Breaking News

Monthly Archives: ಏಪ್ರಿಲ್ 2026

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ಪರಾರಿಯಾಗಿದ್ದ ವಿಚಾರಣಾಧಿನ ಕೈದಿ ಗೋವಾದಲ್ಲಿ ಅಂದರ್‌

ಹಾಸನ: ಸುಮಾರು 15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿಯನ್ನು ಹಾಸನ  ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸಕಲೇಶಪುರ  ತಾಲೂಕಿನ, ನಲ್ಲುಲ್ಲಿ ಗ್ರಾಮದ ಚನ್ನಕೇಶವ ಎಂದು ಗುರುತಿಸಲಾಗಿದೆ. ಈತ ಕೊಲೆ ಯತ್ನ, ಲೈಂಗಿಕ ದೌರ್ಜನ್ಯ ಹಾಗೂ ದರೋಡೆ ಪ್ರಕರಣದಲ್ಲಿ ಸಕಲೇಶಪುರ ಜೈಲು ಸೇರಿದ್ದ. 2011ರಲ್ಲಿ ಜೈಲಿಂದ ಪರಾರಿಯಾಗಿ ಸುಮಾರು 15 ವರ್ಷ ತಲೆಮರೆಸಿಕೊಂಡಿದ್ದ. ಆರೋಪಿ ಗೋವಾದಲ್ಲಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ಆತನನ್ನು ಬಂಧಿಸಿದ್ದಾರೆ. ಈತ …

Read More »

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಲಕ್ಷ್ಮಿ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು: ಮೈಸೂರಿನ  ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ ಹೊರಗೆ ಕರೆತಂದ ಸೊಸೆ ಸುಜಾತಾ ಅವರ ಸಾಹಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್  ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಚಿರತೆಯಿಂದ  ಅತ್ತೆ ಕಾಪಾಡಿದ ಸೊಸೆ ಪವಿತ್ರಾ ಅವರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡುವ ಭರವಸೆಯನ್ನೂ ನೀಡಿದ್ದಾರೆ. ಈ ಘಟನೆ ಆಕಸ್ಮಿಕವಾದರೂ, ಅದು ಮಹಿಳೆಯೊಬ್ಬರ ಅಪ್ರತಿಮ …

Read More »

ಇಂದು ನನ್ನ ಗಂಡನ ಹುಟ್ಟುಹಬ್ಬ, ಪ್ರಶ್ನೆ ಸ್ವಲ್ಪ ಚಿಕ್ಕದಾಗಿ ಕೇಳಿ: ಪ್ರಿಯಾಂಕಾ ಗಾಂಧಿ ಹಾಸ್ಯ

ನವದೆಹಲಿ: ʻಇಂದು ನನ್ನ ಗಂಡನ ಹುಟ್ಟುಹಬ್ಬ, ನಿಮ್ಮ ಪ್ರಶ್ನೆಗಳನ್ನ ಸ್ಬಲ್ಪ ಚಿಕ್ಕದಾಗಿ ಕೇಳಿʼ ಎಂದು ಸಂಸದೆ ಪ್ರಿಯಾಂಕಾ ಗಾಂಧಿ  ಹಾಸ್ಯ ಮಾಡಿದ ಪ್ರಸಂಗ ನಡೆದಿದೆ. ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ  ಲೋಕಸಭೆಯಲ್ಲಿ ಸೋಲಾದ ಒಂದು ದಿನದ ನಂತರ ದೆಹಲಿಯ ಕಾಂಗ್ರೆಸ್‌ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದ್ರು. ಈ ವೇಳೆ ಪತ್ರಕರ್ತರೊಬ್ಬರು  ಇನ್ನಷ್ಟು ಪ್ರಶ್ನೆಗಳಿವೆ ನಿಮ್ಮ ಬಳಿ ಸಮಯ ಇದೆಯೇ? ಅಂತ ಪ್ರಶ್ನೆ ಮಾಡಿದ್ರು, ಇದಕ್ಕೆ ಮುಗುಳು ನಕ್ಕ ಪ್ರಿಯಾಂಕಾ, …

Read More »

