Breaking News

Daily Archives: ಏಪ್ರಿಲ್ 30, 2026

ಶಾಲೆಗಳಲ್ಲಿ ಅಶ್ಲೀಲ ಹಾಡು-ನೃತ್ಯಕ್ಕೆ ನಿಷೇಧ: ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ

ಬೆಂಗಳೂರು: ವಿದ್ಯಾರ್ಥಿಗಳ ಜೀವನ ರೂಪಿಸುವಲ್ಲಿ ಶಾಲೆಗಳು ಬಹಳ ಮುಖ್ಯ ಪಾತ್ರ ವಹಿಸುತ್ತವೆ. ಜೀವನದ ಮೌಲ್ಯಗಳು, ಶಿಸ್ತು ಶಾಲೆಯಿಂದಲೇ ವಿದ್ಯಾರ್ಥಿಗಳು ತಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೆ. ಆದರೆ ಅಂತಹ ಶಾಲೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ಹೆಸರಲ್ಲಿ ಅಸಭ್ಯ, ಅಶ್ಲೀಲ ಹಾಡುಗಳನ್ನು ಹಾಕಿ ನೃತ್ಯ ಮಾಡಿದರೆ ವಿದ್ಯಾರ್ಥಿಗಳ ಮೇಲೆ ಗಂಭೀರ ಪರಿಣಾಮ ಬೀಳಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಮಹತ್ವದ ನಿರ್ಧಾರ ಕೈಗೊಂಡಿದ್ದು, ಕರ್ನಾಟಕದ ಸರಕಾರಿ ಶಾಲೆಗಳು, ಅನುದಾನಿತ ಹಾಗೂ ಅನುದಾನ ರಹಿತ …

Read More »

ವ್ಯವಸ್ಥೆಯ ಆಕ್ರೋಶಕ್ಕೆ ಬಲಿಯಾಯ್ತು ಅಮಾಯಕ ಜೀವ: ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ…!

​ ಧಾರವಾಡದ ಕಿಟಲ್ ಕಾಲೇಜಿನ ಬಿಎಸ್‌ಸಿ ವಿದ್ಯಾರ್ಥಿ ಆದಿತ್ಯ ಮಗ್ಯಾಗೇರಿ ಅವರ ದುರಂತ ಸಾವಿನ ಸುದ್ದಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಕೇವಲ ಮರ್ಯಾದೆಗೆ ಅಂಜಿ ಮತ್ತು ವ್ಯವಸ್ಥೆಯ ಕಿರುಕುಳಕ್ಕೆ ಬಲಿಯಾಗಿ ಈ ಯುವಕ ನೇಣಿಗೆ ಶರಣಾಗಿದ್ದಾನೆ. ​ಕಳೆದ ಶನಿವಾರ, ಪೊಲೀಸರು ಗಾಂಜಾ ಸೇವನೆಯ ಸಂಶಯದ ಮೇಲೆ ಆದಿತ್ಯ ಮತ್ತು ಇತರ 40 ಕ್ಕೂ ಹೆಚ್ಚು ಯುವಕರನ್ನು ವಶಕ್ಕೆ ಪಡೆದಿದ್ದರು. ನಂತರ ನಡೆದ ವೈದ್ಯಕೀಯ ಪರೀಕ್ಷೆಯ ವರದಿಯಲ್ಲಿ ಆದಿತ್ಯನ ವರದಿ ನೆಗೆಟಿವ್ …

Read More »

ಮಂಡ್ಯದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಭ್ರೂಣಲಿಂಗ ಪತ್ತೆ ಜಾಲ ಬಯಲು, ಮೂವರು ವೈದ್ಯರು ಅಂದರ್!

