, ವಾಪಸ್ ಹಳ್ಳಿಖೇಡ್ಗೆ ಹೋಗುತ್ತಿದ್ದರು. ಈ ವೇಳೆ ಕಾರಂಜಾ ನದಿಯ ಹಿನ್ನೀರಿನ ಕಾಲುವೆಯಲ್ಲಿ ಮಗ ಮುಖ ತೊಳೆಯಲು …
Read More »Monthly Archives: ಫೆಬ್ರವರಿ 2026
AI Impact Summit 2026 – ಜಾಗತಿಕ ಶೃಂಗಕ್ಕೆ ಮೋದಿ ಚಾಲನೆ
ನವದೆಹಲಿ: ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಭಾರತ ಸೂಪರ್ ಪವರ್ ಆಗಬೇಕೆಂಬ ನಿಟ್ಟಿನಲ್ಲಿ ಆಯೋಜನೆಗೊಂಡಿರುವ ಜಾಗತಿಕ ಎಐ ಶೃಂಗಕ್ಕೆ ದೆಹಲಿಯಲ್ಲಿ ಅಧಿಕೃತ ಚಾಲನೆ ಸಿಕ್ಕಿದೆ. ಭಾರತ ಮಂಟಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಎಐ ಇಂಪ್ಯಾಕ್ಟ್ ಶೃಂಗ ಮತ್ತು ಎಐ ಇಂಪ್ಯಾಕ್ಟ್ ಎಕ್ಸ್ಪೋವನ್ನು ಉದ್ಘಾಟಿಸಿದರು. ಇಂದಿನಿಂದ ನಾಲ್ಕು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ 500 ಅಧಿವೇಶನ ನಡೆಯಲಿದ್ದು 3 ಸಾವಿರ ಭಾಷಣಕಾರರು ಭಾಗಿಯಾಗಲಿದ್ದಾರೆ. ಜಾಗತಿಕ ತಂತ್ರಜ್ಞಾನ ಕಂಪನಿಗಳು, ಸ್ಟಾರ್ಟ್ಅಪ್ಗಳು, ಶೈಕ್ಷಣಿಕ ಮತ್ತು …
Read More »ನಾನು ರಾಹುಲ್ವಾದಿಯಲ್ಲ, ಕೇರಳ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲ್ಲ: ಮಣಿಶಂಕರ್ ಅಯ್ಯರ್
ತಿರುವಂತಪುರಂ: ಮುಂಬರುವ ಕೇರಳ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದಿಲ್ಲ. ಕಮ್ಯುನಿಸ್ಟ್ ವಿರೋಧಕ್ಕಿಂತ ಪಕ್ಷದೊಳಗಿನ ನಾಯಕರ ನಡುವೆಯೇ ಪರಸ್ಪರ ವಿರೋಧ, ಭಿನ್ನಾಭಿಪ್ರಾಯ ಇದೆ ಎಂದು ಕಾಂಗ್ರೆಸ್ಸಿಗ ಮಣಿಶಂಕರ್ ಅಯ್ಯರ್ ಬಾಂಬ್ ಸಿಡಿಸಿದ್ದಾರೆ. ಮಾಧ್ಯಮಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ (Congress) ಗೆಲ್ಲಬೇಕೆಂದು ಬಯಸುತ್ತೇನೆ. ಆದರೆ ಕಾಂಗ್ರೆಸ್ ನಾಯಕರು ಪಕ್ಷದ ಒಳಗಡೆಯೇ ಕಚ್ಚಾಟ ನಡೆಸುತ್ತಿರುವುದರಿಂದ ಇದು ಸಾಧ್ಯವಾಗುತ್ತದೆ ಎಂದು ಹೇಳಲು ಬರುವುದಿಲ್ಲ. ಕಮ್ಯುನಿಸ್ಟರನ್ನು ದ್ವೇಷಿಸುವುದಕ್ಕಿಂತ ಹೆಚ್ಚಾಗಿ ಪರಸ್ಪರ ದ್ವೇಷಿಸುತ್ತಾರೆ ಎಂದು …
Read More »ಕರಾವಳಿಯಲ್ಲಿನ ವಾತಾವರಣ ಸುಧಾರಿಸಲು ಸರ್ಕಾರ ಶ್ರಮಿಸುತ್ತಿದೆ
ಬೆಳಗಾವಿ : ಕರಾವಳಿಯಲ್ಲಿ ಕೋಮು ಗಲಭೆಗಳ ಕಾರಣಕ್ಕೆ ಹೂಡಿಕೆದಾರರು ಹಿಂದೇಟು ಹಾಕುತ್ತಿದ್ದಾರೆ ಎಂದಿರುವ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆಯಲ್ಲಿ ಅರ್ಥವಿದೆ ಎಂದಿರುವ ಸಚಿವ ದಿನೇಶ ಗುಂಡೂರಾವ್, ನಮ್ಮ ಸರ್ಕಾರ ಅಲ್ಲಿನ ವಾತಾವರಣ ಸುಧಾರಿಸಲು ಶ್ರಮಿಸುತ್ತಿದೆ ಎಂದು ಹೇಳಿದ್ದಾರೆ. ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಬಂದ ಬಳಿಕ ಕರಾವಳಿ ಭಾಗದ ವಾತಾವರಣ ಸುಧಾರಿಸಲು ಸಾಕಷ್ಟು ಕ್ರಮ ಕೈಗೊಂಡಿದ್ದರಿಂದ ಶಾಂತಿಯುತ ವಾತಾವರಣ ನಿರ್ಮಾಣವಾಗಿದೆ. ಬಂಡವಾಳ ಹೆಚ್ಚು ಹೂಡಲಿಕ್ಕೆ …
