Breaking News

Daily Archives: ಏಪ್ರಿಲ್ 29, 2026

ಸಹೋದರಿ ಸಾವಿನ ಸರ್ಟಿಫಿಕೇಟ್ ‌ಕೇಳಿದ ಬ್ಯಾಂಕ್ ಸಿಬ್ಬಂದಿ ; ಅಸ್ಥಿಪಂಜರದ ಜೊತೆ ಬಂದ ಸಹೋದರ

ತನ್ನ ಮೃತ ಸಹೋದರಿಯ ಹೆಸರಿನಲ್ಲಿ ಠೇವಣಿ ಇಟ್ಟಿದ್ದ ಹಣವನ್ನು ಹಿಂಪಡೆಯಲು ಬುಡಕಟ್ಟು ಜನಾಂಗದ ವ್ಯಕ್ತಿಯೊಬ್ಬ ಆಕೆಯ ಅಸ್ಥಿಪಂಜರವನ್ನು ಬ್ಯಾಂಕಿಗೆ ತಂದಿರುವ ವಿಚಿತ್ರ ಘಟನೆ ಒಡಿಶಾದ ಕಿಯೋಂಜಾರ್ ಜಿಲ್ಲೆಯ ಪಟಾನಾ ಬ್ಲಾಕ್‌ನಲ್ಲಿರುವ ಒಡಿಶಾ ಗ್ರಾಮೀಣ ಬ್ಯಾಂಕಿನ ಮಾಲಿಪೋಸಿ ಶಾಖೆಯಲ್ಲಿ ನಡೆದಿದೆ. ಆ ವ್ಯಕ್ತಿಯನ್ನು ಡಯಾನಾಲಿ ಗ್ರಾಮದ ಜೀತು ಮುಂಡಾ (50) ಎಂದು ಗುರುತಿಸಲಾಗಿದೆ. ಈತ ಜನವರಿ 26, 2026 ರಂದು ಮೃತಪಟ್ಟಿದ್ದ ತನ್ನ ಸಹೋದರಿ ಕಲ್ರಾ ಮುಂಡಾ (56) ಅವರ ಬ್ಯಾಂಕ್ …

Read More »