Breaking News

Monthly Archives: ಏಪ್ರಿಲ್ 2026

ಅಂಗನವಾಡಿ ಕಾರ್ಯಕರ್ತೆಯರ ಬೇಸಿಗೆ ರಜೆ ಕಡಿತಕ್ಕೆ ಆಕ್ರೋಶ: ಒಂದು ತಿಂಗಳ ರಜೆಗಾಗಿ ಬೆಳಗಾವಿ ತಾಲೂಕು ಸಮಿತಿ ಆಗ್ರಹ

ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಈ ಬಾರಿ ಬೇಸಿಗೆ ರಜೆ ಕಡಿತಗೊಳಿಸಿರುವ ಸರ್ಕಾರದ ಆದೇಶಕ್ಕೆ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಕಳೆದ ವರ್ಷದಂತೆ ಈ ಬಾರಿಯೂ ಪೂರ್ಣ ಒಂದು ತಿಂಗಳ ರಜೆ ನೀಡಬೇಕೆಂದು ಒತ್ತಾಯಿಸಿ ಬೆಳಗಾವಿ ತಾಲೂಕು ಸಮಿತಿಯು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಆಗ್ರಹಿಸಿದೆ. ಬೆಳಗಾವಿ ತಾಲೂಕಿನ ಅಂಗನವಾಡಿ ನೌಕರರ ಸಂಘ (CITU) ಸರ್ಕಾರಕ್ಕೆ ಪ್ರಬಲ ಒತ್ತಾಯವೊಂದನ್ನು ಮಂಡಿಸಿದೆ. 2025ನೇ ಸಾಲಿನಲ್ಲಿ ನೀಡಲಾಗಿದ್ದ ಒಂದು ತಿಂಗಳ ಪೂರ್ಣ ಬೇಸಿಗೆ ರಜೆಯನ್ನು …

Read More »

ಧಾರವಾಡದ ಹಳ್ಳಿಗಳಲ್ಲಿ ಅಕ್ರಮ ಮದ್ಯದ ಹಾವಳಿ: ಅಬಕಾರಿ ಅಧಿಕಾರಿಗಳಿಗೆ ಶಾಸಕ ವಿನಯ್ ಕುಲಕರ್ಣಿ ತರಾಟೆ

ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟದ ವಿರುದ್ಧ ಶಾಸಕ ವಿನಯ್ ಕುಲಕರ್ಣಿ ಕೆಂಡಾಮಂಡಲವಾಗಿದ್ದಾರೆ. ತಾಲೂಕು ಮಟ್ಟದ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿಯನ್ನು ತೀವ್ರವಾಗಿ ಪ್ರಶ್ನಿಸಿದ ಶಾಸಕರು, ಇಲಾಖೆಯ ನಿರ್ಲಕ್ಷ್ಯಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಧಾರವಾಡದಲ್ಲಿ ಶಾಸಕ ವಿನಯ್ ಕುಲಕರ್ಣಿ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅಬಕಾರಿ ಇಲಾಖೆಯ ವೈಫಲ್ಯಗಳು ಅನಾವರಣಗೊಂಡವು. ಹಳ್ಳಿ ಹಳ್ಳಿಗಳಲ್ಲಿ ಎಲ್ಲಿ ಬೇಕೆಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿದ್ದು, ನಿತ್ಯ ನೂರಾರು ದೂರುಗಳು …

Read More »

ಮನೆಗಳ ಕರ ಸುಲಾತಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕಾಗವಾಡ ತಾಲೂಕ ಪ್ರಥಮ ಸ್ಥಾನ.

ಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 15 ತಾಲೂಕಿನ ತಾಲೂಕಾ ಪಂಚಾಯಿತಿಗಳ ಪೈಕಿ ಕಾಗವಾಡ ತಾಲೂಕ ಪಂಚಾಯಿತಿ ವತಿಯಿಂದ ಗ್ರಾಮ ಪಂಚಾಯಿತಿಗಳ ಮುಖಾಂತರ ಮನೆಗಳ ಕರ ವಸುಲಾತಿಎಲ್ಲಿ ಶೇಕಡಾ 122 ರಷ್ಟು ಸಾಧನೆ ಮಾಡಿ ಜಿಲ್ಲೆಯಲ್ಲಿ ಪುನ ಪ್ರಥಮ ಕ್ರಮಾಂಕ ಪಡೆದು ಸಾಧನೆ ಮಾಡಿದೆ. ಬೆಳಗಾವಿ ಜಿಲ್ಲೆಯ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಹಾಗೂ ಉಪ ಕಾರ್ಯದರ್ಶಿ ಬಸವರಾಜ ಅಡವಿಮಠ ಇವರ ಮಾರ್ಗದರ್ಶನದಲ್ಲಿ ಕಾಗವಾಡ ತಾಲೂಕ ಪಂಚಾಯತಿ …

Read More »

ಮದುವೆಯಾಗಿ ಒಂದೇ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತ

ಉಡುಪಿ : ಸಂಶಯದ ಸುಳಿಯಲ್ಲಿ ಯುವಕನ ಆತ್ಮಹತ್ಯೆ? ಮದುವೆಯಾಗಿ ಒಂದೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತ ಸುದೀಪ್ ಶೆಟ್ಟಿ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನಲ್ಲಿ ನಡೆದ ಘಟನೆ ಮೃತ ಸುದೀಪ್ ಮೂಲತಃ ನೆಲ್ಯಾಡಿ ನಿವಾಸಿ. ಮೃತನ ಪತ್ನಿಯ ವಿರುದ್ಧ ದೂರು ನೀಡಿದ ಸುದೀಪ್ ತಂದೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾಳೆ ಎಂದು ಸೊಸೆಯ ವಿರುದ್ಧವೇ ದೂರು ರಿಜಿಸ್ಟರ್ ಮ್ಯಾರೇಜ್ ಆಗಿದ್ದ ಸುದೀಪ್ ಹಾಗೂ ಸೌಮ್ಯ ಶೆಟ್ಟಿ ನಾಟಕ ಕಲಾವಿದೆ ಹಾಗೂ ಮೇಕಪ್ …

Read More »

ಬೆಳಗಾವಿ-ಖಾನಾಪುರದಲ್ಲಿ ಅಕ್ರಮ ಗಣಿಗಾರಿಕೆ ದಂಧೆ: ಜಿಲ್ಲಾಧಿಕಾರಿಗೆ ರಾಜಕುಮಾರ ಟೋಪಣ್ಣವರ, ಸುಜೀತ್ ಮುಳಗುಂದ ದೂರು

ಖಾನಾಪುರ, ಬೆಳಗಾವಿ ಭಾಗದಲ್ಲಿ ಅಕ್ರಮ ಗಣಿಗಾರಿಕೆ ತಡೆಯುವಂತೆ ಆಗ್ರಹಿಸಿ ಮಂಗಳವಾರ ರಾಜಕುಮಾರ ಟೋಪಣ್ಣವರ ಹಾಗೂ ಸುಜೀತ್ ಮುಳಗುಂದ್ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಬಾಕ್ಸೈಟ್, ಲೇಟರೈಟ್ ಮತ್ತು ಸಿಲಿಕಾ ಖನಿಜಗಳನ್ನು ವ್ಯಾಪಕವಾಗಿ ಅಕ್ರಮವಾಗಿ ತೆಗೆಯಲಾಗುತ್ತಿದೆ. ಬೆಳಗುಂಡಿ, ಬಕನೂರು, ಬೀಜಗರ್ಣಿ, ಗೋಳ್ಯಾಳಿ, ಅಮಟೆ, ಬೆಟಗೇರಿ, ಕಿಣಯೆ, ಇನಾಮ ಬಡಸ್ ಹಾಗೂ ಖಾನಾಪುರ ತಾಲ್ಲೂಕಿನ ತೋರಳಿ ಗ್ರಾಮಗಳಲ್ಲಿ ಈ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎನ್ನಲಾಗಿದೆ. ರೈತರ ಅನುಮತಿ ಇಲ್ಲದೆ ಅವರ ಕೃಷಿಭೂಮಿಗಳಲ್ಲೇ ಗಣಿಗಾರಿಕೆ ನಡೆಸಲಾಗುತ್ತಿದ್ದು, …

Read More »