Read More »ನೆಹರೂ ನಗರದ ಬಸವಣ್ಣ, ಮಹಾದೇವ ಮಂದಿರದಲ್ಲಿ ಮಹಾಶಿವರಾತ್ರಿ
ಬೆಳಗಾವಿ: ಮಹಾಶಿವರಾತ್ರಿ ಪ್ರಯುಕ್ತ ನೆಹರೂ ನಗರದಲ್ಲಿರುವ ಬಸವಣ್ಣ, ಮಹಾದೇವ ಮಂದಿರದಲ್ಲಿ ಸೋಮವಾರ ಮಹಾರುದ್ರ ಯಾಗ, ಹೋಮ ಹಾಗೂ ಮಹಾಪ್ರಸಾದ ಜರುಗಿತು. ಬೆಳಗ್ಗೆ ಗಣೇಶ ಪೂಜೆ, ಮಹಾದೇವನಿಗೆ ಅಭಿಷೇಕ, ಮಹಾರುದ್ರ ಹೋಮಗಳಲ್ಲಿ ನೆಹರೂ ನಗರ ಹಾಗೂ ಸುತ್ತಮುತ್ತಲಿನ ಭಕ್ತರು ಪಾಲ್ಗೊಂಡಿದ್ದರು. ಸರ್ಕಾರದ ಮಾಜಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಮಾಜಿ ಶಾಸಕ ಸಂಜಯ ಪಾಟೀಲ, ಇತರ ಗಣ್ಯರು ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದರು. ದೇವಸ್ಥಾನ ಮಂಡಳಿಯ ಶಿವಾಜಿ ಠಕ್, ವಿಶ್ವನಾಥ ಪಾಟೀಲ, ವಿಜಯ …
Read More »ಕೆಲಸ ಮಾಡದ ಸಿಬ್ಬಂದಿಗಳ ವಿರುದ್ಧ ಕ್ರಮ
ಬೆಳಗಾವಿ : ಒಂದಿಬ್ಬರು ಮಾಡುವ ತಪ್ಪಿನಿಂದ ಇಡೀ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ. ಇದನ್ನು ತಡೆಗಟ್ಟುವ ಕಾರ್ಯವಾಗಬೇಕಿದ್ದು, ಯಾರೇ ತಪ್ಪು ಮಾಡಿದರೂ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹೇಳಿದರು. ಜಿಲ್ಲಾ ಪೊಲೀಸ್ ಇಲಾಖೆಯ ಮಾಸಿಕ ಪಥಸಂಚಲನ ಪರಿವೀಕ್ಷಿಸಿ ಮಾತನಾಡಿದ ಅವರು, ಖಾಕಿ ಬಟ್ಟೆಗೆ ತನ್ನದೇ ಆದ ಗೌರವವಿದೆ. ಕಿವಿ ಮತ್ತು ಕಣ್ಣು ಸಕ್ರಿಯವಾಗಬೇಕೆ ಹೊರತು ಕಿವುಡರು ಕುರುಡರಂತೆ ವರ್ತಿಸಬಾರದು. ಅಕ್ರಮಗಳ ವಿರುದ್ದ ಕ್ರಮ ಕೈಗೊಳ್ಳಲೇಬೇಕು. ಕೆಲಸ …
Read More »ಮಾ.6 ರಂದು ಬಜೆಟ್ – ದಾಖಲೆ ಬರೆಯಲಿದ್ದಾರೆ ಸಿದ್ದರಾಮಯ್ಯ
ಬೆಂಗಳೂರು: ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಅಧಿವೇಶನದ ವೇಳಾಪಟ್ಟಿ ಅಧಿಕೃತ ಪ್ರಕಟವಾಗಿದ್ದು ಬೆಳಗ್ಗೆ 10:15ಕ್ಕೆ ಮಂಡನೆಯಾಗಲಿದೆ. ಕಳೆದ ಬಾರಿ ಮಾರ್ಚ್ 7 ರಂದು ಸಿದ್ದರಾಮಯ್ಯ ಬೆಳಗ್ಗೆ 10:15ಕ್ಕೆ ಬಜೆಟ್ ಮಂಡನೆ ಮಾಡಿದ್ದರು. ಮಾರ್ಚ್ 6 ರಿಂದ ಮಾರ್ಚ್ 27 ರವರೆಗೆ ಒಟ್ಟು 14 ದಿನ ಬಜೆಟ್ ಅಧಿವೇಶನ ನಡೆಯಲಿದೆ. ಸಿದ್ದರಾಮಯ್ಯನವರು ಈಗಾಗಲೇ ಇಲಾಖಾವಾರು ಪೂರ್ವಭಾವಿ ಸಭೆಗಳನ್ನು ನಡೆಸುತ್ತಿದ್ದು, ಮುಂಬರುವ ಚುನಾವಣೆ …
Read More »ಹುಟ್ಟುಹಬ್ಬದ ಸಂಭ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್: ಬೆಳಗಾವಿಯಲ್ಲಿ 2 ಕೋಟಿ ವೆಚ್ಚದ ಭವ್ಯ ಶಿವ ದೇಗುಲ ಲೋಕಾರ್ಪಣೆ!
