Breaking News

Daily Archives: ಮಾರ್ಚ್ 24, 2026

ಡಿ.ಕೆ.ಶಿವಕುಮಾರ್ ಅವರಿಗೆ ಧನ್ಯವಾದ ಸಲ್ಲಿಸಿದ ಬೆಳಗಾವಿ ಮುಖಂಡರು

ಬೆಂಗಳೂರು: ಬೆಳಗಾವಿ ಗ್ರಾಮೀಣ ಕ್ಷೇತ್ರದ ಉಚಗಾಂವ ಬ್ಲಾಕ್ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಬಾಳು ದೇಸೂರಕರ್ ಅವರನ್ನು, ಕಾಡಾ ಅಧ್ಯಕ್ಷರನ್ನಾಗಿ ಯುವರಾಜ ಕದಂ ಅವರನ್ನು ಹಾಗೂ ಧಾರವಾಡ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾಗಿ ಅಡಿವೇಶ್ ಇಟಗಿ ಅವರನ್ನು ನೇಮಕ ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಕೃತಜ್ಞತೆ ಸಲ್ಲಿಸಿ ಗೌರವ-ಪೂರ್ವಕವಾಗಿ ಸನ್ಮಾನಿಸಲಾಯಿತು. ನೂತನವಾಗಿ ನೇಮಕಗೊಂಡಿರುವ ಎಲ್ಲ ಮುಖಂಡರು ಹಾಗೂ …

Read More »

ಸವದತ್ತಿ ಯಲ್ಲಮ್ಮ ದೇವಸ್ಥಾನದ ನೇಮಕಾತಿ ಹಾಗೂ ಮುಜರಾಯಿ ಇಲಾಖೆ ಸಿಬ್ಬಂದಿಗಳ ಹಿತರಕ್ಷಣೆಗಾಗಿ ವಿಧಾನಸಭೆಯಲ್ಲಿ ಧ್ವನಿ!

​ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭಾ ಬಜೆಟ್ ಅಧಿವೇಶನದಲ್ಲಿ, ಸವದತ್ತಿ ಯಲ್ಲಮ್ಮ ಕ್ಷೇತ್ರದ ಪರವಾಗಿ ಧಾರ್ಮಿಕ ದತ್ತಿ ಇಲಾಖೆಯ (ಮುಜರಾಯಿ) ಸಿಬ್ಬಂದಿಗಳ ಕುಟುಂಬದ ಹಿತದೃಷ್ಟಿಯಿಂದ ಹಾಗೂ ವಿಶೇಷವಾಗಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ನೇಮಕಾತಿ ಕುರಿತು ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ಶ್ರೀ Ramalinga Reddy ಅವರಿಗೆ ಪ್ರಮುಖ ಪ್ರಶ್ನೆಗಳನ್ನು ಮಂಡಿಸಿ, ಚರ್ಚೆ ನಡೆಸಲಾಯಿತು. ​ಚರ್ಚೆಯ ಪ್ರಮುಖಾಂಶಗಳು: ​🔹 ಯಲ್ಲಮ್ಮ ದೇವಸ್ಥಾನದ ನೇಮಕಾತಿ: ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಖಾಲಿ …

Read More »