Breaking News

Daily Archives: ಏಪ್ರಿಲ್ 26, 2026

ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರ ಬಂಧನ

ಅಥಣಿ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರ ಬಂಧನ ಶನಿವಾರ, ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಬಳಿ ಇರುವ ಪ್ರಶಾಂತ ಹೋಟೆಲ್ ಮತ್ತು ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಲಾಡ್ಜ್ ಮಾಲಿಕ ಸರದಾರ ಕಾಂಬಳೆ ಹಾಗೂ ಪ್ರವೀಣ ಮಲ್ಲಾರಿ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಲಾಡ್ಜ್‌ನಲ್ಲಿ ಒಬ್ಬ ಮಹಿಳೆಯನ್ನು ಇಟ್ಟುಕೊಂಡು ಈ ಅಕ್ರಮ ಕೃತ್ಯ ನಡೆಸುತ್ತಿದ್ದರು. ದಾಳಿಯ ವೇಳೆ ಮಹಿಳೆಯನ್ನು ರಕ್ಷಣೆ …

Read More »

ವಿಮಾನದಲ್ಲಿ ಬಂದು ಕಾಪರ್ ವೈರ್ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ ಬೆಂಗಳೂರು ಯಶವಂತಪುರ ಪೊಲೀಸರಿಂದ ಖತರ್ನಾಕ್ ಖದೀಮರ ಬಂಧನ

ಮಾಡೋದು ಕಾಪರ್ ಕಳ್ಳತನ ಆದ್ರೆ ಓಡಾಟ ಮಾತ್ರ ವಿಮಾನದಲ್ಲಿ… ಕಳ್ಳತನ ಮಾಡಲು ಯೂನಿಫಾರ್ಮ್ ಹೋಲಿಸಿಕೊಂಡಿದ್ದ ಆರೋಪಿಗಳು ವಿಮಾನದಲ್ಲಿ ಬಂದು ಕಾಪರ್ ವೈರ್ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ ಬೆಂಗಳೂರು ಯಶವಂತಪುರ ಪೊಲೀಸರಿಂದ ಖತರ್ನಾಕ್ ಖದೀಮರ ಬಂಧನ ಉತ್ತರ ಪ್ರದೇಶ ಮೂಲದ ಮೂವರು ಖತರ್ನಾಕ್ ಆರೋಪಿಗಳ ಬಂಧನ ರವಿ ಚವ್ಹಾಣ್ , ಸಂದೀಪ್, ಹಾಗೂ ಸೈಯದ್ ಜಾಹೇದ್ ಬಂಧಿತ ಆರೋಪಿಗಳು ಮೂವರು ಆರೋಪಿಗಳು ಉತ್ತರ ಪ್ರದೇಶ ಮೂಲದ ಆರೋಪಿಗಳು BSNL ನ …

Read More »

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! * ಖಾನಾಪುರ ರಸ್ತೆ ಕಾಮಗಾರಿಗೆ ವೇಗ ನೀಡಲು ಶಾಸಕರ ಮನವಿ * ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ವಿಠ್ಠಲ ಹಲಗೇಕರ * ರೈತರಿಗೆ ತಕ್ಷಣವೇ ಪರಿಹಾರ ನೀಡಲು ಶಾಸಕರ ಆಗ್ರಹ * ಮೀನು ಮಾರುಕಟ್ಟೆ ರಸ್ತೆ ವಿಳಂಬಕ್ಕೆ ಸಾರ್ವಜನಿಕರ ಆಕ್ರೋಶ ಖಾನಾಪುರ ಪಟ್ಟಣದ ಪ್ರಮುಖ ರಸ್ತೆ ಕಾಮಗಾರಿ ಕುಂಟುತ್ತಾ ಸಾಗಿರೋದು ಈಗ …

Read More »

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ ಕಳ್ಳತನ ಜಾಲ ಬೇಧಿಸಿದ ಬೆಳಗಾವಿ ಪೊಲೀಸರು • ಮೂವರು ಬೈಕ್ ಕಳ್ಳರ ಬಂಧನ ಯಶಸ್ವಿ • 20 ಬೈಕ್ ವಶ; 11 ಲಕ್ಷ ಮೌಲ್ಯ • ಯಳ್ಳೂರ ಬೈಕ್ ಕಳ್ಳತನ ಪ್ರಕರಣ ಸುಖಾಂತ್ಯ ಯಳ್ಳೂರ ಗ್ರಾಮದಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣವನ್ನು ಬೇಧಿಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಫಕೀರಪ್ಪ …

Read More »

