ಬೆಂಗಳೂರು: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಬಸ್ಸಿನಲ್ಲಿ ಬೆಂಕಿ ಕಾಣಿಸಿದ ಘಟನೆ ಇಂದು ರಾತ್ರಿ ನಡೆದಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಮತ್ತು 17 ಅಪರಾಧಿಗಳನ್ನು ಬಿಎಂಟಿಸಿ ಬಸ್ಸಿನಲ್ಲಿ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಬರುತ್ತಿದ್ದರು. ಪರಪ್ಪನ ಅಗ್ರಹಾರ ಸಮೀಪ ಬಸ್ಸಿನ ಕೆಳಗಡೆ ಬೆಂಕಿ ಕಾಣಿಸಿದೆ. ಬೆಂಕಿ ಕಾಣಿಸಿದ ತಕ್ಷಣ ಪೊಲೀಸರು ಬೇರೆ ವಾಹನದಲ್ಲಿ ಅಪರಾಧಿಗಳನ್ನು …
Read More »Daily Archives: ಏಪ್ರಿಲ್ 16, 2026
4 ದಶಕಗಳ ಬಳಿಕ ಸವದತ್ತಿಯಲ್ಲಿ ಗ್ರಾಮ ದೇವಿ ಜಾತ್ರೆ: ಜಿಲ್ಲಾಧಿಕಾರಿಗಳೊಂದಿಗೆ ಮೂಲಭೂತ ಸೌಕರ್ಯ ಹಾಗೂ ಅಡುಗೆ ಅನಿಲ ಪೂರೈಕೆ ಕುರಿತು ಚರ್ಚೆ
ಬೆಳಗಾವಿ: ಸವದತ್ತಿ ಪಟ್ಟಣದ ಭಕ್ತಿ ಮತ್ತು ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿರುವ ಶ್ರೀ ಗ್ರಾಮ ದೇವಿ ಜಾತ್ರಾ ಮಹೋತ್ಸವವು ಸುಮಾರು 43 ವರ್ಷಗಳ (4 ದಶಕ) ಸುದೀರ್ಘ ಕಾಲದ ನಂತರ ಇದೇ ಮೇ 4ರಂದು ಅತ್ಯಂತ ವೈಭವದಿಂದ ಜರುಗಲಿದೆ. ಈ ಐತಿಹಾಸಿಕ ಜಾತ್ರೆಗೆ ರಾಜ್ಯದಾದ್ಯಂತ ಲಕ್ಷಾಂತರ ಭಕ್ತಾದಿಗಳು ಹಾಗೂ ವ್ಯಾಪಾರಸ್ಥರು ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ, ಇಂದು ಜಿಲ್ಲಾಧಿಕಾರಿಗಳಾದ ಶ್ರೀ ಮೊಹಮ್ಮದ್ ರೋಷನ್ ಅವರನ್ನು ಭೇಟಿ ಮಾಡಿ ಈ ಕೆಳಗಿನ ಪ್ರಮುಖ …
Read More »ಎಲ್ಲರೂ ಸಚಿವ ಸ್ಥಾನದ ಆಕಾಂಕ್ಷಿಗಳು ಕೇಳುವುದರಲ್ಲಿ ತಪ್ಪಿಲ್ಲ- ಸಚಿವ ಸಂತೋಷ ಲಾಡ್
ಈ ಕುರಿತು ಧಾರವಾಡದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಚಿವ ಸ್ಥಾನ ಕೇಳುವವರಲ್ಲಿ ಮೊದಲ ಬಾರಿ ಎರಡನೇ ಬಾರಿ ಆಯ್ಕೆ ಆಗಿದ್ದಾರೆ ಅನ್ನುವುದು ವಿಚಾರವಲ್ಲ. ಎಲ್ಲರಿಗೂ ಸಚಿವಾರಗೋ ಅರ್ಹತೆ ಇದೆ. ಎಲ್ಲರೂ ಸಚಿವರಾಗಬೇಕು ಅಂದುಕೊಳ್ಳುವುದು ತಪ್ಪಲ್ಲ. ಪಾರ್ಟಿ ಪ್ರೋಟೋಕಾಲ್ ಅನುಸರಿಸುವುದು ತುಂಬಾ ಮುಖ್ಯವಾಗುತ್ತದೆ. ಎಲ್ಲರಿಗೂ ಹೈಕಮಾಂಡ ಭೇಟಿ ಮಾಡಿ, ತಮ್ಮ ಬಯಕೆ ಹೇಳಿಕೊಳ್ಳುವ ಅವಕಾಶವಿದೆ. ಸಚಿವಾಕಾಂಕ್ಷಿಗಳ ನಡೆಯನ್ನು ನಾನು ಸ್ವಾಗತ್ತಿಸುತ್ತೇನೆ ಎಂದು ಕಾಂಗ್ರೆಸ್ ನಾಯಕರ ದೆಹಲಿ ಟೂರನ್ನು ಸಮರ್ಥಿಸಿಕೊಂಡಿದ್ದಾರೆ. ಇದೇ …
