ರಾಮನಗರ: ಸಿದ್ದರಾಮಯ್ಯ ನಂತರ ಸಿಎಂ ರೇಸ್ನಲ್ಲಿರೋದು ಡಿಕೆಶಿ ಮಾತ್ರ. ಬೇರೆಯವರೂ ರೇಸ್ನಲ್ಲಿದ್ದಾರೆ, ಆದರೆ ಅದು ಕಾಲಕ್ಕೆ ತಕ್ಕಂತೆ ತೀರ್ಮಾನ ಆಗುತ್ತೆ. ಸದ್ಯಕ್ಕೆ ಸಿದ್ದರಾಮಯ್ಯನವರು ಬೇಡ ಅಂದಾಗ ಆ ಸ್ಥಾನದ ರೇಸ್ನಲ್ಲಿರೋದು ಡಿಕೆಶಿ. ಈ ಅವಧಿಯಲ್ಲೇ ಡಿಕೆಶಿಗೆ ಅವಕಾಶ ಸಿಗುತ್ತೆ. ನಮ್ಮ ಹೈಕಮಾಂಡ್ ಈ ಬಗ್ಗೆ ಸೂಕ್ತ ತೀರ್ಮಾನ ಮಾಡುತ್ತೆ ಎಂದು ರಾಮನಗರದಲ್ಲಿ ಶಾಸಕ ಹೆಚ್.ಸಿ.ಬಾಲಕೃಷ್ಣ ಹೇಳಿಕೆ ನೀಡಿದ್ದಾರೆ. ಡಿ.ಸುಧಾಕರ್ ಅನಾರೋಗ್ಯ ವಿಚಾರದ ಬಗ್ಗೆ ಹೆಚ್ಡಿಕೆ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ …
Read More »Daily Archives: ಏಪ್ರಿಲ್ 28, 2026
ಭಾವಪೂರ್ವ ಶ್ರದ್ಧಾಂಜಲಿ
ಗೋಕಾಕದ ಖ್ಯಾತ ಶಂಕರ್ ಬೇಲ್ ಪುರಿ ವ್ಯಾಪಾರಸ್ಥರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿಸಲು ವಿಷಾದನಿಯ ಎನಿಸುತ್ತಿದೆ. ಇವರ ಆತ್ಮಕ್ಕೆ ದೇವರು ಶಾಂತಿ ಮತ್ತು ಅವರ ಕುಟುಂಬಕ್ಕೆ ಆ ದುಃಖವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ .
Read More »ಈಗ ಏನ್ ಮಾಡ್ತಿದ್ದಾರೆ ಖ್ಯಾತ ಪತ್ರಕರ್ತ ಲಕ್ಷ್ಮಣ ಹೂಗಾರ್…?
ತುಂಬಾ ಜನರಲ್ಲಿ ಈ ಪ್ರಶ್ನೆ ಇದೆ. ಕಳೆದ ಹತ್ತು ವರ್ಷಗಳ ಹಿಂದೆ ಕನ್ನಡ ಸುದ್ದಿ ವಾಹಿನಿಗಳಲ್ಲಿ ಕುಳಿತು ರಾಜಕೀಯ ನಾಯಕರನ್ನು ಖಡಕ್ ಪ್ರಶ್ನೆಗಳ ಮೂಲಕ ಕಟ್ಟಿ ಹಾಕುತ್ತಿದ್ದ ಈ ಗಟ್ಟಿ ಪತ್ರಕರ್ತ ಈಗ ಎಲ್ಲಿ ಅಂತ. ಸಧ್ಯ ಲಕ್ಷ್ಮಣ ಹೂಗಾರ್ ಅವರು ಕೃಷಿ ಕಾಯದಲ್ಲಿ ತೊಡಗಿರುವ ಒಂದು ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಆದರೆ ಲಕ್ಷ್ಮಣ ಹೂಗಾರ್ ಯಾಕೆ ಪತ್ರಿಕೋದ್ಯಮದಿಂದ ದೂರ ಉಳಿದರು ಎಂಬ ಪ್ರಶ್ನೆಗೆ ಈವರೆಗೂ …
Read More »ಶ್ರೀ ಬೀರದೇವರ ಜನ್ಮೋತ್ಸವ ಜಾತ್ರೆ: ಉತ್ಸವದ ಮಧ್ಯೆ ಅಕ್ರಮ ಆರೋಪಗಳು ಗಂಭೀರ ಚರ್ಚೆಗೆ
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕರಗಾಂವ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ಬೀರದೇವರ ಮಠದಲ್ಲಿ ಮೇ 6, 2026 ರಂದು ಜರುಗಲಿರುವ ಜನ್ಮೋತ್ಸವ ಜಾತ್ರೆ ವಿಜೃಂಭಣೆಯಿಂದ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಹಬ್ಬದ ಸಡಗರದ ನಡುವೆ ಮಠದ ಆಡಳಿತ ಹಾಗೂ ಆಸ್ತಿ ಬಳಕೆಯ ಕುರಿತು ಗಂಭೀರ ಆರೋಪಗಳು ಕೇಳಿಬಂದು ಸಾರ್ವಜನಿಕರಲ್ಲಿ ಚರ್ಚೆಗೆ ಕಾರಣವಾಗಿವೆ. ಸ್ಥಳೀಯ ಮೂಲಗಳ ಪ್ರಕಾರ, ಹಾಲುಮತ ಸಮುದಾಯದ ಭಕ್ತಿಭಾವದ ಕೇಂದ್ರವಾಗಿರುವ ಈ ಮಠದಲ್ಲಿ ಭಕ್ತರಿಂದ ಸಲ್ಲಿಸಲ್ಪಡುವ …
Read More »ಭಯದಲ್ಲಿ ಬದುಕಿದ್ದು ಸಾಕು.. ನಮಗಿನ್ನು ನಂಬಿಕೆ ಬೇಕು: ಬಂಗಾಳ ಜನತೆಗೆ ಮೋದಿ ಪತ್ರ
ಲಕ್ನೋ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಕೊನೆಯ ಹಂತದ ಪ್ರಚಾರ ಮುಗಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಲ್ಲಿನ ಜನರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಹಲವು ವರ್ಷಗಳಿಂದ ಭಯದಲ್ಲಿ ಬದುಕುತ್ತಿದ್ದ ಮತದಾರರು ಬದಲಾವಣೆ ಮತ್ತು ಅಭಿವೃದ್ಧಿಯನ್ನು ಬಯಸಿದ್ದಾರೆ. ಪಶ್ಚಿಮ ಬಂಗಾಳದ ಮತದಾರರು, ವಿಶೇಷವಾಗಿ ಯುವಕರು, ಮಹಿಳೆಯರು, ರೈತರು ಮತ್ತು ಕಾರ್ಮಿಕರು ಬದಲಾವಣೆ ಬಯಸಿದ್ದಾರೆ. ಜೊತೆಗೆ ಪ್ರಮುಖ ಬೇಡಿಕೆಗಳನ್ನು ಹೊಂದಿದ್ದಾರೆ. ಇದೆಲ್ಲವನ್ನೂ ನಾನು ಗ್ರಹಿಸಿದ್ದೇನೆ ಎಂದು ಮೋದಿ ಪತ್ರದಲ್ಲಿ ತಿಳಿಸಿದ್ದಾರೆ. …
Read More »
Laxmi News 24×7