ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಾವೇರಿ ಎನ್ನುವವರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸುಬ್ರಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಯೂಟ್ಯೂಬ್ ಚಾನೆಲ್ ಮೂಲಕ ಧರ್ಮಸ್ಥಳ ಹಾಗೂ ಕ್ಷೇತ್ರದಲ್ಲಿ ಮದುವೆಯಾದ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಧಾರ್ಮಿಕ ಭಾವನೆಗಳು ಹಾಗೂ ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. 2023, ಡಿ.4ರಂದು ಉಜಿರೆಯ …
Read More »Daily Archives: ಮೇ 2, 2026
ತಾಯಿನೇ ಎಲ್ಲ.. ಬದಲಾಗೋದಿಲ್ಲ.. ಜಬಲ್ಪುರ ಬೋಟ್ ದುರಂತದಲ್ಲಿ ಮನಕಲಕುವ ಘಟನೆ…
ಮಧ್ಯಪ್ರದೇಶದ ಜಬಲ್ಪುರದಲ್ಲಿ ನರ್ಮದಾ ನದಿಗೆ ನಿರ್ಮಿಸಲಾಗಿರುವ ಬಾರ್ಗಿ ಡ್ಯಾಮ್ನಲ್ಲಿ ನಿನ್ನೆ ಪ್ರವಾಸಿಗರು ಇದ್ದ ಬೋಟ್ ಮಗುಚಿ 9 ಜನ ಮೃತಪಟ್ಟಿದ್ದಾರೆ. ಬೋಟ್ನಲ್ಲಿ 30 ಜನ ಇದ್ದರು. ಅದರಲ್ಲಿ 17 ಜನರನ್ನು ರಕ್ಷಿಸಲಾಗಿದ್ದು, ಇನ್ನೂ 4 ಜನರ ಪತ್ತೆಗೆ ತೀವ್ರ ಕಾರ್ಯಾಚರಣೆ ನಡೆದಿದೆ. 9 ಜನರ ಶವಗಳನ್ನು ಪತ್ತೆ ಹಚ್ಚಿ ನೀರಿನಿಂದ ಹೊರತೆಗೆಯಲಾಗಿದ್ದು, ಅದರಲ್ಲಿ ದೆಹಲಿ ಮೂಲದ ತಾಯಿಯೊಬ್ಬಳು ತನ್ನ ಮಗುವನ್ನು ಎದೆಗಪ್ಪಿಕೊಂಡೇ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ಮಗುವನ್ನು ಉಳಿಸುವ ಅವರ …
Read More »‘ತಾತ’ನಾದ ಕನಕಪುರ ಬಂಡೆ: ಡಿ.ಕೆ. ಶಿವಕುಮಾರ್ ಮನೆಗೆ ಮಹಾಲಕ್ಷ್ಮಿಯ ಆಗಮನ!
ಕರ್ನಾಟಕ ರಾಜಕಾರಣದ ಬಲಿಷ್ಠ ನಾಯಕರಲ್ಲಿ ಒಬ್ಬರಾದ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಡಿ.ಕೆ. ಶಿವಕುಮಾರ್ ಅವರು ಈಗ ‘ತಾತ’ನಾಗಿ ಬಡ್ತಿ ಪಡೆದಿದ್ದಾರೆ! ಡಿ.ಕೆ. ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಹೆಗ್ಡೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಗುರುಗಳಾದ ದಿವಂಗತ ಎಸ್.ಎಂ. ಕೃಷ್ಣ ಅವರ ಜನ್ಮದಿನದಂದೇ ಅವರ ಮೊಮ್ಮಗ ಅಮರ್ತ್ಯ ಹೆಗಡೆ ಮತ್ತು ಐಶ್ವರ್ಯ ದಂಪತಿಗೆ ಮಗು ಜನಿಸಿರುವುದು ವಿಶೇಷ. …
Read More »ಗೋಕಾಕ ರೇಲ್ವೆ ನಿಲ್ದಾಣ ಹತ್ತಿರ ಟ್ರಾಫಿಕ್ ಜಾಮ್
ಗೋಕಾಕ: Gokak Railway Station ಸಮೀಪದ ರೇಲ್ವೆ ಬ್ರಿಜ್ ಬಳಿ ಟ್ರಕ್ ಕೆಟ್ಟು ನಿಂತ ಪರಿಣಾಮ ಇಂದು ಭಾರಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದ ಘಟನೆ ನಡೆದಿದೆ. ರಸ್ತೆಯ ಮಧ್ಯದಲ್ಲಿ ಟ್ರಕ್ ಕೆಟ್ಟು ನಿಂತಿದ್ದರಿಂದ ಎರಡೂ ಬದಿಗಳಲ್ಲೂ ವಾಹನಗಳ ಸಾಲು ಉಂಟಾಗಿ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತು. ವಿಶೇಷವಾಗಿ ಕೆಲಸಕ್ಕೆ ತೆರಳುತ್ತಿದ್ದವರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಗಂಟೆಗಳ ಕಾಲ ಟ್ರಾಫಿಕ್ನಲ್ಲಿ ಸಿಲುಕಿಕೊಂಡರು. ಘಟನೆ ನಡೆದ ನಂತರವೂ …
Read More »
Laxmi News 24×7