ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟು ಇನ್ನೂ ದೀರ್ಘಕಾಲ ಮುಂದುವರಿದರೆ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ. ಸ್ವಿಟ್ಜರ್ಲ್ಯಾಂಡ್ನಲ್ಲಿ ನಡೆದ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸರ್ಕಾರ ಈಗಾಗಲೇ ಆರ್ಥಿಕ ಸ್ಥಿರತೆಯನ್ನು ಕಾಪಾಡಲು ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ. ಮಧ್ಯಪ್ರಾಚ್ಯ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯಲ್ಲಿ ಉಂಟಾದ ತೊಂದರೆಗಳಿಂದ ತೈಲ ಮತ್ತು ಅನಿಲ ಪೂರೈಕೆಗೆ ಅಡ್ಡಿಯಾಗಿದೆ. ಇದರಿಂದ ಜಾಗತಿಕ ಮಟ್ಟದಲ್ಲಿ …
Read More »Daily Archives: ಮೇ 14, 2026
ಟ್ಯಾಂಕರ್ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್ – ನಾಲ್ವರು ಸಜೀವ ದಹನ, 10 ಮಂದಿಗೆ ಗಾಯ
ಗಾಂಧಿನಗರ: ಟ್ಯಾಂಕರ್ಗೆ ಡಿಕ್ಕಿಯಾಗಿ ಬಸ್ ಹೊತ್ತಿ ಉರಿದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಗುಜರಾತ್ನ ಸುರೇಂದ್ರನಗರ ಜಿಲ್ಲೆಯ ಚೋಟಿಲಾ-ರಾಜ್ಕೋಟ್ ರಾಷ್ಟ್ರೀಯ ಹೆದ್ದಾರಿಯ ಸಂಗನಿ ಗ್ರಾಮದ ಬಳಿ ನಡೆದಿದೆ. ಬೆಳಗಿನ ಜಾವ 2:30ರ ಸುಮಾರಿಗೆ ಈ ಅಪಘಾತ ನಡೆದಿದೆ. ಬಸ್ನಲ್ಲಿ 40 ಪ್ರಯಾಣಿಕರಿದ್ದರು. ಅದರಲ್ಲಿ 4 ಮಂದಿ ಸಾವನ್ನಪ್ಪಿ, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಟ್ಯಾಂಕರ್ ಏನನ್ನು ಹೊತ್ತೊಯ್ಯುತ್ತಿತ್ತು ಎಂಬುದು ಇನ್ನೂ ತಿಳಿದುಬಂದಿಲ್ಲ. ಆದರೆ ಅಪಘಾತ ಎಷ್ಟು ಪ್ರಬಲವಾಗಿತ್ತೆಂದರೆ …
Read More »ಉಪೇಂದ್ರರ ಪ್ರಜಾಕೀಯ ವಿಜಯ್ ಮ್ಯಾಜಿಕ್ ಮಾಡೋಕೆ ಆಗಲ್ಲ. ಇದು ಸತ್ಯ
ತಮಿಳುನಾಡಿನಲ್ಲಿ ವಿಜಯ್ ಗೆಲುವು ದಾಖಲಾಗಿದೆ. ಹಿಸ್ಟರಿ ಸೃಷ್ಟಿಯಾಗಿದೆ. ವಿಜಯ್ ಇನ್ನು ಮುಂದೆ ತಮಿಳುನಾಡು ಮುಖ್ಯಮಂತ್ರಿ. ವಿಜಯ್ ಗೆಲ್ಲುತ್ತಿದ್ದಂತೆಯೇ ಕರ್ನಾಟಕದಲ್ಲಿ ಸೃಷ್ಟಿಯಾದ ಸೋಷಿಯಲ್ ಮೀಡಿಯಾ ಸಂಚಲನವೇನು ಗೊತ್ತೇ.. ಉಪೇಂದ್ರರ ಪ್ರಜಾಕೀಯವೂ ಇದನ್ನು ಮಾಡಬಹುದೇ ಎಂಬ ಪ್ರಶ್ನೆ. ಉಪೇಂದ್ರರ ಪ್ರಜಾಕೀಯ ವಿಜಯ್ ಮ್ಯಾಜಿಕ್ ಮಾಡೋಕೆ ಆಗಲ್ಲ. ಇದು ಸತ್ಯ. ಅದಕ್ಕೆ ಕಾರಣಗಳೂ ಇವೆ. ಮೊದಲನೆಯದು ಉಪೇಂದ್ರ ಜನರ ನಡುವೆ ಹೋಗುವುದಿಲ್ಲ. ಹೋಗುವ ಸೂಚನೆಯೂ ಇಲ್ಲ. ವಿಜಯ್ ಅವರು ಟಿವಿಕೆ ಸ್ಥಾಪನೆ ಮಾಡಿ, ಸೋಷಿಯಲ್ …
Read More »ಹಿಜಬ್ ಬಗ್ಗೆ ಮಾತಾಡೋರು, ನೀಟ್ ಬಗ್ಗೆ ಮಾತಾಡಲಿ – 25 ಲಕ್ಷ ಮಕ್ಕಳ ಕಾಲಡಿಗೆ ನುಸುಳಿ ಬರಲಿ, ಉತ್ತರಿಸ್ತೀನಿ: ಮಧು ಬಂಗಾರಪ್ಪ
ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ, 25 ಲಕ್ಷ ಮಕ್ಕಳ ಕಾಲಡಿಗೆ ನುಸುಳಿ ಬರಲಿ ಆಗ ಈ ಆದೇಶದ ಬಗ್ಗೆ ಉತ್ತರಿಸ್ತಿನಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಕ್ರೋಶ ಹೊರಹಾಕಿದ್ದಾರೆ. ಹಿಜಬ್ಗೆ ಶಾಲಾ-ಕಾಲೇಜುಗಳಲ್ಲಿ ಅವಕಾಶ ಕೊಟ್ಟಿದ್ದನ್ನು ಬಿಜೆಪಿಯವರು ರಾಜಕೀಯವಾಗಿ ಬಳಸಿಕೊಂಡು ಅಲ್ಪಸಂಖ್ಯಾತರ ಓಲೈಸಲು ಮಾಡಿದ್ದಾರೆ ಎಂಬ ಆರೋಪದ ಬಗ್ಗೆ `ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಹಿಜಬ್ ಮಾತ್ರ ಅಲ್ಲ. ಇದಕ್ಕೂ ಮುನ್ನ ನಾನು …
Read More »
Laxmi News 24×7