ಬೆಳಗಾವಿಯ ಸಾಂಸ್ಕೃತಿಕ ಲೋಕದಲ್ಲಿ ಏಪ್ರಿಲ್ 12, 2026ರ ಭಾನುವಾರ ಒಂದು ಮಹತ್ವದ ದಿನವಾಗಿತ್ತು. ನಗರದ ಕನ್ನಡ ಸಾಹಿತ್ಯ ಭವನದಲ್ಲಿ (ಚೆನ್ನಮ್ಮ ವೃತ್ತ) ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭವು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ನೆರವೇರಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷರಾದ ಶ್ರೀಮತಿ ಸುಮಾ ಕಿತ್ತೂರ ಅವರು ವಹಿಸಿದ್ದರು. ಸಾಹಿತ್ಯಿಕ ಪರಿಸರದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ …
Read More »Monthly Archives: ಏಪ್ರಿಲ್ 2026
ಕುಡುಕ ಗಂಡನ ಬಿಟ್ಟು ಪ್ರೀತಿಸಿದವನ ಜೊತೆ ಹೋದ ಮಹಿಳೆಗೆ ವಿಷ ಕುಡಿಸಿ ಕೊಂದ ಪೋಷಕರು.!
ಚಿಕ್ಕೋಡಿ: ಹುಕ್ಕೇರಿ ತಾಲೂಕಿನ ನದಿಗುಡಿಕೇತರ ಗ್ರಾಮದಲ್ಲಿ ಮರ್ಯಾದಾ ಹತ್ಯೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಸಿದವನ ಜೊತೆ ಓಡಿ ಹೋಗಿದ್ದ ಮಹಿಳೆಯನ್ನು ಪೋಷಕರು ಕರೆತಂದು ವಿಷ ಕುಡಿಸಿ ಹತ್ಯೆ ಮಾಡಿದ್ದಾರೆ. ಬಳಿಕ ಸಾಕ್ಷ್ಯ ನಾಶಕ್ಕಾಗಿ ಶವವನ್ನು ಸುಟ್ಟ ಹಾಕಿದ್ದಾರೆ. ಕೊಲೆಯಾದ ಮಹಿಳೆಯನ್ನು ಗ್ರಾಮದ ಸತ್ತೆವ್ವಾ ಹೆಳವರ್ ಎಂದು ಗುರುತಿಸಲಾಗಿದೆ. ಈಕೆ ಇದೇ ಗ್ರಾಮದ ಕೃಷ್ಣಾ ಪಾಟೀಲ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಈ ವಿಚಾರ ಮನೆಯಲ್ಲಿ ಗೊತ್ತಾಗಿ ರಾಯಬಾಗ ತಾಲೂಕಿನ ಹನಬರಟ್ಟಿ ಗ್ರಾಮದ ಸಂತೋಷ …
Read More »ಮಹಿಳೆಯರು ಸರ್ವ ಕ್ಷೇತ್ರಗಳಲ್ಲಿಯೂ ಸಬಲೆ
ಬೋರಗಾಂವ ಪಟ್ಟಣದಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಂದ ವಿಶೇಷ ವಾರ್ಷಿಕ ಶಿಬಿರದ ಮೂರನೇ ದಿನದ “ಮಹಿಳಾ ಸಬಲೀಕರಣ” ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಶ್ರೀ ಬಸವಪ್ರಸಾದ ಹಾಗೂ ಯಶಸ್ವಿನಿ ಜೊಲ್ಲೆ ಯವರು ಉದ್ಘಾಟಿಸಿ ಚಾಲನೆ ನೀಡಿದರು.ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರೆದವರನ್ನು ಮನರಂಜಿಸಿದರು. ಮಹಿಳೆಯರ ಸಬಲೀಕರಣ ಹಾಗೂ ಆರ್ಥಿಕವಾಗಿ ಸ್ವಾವಲಂಬಿಗೊಳಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಮಹಿಳಾ ಪರ ಯೋಜನೆಗಳನ್ನು ರೂಪಿಸಿದ್ದು, ಅವುಗಳ ಪ್ರಯೋಜನ ಪಡೆದು ದೇಶದ ಆರ್ಥಿಕ ಪ್ರಗತಿಗೆ …
Read More »ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ, ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವು
ವಿಜಯನಗರ, ಕೊಪ್ಪಳ ಜಿಲ್ಲೆಯ DCRE ಘಟಕದ CPI ರಘುನಾಥ್ ಸ್ಥಳದಲ್ಲೇ ಸಾವು ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಡಿಸಿಆರ್ಇ CPIಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ವಿಜಯನಗರ- ದಾವಣಗೆರೆ ಗಡಿ ಭಾಗದ, ಮುಸ್ಟೂರು – ಕಡಬನಕಟ್ಟೆ ಮಧ್ಯೆ ಘಟನೆ ಬೇವಿನ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರೋ CPI ಸ್ವಂತ ಊರು ಚಿತ್ರದುರ್ಗ ಜಿಲ್ಲೆಯಿಂದ ಹೊಸಪೇಟೆಗೆ ಆಗಮಿಸುತ್ತಿದ್ದ ರಘುನಾಥ್ ಮೊನ್ಮೆಯಷ್ಟೆ ವರ್ಗವಾಗಿ ಬೆಂಗಳೂರು ಕೇಂದ್ರ ಕಚೇರಿಗೆ ಆದೇಶವಾಗಿತ್ತು ಇನ್ನೂ ಬೆಂಗಳೂರು ಕೇಂದ್ರ ಕಚೇರಿಗೆ …
Read More »180ಕ್ಕೂ ಹೆಚ್ಚು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: 350 ಅಶ್ಲೀಲ ವೀಡಿಯೋ ಇಟ್ಕೊಂಡು ಬ್ಲಾಕ್ಮೇಲ್ ಮಾಡ್ತಿದ್ದ ಅಯಾಜ್ ಅರೆಸ್ಟ್…!!
