ಚಿಕ್ಕೋಡಿ: ತಾಲ್ಲೂಕಿನ ಕರೋಶಿ ಗ್ರಾಮದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿರುವ ಕುರಿತು ಸಾರ್ವಜನಿಕರಿಂದ ದೂರು ಕೇಳಿ ಬಂದ ಹಿನ್ನಲೆ ಮಂಗಳವಾರ ನಕಲಿ ವೈದ್ಯರ ಕ್ಲಿನಿಕ್ಗಳು ಮೇಲೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಈಶ್ವರ್ ಗಡಾದ ಅವರ ನೇತೃತ್ವದಲ್ಲಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಲಾಗಿದೆ. ಇಲಾಖೆ ಆಲಯಕಾರಿಗಳ ೧೨ ತಂಡಗಳು ಏಕಕಾಲಕ್ಕೆ ಗ್ರಾಮದ ೭ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿ,ಆಸ್ಪತ್ರೆ,ಪ್ರಮಾಣ ಪತ್ರ,ಹೈಡೋಜ್ ಆಸ್ಪತ್ರೆ ನೀಡುತ್ತಿರುವ ಕುರಿತು ಪರೀಶಿಲನೆ ನಡೆಸಿ ಮಾಹಿತಿ …
Read More »Daily Archives: ಮೇ 7, 2026
ವಿದ್ಯುತ್ ತಂತಿ ಸ್ಪರ್ಶಿಸಿ ಇಂಗಳಿ ಗ್ರಾಮದ ಬಾಲಕಿ ಸಾವು
ಚಿಕ್ಕೋಡಿ : ವಿದ್ಯುತ್ ತಂತಿ ಸ್ಪರ್ಶಿಸಿ ತಾಲೂಕಿನ ಇಂಗಳಿ ಗ್ರಾಮದ ಸಾನ್ವಿ ಕಾಂಬಳೆ(೯) ಬಾಲಕಿ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ. ಮೃತ ಬಾಲಕಿಯು ಸ್ಕಿಪಿಂಗ್ ಆಡವಾಟವಾಡಲು ಬಳಸುತ್ತಿದ್ದ ಹಗ್ಗವು ಮನೆಯ ಮೇಲೆ ಅಳವಡಿಸಿದ್ದ ವಿದ್ಯುತ್ ತಂತಿಯ ಮೇಲೆ ಬಿದ್ದಿದ್ದು, ಅದನ್ನು ಆಸ್ಪತ್ರೆಗೆ ಹೋದಾಗ ವಿದ್ಯುತ್ ಸ್ಪರ್ಶದಿಂದ ಬಾಲಕಿ ಮನೆಯ ಕೆಳಗೆ ಬಿದ್ದು ಗಂಭೀರವಾದ ಬಾಲಕಿಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವಿಗಿಡಾಗಿದ್ದಾಳೆ. ಮೂರನೇ ತರಗತಿ ಓದುತ್ತಿದ್ದ ಬಾಲಕಿಯ …
Read More »ಟಿಳಕವಾಡಿಯಲ್ಲಿ ರುದ್ರಾಕ್ಷಿ ಮಾರಾಟ ಮತ್ತು ಪ್ರದರ್ಶನ
ಬೆಳಗಾವಿ: ನಗರದ ಟಿಲಕವಾಡಿಯ ಮಹಾಲಸಾ ಜುವಲ್ಲರ್ಸ್ ಬಿಲ್ಡಿಂಗ್, ಕಲಾಮಂದಿರ ಎದುರು, ಶುಕ್ರವಾರ ಪೇಟ್ ರೈಲ್ವೆ 1ನೇ ಗೇಟ ಹತ್ತಿರ, ಆಟೋ ಸ್ಟಾಂಡ್ ಎದುರಿಗೆ ಮೇ 6 ರಿಂದ ಮೇ 11ರವರೆಗೆ ರುದ್ರಾಕ್ಷಿ ಪ್ರದರ್ಶನ ಹಾಗೂ ಮಾರಾಟ ನಡೆಯುತ್ತಿದೆ. ಹೈದ್ರಾಬಾದ್ ಮೂಲದ ಇಂಡಸ್-ನೇಪಾಳ ರುದ್ರಾಕ್ಷ ಸಂಸ್ಥೆಯು ನಡೆಯುತ್ತಿರುವ ನೇಪಾಳದ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಏರ್ಪಡಿಸಲಾಗಿದೆ.ಗ್ರಾಹಕರಿಗೆ ಭೂಮಿ ಮೇಲೆ ದೊರಕುವ ಹಾಗೂ ರತ್ನದ ಹರಳುಗಳು ಸಹ ಲಭ್ಯ ಇವೆ. ಈ ಮೇಳದಲ್ಲಿ …
Read More »ಅಭಿವೃದ್ಧಿಗೆ ಸಂಶೋಧನಾ ಕ್ಷೇತ್ರದ ಅಗತ್ಯ