Read More »ಅಂತರರಾಜ್ಯ ಕಳ್ಳನ ಬಂಧನ : 7 ಬೈಕ್ ಜಪ್ತಿ
ಗೋಕಾಕ : ಅಂತರರಾಜ್ಯ ಬೈಕ್ ಕಳ್ಳನನ್ನು ಬಂಧಿಸಿರುವ ಗೋಕಾಕ ಶಹರ ಪೊಲೀಸರು, ₹3.84 ಲಕ್ಷ ಮೌಲ್ಯದ 7 ಬೈಕ್ಗಳನ್ನು ಜಪ್ತಿ ಮಾಡಿದ್ದಾರೆ. ಕೋಲ್ಹಾಪೂರ ಜಿಲ್ಲೆಯ ಗಡಹಿಂಗ್ಲಜ.ಹಾಲಿವಾಸ ರಾಮದುರ್ಗ ತಾಲೂಕಿನ ಕಡಕೋಳ ಗ್ರಾಮದ ರಮೇಶ ಮನೋಹರ ಸುತಾರ (36) ಬಂಧಿತ ಕಳ್ಳ. ಮಾ 30 ರಂದು ನಗರದ ಬಸ್ ನಿಲ್ದಾಣದಲ್ಲಿ ಬೈಕ್ ಕಳುವಾಗಿತ್ತು. ಈ ಕುರಿತು ಗೋಕಾಕ ನಗರದ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ಪತ್ತೆಗೆ ವಿಶೇಷ ತಂಡ …
Read More »ಸಾವಳಗಿಯಲ್ಲಿ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಅದ್ದೂರಿ – ಅಡ್ಡ ಪಲ್ಲಕ್ಕಿ ಉತ್ಸವಕ್ಕೆ ಭಕ್ತರ ಅಪಾರ ಸ್ಪಂದನೆ
ಗೋಕಾಕ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಅಡ್ಡ ಪಲ್ಲಕ್ಕಿ ಉತ್ಸವದಲ್ಲಿ ಶೂನ್ಯ ಸಿಂಹನಾದೀಶ್ ಶ್ರೀ ಮನ್ ಮಹಾರಾಜ ನಿರಂಜನ ಜಗದ್ಗುರು ಶ್ರೀ ಶಿವಲಿಂಗೇಶ್ವರ ಕುಮಾರೇಂದ್ರ ಮಹಾಸನ್ನಿಧಿ ಸಿದ್ದ ಸಂಸ್ಥಾನ ಪೀಠ ಸುಕ್ಷೇತ್ರ ಸಾವಳಗಿ .ಮಹಾಸನ್ನಿದಿ ಅವರ ನೇತೃತ್ವದಲ್ಲಿ ಭಕ್ತಿಭಾವ ಮತ್ತು ವೈಭವದೊಂದಿಗೆ ಅದ್ದೂರಿಯಾಗಿ ಜರುಗಿತು. ಜಾತ್ರಾ ಮಹೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು, ಅಭಿಷೇಕಗಳು ನೆರವೇರಿದವು. ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವರ …
Read More »ಬೆಳಗಾವಿಯಲ್ಲಿ ‘ದತ್ತಿನಿಧಿ ಪ್ರಶಸ್ತಿ’ ಪ್ರದಾನ ಸಮಾರಂಭ