ಮಹಾರಾಷ್ಟ್ರದ ಅಮರಾವತಿಯಲ್ಲಿ, 180ಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿ 350ಕ್ಕೂ ಹೆಚ್ಚು ಅಶ್ಲೀಲ ವೀಡಿಯೋಗಳನ್ನು ಚಿತ್ರೀಕರಿಸಿ ಮಕ್ಕಳಿಗೆ ಬ್ಲಾಕ್ಮೇಲ್ ಮಾಡ್ತಿದ್ದ AIMIM ಸಂಘಟನೆಯ ಪದಾಧಿಕಾರಿಯಾಗಿದ್ದ ವ್ಯಕ್ತಿಯನ್ನು ಮಹಾ ಪೊಲೀಸರು ಬಂಧಿಸಿದ್ದಾರೆ. ನೂರಾರು ಮಕ್ಕಳ ಬದುಕು ಹಿಂಡಿದ ಅಯಾಜ್: ಮುಂಬೈ: 180ಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿ 350ಕ್ಕೂ ಹೆಚ್ಚು ಅಶ್ಲೀಲ ವೀಡಿಯೋಗಳನ್ನು ಚಿತ್ರಿಕರೀಸಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್ ಎಂದು …
Read More »ಆದಿಚುಂಚನಗಿರಿ ಮಠ ಆಧ್ಯಾತ್ಮಿಕ ಪರಂಪರೆ ಹೊಂದಿದೆ: ಮೋದಿ ಬಣ್ಣನೆಆದಿಚುಂಚನಗಿರಿ ಮಠ ಆಧ್ಯಾತ್ಮಿಕ ಪರಂಪರೆ ಹೊಂದಿದೆ: ಮೋದಿ ಬಣ್ಣನೆ
ಮಂಡ್ಯ: ಆದಿಚುಂಚನಗಿರಿ ಮಠ ಆಧ್ಯಾತ್ಮಿಕ ಪರಂಪರೆ ಹೊಂದಿದೆ. ಮಠವು ನೈತಿಕ ಮೌಲ್ಯಗಳಿಂದ ದಾರಿದೀಪವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರು. ಶ್ರೀಗುರು ಭೈರವೈಕ್ಯ ಮಂದಿರ ಉದ್ಘಾಟನೆ ಬಳಿಕ ಮಾತನಾಡಿದ ಮೋದಿ ಕನ್ನಡದಲ್ಲೇ ಮಾತನ್ನು ಆರಂಭಿಸಿದರು. ಕರ್ನಾಟಕದ ಎಲ್ಲಾ ಸಹೋದರ, ಸಹೋದರಿಯರಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲೇ ಮಾತನಾಡಿದರು. ಕಾಲಭೈರನ ದರ್ಶನ ಪಡೆದುಕೊಂಡಿದ್ದೇನೆ. ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದ್ದೇನೆ. ನಿಮ್ಮೆಲ್ಲರ ದರ್ಶನ ಪಡೆದುಕೊಂಡಿದ್ದೇನೆ. ಶಬ್ದದಲ್ಲಿ ಈ ಭಾವವನ್ನು ಹೇಳಲು ಸಾಧ್ಯವಿಲ್ಲ. ಪ್ರತಿ ಸಲ …
Read More »ಕಬ್ಬಿನಂತೆ ಮಂಡ್ಯ ಜನರ ಮಾತೂ ಸಿಹಿ: ಹಾಡಿಹೊಗಳಿದ ಮೋದಿ
ಮಂಡ್ಯ: ಕಬ್ಬಿನಂತೆ ಮಂಡ್ಯ ಜನರ ಮಾತೂ ಸಿಹಿ. ಸಕ್ಕರೆ ನಾಡು ಮಂಡ್ಯ ಮಹತ್ವಪೂರ್ಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕೊಂಡಾಡಿದರು. ಆದಿಚುಂಚನಗಿರಿ ಮಠದ ಶ್ರೀಗುರು ಭೈರವೈಕ್ಯ ಮಂದಿರ ಉದ್ಘಾಟಿಸಿ ಮಾತನಾಡಿದ ಮೋದಿ, ಸಕ್ಕರೆ ನಗರ ಮಧುರ ಮಂಡ್ಯ ಎಂದು ಕನ್ನಡದಲ್ಲಿ ಹೇಳಿದರು. ಆಗ ಕಾರ್ಯಕ್ರಮದಲ್ಲಿದ್ದ ಜನರೆಲ್ಲ ಮೋದಿ ಮಾತಿಗೆ ಕೂಗುತ್ತಾ ಖುಷಿ ವ್ಯಕ್ತಪಡಿಸಿದರು. ಸಕ್ಕರೆ ಮಂಡ್ಯ ಮಹತ್ವಪೂರ್ಣವಾಗಿದೆ. ಈ ಜಾಗ ಕಬ್ಬಿನ ಸಿಹಿಗೆ ಫೇಮಸ್. ಜನರು ಕೂಡ ಕಬ್ಬಿನಂತೆ ಸಿಹಿಯ …
