Breaking News

Daily Archives: ಮೇ 1, 2026

ಎಲ್ಲೆಂದರಲ್ಲಿ ಎಸೆಯಬೇಡಿ ದೇವರ ಫೋಟೋ: ಬೆಳಗಾವಿಯಲ್ಲಿ ಹಳೆಯ ಭಾವಚಿತ್ರಗಳ ಸಂಗ್ರಹಿಸಿ ವಿಧಿಪೂರ್ವಕ ವಿಸರ್ಜನೆ

ಮನೆಗಳಲ್ಲಿ ಹಳೆಯದಾದ ದೇವರ ಫೋಟೋಗಳನ್ನು ಎಲ್ಲೆಂದರಲ್ಲಿ ಎಸೆಯುವ ಮೂಲಕ ದೈವನಿಂದನೆ ಮಾಡುವುದನ್ನು ತಡೆಯಲು ಬೆಳಗಾವಿಯ ಸರ್ವ ಲೋಕ ಸೇವಾ ಫೌಂಡೇಶನ್ ಮಹತ್ವದ ಕಾರ್ಯಕ್ಕೆ ಮುಂದಾಗಿದೆ. ಶಿವಬಸವ ನಗರದಲ್ಲಿ ರಾಶಿಗಟ್ಟಲೆ ಬಿದ್ದಿದ್ದ ದೇವರ ಭಾವಚಿತ್ರಗಳನ್ನು ಸಂಗ್ರಹಿಸಿ, ಹುಕ್ಕೇರಿ ಶ್ರೀಗಳ ಸಾನಿಧ್ಯದಲ್ಲಿ ಶಾಸ್ತ್ರೋಕ್ತವಾಗಿ ವಿಸರ್ಜಿಸುವ ಮೂಲಕ ವಿರೇಶ್ ಹಿರೇಮಠ ತಂಡ ಮಾದರಿಯಾಗಿದೆ. ಬೆಳಗಾವಿಯ ಶಿವಬಸವ ನಗರದ ಶ್ರೀ ಜ್ಯೋತಿರ್ಲಿಂಗ ದೇವಸ್ಥಾನದ ಆವರಣದಲ್ಲಿ ಸಾರ್ವಜನಿಕರು ತಂದು ಹಾಕಿದ್ದ ರಾಶಿಗಟ್ಟಲೆ ದೇವರ ಹಳೆಯ ಫೋಟೋಗಳನ್ನು ಸರ್ವ …

Read More »

ಮಾನ್ಯ ದೆಹಲಿ ಸುಪ್ರೀಂ ಕೋರ್ಟ್ ನಲ್ಲಿ ಸೌಜನ್ಯ ಪ್ರಕರಣ ಅದ್ಭುತ ಬೆಳವಣಿಗೆ 

ದೆಹಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ಸೌಜನ್ಯ ಪ್ರಕರಣ ವಿಚಾರಣೆ ನಡೆಯಿತು. ಪ್ರಮುಖ ಅಂಶಗಳು : 1. ಸೌಜನ್ಯ ಪ್ರಕಾರಣದ ಎಲ್ಲ ಸಾಕ್ಷಿಗಳಿಗೆ ತಕ್ಷಣದಿಂದ ರಕ್ಷಣೆ ನೀಡಬೇಕು. ಈ ಹಿಂದೆ ಕೆಲವು ಪ್ರಮುಖ ಸಾಕ್ಷಿಗಳು ಸಂಶಯ ಸಾವು ಹೊಂದಿರುವ ಆಧಾರದ ಮೇಲೆ ಈ ನಿರ್ದೇಶನ ನೀಡಿದೆ 2. ಮರು ತನಿಖೆ ಕುರಿತ ತಮ್ಮ ನಿಲುವನ್ನು CBI ಮತ್ತು ರಾಜ್ಯ ಸರ್ಕಾರ 2 ವಾರದಲ್ಲಿ ಲಿಖಿತ ರೂಪದಲ್ಲಿ ನೀಡಬೇಕು ಮರು ತನಿಖೆ ಯಾವ ತನಿಖ …

Read More »