ಚಿಕ್ಕೋಡಿ: ದೇಶದ ಅಭಿವೃದ್ಧಿಗೆ ಗುಣಮಟ್ಟದ ಸಂಶೋಧನೆ ಅಗತ್ಯ, ದೇಶದ ಎಲ್ಲ ಕ್ಷೇತ್ರಗಳು ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡಿರುವ ಸಂಶೋಧನಾ ಕ್ಷೇತ್ರ ಸಹಕಾರಿಯಾಗಿದೆ ಎಂದು ವಿಜಯಪುರ ಮಹಿಳಾ ವಿಶ್ವವಿದ್ಯಾಲಯದ ಪ್ರೊ.ಗವಿಸಿದ್ದಪ್ಪ ಆನಂದಹಳ್ಳಿ ಅಭಿಪ್ರಾಯ ಪಟ್ಟರು. ನಗರದ ಕೆ. ಎಲ್. ಈ ಸಂಸ್ಥೆಯ ಬಸವ ಪ್ರಭು ಕೋರೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಸಮಾಜ ವಿಜ್ಞಾನ ವಿಭಾಗದಿಂದ ಬುಧವಾರ ಹೊಸಗಳತ್ತ: ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗಾಗಿ ನವೀನ ಸಂಶೋಧನಾ ವಿಧಾನಗಳ ಅಭಿವೃದ್ಧಿ ಕುರಿತ ಕಾರ್ಯಾಗಾರ …
Read More »ಮಹಿಳೆಯರೇ ಇಲ್ಲದೇ ಮಹಿಳಾ ಗ್ರಾಮ ಸಭೆ !
ಚಿಕ್ಕೋಡಿ:ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಪಂ ಕಾರ್ಯಾಲಯದಲ್ಲಿ ಈಚೆಗೆ ನಡೆದಿದ್ದ ಮಹಿಳಾ ಗ್ರಾಮ ಸಭೆಯು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಹೊರತುಪಡಿಸಿ, ಗ್ರಾಮದ ಮಹಿಳೆಯರ ಭಾಗವಹಿಸುವಿಕೆ ಇಲ್ಲದೆ ಕೇವಲ ದಾಖಲೆಗಳಿಗೆ ಸೀಮಿತವಾಗಿದ್ದು, ಇದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಮಹಿಳೆಯರ ಕುಂದು ಕೊರತೆ ನಿಗಿಸಲೆಂದು, ಮಹಿಳೆಯರಿಗಾಗಿರುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸರ್ಕಾರ ಗ್ರಾಪಂ ಮಹಿಳೆಯರಿಗಾಗಿಯೇ ಪ್ರತ್ಯೇಕ ಮಹಿಳಾ ಗ್ರಾಮ ಸಭೆ ಆಯೋಜನೆ ಮಾಡಿದೆ. ಆದರೆ ಗ್ರಾಮ ಸಭೆ ನಡೆಯುತ್ತಿರುವ ಗ್ರಾಮಸ್ಥರಿಗೆ ಮಾಹಿತಿ ನೀಡದೆ, …
Read More »ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಮಾನಸಿಕ ಒತ್ತಡ ಕಡಿಮೆ ಮಾಡಲು ಆಗ್ರಹಿಸಿ ತಾಪಂ ಇಒಗೆ ಮನವಿ
ರಾಮದುರ್ಗ: ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವ ಹಿಸುತ್ತಿರುವ ಅಭಿವೃದ್ಧಿ ಅಧಿಕಾರಿಗಳ ಮಾನಸಿಕ ಒತ್ತಡ, ಹಲ್ಲೆ ಪ್ರಕರಣಗಳಿಂದ ನಡೆಯುತ್ತಿರುವ ಸರಣಿ ಅಸಹಜ ಸಾವುಗಳ ತಡೆಗೆ ವಿಶೇಷ ಕಾನೂನು ರೂಪಿಸಬೇಕು ಎಂದು ರಾಮದುರ್ಗ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ತಾಪಂ ಇಒ ಮಾಲತೇಶ ದಾಸಪ್ಪನವರಗೆ ಮನವಿ ಸಲ್ಲಿಸಿದರು. ಇತ್ತಿಚೆಗೆ ಗದಗ ಜಿಲ್ಲೆ ರೋಣ ತಾಲೂಕಿನ ಅಸೂಟಿ ಹಾಗೂ ಕೊತಬಾಳ ಗ್ರಾಪಂ ಅಭಿವೃದ್ಧಿ ಅಧಿಕಾರಿ ಮಕ್ತುಂಹುಸೇನ್ ಕರಡಿಗುಡ್ಡ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಲ್ಲಿಯವರೆಗೆ ಸುಮಾರು 180 …
Read More »ಕೋಲ್ಡ್ ಸ್ಟೋರೇಜ್ನಲ್ಲಿದ್ದ ಲಕ್ಷಾಂತರ ಮೌಲ್ಯದ ಮೆಣಸಿನಕಾಯಿ ಮಾಯ!