Read More »ʻಕೈʼ ನಾಯಕ ಪವನ್ ಖೇರಾಗೆ ಸುಪ್ರೀಂಕೋರ್ಟ್ ಶಾಕ್ – ತೆಲಂಗಾಣ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನಿಗೆ ತಡೆ
ನವದೆಹಲಿ: ಅಸ್ಸಾಂ ಸಿಎಂ ಪತ್ನಿ ರಿಂಕಿ ಭುಯಾನ್ ಶರ್ಮಾ ವಿರುದ್ಧ ನೀಡಿದ್ದ ವಿವಾದಾತ್ಮಕ ಹೇಳಿಕೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಸುಪ್ರೀಂಕೋರ್ಟ್ ಶಾಕ್ ಕೊಟ್ಟಿದೆ. ತೆಲಂಗಾಣ ಹೈಕೋರ್ಟ್ ಏ.10 ರಂದು ನೀಡಿದ್ದ ವಾರದ ಮಟ್ಟಿಗಿನ ತಾತ್ಕಾಲಿಕ ನಿರೀಕ್ಷಣಾ ಜಾಮೀನು ಆದೇಶಕ್ಕೆ ಕೋರ್ಟ್ ತಡೆ ನೀಡಿದೆ. ಅಸ್ಸಾಂ ಪೊಲೀಸರು ದಾಖಲಿಸಿರುವ ಮಾನನಷ್ಟ, ನಕಲಿ ದಾಖಲೆ ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ …
Read More »ಅಧ್ಯಯನ ಮತ್ತು ಆತ್ಮಸ್ಥೈರ್ಯ ಯಶಸ್ಸಿನ ಮಂತ್ರ: ಕಟಗಿಹಳ್ಳಿಮಠ
ಬಾಗಲಕೋಟೆ : ಕಲೆ ಇದ್ದಲ್ಲಿ ವಿಕಾಸ ಇರುತ್ತದೆ. ಸರ್ವವ್ಯಾಪಿಯಾದ ಕಲಾ ಕೌಶಲ್ಯದ ಜೊತೆಗೆ ಸೃಜನಶೀಲತೆ, ಜ್ಞಾನ ಮತ್ತು ಆತ್ಮಸ್ಥೈರ್ಯ ಬೆಳಸಿಕೊಂಡರೆ ಬಯಸಿದಂತಹ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ ಎಂದು ಬಿವಿವಿ ಸಂಘದ ಆಡಳಿತ ಅಧಿಕಾರಿಗಳಾದ ಡಾ. ವಿಜಯಕುಮಾರ ಎಸ್. ಕಟಗಿಹಳ್ಳಿಮಠ ಹೇಳಿದರು. ನಗರದ ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದ ಸಭಾಭವನದಲ್ಲಿ ಆಂತರಿಕ ಗುಣಮಟ್ಟ ಭರವಸೆ ಘಟಕ ಹಾಗೂ ಸಾಂಸ್ಕೃತಿಕ ಚಟುವಟಿಕೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಲಾ ಸಿರಿ ಕಾರ್ಯಕ್ರಮವನ್ನು ಭುವನೇಶ್ವರಿ ದೇವಿ ಭಾವಚಿತ್ರಕ್ಕೆ …
Read More »ಮರಕ್ಕೆ ಕಾರು ಡಿಕ್ಕಿ – ಸರ್ಕಲ್ ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವು
ದಾವಣಗೆರೆ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಮುಸ್ಟೂರು- ಕಡಬನಕಟ್ಟೆ ಗ್ರಾಮದ ಮಧ್ಯೆ ನಡೆದಿದೆ. ರಘುನಾಥ್ (45) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಸಿಪಿಐ. ರಘುನಾಥ್ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಡಿಸಿಆರ್ಇ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಚಿತ್ರದುರ್ಗದ ಕಡೆಯಿಂದ ಜಗಳೂರು ಕಡೆಗೆ ಬರುತ್ತಿರುವಾಗ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿರುವ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ …
Read More »
Laxmi News 24×7