ಸ್ವಯಂ ಪ್ರೇರಿತವಾಗಿ ನಿವೃತ್ತಿ ಪಡೆದ ಪೊಲೀಸ್ ಹವಾಲ್ದಾರ್

ಪೊಲೀಸ್ ಇಲಾಖೆಯಲ್ಲಿ 20 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ನಂತರ ಹವಾಲ್ದಾರ್ ಒಬ್ಬರು ಸ್ವಯಂ ಪ್ರೇರಿತವಾಗಿ ನಿವೃತ್ತಿ ಪಡೆಯುತ್ತಿದ್ದರು. ಅವರಿಗೆ ಸಾಕಷ್ಟು ಸಮಯ ತಿಳಿಸಿ ಹೇಳಿದ ನಂತರ ಎಸ್ಪಿ ಕೇಳಿದರು, “ಈ ಕೆಲಸವು ನಿಮಗೆ ಎಲ್ಲವನ್ನು ಕೊಟ್ಟಿದೇ, ಆದರೂ ಏಕೆ ಸ್ವಯಂ ನಿವೃತ್ತಿ ಪಡೆಯುತ್ತಿದ್ದೀರಿ?” ಇದಕ್ಕೆ, ಹವಾಲ್ದಾರ್ ಸುಂದರವಾದ ಮತ್ತು ಮಾರ್ಮಿಕವಾಗಿ ಹೃದಯಸ್ಪರ್ಶಿ ಉತ್ತರವನ್ನು ನೀಡಿದರು: “ಸರ್, ನೀವು ನಿಮ್ಮ ಮುಂದೆ ಖಾಲಿ ಕುರ್ಚಿಗಳಿದ್ದರೂ ಸಹ.” ನನಗೆ ಎರಡು ಗಂಟೆಗಳ ಕಾಲ …

Read More »

ಮಹಿಳಾ ಮೀಸಲಾತಿ ಜಾರಿಗೊಳಿಸಿ: ಪ್ರಿಯಾಂಕಾ ಜಾರಕಿಹೊಳಿ

ಚಿಕ್ಕೋಡಿ:ಕೇಂದ್ರದಲ್ಲಿ ಬಿಜೆಪಿ ಸರ್ಕಾರ ನಾರಿಶಕ್ತಿ ವಂದನ್ ಮಸೂದೆಯ ಬದಲಾಗಿ 2023ರ ಮಹಿಳಾ ಮೀಸಲಾತಿಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಆಗ್ರಹಿಸಿದರು. ಚಿಕ್ಕೋಡಿ ನಾಗರಮುನ್ನೋಳಿ ಬ್ಲಾಕ್ ಕಾಂಗ್ರೆಸ್ ಪಟ್ಟಣದ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡುತ್ತಾ, ರಾಜೀವ್ ಪ್ರಧಾನಮಂತ್ರಿಯಾಗಿದ್ದ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ, ತಾಪಂ, ಜಿಪಂ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿಯನ್ನು ತರಲಾಗಿತ್ತು. ಕಾಂಗ್ರೆಸ್ ಮಹಿಳಾ ವಿರೋಧಿ ಎಂಬ ಬಿಜೆಪಿ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು …

Read More »

ಪ್ರೇಕ್ಷಕರನ್ನು ನಕ್ಕು ನಗಿಸಿದ ಸೆಕೆಂಡ್ ಹ್ಯಾಂಡ್ ಸದಾಶಿವ ನಾಟಕ

ಬೆಳಗಾವಿ : ಇಲ್ಲಿಯ ರಂಗಸೃಷ್ಟಿ ಸಾಂಸ್ಕೃತಿಕ ಸಂಘಟನೆಯ ಕಲಾವಿದರು ಪ್ರಸ್ತುತಪಡಿಸಿದ ಸೆಕೆಂಡ್ ಹ್ಯಾಂಡ್ ಸದಾಶಿವ ನಾಟಕ ಪ್ರದರ್ಶನದುದ್ದಕ್ಕೂ ಪ್ರೇಕ್ಷಕರನ್ನು ನಕ್ಕು ನಗಿಸುವ ಮೂಲಕ ಯಶಸ್ವಿ ಪ್ರಯೋಗವೆನಿಸಿತು. ಕನ್ನಡ ಭವನದಲ್ಲಿ ಮಂಗಳವಾರ ಸಂಜೆ ಆಯೋಜಿಸಲಾಗಿದ್ದ ಪ್ರದರ್ಶನದಲ್ಲಿ ಕಿಕ್ಕಿರಿದು ಪ್ರೇಕ್ಷಕರು ತುಂಬಿದ್ದರು. ಸುಮಾರು 50 ನಿಮಿಷಗಳ ನಾಟಕ ಆರಂಭದಿಂದ ಅಂತ್ಯದವರೆಗೂ ನಿರಂತರ ನಗಿಸುವ ಮೂಲಕ ಪ್ರೇಕ್ಷಕರನ್ನು ಕದಲದಂತೆ ಮಾಡಿತು. ಎಂ. ಎಸ್. ನರಸಿಂಹಮೂರ್ತಿ ರಚಿಸಿರುವ ಈ ನಾಟಕವನ್ನು ಶರಣಗೌಡ ಪಾಟೀಲ ಅವರು ನಿಿಿರ್ದೇಶಿಸಿದ್ದಲ್ಲದೆ, …

