ಹಾವೇರಿ: ಬಿಸಿಲಿನ ಬೇಗೆಯಲ್ಲಿ ಬೆಂದಿದ್ದ ಶಿವಮೊಗ್ಗ ಹಾಗೂ ಹಾವೇರಿ ಜನರಿಗೆ ವರುಣ ಕೊಂಚ ತಂಪೆರೆದಿದ್ದಾನೆ. ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿದೆಡೆ ಮಳೆಯಾಗಿದೆ. ಅಲ್ಲದೇ ವಿವಿಧ ಭಾಗದಲ್ಲಿ ಮೋಡ ಕವಿದ ವಾತವರಣವಿದ್ದು, ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ ನಗರ ಸೇರಿದಂತೆ ಜಿಲ್ಲೆಯ ಹಲವೆಡೆಗಳಲ್ಲಿ ಭಾರೀ ಗಾಳಿ ಸಹಿತ ಮಳೆಯಾಗಿದೆ. ಬಿಸಿಲಿನ ತಾಪದಿಂದ ತತ್ತರಿಸಿ ಹೋಗಿದ್ದ ಜಿಲ್ಲೆಯ ಜನರು ಮಳೆಯಿಂದ ಕೊಂಚ ನಿಟ್ಟುಸಿತರು ಬಿಡುವಂತಾಗಿದೆ. ಪ್ರತಿನಿತ್ಯ …
Read More »Daily Archives: ಮೇ 8, 2026
ದೇಶದ ಆಹಾರ ದಾಸ್ತಾನು ಬಫರ್ಗಿಂತ ಮೂರು ಪಟ್ಟು ಹೆಚ್ಚು: ಜೋಶಿ
ನವದೆಹಲಿ: ಭಾರತದ ಆಹಾರ ಭದ್ರತಾ ವ್ಯವಸ್ಥೆ ಪ್ರಬಲವಾಗಿದ್ದು, ಪ್ರಸ್ತುತದಲ್ಲಿ ಬಫರ್ ಅವಶ್ಯಕತೆಗಿಂತ ಸುಮಾರು ಮೂರು ಪಟ್ಟು ಹೆಚ್ಚಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ದೇಶದ ಪ್ರತಿಯೊಬ್ಬರಿಗೂ ಆಹಾರ ಭದ್ರತೆ ಒದಗಿಸುವಲ್ಲಿ ಬದ್ಧತೆ ತೋರಿದ್ದು, ಪರಿಣಾಮ ನಮ್ಮ ಆಹಾರ ಭದ್ರತಾ ಚೌಕಟ್ಟು ಬಲವಾಗಿ ಬೆಳೆಯುತ್ತಲೇ ಇದೆ ಎಂದು ಜೋಶಿ ಪ್ರತಿಪಾದಿಸಿದ್ದಾರೆ. 604.02 ಲಕ್ಷ …
Read More »
Laxmi News 24×7