ಬೆಳಗಾವಿ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯ ಮೇಲೆ ಒತ್ತಾಯ ಪೂರ್ವಕವಾಗಿ ಅತ್ಯಾಚಾರ ಎಸಗಿದ್ದ ತಾಲೂಕಿನ ಅರಳಿಕಟ್ಟಿ ಗ್ರಾಮದ ನಿವಾಸಿ ಮಹಾಂತೇಶ ಶಿವಪ್ಪ ಉರ್ಪ ಶಿವಾನಂದ ಗಿರೆಣ್ಣವರ(೨೩) ಅಪರಾಧಿಗೆ ೩೦ ವರ್ಷ ಕಾರಾಗೃಹ ಶಿಕ್ಷೆ ಹಾಗೂ ಒಂದು ಲಕ್ಷ ರೂ.ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಬುಧವಾರ ತೀರ್ಪು ಪ್ರಕಟಿಸಿದೆ. ಬಾಲಕಿಯು ಮನೆಯಲ್ಲಿ ಒಬ್ಬಳೆ ಇದ್ದಾಗ ಅಪರಾಧಿಯು ಒತ್ತಾಯ ಪೂರ್ವಕವಾಗಿ ಅತ್ಯಾಚಾರ ಎಸಗಿರುವ ಕುರಿತು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ೨೦೨೫ರಲ್ಲಿ ದೂರು ದಾಖಲಾಗಿತ್ತು. …
Read More »Daily Archives: ಏಪ್ರಿಲ್ 16, 2026
ರಸಗೊಬ್ಬರ ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ
ಬೆಳಗಾವಿ:ಮುಂಗಾರು ಹಂಗಾಮಿನ ಪೂರ್ವದಲ್ಲಿಯೇ ಅಲ್ಲಲ್ಲಿ ಉತ್ತಮ ಮಳೆ ಸುರಿಯುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ರಸಗೊಬ್ಬರ ಬೇಡಿಕೆ ಹೆಚ್ಚಿದ್ದು ಕೊರತೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ರಸಗೊಬ್ಬರ ಕುರಿತು ದೂರುಗಳು ಬಂದಾಗ ವೀಚಕ್ಷಣಾ ತಂಡ ತ್ವರಿತವಾಗಿ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಮುಂಗಾರು ಹಂಗಾಮಿಗೆ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಸಮರ್ಪಕ ಪೂರೈಕೆ ಹಾಗೂ ಭೂ ತಾಯಿ …
Read More »ನಾನು ಏ.4ಕ್ಕೆ ಯುವ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದೇನೆ- ಉಚ್ಚಾಟನೆ ನಿರ್ಧಾರಕ್ಕೆ ಸಿಲ್ಲಿ ಎಂದ ಆಫ್ರೀನ್ ಖಾನ್
ಬೆಂಗಳೂರು: ಯುವ ಕಾಂಗ್ರೆಸ್ ಬೆಂಗಳೂರು ಉತ್ತರದ ಜಿಲ್ಲಾ ಉಪಾಧ್ಯಕ್ಷೆ ಆಫ್ರೀನ್ ಖಾನ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ದಾವಣಗೆರೆ ಉಪ ಚುನಾವಣೆಗೆ ಸಂಬಂಧಿಸಿದಂತೆ ಬೆಂಗಳೂರಿನ ಶಿವಾಜಿನಗರದ ಶಾಸಕ ರಿಜ್ವಾನ್ ಅರ್ಷದ್ ವಿರುದ್ಧ ಆಫ್ರೀನ್ ಖಾನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಪ್ರಕಟಿಸಿದ್ದರು. ಇಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಅವರು ಅಫ್ರೀನ್ ಖಾನ್ ಅವರನ್ನು ಉಚ್ಚಾಟನೆ ಮಾಡಿ ಆದೇಶ ಪ್ರಕಟಿಸಿದ್ದಾರೆ. ಉಚ್ಚಾಟನೆ ಆದೇಶಕ್ಕೆ ಪ್ರತಿಕ್ರಿಯಿಸಿದ ಆಫ್ರೀನ್ ಖಾನ್, ನಾನು ಏಪ್ರಿಲ್ 4 …
