ಬೆಂಗಳೂರು: ಇಲ್ಲಿನ ಪೂರ್ವ ನಗರಪಾಲಿಕೆ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಜನಗಣತಿ–2027ರ ಪ್ರಯುಕ್ತ ಏಪ್ರಿಲ್ 1 ರಿಂದ ಮನೆ ಪಟ್ಟಿ ಮತ್ತು ಮನೆ ಗಣತಿ ಕಾರ್ಯ ಆರಂಭವಾಗಲಿದೆ. ಜನಗಣತಿ ಕಾರ್ಯವನ್ನ ಸಮರ್ಪಕವಾಗಿ ಹಾಗೂ ಸಮಯೋಚಿತವಾಗಿ ಕೈಗೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ ಎಂದು ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್ ರಮೇಶ್ ಅವರು ತಿಳಿಸಿದರು. ರಾಜ್ಯ ಸರ್ಕಾರದ ಆದೇಶದ ಮೇರೆಗೆ ಜನಗಣತಿ–2027ರ ಪ್ರಥಮ ಹಂತದಲ್ಲಿ ಮನೆಪಟ್ಟಿ ಮತ್ತು ಮನೆ ಗಣತಿ ಕಾರ್ಯಾಚರಣೆಗೆ ಸಂಬಂಧಿಸಿದಂತೆ …
Read More »Daily Archives: ಮಾರ್ಚ್ 30, 2026
ದೇಶಕ್ಕೆ ಮೋದಿ ಬಾಗಲಕೋಟೆಗೆ ಚರಂತಿಮಠ: ಸವದಿ
ಬಾಗಲಕೋಟೆ : ಉಪಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಮತದಾನ ಮಾಡಿ, ಆಮಿಶಗಳಿಗೆ ಬಲಿಯಾಗದೆ ಅಭಿವೃದ್ಧಿಪರವಾದ ಬಿಜೆಪಿ ಬೆಂಬಲಿಸಿ ದೇಶಕ್ಕೆ ಮೋದಿ ಬಾಗಲಕೋಟೆಗೆ ಚರಂತಿಮಠ ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿ ಎಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು. ಅಚನೂರಿನಲ್ಲಿ ಮತಯಾಚನೆಯ ಸಂದರ್ಭದಲ್ಲಿ ಮಾತನಾಡಿದ ಅವರು ಗ್ರಾ.ಪಂ, ತಾ.ಪಂ ಚುನಾವಣೆಯಂತೆಯೇ ಉಪಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ. ಹಣಕ್ಕಿಂತ ದೇಶ ಮತ್ತು ಧರ್ಮ ಮುಖ್ಯ, ಮೋದಿ ವ್ಯಕ್ತಿಯಾಗಿರದೇ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಅವರ ಕೈ ಬಲಪಡಿಸಲು ಬಿಜೆಪಿಯನ್ನು ತಳಮಟ್ಟದಿಂದ …
Read More »ಬಿಜೆಪಿ ಬೆಂಬಲ ಕಂಡು ಕಾಂಗ್ರೆಸ್ ಅತಂತ್ರ: ವಿಜಯೇಂದ್ರ
