ಬೆಳಗಾವಿ : ಮಹಿಳಾ ಅಧಿಕಾರಿಯೊಬ್ಬರ ಖಾಸಗಿ ಕ್ಷಣಗಳ ವೀಡಿಯೋ ಮಾಡಿಕೊಂಡು ಸಮಾಜಿಕ ಜಾಲತಾಣ ಸೇರಿ ಸುದ್ದಿ ವಾಹಿನಿಗಳಲ್ಲಿ ಪ್ರಸಾರ ಮಾಡುವುದಾಗಿ ಹೆದರಿಸಿ 50 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಬೆಳಕಿಗೆ ಬಂದಿದ್ದು ಈ ಕುರಿತು ಮೂವರು ನಕಲಿ ಪತ್ರಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಸರಕಾರಿ ಮಹಿಳಾ ಅಧಿಕಾರಿಯ ಮನೆಯ ಕೊಠಡಿಯಲ್ಲಿ ಹಿಡನ್ ಕ್ಯಾಮರಾ ಬಳಸಿ ಬ್ಲ್ಯಾಕ್ ಮೇಲೆ ಮಾಡಿದ್ದ ಮೂವರು ಪತ್ರಕರ್ತರ ಸೋಗಿನಲ್ಲಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. …
Read More »Monthly Archives: ಫೆಬ್ರವರಿ 2026
ಬೆಳಗಾವಿ:ಸಿಗರೇಟ್ ಹಣ ಕೇಳಿದ್ದಕ್ಕೆ ಪಾನ್ ಶಾಪ್ ಮಾಲೀಕನ ಹತ್ಯೆ
ಬೆಳಗಾವಿ : ಬೆಳಗಾವಿ ತಾಲೂಕಿನ ಬೋಡಕೆನಟ್ಟಿ ಗ್ರಾಮದಲ್ಲಿ ಸಿಗರೇಟ್ ವಿಚಾರಕ್ಕೆ ನಾಲ್ವರು ಯುವಕರು ಅಂಗಡಿ ಮಾಲೀಕನನ್ನು ಥಳಿಸಿರುವುದರಿಂದ ಗಂಭೀರವಾಗಿ ಗಾಯಗೊಂಡ ಅಂಗಡಿ ಮಾಲೀಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೊಡಕೆನಟ್ಟಿ ಗ್ರಾಮದ ಯಲ್ಲಪ್ಪ ದುರ್ಗಪ್ಪ ನಾಯಿಕ (48) ಕೊಲೆಯಾದ ವ್ಯಕ್ತಿ. ಕಡೋಲಿ ಗ್ರಾಮದ ಪ್ರಜ್ವಲ್ ರಾಮಚಂದ್ರ ಪಾಟೀಲ್ (22) ನಿಖಿಲ್ ಮಹೇಶ್ ಚೌಗಲೆ (22) ವಿವೇಕ್ ರಾಜೇಂದ್ರ ಚೌಗುಲೆ (22) ಮತ್ತು ಶ್ರೀಧರ್ ರತನ ಪಾಟಿಲ್ (21) ಹಲ್ಲೆ ಮಾಡಿದ ಆರೋಪಿಗಳು. …
Read More »ತಾಯಿ ಜೊತೆ ಅಕ್ರಮ ಸಂಭಂಧ… ನಡು ರಸ್ತೆಯಲ್ಲಿ ಕೊಂದ ಮಗ…ಶವದ ಬೆನ್ನ ಮೇಲೆ ಕಾಲಿಟ್ಟು ಪೊಲೀಸರಿಗಾಗಿ ಕಾದ ಹಂತಕ
ತಾಯಿ ಜೊತೆ ಅನೈತಿಕ ಸಂಭಂಧ ಇಟ್ಟುಕೊಂಡಿದ್ದ ಪ್ರಿಯಕರನನ್ನ ಮಗ ನಡು ರಸ್ತೆಯಲ್ಲಿ ಕೊಚ್ಚಿ ಕೊಂದು ಶವದ ಬೆನ್ನ ಮೇಲೆ ಕಾಲಿಟ್ಟು ಪೊಲೀಸರಿಗಾಗಿ ಕಾದು ಶರಣಾದ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಬರೋಬ್ಬರಿ 16 ಬಾರಿ ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿದ್ದಾನೆ. ಬಸಡೋಣಿ ಗ್ರಾಮದ ಬಸಪ್ಪ ಹೊಸಮನಿ(51) ಕೊಲೆಯಾದ ವ್ಯಕ್ತಿ. ಈರಯ್ಯ ಮಠಪತಿ ಕೊಲೆ ಆರೋಪಿ.ನಿನ್ನೆ ಸಂಜೆ ರಸ್ತೆ ಮಧ್ಯೆ ಬರುತ್ತಿದ್ದ ಬಸಪ್ಪ ಹೊಸಮನಿಯನ್ನ …
Read More »ಕೂಡಲೇ ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆ ಮಾಡಿ : ಸರ್ಕಾರದ ವಿರುದ್ಧ ಅಶೋಕ್ ಆಕ್ರೋಶ
