Breaking News

Daily Archives: ಏಪ್ರಿಲ್ 18, 2026

ವಿನಯ್ ಕುಲಕರ್ಣಿ ಕ್ರೌರ್ಯಕ್ಕೆ ನಲುಗಿತ್ತು ಧಾರವಾಡ ಮುರುಘಾಮಠದ ಶಿವಯೋಗಿ ಶ್ರೀ ಹೃದಯ..!

ಸಣ್ಣ ವಯಸ್ಸಿನಲ್ಲಿ ಸಿಕ್ಕ ಪದವಿಯಿಂದ ಈ ಮನುಷ್ಯ ರಾಕ್ಷಸನಾಗಿ ಪರಿವರ್ತನೆಯಾಗಿದ್ದ. ಧಾರವಾಡದ ಮುರುಘಾ ಮಠದ ಶ್ರೇಷ್ಠ ಪರಂಪರೆಯ ಸರಳ‌ ಸಂತ ಶಿವಯೋಗಿ ಸ್ವಾಮೀಜಿ ವಿನಯ್ ಕುಲಕರ್ಣಿ ಎಂಬ ರಾಕ್ಷಸನ ಕೈಯಲ್ಲಿ‌ ಸಿಲುಕಿ ನರಳಿ ಹೋಗಿದ್ದರು. ಮುರುಘಾ ಮಠದ ಹಿರಿಯ ಪೂಜ್ಯ ಶ್ರೀ ಮಹಾಂತ ಸ್ವಾಮೀಜಿ ಪಾದ ಕಮಲಗಳಿಂದ ಅರಳಿದ್ದ ಶಿವಯೋಗಿ ಶ್ರೀ ಮಗು ಮನಸ್ಸಿನಿಂದ ಭಕ್ತರ ಹೃಯದ ಗೆದ್ದಿದ್ದರು. ಆದರೆ ಅಧಿಕಾರ ಹಾಗೂ ಮಠದ ಆಸ್ತಿ ಮೇಲೆ ವಿನಯ್ ಕುಲಕರ್ಣಿ …

Read More »

ಜಮಖಂಡಿ ಜೈಲರ್ PSI ವೀರಭದ್ರ ಕುಂಬಾರ ಕಾರ್ಯವೈಖರಿಗೆ ಕಾರಾಗೃಹ DGP ಅಲೋಕ್ ಕುಮಾರ್ ಮೆಚ್ಚುಗೆ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕಾರಾಗೃಹಕ್ಕೆ ಇಂದು ಬೆಳಿಗ್ಗೆ ಧಿಡೀರ್ ಭೇಟಿ ನೀಡಿದ DGP ಅಲೋಕ್ ಕುಮಾರ ಕಾರಾಗೃಹ ವೀಕ್ಷಣೆ ಮಾಡಿ ಕೈದಿಗಳೊಂದಿಗೆ ಮಾತನಾಡಿ ಜೈಲಿನಲ್ಲಿ ನೀಡುತ್ತಿರುವ ಸೌಕರ್ಯ ಕುರಿತು ಚರ್ಚಿಸಿದ್ದಾರೆ. ಅದರಂತೆ ಕೈದಿಗಳು ನಮಗೇ ಯಾವುದೇ ತೊಂದರೆ ಇಲ್ಲ ನಮಗೇ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಸರಿಯಾಗಿ ನೀಡುತ್ತಿದ್ದಾರೆ. ಪ್ರತಿವಾರ ಶುದ್ಧವಾದ ಮಾಂಸಹಾರ ಆಹಾರ ಕೂಡ ನೀಡಲಾಗುತ್ತಿದೆ. ಪ್ರತಿ ನಿತ್ಯ ಸರಿಯಾದ ಸಮಯಕ್ಕೆ ಊಟ ನೀಡಲಾಗುತ್ತಿದೆ ಕೈದಿಗಳು ಹೇಳಿದ್ದಾರೆ. ಜೊತೆಗೆ ಇಲ್ಲಿನ …

Read More »