ಮುಂದಿನ ದಿನದಲ್ಲಿ ದೇಶದಲ್ಲಿ ಅನ್ನ, ನೀರಿಗೆ ಸಮಸ್ಯೆ: ಕೋಡಿಮಠ ಶ್ರೀ ಭವಿಷ್ಯ

ಮದ್ದೂರು: ಹವಾಮಾನ ವೈಪರೀತ್ಯದಿಂದ ಮುಂದಿನ ದಿನಗಳಲ್ಲಿ ದೇಶದಲ್ಲಿ ಅನ್ನ, ನೀರಿಗೆ ಸಮಸ್ಯೆ ಎದುರಾಗಲಿದ್ದು ಪ್ರಕೃತಿಯಲ್ಲಿ ಏರುಪೇರಾಗಲಿದೆ ಎಂದು ಶ್ರೀ ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು. ತಾಲೂಕಿನ ಚಾಮನಹಳ್ಳಿಯ ಶ್ರೀ ಬಂಡೆ ಶನೈಶ್ಚರಸ್ವಾಮಿಯ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿ, ಹವಾಮಾನ ವೈಪರೀತ್ಯದಿಂದಾಗಿ ಪ್ರಕೃತಿಯಲ್ಲಿ ಏರುಪೇರಾಗುತ್ತಿದೆ. ಅಪಮೃತ್ಯುಗಳು ಹೆಚ್ಚಾಗಲಿದೆ. ಆದರೆ, ರಾಜ್ಯದಲ್ಲಿ ಯಾವುದೇ ರೀತಿಯ ಸಮಸ್ಯೆ ಕಂಡು ಬರುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಜನರು ಸಾಕಷ್ಟು ದೈವಾರಾಧನೆಗಳು ನಡೆಸುತ್ತಿರುವ …

Read More »

ರಾಜಹಂಸಗಡದ ಸಾಹಸ ಕಣದಲ್ಲಿ ಭೈರೂ ನಾಯ್ಕನಿಗೆ ‘ರಾಜ’ ಮತ್ತು ಅಕ್ಷರಾ ಮಜುಕರ್ ‘ಗೆ ‘ರಾಣಿ’ಯ ಸ್ಥಾನ!

ರಾಜಹಂಸಗಡದ ಸಾಹಸ ಕಣದಲ್ಲಿ ಭೈರೂ ನಾಯ್ಕನಿಗೆ ‘ರಾಜ’ ಮತ್ತು ಅಕ್ಷರಾ ಮಜುಕರ್ ‘ಗೆ ‘ರಾಣಿ’ಯ ಸ್ಥಾನ! * ರಾಜಹಂಸ ಗಡದಲ್ಲಿ ಶಿವಜಯಂತಿ ಸಾಹಸ ಕ್ರೀಡೆ * ಗಡದ ರಾಜನಾಗಿ ಮಿಂಚಿದ ಭೈರೂ ನಾಯ್ಕ * ಅಕ್ಷರಾ ಮಜುಕರ್ ಪಾಲಿಗೆ ಗಡದ ರಾಣಿ ಪಟ್ಟ * ಶತಾಯುಷಿಗಳ ವರೆಗೆ ನೂರಾರು ಸ್ಪರ್ಧಿಗಳ ಭಾಗವಹಿಸುವಿಕೆ ಬೆಳಗಾವಿಯ ಐತಿಹಾಸಿಕ ರಾಜಹಂಸ ಗಡದ ತಪ್ಪಲಿನಲ್ಲಿ ಇಂದು ಶೌರ್ಯ ಮತ್ತು ಸಾಹಸದ ಪರಾಕಾಷ್ಠೆ ಕಂಡುಬಂದಿತು. ಪ್ರತಿವರ್ಷದಂತೆ ಈ …

Read More »

ಉಗಾರ ಪಟ್ಟಣದಲ್ಲಿ ಶ್ರೀ ಲಕ್ಷ್ಮೀದೇವಿ – ಲಗಮವ್ವ ದೇವಿಯ ಭವ್ಯ ಜಾತ್ರೆ: ಸ್ವಚ್ಛತೆಯ ಮೂಲಕ ಭಕ್ತಿ ಮೆರೆದ ‘ಉಗಾರ ಸ್ವಚ್ಛತಾ ಅಭಿಯಾನ’ ತಂಡ!

ಉಗಾರ ಪಟ್ಟಣದಲ್ಲಿ ಶ್ರೀ ಲಕ್ಷ್ಮೀದೇವಿ – ಲಗಮವ್ವ ದೇವಿಯ ಭವ್ಯ ಜಾತ್ರೆ: ಸ್ವಚ್ಛತೆಯ ಮೂಲಕ ಭಕ್ತಿ ಮೆರೆದ ‘ಉಗಾರ ಸ್ವಚ್ಛತಾ ಅಭಿಯಾನ’ ತಂಡ! ಉಗಾರ ಪಟ್ಟಣದಲ್ಲಿ ಅದ್ಧೂರಿಯಾಗಿ ಜರುಗಿದ ದೇವಿಯ ಜಾತ್ರೆ. ದೇವಿಗೆ ಹರಕೆ ತೀರಿಸಲು ದೀರ್ಘ ನಮಸ್ಕಾರ ಹಾಕಿದ ಸಾವಿರಾರು ಭಕ್ತರು. ಕೃಷ್ಣಾ ನದಿ ತೀರದಲ್ಲಿ ಸತತ ಸ್ವಚ್ಛತಾ ಕಾರ್ಯ ನಡೆಸಿದ ಸಂಘಟನೆ. ಜಾತ್ರೆಯ ವಿಶೇಷ ಆಕರ್ಷಣೆಯಾಗಿ ಗಮನ ಸೆಳೆದ ಜಾನುವಾರು ಸಂತೆ. ಭಕ್ತರ ಸಂಕಷ್ಟಗಳನ್ನು ದೂರಮಾಡಿ ಮನದ …

