ಆಟವಾಡುತ್ತಿದ್ದಾಗ ಜೋಕಾಲಿ ಕುಣಿಕೆ ಬಿಗಿದು ಬಾಲಕಿ ಸಾವು: ಪೋಷಕರೇ ಮಕ್ಕಳ ಮೇಲೆ ನಿಗಾ ಇರಲಿ! ಶಿವಮೊಗ್ಗದಲ್ಲಿ ಅತ್ಯಂತ ನೋವಿನ ಸಂಗತಿಯೊಂದು ನಡೆದಿದೆ. ಬೇಸಿಗೆ ರಜೆಯ ಮೋಜಿನಲ್ಲಿದ್ದ ಕುಟುಂಬದಲ್ಲಿ ಇಂದು ಶೋಕ ಮಡುಗಟ್ಟಿದೆ. ಆಟವಾಡುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದ ಸಣ್ಣ ಅಚಾತುರ್ಯ ಒಂಬತ್ತು ವರ್ಷದ ಬಾಲಕಿಯ ಪ್ರಾಣವನ್ನೇ ಬಲಿಪಡೆದಿದೆ. ಘಟನೆಯ ಹಿನ್ನೆಲೆ: ಶಿವಮೊಗ್ಗದ ವಿದ್ಯಾನಗರ ನಿವಾಸಿ ಪ್ರಣಮ್ಯ ಎಂಬ ಬಾಲಕಿ ರಜೆ ಕಳೆಯಲು ಲಕ್ಕಿನಕೊಪ್ಪದಲ್ಲಿರುವ ತನ್ನ ಚಿಕ್ಕಮ್ಮನ ಮನೆಗೆ ತೆರಳಿದ್ದಳು. ಏಪ್ರಿಲ್ 20ರಂದು …
Read More »
Laxmi News 24×7