ಗಂಡನ ಜೊತೆ ಜಗಳ – ಸಿಟ್ಟಿನಲ್ಲಿ ಮೇಲಿನಿಂದ 1.5 ಕೋಟಿ ಎಸೆದ ಪತ್ನಿ

ಬೀಜಿಂಗ್‌: ಪತಿ ಜೊತೆ ಜಗಳವಾಡಿ ಸಿಟ್ಟಾದ ಪತ್ನಿಯೊಬ್ಬಳು ಅಪಾರ್ಟ್‌ಮೆಂಟ್‌ನಿಂದ 1.5 ಕೋಟಿ ರೂ. ಎಸೆದ ಘಟನೆ ಚೀನಾದ ಗುವಾಂಗ್‌ಡಾಂಗ್ ಪ್ರಾಂತ್ಯದ ಶಾಂಟೌ ನಗರದಲ್ಲಿ ನಡೆದಿದೆ. ವರದಿಗಳ ಪ್ರಕಾರ,ಪತಿ ಮತ್ತು ಪತ್ನಿಯ ನಡುವೆ ತೀವ್ರ ಜಗಳ ನಡೆದಿದೆ. ಜಗಳದ ಆ ಕೋಪದಲ್ಲಿ ಆಕೆ ತನ್ನ ಕೈಯಲ್ಲಿದ್ದ ನೋಟುಗಳ ಕಂತೆಗಳನ್ನು ಬಾಲ್ಕನಿಯಿಂದ ಕೆಳಕ್ಕೆ ಎಸೆದಿದ್ದಾಳೆ. ಹಾಂಕಾಂಗ್ ಕರೆನ್ಸಿಯ 1,000 ಮುಖಬೆಲೆಯ ನೋಟುಗಳನ್ನು ಆಕೆ ಎಸೆದಿದ್ದು ಅದರ ಒಟ್ಟು ಮೌಲ್ಯ ಸುಮಾರು 1.5 ಕೋಟಿ …

Read More »

ಝುಂಜರವಾಡ ಪ್ರೌಢ ಶಾಲೆಯ ವಿಧ್ಯಾರ್ಥಿಗಳ ಬೀಳ್ಕೊಡು ಸಮಾರಂಭ

ಅಥಣಿ ಮತಕ್ಷೇತ್ರದ ಝುಂಜರವಾಡ ಗ್ರಾಮದ ಸರಕಾರಿ ಪ್ರೌಢ ಶಾಲೆಯ 2025-26ನೇ ಸಾಲಿನ ಎಸ್,ಎಸ್,ಎಲ್,ಸಿ, ವಿಧ್ಯಾರ್ಥಿಗಳ ಬೀಳ್ಕೊಡು ಸಮಾರಂಭ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಜ್ಯೋತಿ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದೆ. ಈ ಸಂದರ್ಭದಲ್ಲಿ ಪ.ಪೂ.ಶ್ರೀ ಆನಂದ ದೇವರು, ಓಲೆಮಠ ಜಮಖಂಡಿ.ಪ.ಪೂ.ಶ್ರೀ ವೀರಬಸವ ದೇವರು,ಪ.ಪೂ.ಶ್ರೀ ಗುರುದೇವ ದೇವರು,ಶ್ರೀ ಅಕ್ಷಯ ಉಪಾಧ್ಯೆ,ಶ್ರೀ ಸದಾಶಿವ ಮಠಪತಿ,ಶ್ರೀ ಶಿವಾನಂದ ಮಲೆವಾಡಿ, ಅಧ್ಯಕ್ಷರು SDMC ಝುಂಜರವಾಡ,ಶ್ರೀ ಅಣ್ಣಾಸಾಬ ಸಂಕೋನಟ್ಟಿ, ಉಪಾಧ್ಯಕ್ಷರು SDMC ಝುಂಜರವಾಡ,ಶ್ರೀ …

Read More »

ವೀರಭದ್ರ ನಗರದ ದಶಕಗಳ ಸಮಸ್ಯೆಗೆ ಮುಕ್ತಿ: ಹೊಸ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ!

