ಚಿತ್ರದುರ್ಗ: ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿ ಪತಿ ಪರಾರಿಯಾಗಿರುವ ಘಟನೆ ಚಿತ್ರದುರ್ಗದ ಮಾಳಪ್ಪನಹಟ್ಟಿಯಲ್ಲಿ ನಡೆದಿದೆ. ಚಿತ್ರದುರ್ಗದ ನೆಹರು ನಗರದವನಾಗಿರುವ ಆರೋಪಿ ಪತಿ ಸುಹೇಲ್, ಪತ್ನಿ ತಾಸಿನಾ ಬಾನು ಹಾಗೂ ಪುತ್ರಿ ರೋಷನಿ, ಸಹೋದರಿ ನೇಹಾ, ನೇಹಾ ಪುತ್ರಿ ಇಕ್ರಾ, ಹಿರಿಯ ಸಹೋದರಿ ನಗ್ಮಾ ನಾಯ್ಕ್ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಸುಹೇಲ್ ಹಾಗೂ ಪತ್ನಿ ತಾಸಿನಾ ಬಾನು ಪ್ರೀತಿಸಿ …
Read More »Daily Archives: ಮಾರ್ಚ್ 20, 2026
ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ
ಚಿಕ್ಕಮಗಳೂರು: ಯುಗಾದಿ ಹಬ್ಬದ ದಿನವೇ ಕಾಲಭೈರವೇಶ್ವನ ದೇಗುಲದ ಎದುರು ವಾಮಾಚಾರ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕಂಚಿನಕೆರೆ ಗ್ರಾಮದಲ್ಲಿ ನಡೆದಿದೆ. ಅಮಾವಾಸ್ಯೆ ಹಿನ್ನೆಲೆ ಕಳೆದ ರಾತ್ರಿ ದುಷ್ಕರ್ಮಿಗಳು ದೇವರ ಗುಡಿ ಎದುರೇ ವಾಮಾಚಾರ ನಡೆಸಿದ್ದಾರೆ. ದೇವಸ್ಥಾನದ ಮುಂಭಾಗ ದೊಡ್ಡ ಕಲ್ಲುಗಳನ್ನ ವೃತ್ತಾಕಾರದಲ್ಲಿ ಇಟ್ಟು ಅದರ ಮಧ್ಯೆ ವಾಮಾಚಾರ ನಡೆಸಿದ್ದಾರೆ. ಅರಿಶಿನ-ಕುಂಕುಮ, ನಿಂಬೆಹಣ್ಣು, ತೆಂಗಿನಕಾಯಿ, ಕುಂಬಳಕಾಯಿ ಹಾಗೂ ನಾಣ್ಯಗಳನ್ನು ಕೃತ್ಯಕ್ಕೆ ಬಳಸಿದ್ದಾರೆ. ದಕ್ಷಿಣ ಕಾಶಿ ಎಂದೇ ಖ್ಯಾತಿಯಾಗಿರುವ ಕಳಸದ ಕಳಸೇಶ್ವರ …
Read More »ರಾಜ್ಯದ ಕರಾವಳಿ ಭಾಗದಲ್ಲಿ ಇಂದೇ ರಂಜಾನ್ ಹಬ್ಬ ಆಚರಣೆ : ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ
ಉಡುಪಿ : ರಾಜ್ಯದ ಕರಾವಳಿ ಭಾಗದಲ್ಲಿ ಹಿಂದೆ ರಂಜಾನ್ ಹಬ್ಬ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದ ಕರಾವಳಿ ಭಾಗದಲ್ಲಿ ರಂಜಾನ್ ಹಬ್ಬದ ಸಂಭ್ರಮ ಕಳೆಕಟ್ಟಿದೆ. ಕಳೆದ ಒಂದು ತಿಂಗಳಿಂದ ಮುಸ್ಲಿಮರು ಉಪವಾಸ ಆಚರಿಸಿದ್ದರು. ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಮೂಲಕ ಹಬ್ಬ ಆಚರಣೆ ಮಾಡುತ್ತಾರೆ. ಹೌದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಅತ್ಯಂತ …
Read More »ಕಾಕತಿ ಜಿ.ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಇಂದು ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಕತಿ ಜಿ.ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಪಿ.ಡಬ್ಲ್ಯೂ.ಡಿ ಇಲಾಖೆಯ ಎಸ್.ಟಿ.ಪಿ ಮತ್ತು ಟಿ.ಎಸ್.ಪಿ ಅನುದಾನ ಅಡಿಯಲ್ಲಿ ಸುಮಾರು ₹1.60 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಡಿಸಿಸಿ ಬ್ಯಾಂಕ್ ನಿರ್ದೇಶಕ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಕಾಮಗಾರಿಗಳ ವಿವರ: 1️⃣ ಹೊನಗಾ ಗ್ರಾಮ – ಜನತಾ ಪ್ಲಾಟ್ ಹಾಗೂ ಭೈರವನಾಥ ಗಲ್ಲಿಯಲ್ಲಿ ₹60 ಲಕ್ಷ ವೆಚ್ಚದ ಸಿ.ಸಿ ಚರಂಡಿ …
Read More »ಉಪಚುನಾವಣೆ | ಕರಪತ್ರ, ಪೋಸ್ಟರ್ ಮುದ್ರಿಸಲು ಅನುಮತಿ ಕಡ್ಡಾಯ: ಸಂಗಪ್ಪ
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಹಾಗೂ ಅಭ್ಯರ್ಥಿಗಳ ಪ್ರಚಾರದ ಕರಪತ್ರ, ಪೋಸ್ಟರ್ ಹಾಗೂ ಕಿರುಹೊತ್ತಿಗೆ ಸೇರಿದಂತೆ ಇತ್ಯಾದಿಗಳನ್ನು ಮುದ್ರಿಸುವ ಪೂರ್ವದಲ್ಲಿ ಮುದ್ರಕರು ನಿಗದಿತ ನಮೂನೆ ಭರ್ತಿ ಮಾಡಿ ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಮುದ್ರಕರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುದ್ರಕರ ಮತ್ತು ಪ್ರಕಾಶಕರ ಹೆಸರನ್ನು ಹೊಂದಿರದ ಯಾವುದೇ ಚುನಾವಣೆಯ …
Read More »
Laxmi News 24×7