ಬೆಳಗಾವಿಯಲ್ಲಿ ಪೆಟ್ರೋಲ್, ಡೀಸಲ್ ಕೊರತೆ ಉಂಟಾಗಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳಿ ಸುದ್ದಿ ಹರಡಾಡಿದ ಪರಿಣಾಮ ಎಲ್ಲಾ ಬಂಕ್ ಗಳಲ್ಲಿ ಇಂಧನ ತುಂಬಿಸಿಕೊಳ್ಳಲು ವಾಹನ ಸವಾರರು ಮುಗಿಬಿದಿದ್ದರು. ಈ ವೇಳೆ ಹೋಡೆದಾಡಿಕೊಂಡ ಯುವಕರಿಗೆ ಪೊಲೀಸರು ಶಾಕ್ ನೀಡಿದ್ದಾರೆ. ಬೆಳಗಾವಿ ನಗರದ ರಾಮದೇವ ಹೋಟೆಲ್ ಪಕ್ಕದ ಪೆಟ್ರೋಲ್ ಬಂಕ್ ಬಳಿ ನಡೆದ ಭೀಕರ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಈಗ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಇನ್ನು ಮುಂದೆ ಪೆಟ್ರೋಲ್ ಬಂಕ್ಗಳ ಬಳಿ ಇಂತಹ …
Read More »Daily Archives: ಮಾರ್ಚ್ 26, 2026
ಮಹಿಳೆಗೆ ನರಕಯಾತನೆ : 12 ವರ್ಷ ಬಳಿಕ ವೈದ್ಯನ ಕರಾಳ ಮುಖ ಬಯಲು ಮಾಡಿದ ಪತ್ನಿ
ಮೈಸೂರು: ಪ್ರೀತಿಯ ನಾಟಕವಾಡಿ, ಆತ್ಮತ್ಯೆಯ ಬೆದರಿಕೆ ಹಾಕಿ, ಅಮಾಯಕ ಹೆಣ್ಮಕ್ಕಳ ಬದುಕನ್ನು ನರಕವಾಗಿಸ್ತಿದ್ದ ಕಾಮುಕ ವೈದ್ಯನ ಕರಾಳ ಮುಖವನ್ನು ಪತ್ನಿಯೇ ಬಟಾಬಯಲು ಮಾಡಿದ್ದಾರೆ. ಡಾ. ವಿನಯ್ ಕುಮಾರ್ ಎಸ್. ವಿರುದ್ಧ ಪತ್ನಿ ಯಶೋಧಾ (ಹೆಸರು ಬದಲಾಯಿಸಲಾಗಿದೆ) ಗಂಭೀರ ಆರೋಪಗಳನ್ನ ಮಾಡಿದ್ದಾರೆ. ಕಳೆದ 12 ವರ್ಷಗಳಿಂದ ನೆನಪಿನ ಶಕ್ತಿಯೇ ಇಲ್ಲದೆ ‘ಜೀವಂತ ಶವ’ವಾಗಿ ಬದುಕಿದ್ದ ಸೀನಿಯರ್ ವೈದ್ಯೆ ಡಾ. ನಾಗಶ್ರೀ ನಿನ್ನೆ ಕೊನೆಯುಸಿರೆಳೆದಿದ್ದಾರೆ. ಬೆನ್ನಲ್ಲೇ ಈ ‘ಸೈಕೋ’ ವೈದ್ಯನ ಒಂದೊಂದೇ ಕ್ರೂರ …
Read More »
Laxmi News 24×7