ಬೆಳಗಾವಿಯ ವೀರಭದ್ರ ನಗರದ 0 ಕ್ರಾಸ್ ನಿವಾಸಿಗಳ ಬಹುದಿನಗಳ ಬೇಡಿಕೆಗೆ ಕೊನೆಗೂ ಸ್ಪಂದನೆ ಸಿಕ್ಕಿದೆ. ಮಳೆಗಾಲದಲ್ಲಿ ರಸ್ತೆಯ ಮೇಲೆ ನೀರು ನಿಂತು ನರಕಯಾತನೆ ಅನುಭವಿಸುತ್ತಿದ್ದ ಜನರ ಸಂಕಷ್ಟಕ್ಕೆ ಸ್ಪಂದಿಸಿರುವ ಶಾಸಕ ಆಸೀಫ್ ಸೇಠ್ ಅವರು, ಇಂದು ಹೊಸ ಗಟಾರ ಹಾಗೂ ಒಳಚರಂಡಿ ಅಭಿವೃದ್ಧಿ ಕಾಮಗಾರಿಗೆ ಅಧಿಕೃತವಾಗಿ ಚಾಲನೆ ನೀಡಿದರು. ವೀರಭದ್ರ ನಗರದ 0 ಕ್ರಾಸ್ ಪ್ರದೇಶದಲ್ಲಿ ಕಳೆದ ಹಲವು ವರ್ಷಗಳಿಂದ ವ್ಯವಸ್ಥಿತ ಚರಂಡಿ ವ್ಯವಸ್ಥೆ ಇಲ್ಲದೆ ಜನರು ಪರದಾಡುತ್ತಿದ್ದರು. ಅದರಲ್ಲೂ …

Read More »

ಮಾನವೀಯತೆ ಮೆರೆದ ವಿದ್ಯಾರ್ಥಿನಿಯರಿಗೆ ಪೊಲೀಸರಿಂದ ಸನ್ಮಾನ

ವಿಜಯಪುರದ ಗಾಂಧಿ ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ವೈದ್ಯಕೀಯ ಚಿಕಿತ್ಸೆಗೆ ಹಣ ತೆಗೆದುಕೊಂಡು ಹೋಗುತ್ತಿದ್ದ ಯುವಕನೊಬ್ಬ ₹3,50,000 ಹಣವನ್ನು ಕಳೆದುಕೊಂಡಿದ್ದ. ರಸ್ತೆ ಪಕ್ಕದಲ್ಲಿ ಬಿದ್ದಿದ್ದ ಹಣವನ್ನು ಗಮನಿಸಿದ ಇಬ್ಬರು ವಿದ್ಯಾರ್ಥಿನಿಯರು ಮತ್ತು ಒಬ್ಬ ಆಟೋ ಚಾಲಕರು ಅದನ್ನು ಗಾಂಧಿ ಚೌಕ್ ಠಾಣೆಗೆ ಒಪ್ಪಿಸಿದರು. ಪೊಲೀಸರು ಹಣ ಕಳೆದುಕೊಂಡ ಯುವಕನನ್ನು ಪತ್ತೆ ಮಾಡಿ, ಪರಿಶೀಲನೆ ಬಳಿಕ ಹಣವನ್ನು ವಾರಸುದಾರರಿಗೆ ಹಸ್ತಾಂತರಿಸಿದರು. ಈ ಮಾನವೀಯ ಕಾರ್ಯಕ್ಕಾಗಿ, ಹಣವನ್ನು ವಾಪಸ್ ನೀಡಿದ ಇಬ್ಬರು ವಿದ್ಯಾರ್ಥಿನಿಯರನ್ನು …

Read More »