ಬಾಗಲಕೋಟೆ, ಸೋಮವಾರ: ಮುಖ್ಯಮಂತ್ರಿ ಅಲ್ಲದೆ ಯಾರೇ ಬಂದರೂ ಉಪಚುನಾವಣೆಯಲ್ಲಿ ಬಾಗಲಕೋಟೆ ಮತ್ತು ದಾವಣಗೆರೆ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಬಹು ಅಂತರದಲ್ಲಿ ಗೆಲ್ಲಲಿದೆ. ಕಾಂಗ್ರೆಸ್ ವೋಟ್ ಬ್ಯಾಂಕ್ ಕುತಂತ್ರ ಅರ್ಥಮಾಡಿಕೊಂಡ ಮತದಾರರು ತಕ್ಕಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಹೇಳಿದರು. ನಗರದ ದೀಪಮ್ ಕಾಲೋನಿಯ ಸತ್ಯನಾರಾಯಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ವಾರ್ಡ್ ನಂ. 1 ಮತ್ತು 3ರಲ್ಲಿ ವೀರಣ್ಣ ಚರಂತಿಮಠ ಅವರ ಪರವಾಗಿ ಮನೆ ಮನೆಗಳಿಗೆ ತೆರಳಿ ಮತಯಾಚನೆ …
Read More »ಚುನಾವಣಾ ಪ್ರಚಾರದ ವೇಳೆ ಕೈ ಕೈ ಮಿಲಾಯಿಸಿಸಿದ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು
ಬಾಗಲಕೋಟೆ: ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಎದುರು ಬದರಾದ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಕೈ ಕೈ ಮಿಲಾಯಿಸಿದ ಘಟನೆ ಬಾಗಲಕೋಟೆಯ ಬೇವೂರು ಗ್ರಾಮದಲ್ಲಿ ನಡೆದಿದೆ. ಕಾಂಗ್ರೆಸ್ ಪರ ಸಚಿವ ಆರ್.ಬಿ.ತಿಮ್ಮಾಪೂರ್ ಹಾಗೂ ಬಿಜೆಪಿ ಪರ ಬಿ.ಶ್ರೀರಾಮುಲು ಪ್ರಚಾರ ನಡೆಸುತ್ತಿದ್ದರು. ಆಗ ಎರಡೂ ಪಕ್ಷದ ಕಾರ್ಯಕರ್ತರು ಗ್ರಾಮದಲ್ಲಿ ಎದುರಾಗಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಗೋ ಬ್ಯಾಕ್ ರಾಮುಲು ಎಂದು ಕೂಗಿದ್ದಾರೆ. ಇದರಿಂದ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ವಾಗ್ವಾದ …
Read More »ಲೀಟರ್ ಪೆಟ್ರೋಲ್ ಬೆಲೆ 6 ರೂ., ಡೀಸೆಲ್ 7 ರೂ. ಹೆಚ್ಚಳ
ಬೆಂಗಳೂರು: ನಗರದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆ ಉಂಟಾಗುತ್ತಿರುವ ವದಂತಿ ನಡುವೆ ಶೆಲ್ ಪೆಟ್ರೋಲ್ ಬಂಕ್ಗಳು ಜನತೆಗೆ ಶಾಕ್ ಕೊಟ್ಟಿವೆ. ನಯಾರ ಪೆಟ್ರೋಲ್ ಬಂಕ್ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸಿದ ಬೆನ್ನಲ್ಲೇ ಇದೀಗ ಶೆಲ್ ಪೆಟ್ರೋಲ್ ಬಂಕ್ ಕೂಡ ದರ ಹೆಚ್ಚಿಸಿದೆ. ಬಂಕ್ಗಳಲ್ಲಿ ಏಕಾಏಕಿ 1 ಲೀ. ಪೆಟ್ರೋಲ್ ಬೆಲೆ 6 ರೂಪಾಯಿ ಮತ್ತು 1 ಲೀ. ಡೀಸೆಲ್ ಬೆಲೆ 7 ರೂಪಾಯಿ ಹೆಚ್ಚಿಸಿದೆ. ಇದು ಕಳೆದ 15 ದಿನಗಳಲ್ಲಿ 3ನೇ …