ಬೆಂಗಳೂರು:ಈ ಕೂಡಲೇ ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆ ಮಾಡುವಂತೆ ಸಕ್ಕರೆ ಕಾರ್ಖಾನೆಗಳಿಗೆ ಸೂಚನೆ ನೀಡಿ ರೈತರ ನೆರವಿಗೆ ಬನ್ನಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್ ಅಶೋಕ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ತಮ ಸಾಮಾಜಿಕ ಜಾಲತಾಣ ಎಕ್್ಸನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಸಿದ ರೈತರಿಗೆ 4,674 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದು, ರೈತರ ಸಂಕಷ್ಟ ಕೇಳಲು ರಾಜ್ಯದಲ್ಲಿ …
Read More »ಬಜೆಟ್ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಫೆ.5- ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಇಂದಿನಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ.ಮಾರ್ಚ್ 6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ 17ನೇ ಬಜೆಟ್ ಅನ್ನು ಮಂಡಿಸಲಿದ್ದಾರೆ. ಅದಕ್ಕೆ ಪೂರ್ವ ಭಾವಿಯಾಗಿ ಇಂದಿನಿಂದ ಬಜೆಟ್ ತಯಾರಿಕೆಗೆ ಚಾಲನೆ ನೀಡಿದ್ದಾರೆ. ಅರಣ್ಯ-ಪರಿಸರ-ಜೀವಿ ಶಾಸ್ತ್ರ, ಕಾನೂನು-ನ್ಯಾಯ-ಮಾನವ ಹಕ್ಕುಗಳು-ಸಂಸದೀಯ ವ್ಯವಹಾರಗಳು-ಶಾಸನ ರಚನೆ-ಪ್ರವಾಸೋದ್ಯಮ, ತೋಟಗಾರಿಕೆ-ಗಣಿ-ಭೂ ವಿಜ್ಞಾನ, ಕಾರ್ಮಿಕ, ಒಳಾಡಳಿತ, ಕನ್ನಡ-ಸಂಸ್ಕೃತಿ-ಹಿಂದುಳಿದ ವರ್ಗಗಳು, ಉನ್ನತ ಶಿಕ್ಷಣ ಸೇರಿದಂತೆ ಹಲವು ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳ ಜೊತೆ …
Read More »ಏಪ್ರಿಲ್ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ
ಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ ಏಪ್ರಿಲ್-ಮೇ ತಿಂಗಳ ಮಧ್ಯಭಾಗದಲ್ಲಿ ನಡೆಯಲಿದೆ. ಚುನಾವಣೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಆಯೋಗವು ಆಯಾ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿದೆ. ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಸೇರಿದಂತೆ ಎಲ್ಲಾ ಹಂತದ ಪರೀಕ್ಷೆಗಳು ಮಾರ್ಚ್- ಏಪ್ರಿಲ್ ತಿಂಗಳ ಅಂತ್ಯದೊಳಗೆ ಕೊನೆಗೊಳ್ಳುತ್ತವೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಏಪ್ರಿಲ್- ಮೇ ತಿಂಗಳ ಮಧ್ಯ ಭಾಗದಲ್ಲಿ …
Read More »ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ
ಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು ಅಭಿಯಾನದ ಮಾದರಿ ಯಲ್ಲಿ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುವ ವೇಳೆಯಲ್ಲಿ ಅವರು, ರಾಜ್ಯದಲ್ಲಿ 20 ಲಕ್ಷ ಬಾಂಗ್ಲಾ ದೇಶದ ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದಾರೆ ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ ಎಂಬುದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ಕೇಂದ್ರ ವಿದೇಶಾಂಗ ಸಚಿವಾಲಯದ ಎಫ್ ಆರ್ ಆರ್ …
