ಬೆಂಗಳೂರು: ನಾಗಮಲೆಯಲ್ಲಿ ಚಿರತೆ ದಾಳಿಗೆ ಬಾಲಕ ಸಾವನ್ನಪ್ಪಿದಕ್ಕೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ನಗರದ ಕಾಮಾಕ್ಷಿಪಾಳ್ಯದ ವೃಷಭಾವತಿ ನಗರದ ಹರ್ಷಿತ್ ಗೌಡ ನಾಗಮಲೆಯಲ್ಲಿ ಚಿರತೆ ದಾಳಿಗೆ ಬಲಿಯಾಗಿದ್ದ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಾಲಕನ ಅಜ್ಜಿ, ನನ್ನ ಸೊಸೆ ಪವಿತ್ರ ತನ್ನ ಇಬ್ಬರು ಮಕ್ಕಳು ಹಾಗೂ ಸ್ನೇಹಿತರ ಜೊತೆ ದೇವರ ದರ್ಶನಕ್ಕೆ ಹೋಗಿದ್ದರು. ಪಾದಯಾತ್ರೆ ಮೂಲಕ ಕಾಡಿನಲ್ಲಿ ಹೋಗುವಾಗ ಮೊಮ್ಮಗನ ಮೇಲೆ ಚಿರತೆ ದಾಳಿ ಮಾಡಿದೆ ಎಂದು …
Read More »Daily Archives: ಮೇ 11, 2026
`ಜನನಾಯಗನ್’ ರಿಲೀಸ್ಗೆ ಕೌಂಟ್ಡೌನ್ – ಮತ್ತೊಂದು ಮಾಸ್ ವಿಜಯೋತ್ಸವಕ್ಕೆ ಸಜ್ಜಾದ್ರು ಫ್ಯಾನ್ಸ್
ತಮಿಳುನಾಡಿನ ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಪದಗ್ರಹಣ ಮಾಡಿದ್ದಾಯ್ತು. ಇದೀಗ ರಾಜಕೀಯದಲ್ಲಿ ವಿಜಯ್ ಪರ್ವ ಶುರುವಾಗಿದೆ. ಹಾಗಂತ ಸಿನಿಮಾ ಫ್ಯಾನ್ಸ್ಗೆ ನಿರಾಸೆ ಮಾಡುತ್ತಿಲ್ಲ ವಿಜಯ್. ಇದೀಗ ʼಜನನಾಯಗನ್ʼ ಚಿತ್ರ ರಿಲೀಸ್ಗೆ ಕೌಂಟ್ಡೌನ್ ಶುರುವಾಗಿದೆ. ಈ ಮೂಲಕ ಮತ್ತೊಂದ್ ಮಾಸ್ ವಿಜಯೋತ್ಸವಕ್ಕೆ ಫ್ಯಾನ್ಸ್ ಸಜ್ಜಾಗುತ್ತಿದ್ದಾರೆ. `ಸಿ ಜೋಸೆಫ್ ವಿಜಯ್ ಎಂಬ ನಾನು’ ಎಂದು ವಿಜಯ್ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆ ಕಾರ್ಯಕರ್ತರ ಹರ್ಷದ ಕಟ್ಟೆ ಒಡೆದಿದೆ. ಸಿನಿಮಾ ಸ್ಟೈಲ್ ಅನ್ನ ನಿಜ ಮಾಡಿದ …
Read More »
Laxmi News 24×7