Read More »ಏ.1ರಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಶ್ರೀಗಳ ಜಯಂತ್ಯೋತ್ಸವ – ರಾಷ್ಟ್ರಪತಿ ಮುರ್ಮು ಆಗಮನ
ತುಮಕೂರು: ಏಪ್ರಿಲ್ 1ರಂದು ತ್ರಿವಿಧ ದಾಸೋಹಿ, ಶತಾಯುಷಿ ಸಿದ್ದಗಂಗಾ ಮಠದ ಶಿವೈಕ್ಯ ಶಿವಕುಮಾರ ಮಹಾಶಿವಯೋಗಿಗಳ 119ನೇ ಜನ್ಮದಿನೋತ್ಸವ ಅದ್ದೂರಿಯಾಗಿ ನಡೆಯಲಿದೆ. ಈ ಅಭೂತಪೂರ್ವ ಕ್ಷಣಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಾಕ್ಷಿಯಾಗಲಿದ್ದಾರೆ. ಇನ್ನೊಂದು ಕಡೆ ಶ್ರೀಗಳ ಪುಣ್ಯ ಸ್ಮರಣೆ ದಿನವನ್ನು ದಾಸೋಹ ದಿನವನ್ನಾಗಿ ಘೋಷಿಸುವಂತೆ ಒತ್ತಾಯ ಕೇಳಿಬಂದಿದೆ. ನಡೆದಾಡುವ ದೇವರು ಎಂದೇ ಜನಮಾನಸದಲ್ಲಿ ಚಿರಸ್ಥಾಯಿಯಾಗಿ ಉಳಿದುಕೊಂಡಿರುವ ಸಿದ್ದಗಂಗಾ ಮಠದ ಶಿವೈಕ್ಯ ಶಿವಕುಮಾರ ಮಹಾಶಿವಯೋಗಿಗಳ 119ನೇ ಜನ್ಮದಿನೋತ್ಸವ ಇದೇ ಏಪ್ರಿಲ್ 1ರಂದು ನಡೆಯಲಿದೆ. …
Read More »ಕೆಇಬಿ ನಿರ್ಲಕ್ಷ್ಯ: ಮೂರು ಲಕ್ಷ ಮೌಲ್ಯದ ಟಿವಿ, ಫ್ರಿಜ್ ಹಾನಿ
ಗೋಕಾಕ: ತಾಲೂಕಿನ ಸಾವಳಗಿ ಗ್ರಾಮದಲ್ಲಿ ಕೆಇಬಿ (ವಿದ್ಯುತ್ ಇಲಾಖೆ) ನಿರ್ಲಕ್ಷ್ಯದಿಂದಾಗಿ ದೊಡ್ಡ ಮಟ್ಟದ ಆರ್ಥಿಕ ನಷ್ಟ ಸಂಭವಿಸಿದೆ. ಅಚಾನಕ್ ವಿದ್ಯುತ್ ವೋಲ್ಟೇಜ್ ಏರಿಳಿತದಿಂದ ಮನೆಗಳಲ್ಲಿ ಬಳಸುತ್ತಿದ್ದ ಟಿವಿ, ಫ್ರಿಜ್ ಸೇರಿದಂತೆ ಅನೇಕ ವಿದ್ಯುತ್ ಉಪಕರಣಗಳು ಹಾನಿಗೊಳಗಾಗಿವೆ. ಸ್ಥಳೀಯರ ಮಾಹಿತಿ ಪ್ರಕಾರ, ಸುಮಾರು ₹3 ಲಕ್ಷ ಮೌಲ್ಯದ ಟಿವಿ ಮತ್ತು ಫ್ರಿಜ್ ಉಪಕರಣಗಳು ಸಂಪೂರ್ಣವಾಗಿ ಸುಟ್ಟು ಹಾಳಾಗಿವೆ. ವಿದ್ಯುತ್ ಸರಬರಾಜಿನಲ್ಲಿ ನಿಯಂತ್ರಣದ ಕೊರತೆ ಮತ್ತು ಸರಿಯಾದ ನಿರ್ವಹಣೆಯಿಲ್ಲದೆ ಈ ಘಟನೆ ಸಂಭವಿಸಿದೆ …
Read More »‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಪರಪ್ಪನ ಅಗ್ರಹಾರದಲ್ಲಿ ಅಲೋಕ್ ಕುಮಾರ್ ಬಗ್ಗೆ ವಿಡಿಯೋ ಮಾಡಿದ್ದ ಕಿಡಿಗೇಡಿಗಳು.!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಮಾಡಿ ವೈರಲ್ ಮಾಡಿದ್ದು ಭದ್ರತಾ ಲೋಪವನ್ನು ಬಯಲು ಮಾಡಿದೆ. ಬೇಕಂತಲೇ ಡಿಜಿಪಿ ಅಲೋಕ್ ಕುಮಾರ್ ಅವರ ಹೆಸರು ಹೇಳಿ ಮಾಡಿರುವ ವೀಡಿಯೋ ವೈರಲ್ ಆಗಿದೆ. ಆದೇಶದಂತೆ ತನಿಖೆ ನಡೆಸಿದಾಗ, ಮೊಬೈಲ್ಗಳು