ಚಿಕ್ಕೋಡಿ ಸರ್ಕಾರಿ ಶಾಲಾ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿರುವ ಗಂಭೀರ ಘಟನೆಗಳು ಬೆಳಕಿಗೆ ಬಂದಿವೆ. ಶಿಕ್ಷಣ ನೀಡಬೇಕಾದ ಶಿಕ್ಷಕರಿಂದಲೇ ಮಕ್ಕಳ ವಿದ್ಯಾಭ್ಯಾಸಕ್ಕೆ ಕಗ್ಗೋಲೆ ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿವೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾವಡ್ಯಾನವಾಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ, ಮಕ್ಕಳ ಕೈಯಲ್ಲಿ ಪೆನ್ನು–ಪುಸ್ತಕ ಬದಲು ಗುದ್ದಲಿ ಮತ್ತು ಸಣಕಿ ನೀಡಿ ಕೆಲಸಕ್ಕೆ ಬಳಕೆ ಮಾಡಲಾಗಿದೆ. ಚಿಕ್ಕಚಿಕ್ಕ ಮಕ್ಕಳಿಂದ ಮಣ್ಣು ಹಾಗೂ ಕಲ್ಲು ತುಂಬಿಸುವ …
Read More »Monthly Archives: ಫೆಬ್ರವರಿ 2026
ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ 4000 ಜನ ಉಚ್ಚಾರಿಸಿಕೊಂಡರು.
ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ 4000 ಜನ ಉಚ್ಚಾರಿಸಿಕೊಂಡರು. ಜನ್ಮದಿನ ನಿಮಿತ್ಯ ಮಾತ್ರಕೆ ಇಟ್ಟುಕೊಂಡು ನೆರೆಯ ಸಾಂಗ್ಲಿ ಜಿಲ್ಲೆಯ ಹೆಸರಾಂತ ನಂದಾದೀಪ ನೇತ್ರಾಲಯ, ಸೇವಾಸದನ, ಉಷಕಾಲ, ಆಸ್ಪತ್ರೆಗಳ ಖ್ಯಾತ ವೈದ್ಯರ ನೇತೃತ್ವದಲ್ಲಿ ಸುಮಾರು ನಾಲ್ಕು ಸಾವಿರ ಜನರ ಆರೋಗ್ಯ ತಪಾಸಣೆ ಮಾಡುವುದಂಧಿಗೆ ಉಪಚಾರಿಸುವ ಸೇವೆ ನೀಡಲಾಗಿದೆ. ಅನೇಕ ಬಡ ಕುಟುಂಬಗಳಿಗೆ ಆರೋಗ್ಯ ಉಚ್ಚಾರದ ವ್ಯವಸ್ಥೆ ಒದಗಿ ಬಂದಿದ್ದರಿಂದ ನನಗೆ …
Read More »ಬೆಳಗಾವಿಯಲ್ಲಿ ಶ್ರೀ ಸಮಾದೇವಿ ಜನ್ಮೋತ್ಸವ ಸಂಭ್ರಮ:
ಬೆಳಗಾವಿಯಲ್ಲಿ ಶ್ರೀ ಸಮಾದೇವಿ ಜನ್ಮೋತ್ಸವ ಸಂಭ್ರಮ: ಭಕ್ತಿಭಾವದ ಪಲ್ಲಕ್ಕಿ ಉತ್ಸವಕ್ಕೆ ಅದ್ಧೂರಿ ಚಾಲನೆ! ಕುಂದಾನಗರಿ ಬೆಳಗಾವಿಯ ಸಮಾದೇವಿ ಗಲ್ಲಿಯಲ್ಲಿ ಜನ್ಮೋತ್ಸವದ ಕಳೆಕಟ್ಟಿದೆ. ಶ್ರೀ ಸಮಾದೇವಿ ಸಂಸ್ಥಾನದ ವಾರ್ಷಿಕ ಮಹೋತ್ಸವದ ಅಂಗವಾಗಿ ಶನಿವಾರ ಸಂಜೆ ದೇವಿಯ ಭವ್ಯ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ದೊರೆತಿದ್ದು, ಇಡೀ ಪ್ರದೇಶ ಭಕ್ತರ ಜಯಘೋಷಗಳಿಂದ ಮೇಳೈಸಿದೆ. ಬೆಳಗಾವಿಯ ಸಮಾದೇವಿ ಸಂಸ್ಥಾನ, ವೈಶ್ಯವಾಣಿ ಸಮಾಜ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಶ್ರೀ ಸಮಾದೇವಿಯ ವಾರ್ಷಿಕ ಜನ್ಮೋತ್ಸವವು ಅತ್ಯಂತ ಸಡಗರದಿಂದ …
Read More »
Laxmi News 24×7