​ಮಂಡ್ಯ: ಜಿಲ್ಲೆಯ ಕೆ.ಆರ್. ಪೇಟೆ ಪಟ್ಟಣದಲ್ಲಿ ಮಾನವೀಯತೆಯನ್ನೇ ಮರೆತು ನಡೆಯುತ್ತಿದ್ದ ಭೀಕರ “ಭ್ರೂಣ ಹತ್ಯೆ” ಮತ್ತು “ಲಿಂಗ ಪತ್ತೆ” ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪುರುಷ ವೈದ್ಯರು ಹಾಗೂ ಓರ್ವ ಮಹಿಳಾ ವೈದ್ಯೆಯನ್ನು ಬಂಧಿಸಲಾಗಿದ್ದು, ಇಡೀ ವೈದ್ಯಕೀಯ ಲೋಕವೇ ತಲೆತಗ್ಗಿಸುವಂತಾಗಿದೆ. ಖೆಡ್ಡಾಕ್ಕೆ ಬಿದ್ದ ಕಿಲಾಡಿ ವೈದ್ಯರು! ​ಲೋಕಾಯುಕ್ತ ಪೊಲೀಸರು ಹಾಗೂ ಕೆ.ಆರ್.ಪೇಟೆ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಈ ದಂಧೆಯ ಅಸಲಿ ಮುಖವಾಡ ಕಳಚಿಬಿದ್ದಿದೆ. ಬಂಧಿತರ ವಿವರ …

Read More »

ಸಣ್ಣ ವಯಸ್ಸಿನಲ್ಲಿ ಉದಯೋನ್ಮುಖ ನಟಿ ಹೃದಯಾಘಾತದಿಂದ ನಿಧನ

ನವದೆಹಲಿ: ಸಣ್ಣ ವಯಸ್ಸಿನಲ್ಲಿ ಉದಯೋನ್ಮುಖ ನಟಿಯೊಬ್ಬರು ಹೃದಯಾಘಾತದಿಂದ ನಿಧನ ಹೊಂದಿದ್ದು, ಬಣ್ಣದ ಲೋಕ ಆಘಾತಕ್ಕೆ ಒಳಗಾಗಿದೆ. ಹರಿಯಾಣ ಚಿತ್ರರಂಗದ ಖ್ಯಾತ ನಟಿ ದಿವ್ಯಾಂಕಾ ಸಿರೋಹಿ  ಮಂಗಳವಾರ (ಏ.21) ರಾತ್ರಿ ನಿಧನ ಹೊಂದಿದ್ದಾರೆ. ಅವರಿಗೆ 30 ವರ್ಷ ವಯಸ್ಸಾಗಿತ್ತು. ವರದಿಗಳ ಪ್ರಕಾರ, ಮಂಗಳವಾರ ತಡರಾತ್ರಿ ಗಾಜಿಯಾಬಾದ್‌ನಲ್ಲಿರುವ ತಮ್ಮ ನಿವಾಸದಲ್ಲಿ ದಿವ್ಯಾಂಕಾ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಕುಟುಂಬ ಸದಸ್ಯರು ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರೂ ಸಹ, ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ …

Read More »

ಕಟ್ಟಡ ನಿರ್ಮಾಣ ಕಾರ್ಯದಿಂದ ಕುಡಿಯುವ ನೀರಿಗೆ ತೊಂದರೆ

ಬೆಳಗಾವಿ: ಛತ್ರಪತಿ ಶಿವಾಜಿನಗರದಲ್ಲಿ ಕುಡಿಯುವ ನೀರಿನ ಪೈಪ್‌ಗೆ ಚರಂಡಿ ಲಿಂಕ್; ಬೆಳಗಾವಿಯ ಛತ್ರಪತಿ ಶಿವಾಜಿನಗರದ ನಿವಾಸಿಗಳು ಈಗ ಸಾಂಕ್ರಾಮಿಕ ರೋಗದ ಭೀತಿಯಲ್ಲಿ ನಲುಗುತ್ತಿದ್ದಾರೆ. ಕಟ್ಟಡ ನಿರ್ಮಾಣ ಕಾರ್ಯದಿಂದಾಗಿ ಚರಂಡಿ ಬ್ಲಾಕೇಜ್ ಆಗಿದ್ದು, ಕೊಳಚೆ ನೀರು ಕುಡಿಯುವ ನೀರಿಗೆ ಸೇರುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಬೆಳಗಾವಿಯ ಛತ್ರಪತಿ ಶಿವಾಜಿನಗರದ 2ನೇ ಮೇನ್ ರಸ್ತೆಯಲ್ಲಿ ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕಟ್ಟಡ ನಿರ್ಮಾಣ ಕಾರ್ಯದಿಂದಾಗಿ ಇಲ್ಲಿನ ಚರಂಡಿ ಬ್ಲಾಕ್ ಆಗಿ ಕೊಳಚೆ ನೀರು …

