ಆಂಧ್ರ ಪ್ರದೇಶ: ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ ಟಿಪ್ಪರ್ ಲಾರಿ ಮತ್ತು ಖಾಸಗಿ ಬಸ್ ಡಿಕ್ಕಿ ಹೊಡೆದು ಎರಡೂ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡಿತು. ಇದರ ಪರಿಣಾಮ ಬಸ್ನಲ್ಲಿದ್ದ 10 ಪ್ರಯಾಣಿಕರು ಸಜೀವ ದಹನವಾದರೆ, 18 ಮಂದಿ ಗಾಯಗೊಂಡಿದ್ದಾರೆ. ಬಸ್ ಮತ್ತು ಟಿಪ್ಪರ್ ಎರಡೂ ಸಂಪೂರ್ಣ ಸುಟ್ಟು ಕರಕಲಾಗಿವೆ. ಗಾಯಾಳುಗಳನ್ನು ಮಾರ್ಕಪುರಂನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿನ ಸಂಖ್ಯೆ …
Read More »Daily Archives: ಮಾರ್ಚ್ 27, 2026
ನದಿಗೆ ಉರುಳಿ ಬಿದ್ದ ಬಸ್: 23 ಪ್ರಯಾಣಿಕರ ಸಾವು
ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಪದ್ಮಾನದಿಗೆ ಉರುಳಿ ಬಿದ್ದಿದ್ದು, 23 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ನಾಪತ್ತೆಯಾಗಿರುವ ದುರ್ಘಟನೆ ಸಂಭವಿಸಿದೆ. ಈ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ. ರಾಜ್ಬರಿ ಜಿಲ್ಲೆಯ ನೈಋತ್ಯ ಭಾಗದಲ್ಲಿರುವ ದೌಲಾಡಿಯಾ ಟರ್ಮಿನಲ್ನಲ್ಲಿ ಈ ಅಪಘಾತ ಸಂಭವಿಸಿದೆ. ಬುಧವಾರ ಸ್ಥಳೀಯ ಸಮಯ ಸಂಜೆ 5:51 ಕ್ಕೆ ಅಪಘಾತ ಸಂಭವಿಸಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಅಧಿಕಾರಿಗಳು ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ರಂಜಾನ್ ಹಬ್ಬ …
Read More »ಹಳ್ಳಿಯಲ್ಲಿ ವಾಸಿಸಲು ಇಷ್ಟವಿಲ್ಲವೆಂದು ನವ ವಿವಾಹಿತೆ ಆತ್ಮಹತ್ಯೆ..!
ಕಲಬುರಗಿ: ಪ್ರೀತಿಸಿ ಮದುವೆಯಾದ ನವ ವಿವಾಹಿತೆ ಎರಡೇ ತಿಂಗಳಲ್ಲಿ ನೇಣಿಗೆ ಶರಣಾದ ಘಟನೆ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ನಡೆದಿದೆ. ಅನುಸುಯಾ ಅವಿನಾಶ್ ಆಕಡೆ (26) ಮೃತ ದುರ್ದೈವಿ. ಅನುಸುಯಾ ತನ್ನ ಅತ್ತೆ ಮಗ ಅವಿನಾಶ್ ನನ್ನ ಪ್ರೀತಿಸಿ ಮದುವೆಯಾಗಿದ್ದಳು. ಎರಡು ತಿಂಗಳ ಹಿಂದೆ ಅನುಸುಯಾ-ಅವಿನಾಶ್ ಮದುವೆ ಎರಡು ಕುಟುಂಬಸ್ಥರ ಸಮ್ಮುಖದಲ್ಲಿ ನೇರವೇರಿತ್ತು. ಮದುವೆಯಾದ ಬಳಿಕ ಗಂಡನ ಜೊತೆ ಹಳ್ಳಿಯಲ್ಲಿ ಇರುವುದಕ್ಕೆ ಅನುಸುಯಾ ಬೇಸರ ಮಾಡಿಕೊಂಡಿದ್ದಳು. ಅನುಸುಯಾಳ ಮೂವರು ಸಹೋದರಿಯರು ಗಂಡನ …
Read More »ಬಿಜೆಪಿಯಿಂದ ಗ್ರಾಮೀಣದಲ್ಲಿ ಭರ್ಜರಿ ಪ್ರಚಾರ