Read More »

ಶ್ರೀ ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಯನ್ನು ಇಂದು ಲೋಕಾರ್ಪಣೆಗೊಳಿಸಿದ: ಸತೀಶ್ ಜಾರಕಿಹೊಳಿ,

ಹಾವೇರಿಯ ಶ್ರೀ ವಾಲ್ಮೀಕಿ ವೃತ್ತದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಯನ್ನು ಇಂದು ಲೋಕಾರ್ಪಣೆಗೊಳಿಸಿ, ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದೆ. ಸಮಾನತೆ ಮತ್ತು ಸಂಸ್ಕೃತಿಯ ಹರಿಕಾರರಾದ ಮಹರ್ಷಿಯವರ ತತ್ವಗಳು ನಮ್ಮ ಸಮಾಜಕ್ಕೆ ಎಂದಿಗೂ ದಾರಿದೀಪ. ಈ ಸಂದರ್ಭದಲ್ಲಿ ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪೂಜ್ಯ ಡಾ. ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳು, ಹಾವೇರಿ ಹುಕ್ಕೇರಿ ಮಠದ ಪೂಜ್ಯ ಶ್ರೀ ಸದಾಶಿವ ಮಹಾಸ್ವಾಮಿಗಳು, ವಿಧಾನಸಭೆಯ ಉಪಸಭಾಪತಿ ಶ್ರೀ ರುದ್ರಪ್ಪಾ …

Read More »

ಬೆಳಗಾವಿಯಲ್ಲಿ ಬಂಟರ ಕ್ರೀಡೋತ್ಸವದ ಸಂಭ್ರಮ: ಯೂನಿಯನ್ ಜಿಮ್’ಖಾನಾ ಮೈದಾನದಲ್ಲಿ ಕ್ರೀಡಾಪಟುಗಳ ಉತ್ಸಾಹ!

ಬೆಳಗಾವಿಯಲ್ಲಿ ಬಂಟರ ಕ್ರೀಡೋತ್ಸವದ ಸಂಭ್ರಮ: ಯೂನಿಯನ್ ಜಿಮ್’ಖಾನಾ ಮೈದಾನದಲ್ಲಿ ಕ್ರೀಡಾಪಟುಗಳ ಉತ್ಸಾಹ! 1. ಬಂಟರ ಯಾನೆ ನಾಡವರ ಸಂಘದ 41ನೇ ವಾರ್ಷಿಕೋತ್ಸವ. 2. ವಾರ್ಷಿಕ ಕ್ರೀಡಾಕೂಟಕ್ಕೆ ಚನ್ನರಾಜ್ ಹಟ್ಟಿಹೊಳಿ ಚಾಲನೆ 3. ಕ್ರಿಕೆಟ್, ವ್ಹಾಲಿಬಾಲ್ ಸೇರಿದಂತೆ ವಿವಿಧ ಕ್ರೀಡೆಗಳ ಆಯೋಜನೆ 4. ಸಮಾಜದ ಮಹಿಳಾ ಮತ್ತು ಪುರುಷ ಸದಸ್ಯರಿಂದ ಭರ್ಜರಿ ಭಾಗಿ ಬೆಳಗಾವಿಯ ಬಂಟರ ಯಾನೆ ನಾಡವರ ಸಂಘದ 41ನೇ ವಾರ್ಷಿಕೋತ್ಸವದ ಅಂಗವಾಗಿ ನಗರದಲ್ಲಿ ಕ್ರೀಡಾ ಹಬ್ಬ ಆರಂಭವಾಗಿದೆ. ಯೂನಿಯನ್ …

Read More »

ಸುವರ್ಣ ಸೌಧದಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ

ಪ್ರಜಾಪ್ರಭುತ್ವದ ಆಧಾರಸ್ತಂಭವೇ ಪಂಚಾಯತ್‌ರಾಜ್‌ ವ್ಯವಸ್ಥೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಸುವರ್ಣ ಸೌಧದಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಸುವರ್ಣ ಸೌಧದಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ. ಗ್ರಾಮ ಸ್ವರಾಜ್ಯ ಗಾಂಧೀಜಿಯವರ ಕನಸಾಗಿತ್ತು ಎಂದ ಸಚಿವರು. ಅಭಿವೃದ್ಧಿಯಲ್ಲಿ ಪಿಡಿಒಗಳ ಪಾತ್ರ ಬಹಳ ದೊಡ್ಡದು. ಬೆಳಗಾವಿಯಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ ಉಪಸ್ಥಿತಿ. ಬೆಳಗಾವಿ: ದೇಶದಲ್ಲಿ ಪಂಚಾಯತ್‌ ರಾಜ್‌ ವ್ಯವಸ್ಥೆಯು ಪ್ರಜಾಪ್ರಭುತ್ವದ ಆಧಾರಸ್ತಂಭವಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ …

Read More »