Read More »

ಹುಲಿಗೆಮ್ಮ ದೇವಿಯ ದೇವಸ್ಥಾನದಲ್ಲಿ ಹುಂಡಿ ಎಣಿಕೆ

ಕೊಪ್ಪಳ :-35 ದಿನಗಳಲ್ಲಿ ಹುಂಡಿಯಲ್ಲಿ ಸಂಗ್ರಹಣೆಯಾದಂತಹ ಒಟ್ಟು ಮೊತ್ತ 81,96,760/- (ಎಂಬತ್ತೊಂದು ಲಕ್ಷದ ತೊಂಬತ್ತಾರು ಸಾವಿರದ ಏಳುನೂರ ಅರವತ್ತು ರೂಪಾಯಿಗಳು ಮಾತ್ರ)… ಕಚ್ಚಾ ಬಂಗಾರ 169 ಗ್ರಾಂ ಮತ್ತು ಬೆಳ್ಳಿ 7 ಕೆಜಿ ಹುಂಡಿಯಲ್ಲಿ ಸಂಗ್ರಹಣೆಯಾಗಿದೆ. ಹುಂಡಿ ಎಣಿಕೆಯ ಸಂದರ್ಭದಲ್ಲಿ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಕಾರ್ಯದರ್ಶಿಗಳಾದಂತಹ M H ಪ್ರಕಾಶ್ ರಾವ್, ಉಪ ಕಾರ್ಯದರ್ಶಿಯಾದಂತಹ ಬಸವರಾಜ್ J, ವಿಜಯ್ ಕುಮಾರ್ ಶೆಟ್ಟರ್, ಈರಣ್ಣ E, ಹನುಮಂತ ಗಿಡ್ಡಾಲಿ, ಜಗನ್ನಾಥ …

Read More »

ಕುಡಿಯುವ ನೀರಿಗೆ ಯುವಕರ ಆಕ್ರೋಶ

ಕೊಪ್ಪಳ : ಜಿಲ್ಲೆಯ ಕಾರಟಗಿ ಕನಗಿರಿ ಕ್ಷೇತ್ರದ ಸಚಿವರಾದ ಶಿವರಾಜ್ ತಂಗಡಿಯವರು ಕ್ಷೇತ್ರದಲ್ಲಿ ವಿವಿಧ ಯೋಜನೆಗಳನ್ನು ಭೂಮಿ ಪೂಜೆ ಮಾಡುತ್ತಾರೆ, ಆದರೆ ಇಲ್ಲೊಂದು ಸತ್ಯದ ಕಥೆಗೆ ಜನರಿಗೆ ಕುಡಿಯಲು ನೀರಿಲ್ಲದಂತಾಗಿದೆ, ಸಚಿವರ ಬೆಂಬಲಿಗರು ಅಧ್ಯಕ್ಷ ಸ್ಥಾನ ನಿರ್ವಹಿಸಿದರು ಹಾಗೂ ಅದೇ ಬೋವಿ ಸಮಾಜದ ಅಧ್ಯಕ್ಷರು ಇದ್ದರೂ ಕುಡಿಯಲು ನೀರಿಲ್ಲ, ಕಾರಟಗಿ ತಾಲೂಕಿನ ಗುಂಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಸಿಂಗನಾಳ ಗ್ರಾಮದಲ್ಲಿ ಸುಮಾರು 5 ವರ್ಷಗಳಿಂದ ಫಿಲ್ಟರ್ ನೀರಿನ ಮಿಷನ್ …

Read More »