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ತಮ್ಮ ಜನ್ಮದಿನದ ಅಂಗವಾಗಿ ಬೆಳಗಾವಿಯ ಜನತೆಗೆ ಭರ್ಜರಿ ಆಧ್ಯಾತ್ಮಿಕ ಉಡುಗೊರೆ ನೀಡಿದ್ದಾರೆ. ಸಹ್ಯಾದ್ರಿ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಮಹಾಬಳೇಶ್ವರ ದೇವಸ್ಥಾನವನ್ನು ಉದ್ಘಾಟಿಸಿದ ಸಚಿವರು, ನಾಡಿನ ಸುಭಿಕ್ಷೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬೆಳಗಾವಿಯ ಸಹ್ಯಾದ್ರಿ ನಗರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಮುತುವರ್ಜಿಯಿಂದ ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುವ ಶ್ರೀ ಮಹಾಬಳೇಶ್ವರ ದೇವಸ್ಥಾನದ …
Read More »ಸವದತ್ತಿ ಆರೋಗ್ಯ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು: 100 ಹಾಸಿಗೆಗಳ ಆಸ್ಪತ್ರೆ ವಿಸ್ತರಣೆ ಹಾಗೂ ನವೀಕರಣ ಕಾಮಗಾರಿಗೆ ಶಂಕುಸ್ಥಾಪನೆ!
ನಮ್ಮ ಸವದತ್ತಿ ಕ್ಷೇತ್ರದ ಜನತೆಗೆ ಗುಣಮಟ್ಟದ ಹಾಗೂ ಸುಸಜ್ಜಿತ ವೈದ್ಯಕೀಯ ಸೇವೆ ಒದಗಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಇಂದು ಸವದತ್ತಿ ಪಟ್ಟಣದಲ್ಲಿ ಒಂದು ಮಹತ್ವದ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಸವದತ್ತಿಯ ತಾಲೂಕಾ ಸಾರ್ವಜನಿಕ ಆಸ್ಪತ್ರೆಯ 100 ಹಾಸಿಗೆಗಳ ನೂತನ ಕಟ್ಟಡದ ವಿಸ್ತರಣೆ ಹಾಗೂ ನವೀಕರಣ ಕಾಮಗಾರಿಯ ಶಂಕುಸ್ಥಾಪನಾ ಸಮಾರಂಭವು ಇಂದು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಕರ್ನಾಟಕ ಸರ್ಕಾರದ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ …
Read More »ವಿದ್ಯಾರ್ಥಿಗಳು ಶಿಕ್ಷಣದತ್ತ ಗಮನಹರಿಸಲಿ
ಅಥಣಿ ಗ್ರಾಮೀಣ: ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಿ ಕಲಿಕಾ ಗುಣಮಟ್ಟದಲ್ಲಿ ಯಶಸ್ವಿಯಾಗುತ್ತಿರುವುದು ಗ್ರಾಮೀಣ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಕಾರಣ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು. ಅಥಣಿ ತಾಲೂಕಿನ ಝುಂಜರವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭ ಹಾಗೂ ಸ್ನೇಹಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಲವಾರು ಸಾಹಿತಿಗಳು, ತತ್ತ್ವಜ್ಞಾನಿಗಳು ಕಾಯಕ ನಿಷ್ಠೆ ಹಾಗೂ ನಿರಂತರ ಪ್ರಯತ್ನದಿಂದ ಸಾಧಕರಾಗಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ಇದನ್ನು ಅರಿತು ಮೊಬೈಲ್, …
Read More »
Laxmi News 24×7