ಬಾಗಲಕೋಟೆ: ಮತಕ್ಷೇತ್ರದ ಹಳ್ಳಿಗಳಲ್ಲಿ ಬಿಜೆಪಿ ಅಭ್ಯರ್ಥಿ ಡಾ.ವೀರಣ್ಣ ಚರಂತಿಮಠ ಅವರಿಂದ ಭರ್ಜರಿ ಪ್ರಚಾರ ಮಾಡಿ ಮತಯಾಚನೆ ಮಾಡಿದರು. ಮತಕ್ಷೆತ್ರದ ಸುತಗುಂಡಾರ, ನಾಯನೇಗಲಿ, ನಾಯನೇಗಲಿ ಎಲ್.ಟ, ಮದುವಿನಕೊಪ್ಪ, ಚಿಟಗಿನಕೊಪ್ಪ, ದೇವಲಾಪುರ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಸಭೆ ಸೇರಿ ಮಾತನಾಡಿದ ಅವರಿ ಗ್ರಾಮೀಣ ಭಾಗದಲ್ಲಿ ತಮ್ಮ ಅವಧಿಯಲ್ಲಿ ಆದಂತಹ ನೂತನ ಶಾಲೆಗೆಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ವಿದ್ಯುತ್ ಕೇಂದ್ರಗಳು, ಡಿಜಿಟಲ್ ಗ್ರಂಥಾಲಯ, ಜಲಜೀವನ ಮೀಷನ ಅಡಿಯಲ್ಲಿ ಕುಡಿಯುವ ನೀರು, ಕಾಂಕ್ರೆಟ್ ರಸ್ತೆ ಸಮುದಾಯಭವನಳು …
Read More »ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಮೂರು ವರ್ಷ ಜೈಲು ಶಿಕ್ಷೆ
ಬೆಳಗಾವಿ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ಗಣೇಶಪುರ ಲಕ್ಷ್ಮೀ ನಗರದ ಸಚಿನ ಕಾಕತ್ಕರ್ (30)ಗೆ ಇಲ್ಲಿನ ಪೋಕ್ಸೋ ನ್ಯಾಯಾಲಯ ಮೂರು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದೆ. ಸಚಿನ, 2022ರ ಮಾ.8ರಂದು ಬಾಲಕಿ ಎದುರು ಗುಪ್ತಾಂಗ ಪ್ರದರ್ಶಿಸಿ ಅಶ್ಲೀಲವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಪ್ರಕರಣದ ವಿಚಾರಣೆ ನಡೆಸಿ, ಮೂರು ವರ್ಷ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ …
Read More »ಸೇವಾ ಫೌಂಡೇಶನ್ ವತಿಯಿಂದ ಸಾಮೂಹಿಕ ವಿವಾಹ ಮಹೋತ್ಸವ
ಬೈಲಹೊಂಗಲ ಮತಕ್ಷೇತ್ರದ ಮರಕುಂಬಿ ಗ್ರಾಮದಲ್ಲಿ ಜರುಗುತ್ತಿರುವ ಸುಕ್ಷೇತ್ರ ಅಂಕಲಗಿ ಶ್ರೀ ಅಡವಿಸಿದ್ಧೇಶ್ವರ ಮಠದ ಜಾತ್ರಾ ಮಹೋತ್ಸವ ಹಾಗೂ ಭವ್ಯ ಜಾನುವಾರು ಜಾತ್ರೆಯ ಅಂಗವಾಗಿ, ಕಾರ್ತಿಕ ಪಾಟೀಲ ಸೇವಾ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಇಂದು ಪಾಲ್ಗೊಳ್ಳಲಾಯಿತು. ಶ್ರೀ ಅಮರಸಿದ್ಧೇಶ್ವರ ಮಹಾಸ್ವಾಮಿಗಳು ಹಾಗೂ ವಿವಿಧ ಮಠಾಧೀಶರ ದಿವ್ಯ ಸಾನಿಧ್ಯದಲ್ಲಿ ನಡೆದ ಈ ಮಂಗಳ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಸಮಾಜದಲ್ಲಿ ಸರಳತೆ ಮತ್ತು ಸಾಮರಸ್ಯವನ್ನು ಬಿತ್ತರಿಸುವ ಇಂತಹ ಕಾರ್ಯಕ್ರಮಗಳು …
Read More »ಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರ ಸಮರ್ಪಣೆ
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲು ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನದ ಪವಿತ್ರ ಸನ್ನಿಧಿಯಲ್ಲಿ ನಡೆದ ನೂತನ ರಾಜಗೋಪುರ ಸಮರ್ಪಣೆ ಹಾಗೂ ಅತಿರುದ್ರ ಮಹಾಯಾಗದ ಪುಣ್ಯ ಮುಹೂರ್ತದ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ,ದೇವಳದ ಧ್ವಜ ಸ್ಥಂಭವನ್ನು ಉದ್ಘಾಟಿಸಿದರು. ಈ ವೇಳೆ ಡಾ.ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಶಾಸಕರಾದ ಬಾಲಚಂದ್ರ ಜಾರಕಿಹೊಳಿ,ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ,ಮಾಜಿ ಶಾಸಕರಾದ ಗೋಪಾಲ ಪೂಜಾರಿ,ಜಯಶೀಲ ಶೆಟ್ಟಿ,ಪದ್ಮನಾಭ, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ …
Read More »ಪಿಂಚಣಿದಾರರ ಸೌಲಭ್ಯ ಕಡಿತ ಆಗ್ರಹಿಸಿ ಪ್ರತಿಭಟನೆ
ಬೆಳಗಾವಿ: ಸರ್ಕಾರಿ ನೌಕರರಿಗೆ ನೀಡುತ್ತಿರುವ ಪಿಂಚಣಿಯಲ್ಲಿ ಯಾವುದೇ ಸೌಲಭ್ಯ ಕಡಿತಗೊಳಿಸಬಾರದು ಎಂದು ಆಗ್ರಹಿಸಿ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು. ನಗರದ ಕನ್ನಡ ಭವನದಿಂದ ಜಿಲ್ಲಾಧಿಕಾರಿ ಕಚೇರಿ ಮೂಲಕ ರ್ಯಾಲಿಯಲ್ಲಿ ತೆರಳಿದ ನಿವೃತ್ತ ನೌಕರರು ಈ ಸಂಬಂಧ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಕಳೆದ ಮಾರ್ಚ್ನಲ್ಲಿ ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಆರ್ಥಿಕ ಬಿಲ್ನಲ್ಲಿ 2025ರ ಏಪ್ರಿಲ್ 1ಕ್ಕಿಂತ …
Read More »ತಾಳ್ಮೆಯಿಂದ ಪರೀಕ್ಷೆ ಎದುರಿಸಬೇಕು
ಅಥಣಿ: ಸತತ ಪರಿಶ್ರಮದೊಂದಿಗೆ ತಾಳ್ಮೆಯಿಂದ ಪರೀಕ್ಷೆ ಎದುರಿಸಬೇಕು ಎಂದು ಸ್ಥಳೀಯ ಕೆಎಲ್ಇ ಸಂಸ್ಥೆಯ ಸಿ.ಎಸ್.ಕಿತ್ತೂರ ಪ್ರೌಢಶಾಲೆ ಮುಖ್ಯಶಿಕ್ಷಕ ಎಸ್.ಜಿ. ಸಲಗರೆ ಹೇಳಿದರು. ಪಟ್ಟಣದ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ, ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್ಸೆಸ್ಸೆಲ್ಸಿ ಇದು ವಿದ್ಯಾರ್ಥಿಗಳ ಭವಿಷ್ಯದ ಬೆಳಕಾಗಿದೆ ಎಂದರು. ವಿದ್ಯಾವರ್ಧಕ ಸಂಸ್ಥೆಯ ಉಪಾಧ್ಯಕ್ಷ ಪ್ರಕಾಶ ಮಹಾಜನ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಗೀಳು …
Read More »ಕನ್ನೇರಿ ಮಠದಲ್ಲಿ ಐದು ದಿನ ಕುಶಲಕರ್ಮಿಗಳ ಮಹಾಕುಂಭ: ಡಾ. ವರ್ಷಾ ಪಾಟೀಲ್
ಬೆಳಗಾವಿ: ದೇಶಾದ್ಯಂತದ ಅಪರೂಪದ ಕರಕುಶಲತೆಯನ್ನು ಒಂದುಗೂಡಿಸುವ ಉದ್ದೇಶದಿಂದ ಕೊಲ್ಹಾಪುರದ ಸಿದ್ಧಗಿರಿ ಮಠದಲ್ಲಿ ಕುಶಲಕರ್ಮಿಗಳ ಮಹಾಕುಂಭ ಐದು ದಿನಗಳ ಕಾಲ ನಡೆಯಲಿದೆ ಎಂದು ಡಾ. ವರ್ಷಾ ಪಾಟೀಲ್ ಅವರು ತಿಳಿಸಿದರು. ಇಂದು ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊಲ್ಹಾಪೂರದ ಕನ್ನೇರಿಯ ಶ್ರೀ ಸಿದ್ಧಗಿರಿ ಸಂಸ್ಥಾನ ಮಠದಲ್ಲಿ, ಮಹಾರಾಷ್ಟ್ರದ ಪ್ರವಾಸೋದ್ಯಮ ಸಚಿವಾಲಯ, ಮಹಾರಾಷ್ಟ್ರ ಸರ್ಕಾರದಿಂದ ‘ಸಿದ್ಧಕಿರಿ ಕರಕುಶಲ ಮಹಾಕುಂಭವು ಮಾರ್ಚ್ 31 ಎಪ್ರೀಲ್ 4 ರವರೆಗೆ …
Read More »
Laxmi News 24×7