Read More »

ವಿಜಯದುರ್ಗ ಕಡಲತೀರದಲ್ಲಿ ಬೆಳಗಾವಿ ಈಜುಪಟುಗಳ ಅಬ್ಬರ: ಹರ್ಷವರ್ಧನ್‌ಗೆ ಚಿನ್ನದ ಪದಕ

ಸಿಂಧುದುರ್ಗದ ವಿಜಯದುರ್ಗ ಖಾಡಿಯಲ್ಲಿ ನಡೆದ ರಾಜ್ಯ ಮಟ್ಟದ ಮುಕ್ತ ಜಲತರಂಗ ಸ್ಪರ್ಧೆಯಲ್ಲಿ ಬೆಳಗಾವಿಯ ಆಬಾ ಮತ್ತು ಹಿಂದ್ ಸ್ಪೋರ್ಟ್ಸ್ ಕ್ಲಬ್‌ನ ಈಜುಪಟುಗಳು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಕಠಿಣ ಸ್ಪರ್ಧೆಯಲ್ಲಿ ಬೆಳಗಾವಿಯ ಪ್ರತಿಭೆಗಳು ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ನಾಡಿಗೆ ಕೀರ್ತಿ ತಂದಿದ್ದಾರೆ. ಜಿಮ್ ಸ್ವಿಮ್ ಅಕಾಡೆಮಿ ಕೊಲ್ಹಾಪುರ ಮತ್ತು ಸಿಂಧುದುರ್ಗ ಕ್ರೀಡಾ ಮಂಡಳಿ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ, ಬೆಳಗಾವಿಯ ಹರ್ಷವರ್ಧನ್ ಕರ್ಲೇಕರ್ 1 ಕಿಲೋಮೀಟರ್ ವಿಭಾಗದಲ್ಲಿ …

Read More »

ಜಲ ಜೀವನ ಮಿಷನ್ 2.0 ಜಾರಿಗೆ ಮುದ್ರೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ತಿಳುವಳಿಕೆ ಪತ್ರಕ್ಕೆ ಸಹಿ

ರಾಜ್ಯದ ಪ್ರತಿಯೊಂದು ಮನೆಗೂ ಕುಡಿಯುವ ನೀರು ಪೂರೈಸುವ ನಿಟ್ಟಿನಲ್ಲಿ ಇಂದು ಮಹತ್ವದ ಹೆಜ್ಜೆ ಇಡಲಾಗಿದೆ. ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಡುವೆ ‘ಜಲ ಜೀವನ ಮಿಷನ್ 2.0’ ಅನುಷ್ಠಾನಕ್ಕೆ ಸಂಬಂಧಿಸಿದ ತಿಳುವಳಿಕೆ ಪತ್ರಕ್ಕೆ ಇಂದು ಅಧಿಕೃತವಾಗಿ ಸಹಿ ಹಾಕಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಕೃಷ್ಣಾ ಗೃಹ ಕಚೇರಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಚಾಲನೆ …

Read More »

ಇಳಕಲ್‌ನಲ್ಲಿ ಬೀದಿನಾಯಿಗಳ ಅಟ್ಟಹಾಸ: ಬಾಲಕಿ ಸೇರಿದಂತೆ ಇಬ್ಬರ ಮೇಲೆ ದಾಳಿ, ಬೆಚ್ಚಿಬಿದ್ದ ನಾಗರಿಕರು!

ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಬೀದಿನಾಯಿಗಳ ಕಾಟ ಮಿತಿಮೀರಿದೆ. ಕಳೆದ ಕೆಲ ದಿನಗಳಿಂದ ನಿರಂತರ ದಾಳಿ ನಡೆಸುತ್ತಿರುವ ಬೀದಿನಾಯಿಗಳು, ಇದೀಗ ಮತ್ತೆ ಬಾಲಕಿ ಮತ್ತು ಯುವಕನನ್ನು ಗುರಿಯಾಗಿಸಿಕೊಂಡಿವೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಬೀದಿನಾಯಿಗಳ ಹಾವಳಿ ಮುಂದುವರಿದಿದ್ದು, ಜನಸಾಮಾನ್ಯರು ಭಯದ ನೆರಳಲ್ಲಿ ಬದುಕುವಂತಾಗಿದೆ. ನಗರದ ಕುಲಕರ್ಣಿ ಪೇಟೆಯಲ್ಲಿ ನಿನ್ನೆ ಮತ್ತೆ ಇಬ್ಬರ ಮೇಲೆ ದಾಳಿ ನಡೆಸುವ ಮೂಲಕ ನಾಯಿಗಳು ತಮ್ಮ ಕ್ರೌರ್ಯವನ್ನು ಮೆರೆದಿವೆ. ಮನೆಯ ಹೊರಗೆ ನಿಂತಿದ್ದ 6 ವರ್ಷದ …

Read More »

ಧಾರವಾಡದಲ್ಲಿ ವಿದ್ಯಾಗಿರಿ ಠಾಣೆ ಸಿಬ್ಬಂದಿ ಪರೋಕ್ಷ ಕಿರುಕುಳದಿಂದ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ… ಕಿರುಕುಳ ನೀಡಿದ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಧಾರವಾಡ ವಿದ್ಯಾಗಿರಿ ಠಾಣೆಯ ವ್ಯಾಪ್ತಿಯಲ್ಲಿ ಗಾಂಜಾ ಸೇರಿ ಡ್ರಗ್ ಟೆಸ್ಟಿಂಗ್ ಸಂದರ್ಭದಲ್ಲಿ ನೆಗೆಟಿವ್ ಬಂದ ವಿದ್ಯಾರ್ಥಿ ಹೆಸರನ್ನು ಕೈಬಿಡಲು ಮಧ್ಯ ವರ್ತಿಗಳ ಮೂಲಕ ಪೊಲೀಸ ಸಿಬ್ಬಂದಿ 2ಸಾವಿರ ಹಣಕ್ಕೆ ಬೇಡಿಕೆ ಇಟ್ಟಿರುವ ನಡೆ ಖಂಡಿಸಿ ಹಾಗೂ ಪೊಲೀಸ್ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಹಾಗೂ ಕುಟುಂಬಕ್ಕೆ ನ್ಯಾಯ ದೊರಕಿಸುವಂತೆ ಆಗ್ರಹಿಸಿ, ಧಾರವಾಡದಲ್ಲಿ ಬೀದಿಗರ ಇಳಿದು ಪ್ರತಿಭಟನರ ನಡೆಸಲಾಯಿತು. ‌ ಸಮಾನ ಮನಸ್ಕರ ವೇದಿಕೆಯ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ …

Read More »

ಜನಿವಾರ ಘಟನೆ ಖಂಡಿಸಿ ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆ

ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಿದ ಘಟನೆಯನ್ನು ಖಂಡಿಸಿ ವಿಜಯಪುರ ನಗರದಲ್ಲಿ ಬ್ರಾಹ್ಮಣ ಸಮಾಜವು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಈ ವೇಳೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಪರೀಕ್ಷೆಯಲ್ಲಿ ಜನಿವಾರಕ್ಕೆ ಅವಮಾನ ಮಾಡಿದ ಅಧಿಕಾರಿಗಳನ್ನು ಕೂಡಲೇ ಕೆಲಸದಿಂದ ವಜಾಗೊಳಿಸಿ ಅವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಇನ್ನೂ ಈ ವೇಳೆ ಮಾತನಾಡಿದ ಬ್ರಾಹ್ಮಣ ಸಮಾಜದ ಮುಖಂಡ ಅರವಿಂದ ಕುಲಕರ್ಣಿ ಅವರು ಸಿಇಟಿ ಪರೀಕ್ಷೆಯಲ್ಲಿ ಬ್ರಾಹ್ಮಣ …

Read More »