Breaking News

Daily Archives: ಮೇ 13, 2026

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮ : ಶಾಸಕ ಐಹೊಳೆ

ಚಿಕ್ಕೋಡಿ: ಬೇಸಿಗೆ ತೀವ್ರಗೊಂಡ ಹಿನ್ನೆಲೆಯಲ್ಲಿ ರಾಯಬಾಗ ಮತಕ್ಷೇತ್ರ ವ್ಯಾಪ್ತಿಯ ಚಿಕ್ಕೋಡಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ದುರ್ಯೋಧನ ಐಹೊಳೆ ಹೇಳಿದರು. ತಾಲೂಕಿನ ಕಬ್ಬೂರ ಪಟ್ಟಣದಲ್ಲಿ ಸ್ಮಶಾನ ಕಾಂಪೌಂಡ್ ಹಾಗೂ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಜನರಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು …

Read More »