Read More »ಅಕ್ರಮ ಹಣ ವರ್ಗಾವಣೆ ಕೇಸ್; ಶಾಸಕ ಸತೀಶ್ ಸೈಲ್ಗೆ ವೈದ್ಯಕೀಯ ಜಾಮೀನು ಮಂಜೂರು
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ ಹೈಕೋರ್ಟ್ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ. ಲಿವರ್ ಕಸಿ ಮಾಡಿಸಬೇಕಿರುವುದರಿಂದ ಜಾಮಿನು ನೀಡಲಾಗುತ್ತಿದೆ ಎಂದು ಹೈಕೋರ್ಟ್ ತಿಳಿಸಿದೆ. ಲಿವರ್ ಕಸಿ ಕುರಿತು 2 ವಾರಕ್ಕೊಮ್ಮೆ ವರದಿ ಸಲ್ಲಿಸಬೇಕು. ಎಂಟು ವಾರಗಳಿಗೊಮ್ಮೆ ಆರೋಗ್ಯದ ಸ್ಥಿತಿಗತಿ ಬಗ್ಗೆ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಕೋರ್ಟ್ ನಿರ್ದೇಶನ ನೀಡಿದೆ. ಪ್ರಾಸಿಕ್ಯೂಷನ್ ಸಾಕ್ಷ್ಯದ ಮೇಲೆ ಪ್ರಭಾವ …
Read More »ರೀಲ್ಸ್, ಫೇಸ್ಬುಕ್ ಪೋಸ್ಟ್ಗಾಗಿ ಮಾಡಬಾರದು: ಪುನೀತ್ ಕೆರೆಹಳ್ಳಿಗೆ ಕೋರ್ಟ್ ಪಾಠ, ಕೇಸಿಗೆ ತಡೆ
ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರನ್ನು ಪ್ರಶ್ನಿಸಿದ್ದ ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಹೈಕೋರ್ಟ್ ಏಕಸದಸ್ಯ ಪೀಠ ಪೊಲೀಸರನ್ನು ತರಾಟೆ ತೆಗೆದುಕೊಳ್ಳುವ ಮೂಲಕ ಕೇಸ್ಗೆ ತಡೆ ನೀಡಿತ್ತು. ಬಳಿಕ ಪೊಲೀಸರನ್ನು ನಿಂದಿಸಲಾಗಿದೆ. ಹೀಗಾಗಿ ರೀಲ್ಸ್ ಮತ್ತು ಫೇಸ್ ಬುಕ್ ಪೋಸ್ಟ್ಗಾಗಿ ಇದನ್ನೆಲ್ಲಾ ಮಾಡಬಾರದು ಎಂದು ಪುನೀತ್ ಕೆರೆಹಳ್ಳಿಗೆ ಹೈಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ. ಜೊತೆಗೆ ಸಿಕೆ ಅಚ್ಚುಕಟ್ಟೆ ಠಾಣೆ ಕೇಸ್ಗೆ ಮಧ್ಯಂತರ ತಡೆ ನೀಡಿದೆ. ಅಕ್ರಮ ಬಾಂಗ್ಲಾ …
Read More »ಒತ್ತಡಗಳಿಗೆ ಬಗ್ಗಲ್ಲ, ಟ್ರಂಪ್ ಅಧಿಕಾರಾವಧಿ ಮುಗಿಯವರೆಗೂ ಭಾರತ ಕಾಯುತ್ತೆ: ಅಮೆರಿಕದ ಮುಂದೆ ದೋವಲ್ ಖಡಕ್ ಮಾತು
ನವದೆಹಲಿ: ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದಂತೆ ನಿಮ್ಮ ಒತ್ತಡಗಳಿಗೆ ನಾವು ಬಗ್ಗುವುದಿಲ್ಲ ಎಂದು ರಾಷ್ಟ್ರೀಯ ಭದ್ರತಾ ಸಲಹೆಹಾರ ಅಜಿತ್ ದೋವಲ್ ಅಮೆರಿಕದ ಅಧಿಕಾರಿಗಳಿಗೆ ತಿಳಿಸಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. ಹೌದು. ಸೆಪ್ಟೆಂಬರ್ನಲ್ಲಿ ಮೋದಿ (Narendra Modi) ಅವರು ಚೀನಾದಲ್ಲಿ ಅಧ್ಯಕ್ಷ ಕ್ಷಿ ಜಿನ್ ಪಿಂಗ್ ಮತ್ತು ರಷ್ಯಾದ ಅಧ್ಯಕ್ಷ ಪುಟಿನ್ ಅವರನ್ನು ಭೇಟಿಯಾದ ನಂತರ ಅಜಿತ್ ದೋವಲ್ ಅಮೆರಿಕಕ್ಕೆ ತೆರಳಿದ್ದರು. ವ್ಯಾಪಾರ ಒಪ್ಪಂದ ಮಾತುಕತೆಗೆ ಸಂಬಂಧಿಸಿದಂತೆ ದೋವಲ್ ಮತ್ತು ಅಮೆರಿಕದ …
Read More »
Laxmi News 24×7