ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ಸುವರ್ಣ ಸೌಧ ಉಪಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮಾ. 8. ರಂದು ಬೆಳಗ್ಗೆ 9. ಘಂಟೆಯಿಂದ ಸಾಯಂಕಾಲ 4. ಘಂಟೆಯವರೆಗೆ ಉಪಕೇಂದ್ರದಿಂದ ವಿತರಣೆಯಾಗುವ ಕೊಂಡನಕೊಪ್ಪ, ಹಲಗಾ, ಬಸ್ತವಾಡ, ಶಗನಮಟ್ಟಿ, ಮಾಸ್ತಮರಡಿ, ಬಸರಿಕಟ್ಟಿ, ಶಿಂಧೋಳ್ಳಿ, ಮುತಗಾ, ಶ್ರೀರಾಮ ಕಾಲನಿ, ಸಾರಿಗೆ ನಗರ, ಮಹಾಲಕ್ಷ್ಮೀ ಪುರಂ, ಸಾಯಿ ನಗರ, ಭರತೇಶ ಕಾಲೇಜ, ಶಿಂಧೋಳ್ಳಿ ಕ್ರಾಸ್, ನಿಲಜಿ ಕ್ರಾಸ್, ಕಮಕಾರಟ್ಟಿ, …
Read More »Daily Archives: ಮಾರ್ಚ್ 7, 2026
ಯುಪಿಎಸ್ಸಿ : ಗಿರಿ ಜಿಲ್ಲೆಗೆ ಮೂಡಿದ ಹೆಮ್ಮೆಯ ಗರಿ ಯುಪಿಎಸ್ಸಿ ಸಿವಿಲ್ ಸರ್ವೀಸ್ ಪರೀಕ್ಷೆಯಲ್ಲಿ ಯಾದಗಿರಿ ಜಿಲ್ಲೆಯ ನಾಲ್ವರು ತೇರ್ಗಡೆ
ಯಾದಗಿರಿ :ಯುಪಿಎಸ್ಸಿ (ಯೂನಿಯನ್ ಪಬ್ಲಿಕ್ ಸರ್ವೀಸ್ ಕಮೀಶನ್) ನಡೆಸಿದ 2025ನೇ ಸಾಲಿನ ನಾಗರಿಕ ಸೇವಾ ಪರೀಕ್ಷಾ (ಸಿವಿಲ್ ಸರ್ವೀಸ್) ಪರೀಕ್ಷೆಯ ಅಂತಿಮ ಫಲಿತಾಂಶ ಇಂದು ಶುಕ್ರವಾರ (ಮಾ.6) ಪ್ರಕಟಗೊಂಡಿದ್ದು, ಅಖಿಲ ಭಾರತ ಮಟ್ಟದಲ್ಲಿ ಯಾದಗಿರಿ ಜಿಲ್ಲೆಯ ನಾಲ್ವರು ತೇರ್ಗಡೆಯಾಗಿ, ಹೆಮ್ಮೆಗೆ ಪಾತ್ರರಾಗಿದ್ದಾರೆ. ಯಾದಗಿರಿಯ ಸಂದೀಪ್ ಬಾಡದ್ ರಾಜ್ಯದಲ್ಲಿ 2ನೇ ಹಾಗೂ ಅಖಿಲ ಭಾರತ ಮಟ್ಟದಲ್ಲಿ 82ನೇ ರ್ಯಾಂಕ್, ವೈದ್ಯೆ ಡಾ. ನಿವೇದಿತಾ ಭಾವಿಮನಿ 469ನೇ ರ್ಯಾಂಕ್, ಬಸವರಾಜ್ ಜವಳಿ 664ನೇ …
Read More »
Laxmi News 24×7