ವಸಂತನಗರ: ಆಹಾರ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಇಂದು ವಸಂತನಗರದ ಆಹಾರ ಭವನದಲ್ಲಿ ಖಾಸಗಿ ಇಂಧನ ಕಂಪನಿಗಳ ಮುಖ್ಯಸ್ಥರೊಂದಿಗೆ ಸಭೆಯನ್ನು ನಡೆಸಿದರು. ಮಾರುಕಟ್ಟೆಯಲ್ಲಿ ಗ್ರಾಹಕರು ನಿಮಗೆ ಅತ್ಯವಶ್ಯಕ ವಾಗಿದ್ದು ಈ ಕಷ್ಟದ ಸಂದರ್ಭದಲ್ಲಿ ಗ್ರಾಹಕರಿಗಾಗಿ ಧರ ಹೆಚ್ಚಿಸದೆ ಒಂದೆ ದರವನ್ನು ವಿಧಿಸಲು ನಿಮ್ಮ ಮಾಲಿಕರೊಂದಿಗೆ ಚರ್ಚಿಸಿ ಸರ್ಕಾರದ ದರವನ್ನು ಪಾಲಿಸುವಂತೆ ಮನವರಿಕೆ ಮಾಡಲು ಸಲಹೆ ನೀಡಿದರು ಖಾಸಗಿ ಕಂಪನಿಗಳ ಹೆಚ್ಚನ ಧರದಿಂದ ಗ್ರಾಹಕರಲ್ಲಿ ಗೊಂದಲ ಉಂಟಾಗಿದ್ದು ಆದಷ್ಟು ಕಡಿಮೆ ಮಾಡಿದರೆ ಗ್ರಾಹಕರಿಗೆ …
Read More »
Laxmi News 24×7