ಕರ್ನಾಟಕ ರಾಜ್ಯೋತ್ಸವ ಅನುದಾನ ದುರ್ಬಳಕೆ ಆರೋಪ

ಬೆಳಗಾವಿಯಲ್ಲಿ ನಡೆದ 70ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಸರ್ಕಾರ ಬಿಡುಗಡೆ ಮಾಡಿದ್ದ 50 ಲಕ್ಷ ರೂಪಾಯಿ ಅನುದಾನ ದುರ್ಬಳಕೆಯಾಗಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ಕುರಿತು ರಾಜ್ಯ ಸರ್ಕಾರದ ಸೂಚನೆಯಂತೆ ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಕೆ. ಎಂ. ಜಾನಕಿ ಅವರು ಇಂದು ವಿಚಾರಣೆ ಆರಂಭಿಸಿದ್ದು, ಕನ್ನಡ ಸಂಘಟನೆಗಳ ಪ್ರಮುಖರು ಹಲವು ಮಹತ್ವದ ದಾಖಲೆಗಳನ್ನು ಒದಗಿಸಿದ್ದಾರೆ. 70ನೇ ರಾಜ್ಯೋತ್ಸವದ ಪ್ರಯುಕ್ತ ಮಂಜೂರಾದ ಅನುದಾನದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂಬ ದೂರಿನ ಹಿನ್ನೆಲೆಯಲ್ಲಿ, …

Read More »

ಮಾನವೀಯತೆ ಮೆರೆದ ವಿದ್ಯಾರ್ಥಿನಿಯರಿಗೆ ಪೊಲೀಸರಿಂದ ಸನ್ಮಾನ

ವಿಜಯಪುರದ ಗಾಂಧಿ ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ವೈದ್ಯಕೀಯ ಚಿಕಿತ್ಸೆಗೆ ಹಣ ತೆಗೆದುಕೊಂಡು ಹೋಗುತ್ತಿದ್ದ ಯುವಕನೊಬ್ಬ ₹3,50,000 ಹಣವನ್ನು ಕಳೆದುಕೊಂಡಿದ್ದ. ರಸ್ತೆ ಪಕ್ಕದಲ್ಲಿ ಬಿದ್ದಿದ್ದ ಹಣವನ್ನು ಗಮನಿಸಿದ ಇಬ್ಬರು ವಿದ್ಯಾರ್ಥಿನಿಯರು ಮತ್ತು ಒಬ್ಬ ಆಟೋ ಚಾಲಕರು ಅದನ್ನು ಗಾಂಧಿ ಚೌಕ್ ಠಾಣೆಗೆ ಒಪ್ಪಿಸಿದರು. ಪೊಲೀಸರು ಹಣ ಕಳೆದುಕೊಂಡ ಯುವಕನನ್ನು ಪತ್ತೆ ಮಾಡಿ, ಪರಿಶೀಲನೆ ಬಳಿಕ ಹಣವನ್ನು ವಾರಸುದಾರರಿಗೆ ಹಸ್ತಾಂತರಿಸಿದರು. ಈ ಮಾನವೀಯ ಕಾರ್ಯಕ್ಕಾಗಿ, ಹಣವನ್ನು ವಾಪಸ್ ನೀಡಿದ ಇಬ್ಬರು ವಿದ್ಯಾರ್ಥಿನಿಯರನ್ನು …

Read More »

ಬಾಗಲಕೋಟೆ ಕಾಂಗ್ರೆಸ್‌ನಲ್ಲಿ ‘ಉಚ್ಛಾಟನೆ’ ಪರ್ವ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಮೂವರು ನಾಯಕರ ವಿರುದ್ಧ ಕ್ರಮಕ್ಕೆ ಶಿಫಾರಸ್ಸು

ದಾವಣಗೆರೆ ಬೆನ್ನಲ್ಲೇ ಈಗ ಬಾಗಲಕೋಟೆ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಉಪಚುನಾವಣೆ ವೇಳೆ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ ಆರೋಪದಡಿ ಇಬ್ಬರು ಜನಪ್ರತಿನಿಧಿಗಳು ಸೇರಿದಂತೆ ಮೂವರು ಹಿರಿಯ ಮುಖಂಡರನ್ನು ಪಕ್ಷದಿಂದ ಉಚ್ಛಾಟಿಸಲು ಜಿಲ್ಲಾ ಘಟಕ ಮುಂದಾಗಿದೆ. ಬಾಗಲಕೋಟೆ ಉಪಚುನಾವಣೆಯ ಕಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಕೆಲಸ ಮಾಡದೆ, ಬಿಜೆಪಿ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಿದ ಆರೋಪದ ಮೇಲೆ ಕಮತಗಿ ಪಟ್ಟಣ ಪಂಚಾಯತಿಯ ಇಬ್ಬರು ಸದಸ್ಯರಾದ ರಮೇಶ್ …

Read More »