ಬೆಳಗಾವಿಯ ಸಾಂಸ್ಕೃತಿಕ ಲೋಕದಲ್ಲಿ ಏಪ್ರಿಲ್ 12, 2026ರ ಭಾನುವಾರ ಒಂದು ಮಹತ್ವದ ದಿನವಾಗಿತ್ತು. ನಗರದ ಕನ್ನಡ ಸಾಹಿತ್ಯ ಭವನದಲ್ಲಿ (ಚೆನ್ನಮ್ಮ ವೃತ್ತ) ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭವು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ನೆರವೇರಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷರಾದ ಶ್ರೀಮತಿ ಸುಮಾ ಕಿತ್ತೂರ ಅವರು ವಹಿಸಿದ್ದರು. ಸಾಹಿತ್ಯಿಕ ಪರಿಸರದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ …
Read More »ಕುಡುಕ ಗಂಡನ ಬಿಟ್ಟು ಪ್ರೀತಿಸಿದವನ ಜೊತೆ ಹೋದ ಮಹಿಳೆಗೆ ವಿಷ ಕುಡಿಸಿ ಕೊಂದ ಪೋಷಕರು.!
ಚಿಕ್ಕೋಡಿ: ಹುಕ್ಕೇರಿ ತಾಲೂಕಿನ ನದಿಗುಡಿಕೇತರ ಗ್ರಾಮದಲ್ಲಿ ಮರ್ಯಾದಾ ಹತ್ಯೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಸಿದವನ ಜೊತೆ ಓಡಿ ಹೋಗಿದ್ದ ಮಹಿಳೆಯನ್ನು ಪೋಷಕರು ಕರೆತಂದು ವಿಷ ಕುಡಿಸಿ ಹತ್ಯೆ ಮಾಡಿದ್ದಾರೆ. ಬಳಿಕ ಸಾಕ್ಷ್ಯ ನಾಶಕ್ಕಾಗಿ ಶವವನ್ನು ಸುಟ್ಟ ಹಾಕಿದ್ದಾರೆ. ಕೊಲೆಯಾದ ಮಹಿಳೆಯನ್ನು ಗ್ರಾಮದ ಸತ್ತೆವ್ವಾ ಹೆಳವರ್ ಎಂದು ಗುರುತಿಸಲಾಗಿದೆ. ಈಕೆ ಇದೇ ಗ್ರಾಮದ ಕೃಷ್ಣಾ ಪಾಟೀಲ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಈ ವಿಚಾರ ಮನೆಯಲ್ಲಿ ಗೊತ್ತಾಗಿ ರಾಯಬಾಗ ತಾಲೂಕಿನ ಹನಬರಟ್ಟಿ ಗ್ರಾಮದ ಸಂತೋಷ …
Read More »ಮಹಿಳೆಯರು ಸರ್ವ ಕ್ಷೇತ್ರಗಳಲ್ಲಿಯೂ ಸಬಲೆ
ಬೋರಗಾಂವ ಪಟ್ಟಣದಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಂದ ವಿಶೇಷ ವಾರ್ಷಿಕ ಶಿಬಿರದ ಮೂರನೇ ದಿನದ “ಮಹಿಳಾ ಸಬಲೀಕರಣ” ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಶ್ರೀ ಬಸವಪ್ರಸಾದ ಹಾಗೂ ಯಶಸ್ವಿನಿ ಜೊಲ್ಲೆ ಯವರು ಉದ್ಘಾಟಿಸಿ ಚಾಲನೆ ನೀಡಿದರು.ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರೆದವರನ್ನು ಮನರಂಜಿಸಿದರು. ಮಹಿಳೆಯರ ಸಬಲೀಕರಣ ಹಾಗೂ ಆರ್ಥಿಕವಾಗಿ ಸ್ವಾವಲಂಬಿಗೊಳಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಮಹಿಳಾ ಪರ ಯೋಜನೆಗಳನ್ನು ರೂಪಿಸಿದ್ದು, ಅವುಗಳ ಪ್ರಯೋಜನ ಪಡೆದು ದೇಶದ ಆರ್ಥಿಕ ಪ್ರಗತಿಗೆ …
