ಚೆನ್ನೈ: ರಸ್ತೆಬದಿ, ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಬ್ಯಾನರ್, ಪೋಸ್ಟರ್ಗಳನ್ನು ಹಾಕಬೇಡಿ ಎಂದು ಪಕ್ಷದ ಕಾರ್ಯಕರ್ತರು, ನಾಯಕರಿಗೆ ಸಿಎಂ ವಿಜಯ್ ನೇತೃತ್ವದ ಟಿವಿಕೆ ಮನವಿ ಮಾಡಿದೆ. ಪಕ್ಷದ ಕಾರ್ಯಕರ್ತರು ಹುಟ್ಟುಹಬ್ಬ, ಕುಟುಂಬ ಕಾರ್ಯಕ್ರಮಗಳು ಅಥವಾ ಇತರೆ ಆಚರಣೆಗಳ ಹೆಸರಿನಲ್ಲಿ ಸಾರ್ವಜನಿಕರಿಗೆ ತೊಂದರೆ ಕೊಡುವುದು, ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ಬ್ಯಾನರ್, ಪೋಸ್ಟರ್ಗಳು ಅಥವಾ ಫ್ಲೆಕ್ಸ್ಗಳನ್ನು ಹಾಕಬಾರದು ಎಂದು ಟಿವಿಕೆ (ತಮಿಳಗ ವೆಟ್ರಿ ಕಳಗಂ) ಸ್ಪಷ್ಟ ಸೂಚನೆ ನೀಡಿದೆ. ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ …
Read More »Daily Archives: ಮೇ 13, 2026
ಕಾರದಗಾ ಗ್ರಾಮದಲ್ಲಿ 110 ಕೆ.ವಿ. ಸ್ಟೇಶನ್ ಕಾಮಗಾರಿಗೆ 22 ಕೋಟಿ ರೂ ಮಂಜೂರು:ಶಾಸಕಿ ಶಶಿಕಲಾ ಜೊಲ್ಲೆ
ನಿಪ್ಪಾಣಿ ಕ್ಷೇತ್ರದ ಕಾರದಗಾ ಗ್ರಾಮದಲ್ಲಿ ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯಾದ 110 ಕೆ.ವಿ.ವಿದ್ಯುತ್ ಸ್ಟೇಷನ್ ಕಾಮಗಾರಿಗಾಗಿ 22 ಕೋಟಿ ರೂ ಅನುದಾನ ಮಂಜೂರಾಗಿದ್ದು ಅಧಿಕಾರಿಗಳೊಂದಿಗೆ ಮಾಜಿ ಸಚಿವರು ಹಾಗೂ ನಿಪ್ಪಾಣಿ ಜನಪ್ರಿಯ ಶಾಸಕರಾದ ಸೌ.ಶಶಿಕಲಾ ಜೊಲ್ಲೆ ಜಿ ಹಾಗೂ ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷರಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ,ಸ್ಥಳವನ್ನು ವೀಕ್ಷಿಸಿದರು.ಅದಷ್ಟು ಬೇಗನೆ ಭೂಮಿ ಪೂಜೆ ನೆರವೇರಿಸಲಾಗುವುದು. ರೈತರಿಗೆ ಸಕಾಲಕ್ಕೆ ವಿದ್ಯುತ್ ಒದಗಿಸುವುದು ಮತ್ತು ಕಡಿಮೆ ವೋಲ್ಟೇಜ್ …
Read More »ಬೆಳಗಾವಿ: ಲವರ್ ಜೊತೆ ಸೇರಿ ಪತಿ ಮನೆಯಲ್ಲಿ ಕಳ್ಳತನ ಮಾಡಿದ ಪತ್ನಿ ಅರೆಸ್ಟ್
ಬೆಳಗಾವಿ: ಪ್ರಿಯಕರನ ಜೊತೆಗೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ ಪತ್ನಿ ಹಾಗೂ ಪ್ರಿಯಕರ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಮಹಿಳೆ ತನ್ನ ಪ್ರಿಯಕರನ ಜೊತೆಗೆ ಸೇರಿ ಮನೆಯಲ್ಲಿಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿನಡೆದಿದೆ. ಹಣಮಂತ ಮಾರಾಪೂರ, ಹಸೀನಾ ನದಾಫ್ ಬಂಧಿತ ಪ್ರೇಮಿಗಳು. ಹಸೀನಾ ತನ್ನ ಲವರ್ ಜೊತೆ ಸೇರಿ ಪತಿಯ ಮನೆಯಲ್ಲಿದ್ದ 21 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ. 11 …
Read More »ಅಪಘಾತದಿಂದ ಸಾವನ್ನಪ್ಪಿದ ನಿಶ್ಚಿತಾರ್ಥಾವಾಗಿದ್ದ ಯುವಕ : ಆತ್ಮಹತ್ಯೆಗೆ ಶರಣಾದ ಯುವತಿ
“ನನ್ನ ಸಾವಿನ ನಂತರ ನನ್ನ ಅಂತ್ಯಸಂಸ್ಕಾರವನ್ನು ಆತನ ಅಂತ್ಯಕ್ರಿಯೆ ನಡೆದ ಜಾಗದಲ್ಲೇ ಮಾಡಬೇಕು…” ಹೀಗೆಂದು ಡೆತ್ನೋಟ್ ಬರೆದಿಟ್ಟು ಯುವತಿಯೊಬ್ಬಳು ಸಾವಿಗೆ ಶರಣಾದ ಹೃದಯವಿದ್ರಾವಕ ಘಟನೆ ಕಾಸರಗೋಡಿನ ಕಿದೂರಿನಲ್ಲಿ ನಡೆದಿದೆ. ಮದುವೆ ನಿಶ್ಚಿತಾರ್ಥವಾಗಿದ್ದ ಯುವಕ ಅಪಘಾತದಲ್ಲಿ ಮೃತಪಟ್ಟಿದ್ದರಿಂದ ಮನನೊಂದು ಈಕೆ ಈ ನಿರ್ಧಾರ ಕೈಗೊಂಡಿದ್ದಾಳೆ. ಘಟನೆಯ ಹಿನ್ನೆಲೆ: ಮೃತ ಯುವತಿಯನ್ನು ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಎಂದು ಗುರುತಿಸಲಾಗಿದೆ. ಈಕೆಗೆ ನಾಲ್ಕು ತಿಂಗಳ ಹಿಂದಷ್ಟೇ ತಮಿಳುನಾಡು ನಿವಾಸಿ, ಬ್ಯಾಂಕ್ ಉದ್ಯೋಗಿ …
Read More »ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮ : ಶಾಸಕ ಐಹೊಳೆ
ಚಿಕ್ಕೋಡಿ: ಬೇಸಿಗೆ ತೀವ್ರಗೊಂಡ ಹಿನ್ನೆಲೆಯಲ್ಲಿ ರಾಯಬಾಗ ಮತಕ್ಷೇತ್ರ ವ್ಯಾಪ್ತಿಯ ಚಿಕ್ಕೋಡಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ದುರ್ಯೋಧನ ಐಹೊಳೆ ಹೇಳಿದರು. ತಾಲೂಕಿನ ಕಬ್ಬೂರ ಪಟ್ಟಣದಲ್ಲಿ ಸ್ಮಶಾನ ಕಾಂಪೌಂಡ್ ಹಾಗೂ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಜನರಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು …
Read More »
Laxmi News 24×7