ಹಾವೇರಿ: ವಿಶ್ವಪ್ರಸಿದ್ಧ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ರೈತನೊಬ್ಬನಿಗೆ ದಲ್ಲಾಳಿಯೊಬ್ಬ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರೈತ ಮಹಾದೇವಪ್ಪ ಎಂಬುವವರ ಮೋಸಕ್ಕೊಳಗಾದವರು. ಬೆಳೆದ ಮೆಣಸಿನಕಾಯಿಗೆ ಸೂಕ್ತ ಬೆಲೆ ಸಿಗಲಿಲ್ಲವೆಂಬ ಕಾರಣಕ್ಕೆ, ದಲ್ಲಾಳಿ ನಾಗಪ್ಪ ಹಡಗಲಿ ಎಂಬಾತನ ಸಹಾಯದಿಂದ 2023ರಲ್ಲಿ ತಮ್ಮ 363 ಚೀಲ ಮೆಣಸಿನಕಾಯಿಯನ್ನು ಕೋಲ್ಡ್ ಸ್ಟೋರೇಜ್ನಲ್ಲಿ ಇರಿಸಿದ್ದರು. ಆದರೆ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾದಾಗ ಮಾರಾಟ ಮಾಡಲು ಬಂದ ರೈತನಿಗೆ, ಅತ್ತ ಮೆಣಸಿನಕಾಯಿಯೂ ಇಲ್ಲ, …
Read More »ಬೌರಿಂಗ್ ಆಸ್ಪತ್ರೆ ದುರಂತ ಬೆನ್ನಲ್ಲೇ ಆರೋಗ್ಯ ಇಲಾಖೆ ಅಲರ್ಟ್: ಸರ್ಕಾರಿ ಆಸ್ಪತ್ರೆ ಕಟ್ಟಡಗಳ ಸ್ಥಿತಿಗತಿ ಪರಿಶೀಲನೆಗೆ ಆದೇಶ
ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ನಡೆದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿತದ ದುರಂತದಲ್ಲಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ಘಟನೆಯ ಬಳಿಕ ಎಚ್ಚೆತ್ತಿರುವ ಆರೋಗ್ಯ ಇಲಾಖೆ , ರಾಜ್ಯದಾದ್ಯಂತ ಸರ್ಕಾರಿ ಆಸ್ಪತ್ರೆಗಳ ಕಟ್ಟಡಗಳ ಸುರಕ್ಷತೆಯನ್ನು ಖಾತ್ರಿಪಡಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಕಟ್ಟಡಗಳು ಮತ್ತು ಕಾಂಪೌಂಡ್ ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ವರದಿ ನೀಡುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ …
Read More »ಡಿಜಿಪಿ ಡಾ.ಕೆ.ರಾಮಚಂದ್ರ ರಾವ್ ಅಮಾನತು ಆದೇಶ ವಾಪಸ್: ಹೊಸ ಹುದ್ದೆ ಸೃಷ್ಟಿದ ಸರ್ಕಾರ
ಬೆಂಗಳೂರು: ಮಹಿಳೆಯರೊಂದಿಗಿನ ವೀಡಿಯೊ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿರಿಯ ಐಪಿಎಸ್ ಅಧಿಕಾರಿ ಡಾ.ಕೆ.ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ರದ್ದುಪಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು ಮರು ನೇಮಕ ಮಾಡಲಾಗಿದೆ. ಅಲ್ಲದೇ ಅವರಿಗಾಗಿಯೇ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ (ಪೊಲೀಸ್ ಮ್ಯಾನುಯಲ್) ಎನ್ನುವ ಹೊಸ ಹುದ್ದೆ ಸೃಷ್ಟಿಸಿದೆ. ಆಲ್ ಇಂಡಿಯಾ ಸರ್ವಿಸ್ ನಿಯಮಗಳ ಅಡಿ ಈಗ ಅವರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ. ಕಚೇರಿಯಲ್ಲಿ ಮಹಿಳೆಯರೊಂದಿಗೆ ಕೆ.ರಾಮಚಂದ್ರ ರಾವ್ …
Read More »ಶಾಸಕರಿಗೆ ಟಿಕೆಟ್ ವಿತರಣೆಗೂ ಐಪಿಎಲ್ ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ: ಡಿಕೆಶಿ
ಬೆಂಗಳೂರು: ಅಹಮದಾಬಾದ್ನಲ್ಲಿ ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ಶಾಸಕರಿಗೆ ಐಪಿಎಲ್ ಟಿಕೆಟ್ ಬೇಡಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯವನ್ನು ಅಹಮದಾಬಾದಿಗೆ ಸ್ಥಳಾಂತರಿಸಲಾಗಿದೆ ಎಂಬ ವಿಚಾರವಾಗಿ ಮಾತನಾಡಿ, ಬೇರೆ …
Read More »
Laxmi News 24×7