1. ಮಾರ್ಕೆಟ್ ಸಿಪಿಐಗೆ ಸಿಎಂ ಪದಕದ ಗೌರವ. 2. ಸತ್ಯನಾಯಕ ಸೇವೆಯನ್ನು ಶ್ಲಾಘಿಸಿದ ರಕ್ಷಣಾ ವೇದಿಕೆ. 3. ಬೆಳಗಾವಿಯಲ್ಲಿ ಸಿಪಿಐಗೆ ಅದ್ಧೂರಿ ಸನ್ಮಾನ ಕಾರ್ಯಕ್ರಮ. 4. ಸಾರ್ವಜನಿಕರ ಸೇವೆಯೇ ಪರಮಧರ್ಮ ಎಂದ ಅಧಿಕಾರಿ. ತಮ್ಮ ದಕ್ಷ ಆಡಳಿತ ಹಾಗೂ ಪ್ರಾಮಾಣಿಕ ಸೇವೆಯ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದ ಮಾರ್ಕೆಟ್ ಪೊಲೀಸ್ ಠಾಣೆಯ ಸಿಪಿಐ ಸಂತೋಷ ಸತ್ಯನಾಯಕ ಅವರಿಗೆ ಈಗ ಅತ್ಯುನ್ನತ ರಾಜ್ಯಮಟ್ಟದ ಗೌರವ ಲಭಿಸಿದೆ. ಈ ಹಿನ್ನೆಲೆ ಕರ್ನಾಟಕ ರಕ್ಷಣಾ …
Read More »Daily Archives: ಏಪ್ರಿಲ್ 8, 2026
ಪುಟ್ಟ ಹೆಜ್ಜೆಗಳಿಗೆ ಭದ್ರ ಬುನಾದಿ: ಕಂಟೋನ್ಮೆಂಟ್ ಬೋರ್ಡ್ ಶಾಲಾ ಮಕ್ಕಳಿಗೆ ಶೈಕ್ಷಣಿಕ ಪರಿಕರ ವಿತರಣೆ
1. ಫೇಸ್ಬುಕ್ ಫ್ರೆಂಡ್ಸ್ ತಂಡದಿಂದ ಸಮಾಜಮುಖಿ ಕಾರ್ಯ 2. 1ನೇ ತರಗತಿ ಮಕ್ಕಳಿಗೆ ಲೇಖನ ಸಾಮಗ್ರಿ ವಿತರಣೆ 3. ಶಿಕ್ಷಣಕ್ಕೆ ಆಸರೆಯಾದ ಜಿತೇಂದ್ರ ಲೋಹರ್, ವಿಕ್ಟರ್ ಫ್ರಾನ್ಸಿಸ್ 4. ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗೆ ಗಣ್ಯರ ಸಾಥ್ ಶಿಕ್ಷಣವೇ ಶಕ್ತಿ ಎಂಬ ತತ್ವದಡಿ ಬೆಳಗಾವಿಯ ಫೇಸ್ಬುಕ್ ಫ್ರೆಂಡ್ಸ್ ತಂಡ ಇಂದು ಅರ್ಥಪೂರ್ಣ ಕಾರ್ಯವೊಂದನ್ನು ಕೈಗೊಂಡಿದೆ. ಕಂಟೋನ್ಮೆಂಟ್ ಬೋರ್ಡ್ ಶಾಲೆಗಳಿಗೆ ಹೊಸದಾಗಿ ದಾಖಲಾದ ಪುಟ್ಟ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಮೊದಲ ಹೆಜ್ಜೆಗೆ ಬೆಂಬಲ …
Read More »ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆದ ಆಟೋ ಚಾಲಕನ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆದ ಆಟೋ ಚಾಲಕನ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತನನ್ನು ಅಶೋಕ ವಡ್ಡರ (27) ಎಂದು ಗುರುತಿಸಲಾಗಿದ್ದು, ಆಟೋ ನಂಬರ್ ಹಾಕುವ ವಿಚಾರಕ್ಕೆ ಉಂಟಾದ ಗಲಾಟೆಯೇ ಕೊಲೆಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳಾದ ಶಿವಾ ವಡ್ಡರ್, ಸಾಗರ ವಡ್ಡರ್ ಹಾಗೂ ವಿನೋದ ವಡ್ಡರ್ ಅವರು ಅಶೋಕನ ತಲೆಗೆ ಬಲವಾಗಿ ಹೊಡೆದು ಕೊಲೆ ನಡೆಸಿದ್ದಾರೆ. ಬಳಿಕ ಘಟನೆ ಮರೆಮಾಚಲು …
Read More »ಕೊನೆಯ ದಿನ ಸಚಿವ ಸತೀಶ್ ಜಾರಕಿಹೊಳಿ ಭರ್ಜರಿ ರೋಡ್ ಶೋ ಹಾಗೂ ಮತಯಾಚನೆ ನಡೆಸಿದರು.
ಕೊನೆಯ ದಿನ ಸಚಿವ ಸತೀಶ್ ಜಾರಕಿಹೊಳಿ ಭರ್ಜರಿ ರೋಡ್ ಶೋ ಹಾಗೂ ಮತಯಾಚನೆ ನಡೆಸಿದರು. ಬಾಗಲಕೋಟೆ: ಉಪಚುನಾವಣೆಯ ಅಂತಿಮ ಹಂತದ ಪ್ರಚಾರ ಜೋರಾಗಿದ್ದು, ಕೊನೆಯ ದಿನ ಸಚಿವ ಸತೀಶ್ ಜಾರಕಿಹೊಳಿ ಭರ್ಜರಿ ರೋಡ್ ಶೋ ಹಾಗೂ ಮತಯಾಚನೆ ನಡೆಸಿದರು. ನಗರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಸಂಚರಿಸಿದ ಸಚಿವರು, ಪಕ್ಷದ ಅಭ್ಯರ್ಥಿಗೆ ಭಾರೀ ಬಹುಮತದೊಂದಿಗೆ ಗೆಲುವು ತಂದುಕೊಡಲು ಮತದಾರರನ್ನು ಮನವಿ ಮಾಡಿದರು. ಅಭಿವೃದ್ಧಿ ಕಾರ್ಯಗಳು, ಸರ್ಕಾರದ ಜನಪರ ಯೋಜನೆಗಳು ಹಾಗೂ ಮುಂದಿನ …
Read More »
Laxmi News 24×7