ಬೆಳಗಾವಿ: ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಅಭಯ ಪಾಟಿಲ್ ಅವರ ನೇತೃತ್ವದಲ್ಲಿ 2026ರ ಸಾಲಿನ ‘ಹೋಳಿ ಮಿಲನ್’ ಕಾರ್ಯಕ್ರಮ ಸಂಭ್ರಮ ಸಡಗರದಿಂದ ನಡೆಯಿತು. ಬೆಳಗಾವಿಯ ಟಿಳಕವಾಡಿಯ ವ್ಯಾಕ್ಸಿನ್ ಡಿಪೋ ಮೈದಾನದಲ್ಲಿ ಅಭಯ ಪಾಟಿಲ್ ಅವರ ನೇತೃತ್ವದಲ್ಲಿ ನಡೆಯದ ಹೋಳಿ ಮಿಲನ್ ಕಾರ್ಯಕ್ರಮವು ಸತತ 15 ವರ್ಷದಿಂದ ಅದ್ಧೂರಿಯಾಗಿ ನಡೆದಿದೆ. ಈ ಬಣ್ಣಗಳ ಹಬ್ಬದ ಆಚರಣೆಗೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿತ್ತು. ಹೋಳಿ ಮಿಲನ್ ಕಾರ್ಯಕ್ರಮದಲ್ಲಿ ಸಾವಿರಾರು ಯುವಕ ಯುವತಿಯರು …
Read More »Daily Archives: ಮಾರ್ಚ್ 4, 2026
ಬೆಳಗಾವಿಗೆ ಕಚೇರಿ ಸ್ಥಳಾಂತರಕ್ಕೆ ಪ್ರಹ್ಲಾದ ಜೋಶಿ ಅಡ್ಡಗಾಲು
ಬೆಳಗಾವಿ: ಧಾರವಾಡ ಕೆಐಎಡಿಬಿ ವಲಯ ಕಚೇರಿಯನ್ನು ಬೆಳಗಾವಿಗೆ ಸ್ಥಳಾಂತರಿಸಬೇಕೆನ್ನುವ ರಾಜ್ಯ ಸರಕಾರದ ನಿರ್ಧಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಡಗಾಲು ಹಾಕಿದ್ದಾರೆ. ತನ್ಮೂಲಕ ಬಿಯಾಂಡ್ ಹುಬ್ಬಳ್ಳಿಗೆ ಅವಕಾಶವಿಲ್ಲ ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಬೆಳಗಾವಿ ಬೆಳವಣಿಗೆಗೆ ಹುಬ್ಬಳ್ಳಿಯ ರಾಜಕಾರಣಿಗಳು ನಿರಂತರ ಅಡ್ಡಿಯಾಗುತ್ತಾರೆ ಎನ್ನುವ ಆರೋಪ ಬೆಳಗಾವಿಯಲ್ಲಿ ಮೊದಲಿನಿಂದಲೂ ಇದೆ. ಅದು ಪದೇ ಪದೆ ಸಾಬೀತಾಗುತ್ತಲೂ ಇದೆ.ಇದೀಗ ಕೆಐಎಡಿಬಿ ಕಚೇರಿಯನ್ನು ಬೆಳಗಾವಿಗೆ ಸ್ಥಳಾಂತರಿಸುವ ರಾಜ್ಯ ಸರಕಾರದ ಆದೇಶವನ್ನು ಫ್ರಹ್ಲಾದ ಜೋಶಿ ತಡೆದಿದ್ದಾರೆ. ಬೆಳಗಾವಿ ರಾಜಕಾರಣಿಗಳಿಗಿಂತ ತಾವು …
Read More »
Laxmi News 24×7