ಪತ್ತೆಯಾಗಿದ್ದು, ಮೂವರು ಕೈದಿಗಳನ್ನು ಗುರುತಿಸಲಾಗಿದೆ. ಕರ್ತವ್ಯ ಲೋಪ ಎಸಗಿದ ವಾರ್ಡರ್ಗಳನ್ನು ಅಮಾನತುಗೊಳಿಸಿ, ಜೈಲರ್ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ. ‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಪರಪ್ಪನ ಅಗ್ರಹಾರದಲ್ಲಿ ಅಲೋಕ್ ಕುಮಾರ್ …
Read More »ಅಹಿಂಸೆ ಮತ್ತು ಶಾಂತಿಯ ಹರಿಕಾರ ಭಗವಾನ್ ಮಹಾವೀರರ ಜಯಂತಿ ಆಚರಣೆ
ಇಂದು ಸವದತ್ತಿಯ ತಹಸೀಲ್ದಾರ್ ಕಚೇರಿಯಲ್ಲಿ (ಮಿನಿ ವಿಧಾನಸೌಧ) ತಾಲೂಕಾ ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಭಗವಾನ್ ಮಹಾವೀರ ಜಯಂತಿ” ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಹಾವೀರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ”ಅಹಿಂಸೆ ಪರಮೋ ಧರ್ಮಃ” ಎಂಬ ಸಂದೇಶದ ಮೂಲಕ ಜಗತ್ತಿಗೆ ಶಾಂತಿ ಮತ್ತು ಮೌಲ್ಯಗಳನ್ನು ಬೋಧಿಸಿದ ಮಹಾವೀರರ ತತ್ತ್ವಗಳು ಇಂದಿನ ಸಮಾಜಕ್ಕೆ ಅತ್ಯಂತ ಅವಶ್ಯಕವಾಗಿವೆ. ಅವರ ಆದರ್ಶಗಳು ನಮ್ಮೆಲ್ಲರ ಬದುಕಿಗೆ ದಾರಿದೀಪವಾಗಲಿ. ಈ ಸಂದರ್ಭದಲ್ಲಿ ತಹಸೀಲ್ದಾರರು, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಮಾಜದ …
Read More »ಕೊಪ್ಪಳದಲ್ಲೊಬ್ಬ ವಿಕೃತ ಕಾಮಿ – ಮಹಿಳೆಯರ ಒಳಉಡುಪು ಈತನ ಟಾರ್ಗೆಟ್
ಕೊಪ್ಪಳ: ಮನೆಯ ಗೋಡೆ ಹಾರಿ ವಿಕೃತ ಕಾಮಿಯೊಬ್ಬ ಮಹಿಳೆಯರ ಒಳಉಡುಪನ್ನು ಕಳ್ಳತನ ಮಾಡಿರುವ ಘಟನೆ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಗಂಗಾವತಿಯ ಪ್ರತಿಷ್ಠಿತ ಏರಿಯಾದಲ್ಲಿ ಮಹಿಳೆಯರ ಒಳಉಡಪು ಕಳ್ಳತನ ಮಾಡಲಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಮನೆಯ ಗೋಡೆ ಹಾರಿ ವಿಕೃತ ಕಾಮಿ ಮಹಿಳೆಯರ ಒಳ ಉಡುಪು ಕಳ್ಳತನ ಮಾಡಿದ್ದಾನೆ. ಮಹಿಳೆಯರ ಒಳಉಡುಪು ಕಳ್ಳತನ ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಂಗವಾತಿಯ ಸಿಬಿಎಸ್ ಬಡಾವಣೆಯ ಸುತ್ತಮುತ್ತ ಮಹಿಳೆಯರ ಒಳ …
Read More »
Laxmi News 24×7