Read More »ನಮ್ಮ ತಂದೆಯೇ 5 ವರ್ಷ ಸಿಎಂ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಯತೀಂದ್ರ
ಮೈಸೂರು: ನಮ್ಮ ತಂದೆಯೇ 5 ವರ್ಷ ಸಿಎಂ. ಖುದ್ದು ಮುಖ್ಯಮಂತ್ರಿಗಳೇ ಅಧಿವೇಶನದಲ್ಲಿ ಈ ವಿಚಾರವನ್ನ ಸ್ಪಷ್ಟಪಡಿಸಿದ್ದಾರೆ. ಸಿಎಂ ಖುದ್ದಾಗಿ ಹೇಳಿದ ಮೇಲೆ ಮತ್ತೆ ಆ ಬಗ್ಗೆ ಚರ್ಚೆಯೇ ಇಲ್ಲ ಎಂದು ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ತಂದೆಯ ಪರವಾಗಿ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಎರಡೂವರೆ ವರ್ಷದಿಂದ ಇದನ್ನೇ ಹೇಳುತ್ತಿದ್ದೇನೆ. ಈಗಲೂ ಅದನ್ನೇ ಹೇಳುತ್ತೇನೆ. ನಮ್ಮ ತಂದೆಯ ಮಾತೇ ನನ್ನ ಮಾತು ಕೂಡ. …
Read More »ಲಂಚ ಪಡೆಯುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ
ರಾಯಚೂರು: ರೈತನಿಂದ ಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆ ಲಿಂಗಸುಗೂರು ತಾಲೂಕಿನ ಗೋರೆಬಾಳ ಗ್ರಾಮ ಪಂಚಾಯತಿ ಪಿಡಿಓಗೆ ರಾಯಚೂರು ಜಿಲ್ಲಾ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ಹಾಗೂ 75 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. 2017 ರಲ್ಲಿ ಲಿಂಗಸುಗೂರು ತಾಲೂಕಿನ ಗೊರೇಬಾಳ ತಾಂಡಾದ ಚೇತನ ಎಂಬವರಿಂದ ಗೋರೆಬಾಳ ಗ್ರಾಮ ಪಂಚಾಯತಿ ಪಿಡಿಓ ಮಹ್ಮದ ಖಾಜಾ ಸಹಾಯ ಧನದ ಶೇಡ್ ನಿರ್ಮಾಣಕ್ಕೆ ಅನುದಾನ ಬಿಡುಗಡೆಗಾಗಿ 15 ಸಾವಿರ …
Read More »ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ
ಬೆಂಗಳೂರು: ಬಹುಮಹಡಿ ಕಟ್ಟಡದಿಂದ ತಳ್ಳಿ ಹೆತ್ತ ತಾಯಿಯನ್ನು ಮಗನೇ ಕೊಲೆ ಮಾಡಿರುವ ಘಟನೆ ಆರ್ಆರ್ ನಗರ ಬೆಮಲ್ ಲೇಔಟ್ನಲ್ಲಿ ನಡೆದಿದೆ. ಸಾವಿತ್ರಮ್ಮ (72) ಕೊಲೆಯಾದ ದುರ್ದೈವಿ. ಮಗ ವೆಂಕಟೇಶ್ ವೃದ್ಧ ತಾಯಿಯನ್ನ ಕಟ್ಟಡದಿಂದ ತಳ್ಳಿ ಕೊಲೆ ಮಾಡಿದ್ದಾನೆ. ಸ್ಟ್ರೋಕ್ ಹೊಡೆದ ಕಾರಣ ಸಾವಿತ್ರಮ್ಮ ಅರೆ ಪ್ರಜ್ಞಾವಸ್ಥೆಯಲ್ಲಿದ್ದರು. ತಾಯಿ ಅವಸ್ಥೆಯಿಂದ ನೊಂದಿದ್ದ ಮಗ ಕಟ್ಟಡದ ಮೂರನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಆರ್ಆರ್ ನಗರ ಪೊಲೀಸರು ಭೇಟಿ ನೀಡಿ …
Read More »ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್
ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಅವಕಾಶ ಕೊಡುವ ವಿಧೇಯಕಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ಬಿಲ್ ತಿದ್ದುಪಡಿ ವಿಧೇಯಕ-2026ಕ್ಕೆ ರಾಜ್ಯಪಾಲರ ಅನುಮೋದನೆ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಗೆಜೆಟ್ನಲ್ಲಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಇಂದಿನಿಂದ ರಾಜ್ಯದಲ್ಲಿ ಹೊಸ ತಿದ್ದುಪಡಿ ಕಾಯ್ದೆ ಜಾರಿಯಾಗಿದ್ದು ಇನ್ನು ಮುಂದೆ ಇನ್ಮುಂದೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ರಾಜ್ಯ …
Read More »ವಿನಯ್ ಕುಲಕರ್ಣಿ ದೋಷಿ ಇಂದು ಶಿಕ್ಷೆ ಪ್ರಮಾಣ ಪ್ರಕಟ
ಧಾರವಾಡ: ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಯೋಗೇಶ್ಗೌಡ ಕೊಲೆ ಕೇಸಲ್ಲಿ ಅಪರಾಧಿಯಾಗಿದ್ದಾರೆ. ಈ ಸಂಬಂಧ ನ್ಯಾಯಾಲಯ ಇಂದು (ಏ.16) ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ. 10 ವರ್ಷಗಳ ನಿರಂತರ ತನಿಖೆ, ವಿಚಾರಣೆ ಬಳಿಕ ಜನಪ್ರತಿನಿಧಿಗಳ ಕೋರ್ಟ್ ಕೊಲೆ, ಕ್ರಿಮಿನಲ್ ಸಂಚು, ಸಾಕ್ಷ್ಯನಾಶ, ಮಾರಕಾಸ್ತ್ರಗಳಿಂದ ಹಲ್ಲೆ, ಅಕ್ರಮ ಕೂಟ ಆರೋಪದಡಿ ದೋಷಿ ಎಂದು ಆದೇಶಿಸಿದೆ. ಅದರಂತೆ ಪ್ರಕರಣ ಸಂಬಂಧ ಇಂದು ಶಿಕ್ಷೆ ಪ್ರಮಾಣವನ್ನು ಪ್ರಕಟ ಮಾಡಲಿದೆ. ಆರೋಪಿಗಳಿಗೆ …
Read More »ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು: ಯೋಗೇಶ್ ಗೌಡ ಸಹೋದರಿ
ಹುಬ್ಬಳ್ಳಿ: ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು ಎಂದು ಯೋಗೇಶ್ ಗೌಡ ಸಹೋದರಿ ಅಕ್ಕಮ್ಮ ಹೇಳಿದ್ದಾರೆ. ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಯೋಗೇಶ್ ಗೌಡ ಕೊಲೆ ಕೇಸಲ್ಲಿ ಅಪರಾಧಿಯಾಗಿದ್ದಾರೆ. ಕೊಲೆ, ಕ್ರಿಮಿನಲ್ ಸಂಚು, ಸಾಕ್ಷ್ಯನಾಶ, ಮಾರಕಾಸ್ತ್ರಗಳಿಂದ ಹಲ್ಲೆ, ಅಕ್ರಮ ಕೂಟ ಆರೋಪದಡಿ ಕೋರ್ಟ್ ಶಿಕ್ಷೆ ಪ್ರಕಟಿಸಿದೆ. 10 ವರ್ಷಗಳ ನಿರಂತರ ತನಿಖೆ, ವಿಚಾರಣೆ ಬಳಿಕ ಇವತ್ತು ವಿನಯ್ …
Read More »ಆರ್ಸಿಬಿ ಬೌಲರ್ಗಳ ಮುಂದೆ ಲಕ್ನೋ ಪಲ್ಟಿ
ಬೆಂಗಳೂರು: ಈ ಐಪಿಎಲ್ನಲ್ಲಿ ಇಲ್ಲಿಯವರೆಗೆ ಬ್ಯಾಟರ್ಗಳು ಅಬ್ಬರಿಸುತ್ತಿದ್ದರು. ಆದರೆ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲರ್ಗಳು ಅಬ್ಬರಿಸಿದ್ದಾರೆ. ಆರ್ಸಿಬಿ ಬೌಲರ್ಗಳ ಉತ್ತಮ ಬೌಲಿಂಗ್ ಪ್ರದರ್ಶನದಿಂದ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟ್ ಬೀಸಿದ ಲಕ್ನೋ 20 ಓವರ್ಗಳಲ್ಲಿ 146 ರನ್ಗಳಿಗೆ ಆಲೌಟ್ ಆಯ್ತು. ಸುಲಭದ ಸವಾಲನ್ನು ಬೆನ್ನಟ್ಟಿದ ಆರ್ಸಿಬಿ ಇನ್ನೂ 29 ಎಸೆತ ಬಾಕಿ ಇರುವಂತೆಯೇ 5 …
Read More »
Laxmi News 24×7