Read More »ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ, ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವು
ವಿಜಯನಗರ, ಕೊಪ್ಪಳ ಜಿಲ್ಲೆಯ DCRE ಘಟಕದ CPI ರಘುನಾಥ್ ಸ್ಥಳದಲ್ಲೇ ಸಾವು ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಡಿಸಿಆರ್ಇ CPIಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ವಿಜಯನಗರ- ದಾವಣಗೆರೆ ಗಡಿ ಭಾಗದ, ಮುಸ್ಟೂರು – ಕಡಬನಕಟ್ಟೆ ಮಧ್ಯೆ ಘಟನೆ ಬೇವಿನ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರೋ CPI ಸ್ವಂತ ಊರು ಚಿತ್ರದುರ್ಗ ಜಿಲ್ಲೆಯಿಂದ ಹೊಸಪೇಟೆಗೆ ಆಗಮಿಸುತ್ತಿದ್ದ ರಘುನಾಥ್ ಮೊನ್ಮೆಯಷ್ಟೆ ವರ್ಗವಾಗಿ ಬೆಂಗಳೂರು ಕೇಂದ್ರ ಕಚೇರಿಗೆ ಆದೇಶವಾಗಿತ್ತು ಇನ್ನೂ ಬೆಂಗಳೂರು ಕೇಂದ್ರ ಕಚೇರಿಗೆ …
Read More »180ಕ್ಕೂ ಹೆಚ್ಚು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: 350 ಅಶ್ಲೀಲ ವೀಡಿಯೋ ಇಟ್ಕೊಂಡು ಬ್ಲಾಕ್ಮೇಲ್ ಮಾಡ್ತಿದ್ದ ಅಯಾಜ್ ಅರೆಸ್ಟ್…!!
ಮಹಾರಾಷ್ಟ್ರದ ಅಮರಾವತಿಯಲ್ಲಿ, 180ಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿ 350ಕ್ಕೂ ಹೆಚ್ಚು ಅಶ್ಲೀಲ ವೀಡಿಯೋಗಳನ್ನು ಚಿತ್ರೀಕರಿಸಿ ಮಕ್ಕಳಿಗೆ ಬ್ಲಾಕ್ಮೇಲ್ ಮಾಡ್ತಿದ್ದ AIMIM ಸಂಘಟನೆಯ ಪದಾಧಿಕಾರಿಯಾಗಿದ್ದ ವ್ಯಕ್ತಿಯನ್ನು ಮಹಾ ಪೊಲೀಸರು ಬಂಧಿಸಿದ್ದಾರೆ. ನೂರಾರು ಮಕ್ಕಳ ಬದುಕು ಹಿಂಡಿದ ಅಯಾಜ್: ಮುಂಬೈ: 180ಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿ 350ಕ್ಕೂ ಹೆಚ್ಚು ಅಶ್ಲೀಲ ವೀಡಿಯೋಗಳನ್ನು ಚಿತ್ರಿಕರೀಸಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್ ಎಂದು …
Read More »
Laxmi News 24×7